ಮೂಡಿಗೆರೆ: ಚಾಲಕನ ನಿರ್ಲಕ್ಷ್ಯ: 1 ಕಿಮೀ. ಬೈಕನ್ನು ಎಳೆದೊಯ್ದ ಲಾರಿ: ಓರ್ವ ಸವಾರ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಯ ಪಟ್ಟಣದಲ್ಲಿ ಬೈಕಿಗೆ ತರಕಾರಿ ತುಂಬಿದ ಲಾರಿ ಡಿಕ್ಕಿ ಹೊಡೆದ ಪರಿಣಾಮಬ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ತರಕಾರಿ ತುಂಬಿಕೊಂಡು ರಾಷ್ಟ್ರೀಯ ಹೆದ್ದಾರಿ ... ವಿಜಯೇಂದ್ರ ದಂಡಯಾತ್ರೆ ಆರಂಭ: ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಎಸ್.ಎಂ. ಕೃಷ್ಣ, ಬೊಮ್ಮಾಯಿ ಸಹಿತ ಸಾಲು ಸಾಲು ನಾಯಕರ ಭೇಟಿ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ತನ್ನ ದಂಡಯಾತ್ರೆಯನ್ನು ಶುರು ಮಾಡಿ ಬಿಟ್ಟಿದ್ದಾರೆ. ರಾಜ್ಯದ ಹಿರಿಯ ನಾಯಕರನ್ನು ಸಾಲು ಸಾಲಾಗಿ ಅವ... ಮಂಗಳೂರು: ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ; ಹಾಸ್ಟೆಲ್ ನ 6ನೇ ಮಹಡಿಯಿಂದ ಜಿಗಿದು ಸಾವಿಗೆ ಶರಣು ಮಂಗಳೂರು(reporterkarnataka.com): ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮಂಗಳೂರು ನಗರದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ನಗರದ ಎ.ಜೆ. ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಮೃತಪಟ್ಟ ವಿದ್ಯಾರ್ಥಿನಿ... ಮಲ್ಪೆ: ತಾಯಿ- ಮಕ್ಕಳು ಸಹಿತ ಒಂದೇ ಕುಟುಂಬದ 4 ಮಂದಿಯ ಭೀಕರ ಕೊಲೆ; ಇನ್ನೊಬ್ಬರು ಗಂಭೀರ ಉಡುಪಿ(reporterkarnataka.com): ಒಂದೇ ಕುಟುಂಬದ 4 ಮಂದಿಯನ್ನು ಚೂರಿಯಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಉಡುಪಿ ಸಾಕ್ಷಿಯಾಗಿದೆ. ತಾಯಿ ಮತ್ತು ಮೂವರು ಮಕ್ಕಳನ್ನು ಇಲ್ಲಿನ ನೇಜಾರು ಸಮೀಪದ ತೃಪ್ತಿ ನಗರದಲ್ಲಿ ಭಾನುವಾರ ಹತ್ಯೆ ಮಾಡಲಾಗಿದೆ. ಕೊಲೆಗೀಡಾದವರನ್ನು ಹಸೀನಾ (46), ಅಫ್ನಾನ್ ... ದೀಪಾವಳಿ: 3 ಸಾವಿರ ಅಡಿ ಎತ್ತರದಲ್ಲಿರುವ ದೇವಿರಮ್ಮನ ದರ್ಶನ ಪಡೆದ 50 ಸಾವಿರಕ್ಕೂ ಹೆಚ್ಚು ಭಕ್ತರು ಸಂತೋಷ್ ಅತ್ತಿಗೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಿಂಡಿಗ ಬೆಟ್ಟದ ತುದಿಯಲ್ಲಿ ನೆಲೆಸಿರುವ ದೇವಿರಮ್ಮನ ದರ್ಶನವನ್ನು ಸುಮಾರು 50 ಸಾವಿರ ಭಕ್ತರು ಪಡೆದರು. ದೀಪಾವಳಿ ಅಂಗವಾಗಿ ದೇವರಿಗೆ ಮೂರು ದಿನಗಳ ಕಾಲ ವಿಶೇಷ ಪೂಜೆ ನಡೆಯುತ್ತದೆ. ... ವಸತಿ ಶಾಲೆ ವಿದ್ಯಾರ್ಥಿ ನಿಯರ ಮೇಲೆ ಲೈಂಗಿಕ ದೌರ್ಜನ್ಯ; ಅಮಲು ಬರುವ ಔಷಧ ನೀಡಿ ಅತ್ಯಾಚಾರ; 3 ಮಂದಿ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಸತಿ ಶಾಲೆಯ ವಿದ್ಯಾರ್ಥಿ ನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅವರನ್ನು ಹಸಿಮಾಂಸದ ದಂಧೆಗೆ ದೂಡಿದ ಆಘಾತಕಾರಿ ಘಟನೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯ... ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 100 ದಿನದೊಳಗೆ 6 ಗ್ಯಾರಂಟಿ ಯೋಜನೆ ಜಾರಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈದರಾಬಾದ್(reporterkarnataka.com): ಕರ್ನಾಟಕದಲ್ಲಿ ನಾವು 5 ಗ್ಯಾರಂಟಿಗಳನ್ನು 100 ದಿನಗಳಲ್ಲಿ ಜಾರಿ ಮಾಡಿದ್ದೇವೆ. ತೆಲಂಗಾಣದಲ್ಲೂ ಒಂದು ಬೋನಸ್ ಸೇರಿ 6 ಗ್ಯಾರಂಟಿಗಳು 100 ದಿನಗಳಲ್ಲಿ ಜಾರಿ ಮಾಡುತ್ತೇನೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತೆಲಂಗಾಣ ಪ್ರದೇಶ ಕಾಂಗ್ರೆಸ್ ಸ... ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ: ಅಭಿನಂದನೆ ಸಲ್ಲಿಕೆ ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ. ವಿಜಯೇಂದ್ರ ಅವರನ್ನು ಬೆಂಗಳೂರಿನಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಕುಮಾರ್ ಆಳ್ವ ಅವರು ಉ... ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಮತ್ತೆ ಮೇಲುಗೈ: ವಿಜಯೇಂದ್ರ ರಾಜ್ಯ ಕಮಲ ಪಾಳಯದ ನೂತನ ಸಾರಥಿ ಹೊಸದಿಲ್ಲಿ(reporterkarnataka.com): ಕಗ್ಗಂಟಾಗಿರುವ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕೊನೆಗೂ ಸುಖಾಂತ್ಯ ಕಂಡಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್... ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಕೆ; 800 ಪುಟಗಳ ದೋಷಾರೋಪ ಪಟ್ಟಿ; 68 ಸಾಕ್ಷ್ಯ ಸಂಗ್ರಹ ಬೆಂಗಳೂರು(reporterkarnataka.com):ಬೈಂದೂರು ಮೂಲದ ಉದ್ಯಮಿಯೊಬ್ಬರಿಗೆ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 5 ಕೋಟಿ ರೂ ವಂಚಿಸಿದ ಪ್ರಕರಣ ಸಂಬಂಧಿಸಿದಂತೆ ಹಿಂದುತ್ವವಾದಿ ಭಾಷಣಗಾರ್ತಿ ಚೈತ್ರಾ ಕುಂದಾಪುರ ಮತ್ತು ತಂಡದ ವಿರುದ್ಧ 800 ಪುಟಗಳ ಚಾರ್ಜ್ ಶೀಟ್ ಸಿಸಿಬಿ ಪೊ... « Previous Page 1 …149 150 151 152 153 … 279 Next Page » ಜಾಹೀರಾತು