ಕೈಕೊಟ್ಟ ಏರ್ ಇಂಡಿಯಾ ವಿಮಾನ!: ದುಬೈಗೆ ತೆರಳಬೇಕಿದ್ದ ಪ್ರಯಾಣಿಕರು ಮಂಗಳೂರು ವಿಮಾನ ನಿಲ್ದಾಣದಲ್ಲೇ ಬಾಕಿ! ಮಂಗಳೂರು(reporterkarnataka.com): ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಕಾರಣ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಬೇಕಿದ್ದ ವಿಮಾನ ಏರ್ ಪೋರ್ಟ್ ನಲ್ಲೇ ಉಳಿದ ಕಾರಣ ಪ್ರಯಾಣಿಕರು ರಾತ್ರಿ ಯಿಡೀ ವಿಮಾನ ನಿಲ್ದಾಣದಲ್ಲೇ ಬಾಕಿಯಾಗಿದ್ದು, ಪ್ರಯಾಣಿಕರು ಹಾಗೂ ಅ... ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಗರ ಮೋಜು- ಮಸ್ತಿ: ರಸ್ತೆಯಲ್ಲೇ ಯುವಕ-ಯುವತಿಯ ಡ್ಯಾನ್ಸ್; ಟ್ರಾಫಿಕ್ ಜಾಮ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಮೋಜು-ಮಸ್ತಿ ಜಾಸ್ತಿಯಾಗಿದ್ದು, ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ ಎಂಬ ದೂರು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ಘಾಟಿಯುದ್ಧಕ್ಕೂ ಸಣ್ಣ ಸಣ್ಣ ಜಲಪಾತ ತಲೆದೋರುವುದು ಮಳೆಗಾಲದ ಸ... ತೊಕ್ಕೊಟ್ಟು ಸಮೀಪ ಯದ್ವಾತದ್ವಾ ಚಲಿಸಿ ಡಿಕ್ಕಿ ಹೊಡೆದ ಕಾರು: 3 ಹಸುಗಳ ದಾರುಣ ಸಾವು, ಕರು ಚಿಂತಾಜನಕ; ಕಾರು ವೈದ್ಯರದ್ದೇ? ಮಂಗಳೂರು(reporterkarnataka.com): ನಗರದ ಹೊರವಲಯದ ತೊಕ್ಕೊಟ್ಟು ಸಮೀಪದ ಕುತ್ತಾರು ಪಂಡಿತ್ ಹೌಸ್ ಬಳಿ ಯದ್ವಾತದ್ವಾ ಚಲಿಸಿದ ಕಾರೊಂದು ಬಾಯಿ ಬಾರದ ಮೂರು ಹಸುಗಳನ್ನು ಬಲಿ ಪಡೆದು, ಕರುವೊಂದನ್ನು ಗಂಭೀರವಾಗಿ ಗಾಯಗೊಳಿಸಿ ಪಲ್ಟಿಯಾದ ಭಯಾನಕ ಘಟನೆ ಭಾನುವಾರ ಮುಂಜಾನೆ ನಡೆದಿದೆ. ಯುವಕ ಹಾಗೂ ಯುವತಿಯರ... ಮತ್ತೆ ಖಾದರ್ ಖದರ್!: ಸ್ಪೀಕರ್ ಆದರೂ ಮರೆತಿಲ್ಲ ಸ್ವಕ್ಷೇತ್ರದ ಜನರ ದುಃಖ- ದುಮ್ಮಾನ; ಕಡಲ್ಕೊರೆತ, ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಅಜಾತಶತ್ರು ಯು.ಟಿ. ಖಾದರ್ ಪ್ರಸ್ತುತ ವಿಧಾನ ಸಭೆ ಸ್ಪೀಕರ್. ಸದನದ ಗುರಿಕಾರನಾಗಿ ಚೊಚ್ಚಲ ಅಧಿವೇಶನ ನಿರ್ವಹಿಸುತ್ತಿದ್ದಾರೆ. ವಿಶೇಷವೆಂದರೆ ಹೆಗಲ ಮೇಲೆ ಅಷ್ಟೊಂದು ದೊಡ್ಡ ಜವಾಬ್ದಾರಿ ಇದ್ದರೂ ತನ್ನ... ಜೈನ ಮುನಿಯ ಬರ್ಬರ ಹತ್ಯೆ: ಇನ್ನೂ ಪತ್ತೆಯಾಗದ ಪಾರ್ಥಿವ ಶರೀರ; ಇಬ್ಬರ ಬಂಧನ; ಆಪ್ತರಿಂದಲೇ ದುಷ್ಕೃತ್ಯ? ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಚಿಕ್ಕೋಡ... ಕುಡಿತದ ಮತ್ತಿನಲ್ಲಿ ಸರಕಾರಿ ಬಸ್ ಮೇಲೆ ಮದ್ಯದ ಬಾಟಲಿ ಎಸೆತ; ಚಾಲಕನಿಗೆ ಹಿಗ್ಗಾಮುಗ್ಗ ಥಳಿತ: 4 ಮಂದಿ ಪುಂಡರ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಎಣ್ಣೆಯ ಮತ್ತಿನಲ್ಲಿದ್ದ ನಾಲ್ವರು ಯುವಕರು ಕೆಎಸ್ಸಾರ್ಟಿಸಿ ಬಸ್ ಮೇಲೆ ಖಾಲಿ ಮಧ್ಯದ ಬಾಟಲಿ ಎಸೆದು ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೀರೂರು ಸಮೀಪದ ಹೋರಿತಿಮ್ಮನಹಳ್ಳಿ ಗೇಟ್ ಬಳಿ ನಡೆದಿದ್ದು, ನಾಲ್ವರು ಆರೋಪಿಗ... ಬೆಳ್ಮಣ್: ರಸ್ತೆಗೆ ಉರುಳಿದ ಬೃಹತ್ ಮರ; ಬೈಕ್ ಸವಾರ ದಾರುಣ ಸಾವು ಕಾರ್ಕಳ(reporterkarnataka.com): ಬೆಳ್ಮಣ್ ಪೇಟೆಯಲ್ಲಿ ಬೃಹತ್ ಗಾತ್ರ ಮರವೊಂದು ರಸ್ತೆಗೆ ಉರುಳಿದ ಪರಿಣಾಮ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಪಿಲಾರು ನಿವಾಸಿ ಪ್ರವೀಣ್( 30) ಮೃತ ದುರ್ದೈವಿ. ಘಟನೆಯಲ್ಲಿ ಬೈಕ್ ಸವಾರ ಮರದಡಿಯಲ್ಲಿ ಸಿಲುಕಿಕೊಂಡಿದ್ದು ಕೂಡಲೇ ಸ್ಥಳ... ಬಂಟ್ವಾಳ: ಮನೆ ಮೇಲೆ ಗುಡ್ಡ ಕುಸಿತ; ಮಣ್ಣಿನಡಿ ಸಿಲುಕಿದ ಮಹಿಳೆ ಸಾವು ಬಂಟ್ವಾಳ(reporterarnataka.com): ಸಜಿಪ ಮುನ್ನೂರು ಗ್ರಾಮದ ನಂದಾವರ ನವಗ್ರಾಮ(ಗುಂಪುಮನೆ) ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಜರಿದು ಬಿದ್ದು, ಮಹಿಳೆಯೊಬ್ಬರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಸಾವನ್ನಪ್ಪಿದ್ದಾರೆ. ಕಳೆದ 5 ದಿನಗಳಿಂದ ಅವ್ಯಾಹತ ಮಳೆ ಸುರಿಯುತ್ತಿದ್ದು, ಗುಡ್ಡ ಕುಸಿದಿದೆ.ಸ್ಥಳೀಯರು ... ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಕಾರು: ಇಬ್ಬರಿಗೆ ಗಾಯ; ಆಸ್ಪತ್ರೆಗೆ ದಾಖಲು ಮಂಗಳೂರು(reporterkarnataka.com): ನಗರದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಗುರುವಾರ ರಾತ್ರಿ ನಡೆದಿದೆ. ಕಾರು ಕುಂಟಿಕಾನ ಕಡೆಯಿಂದ ಕೆಪಿಟಿ ಕಡೆಗೆ ಆಗಮಿಸುತ್ತಿತ್ತು. ಗಾಯಾಳ... ಹೋರ್ಡಿಂಗ್ಸ್: ಅಧಿಕೃತ ಎಷ್ಟು? ಅನಧಿಕೃತ ಎಷ್ಟು? ಪಾಲಿಕೆ ಬರುವ ಆದಾಯ ಎಷ್ಟು? ಸೋರಿಕೆ ಎಷ್ಟು? ಆಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕೆಲವರಿಗೆ ಪ್ರಿಯವಾದ, ಹಲವರಿಗೆ ಅಪ್ರಿಯವಾದ ರಸ್ತೆ ಬದಿಯ ಹೋರ್ಡಿಂಗ್ಸ್ ಇದೀಗ ಸದ್ದು ಮಾಡುತ್ತಿದೆ. ನಗರದ ಬಿಕರ್ಣಕಟ್ಟೆಯಲ್ಲಿ ಬೃಹತ್ ಹೋರ್ಡಿಂಗ್ ಪತನಗೊಳ್ಳುವ ಮೂಲಕ ಜಿಲ್ಲಾಡಳಿತ ಹಾಗೂ ಮಂಗಳೂರು ಮಹಾನಗ... « Previous Page 1 …147 148 149 150 151 … 255 Next Page » ಜಾಹೀರಾತು