ಯಾತ್ರಾಸ್ಥಳಗಳು ಫುಲ್ ರಶ್!: ಶೃಂಗೇರಿಯಲ್ಲಿ ಡ್ರೈವರ್ ಸೀಟು ಬಾಗಿಲು ಮೂಲಕ ಬಸ್ ಏರಿದ ಮಹಿಳೆ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಸ್ ರಶ್ ಇದೆ ಎಂದು ಮಹಿಳೆಯೊಬ್ಬರು ಡ್ರೈವರ್ ಸೀಟಿನ ಬಾಗಿಲ ಮೂಲಕ ಬಸ್ ಹತ್ತಿದ ಘಟನೆ ಶೃಂಗೇರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮಕ್ಕಳನ್ನ ಡ್ರೈವರ್ ಸೀಟಲ್ಲಿ ಹತ್ತಿಸಿದ ಮಹಿಳೆ ತಾನು ಕೂಡ ಡ್... ಸುರತ್ಕಲ್: ಗದಗದಿಂದ ಬೈಕಂಪಾಡಿ ಎಪಿಎಂಸಿಗೆ ತೆರಳುತ್ತಿದ್ದ ಲಾರಿಯ ಟಯರ್ ಸ್ಫೋಟ ಸುರತ್ಕಲ್(reporterkarnataka.com): ಇಲ್ಲಿಗೆ ಸಮೀಪದ ಗೋವಿಂದಾಸ್ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯೊಂದರ ಟಯರ್ ಸ್ಫೋಟಗೊಂಡು ಬೆಂಕಿ ಹತ್ತಿಕೊಂಡ ಘಟನೆ ಸೋಮವಾರ ನಡೆದಿದೆ. ಗದಗದಿಂದ ಬೈಕಂಪಾಡಿ ಎಪಿಎಂಸಿಗೆ ಕೃಷಿಯುತ್ಪನ್ನಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯ ಟಯರ್ ಗೋವಿಂದಾಸ್ ... ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದು ಬಾಹ್ಯ ಗೂಂಡಾವೇ? ಅಲ್ಲ, ಸ್ವತಃ ಕಾಲೇಜಿನ ಡೀನೇ?: ಇದು ಯಾವ ಸಂಸ್ಥೆಯಲ್ಲಿ ನಡೆದದ್ದು? ಪೊಲೀಸರೇ ಉತ್ತರಿಸಿ ಮಂಗಳೂರು(reporterkarnataka.com): ಕಾಲೇಜೊಂದರ ವಿದ್ಯಾರ್ಥಿಯ ಮೇಲೆ ತರಗತಿಯಲ್ಲೇ ಗಟ್ಟಿಮುಟ್ಟಾದ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ ಸಿಸಿ ಟಿವಿ ಫೂಟೇಜ್ ಇದೀಗ ವೈರಲ್ ಆಗುತ್ತಿದೆ. ಹಲ್ಲೆ ನಡೆಸಿದ ವ್ಯಕ್ತಿ ಹೊರಗಿನಿಂದ ಬಂದ ಗೂಂಡಾವೇ? ಅಲ್ಲ ಅದೇ ಕಾಲೇಜಿನ ಉಪನ್ಯಾಸಕ/ಸಿಬ್ಬಂದಿ ವರ್ಗದವರೇ? ಹಾಗಾ... ಜನಪರ ಕೆಲಸ ಮಾಡದ, ಶಿಸ್ತು ಇಲ್ಲದ ಅಧಿಕಾರಿಗಳು ಬೇಡವೇ ಬೇಡ: ಬಂದರು ಮತ್ತು ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಖಡಕ್ ನುಡಿ ಮಂಗಳೂರು(reporterkarnataka.com): ಸಂತ್ರಸ್ತ ಮೀನುಗಾರರು ಹಾಗೂ ಅವರ ಕುಟುಂಬಕ್ಕೆ ಸಕಾಲದಲ್ಲಿ ಪರಿಹಾರ ನೀಡದೇ ಇದ್ದಲ್ಲಿ ಅಥವಾ ವಿಳಂಬವಾದರೆ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಶಿಸ್ತು ಬದ್ಧ ಹಾಗೂ ಜನರ ಕೆಲಸ ಮಾಡದ ಅಧಿಕಾರಿಗಳು ಈ ಇಲಾಖೆಗೆ ಬೇಡವೇ ಬೇಡ ಬಂದರು, ಮೀನುಗಾರಿಕೆ ಮ... ಕುಡಿಯುವ ನೀರಿಗೆ ಹಲವು ಕಿಮೀ ನಡಿಗೆ: ಅಭಿವೃದ್ಧಿಯನ್ನೇ ಕಾಣದ ಬೆಳಗಾವಿ ಗಡಿಭಾಗದ ಕುಗ್ರಾಮ!; ಸಿದ್ದರಾಮಯ್ಯ ಸರಕಾರವಾದರೂ ಸ್ಪಂದಿಸಿತೇ? ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸ್ವಾತಂತ್ರ, ಬಂದು ದಶಕಗಳೇ ಕಳೆದರೂ ಗಡಿಭಾಗದ ಇನ್ನೂ ಕೆಲ ಗ್ರಾಮಗಳು ಮೂಲಭೂತ ಸೌಕರ್ಯಗಳಿಂತ ವಂಚಿತವಾಗಿವೆ. ಆರೋಗ್ಯ, ಕುಡಿಯುವ ನೀರು ಹಾಗೂ ಬಸ್ ಸೌಕರ್ಯ ಪಡೆಯಲು ಹತ್ತಾರು ಕಿ.ಮೀ ಅಲೆದಾಡುವ ಪರಿಸ್ಥಿತಿ ಈವರೆಗೂ ಜೀವಂತವಾಗಿದ್ದು, ಅ... ಅಕ್ಕಿ ನೀಡದೆ ಅನ್ನಭಾಗ್ಯ ಯೋಜನೆ ತಡೆಗೆ ಕೇಂದ್ರ ಯತ್ನ: ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಬೆಂಗಳೂರು(reporterkarnataka.com): ಕೇಂದ್ರ ಸರಕಾರ ಅಕ್ಕಿ ನೀಡದೆ ಅನ್ನಭಾಗ್ಯ ಯೋಜನೆ ಅನುಷ್ಠಾನಗೊಳ್ಳದಂತೆ ನೋಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಬೆಂಗಳೂರಿನ ಶಕ್ತಿ ಭವನದಲ್ಲಿ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಅಕ್ಕಿ ಇಟ್ಟುಕೊಂಡು ಕೊಡುವುದಿಲ್ಲ ಎ... ಕರಾವಳಿ: ಇಂದಿನಿಂದ 5 ದಿನಗಳ ಕಾಲ ಹೈ ವೇವ್ ಅಲರ್ಟ್; ಸಮುದ್ರ ತೀರಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ ಮಂಗಳೂರು(reporterkarnataka.com): ಭಾರತೀಯ ಹವಾಮಾನ ಇಲಾಖೆ ವತಿಯಿಂದ ಕರ್ನಾಟಕದ ಕರಾವಳಿ ಭಾಗದಲ್ಲಿ "ಹೈ ವೇವ್ ಅಲರ್ಟ್” ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ 42 ಕಿ.ಮೀ ನಷ್ಟು ಉದ್ದದ ಕರಾವಳಿ ತೀರ ಹೊಂದಿದ್ದು, ಇತ್ತೀಚಿಗೆ ಅರಬ್ಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಪಶ್ಚಿಮ... ವಿಜಯನಗರ: ಕೆಲವಡೆ ಪುಂಡ, ಪೋಕುರಿ, ಕುಡುಕರೇ ವಾರ್ಡನ್ ಗಳು!; ಸಿಸಿ ಕ್ಯಾಮೆರಾ ಬಂದ್; ಬಡ ಹೆಣ್ಮಕ್ಕಳಿಗೆ ಎಲ್ಲಿದೆ ರಕ್ಷಣೆ? ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನ ಕೆಲವು ಕಡೆಗಳಲ್ಲಿನ ಹಾಸ್ಟೆಲ್ ಗಳಲ್ಲಿ ವಾರ್ಡ್ ನಗಳು/ಮೇಲ್ವಿಚಾರಕರು/ಪ್ರಾಂಶುಪಾಲರು/ಮೇಲಾಧಿಕಾರಿ ಇರೋದಿಲ್ಲ ಎಂಬ ಗಂಭೀರ ಆರೋಪ ಕೇಳಿಬರುತ್ತಿದ್ದು, ಬಹು... ಕಾಂಗ್ರೆಸ್ ಜತೆ ಬಿಜೆಪಿ ಹೊಂದಾಣಿಕೆ ರಾಜಕಾರಣ ಮಾಡುತ್ತೇ?: ಸಂಸದ ಪ್ರತಾಪ್ ಸಿಂಹ ಸ್ವಪಕ್ಷೀಯ ನಾಯಕ ವಿರುದ್ದವೇ ಮಾಡಿದ ಆರೋಪ ಏನು? ಬೆಂಗಳೂರು(reporterkarnataka.com): ಬಿಜೆಪಿ ಅಧಿಕಾರದಲ್ಲಿದ್ದಾಗ ಪಕ್ಷದ ಅತಿರಥ ಮಹಾರಥ ನಾಯಕರು ಮಾಡಿದ ಹೊಂದಾಣಿಕೆ ರಾಜಕಾರಣದಿಂದ ಪಕ್ಷಕ್ಕೆ ಈ ಸ್ಥಿತಿ ಬಂತು ಎಂದು ಸ್ವಪಕ್ಷೀಯ ನಾಯಕರ ವಿರುದ್ಧವೇ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಎಗರಾಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ... ಬಿಪೋರ್ ಜಾಯ್ ಚಂಡಮಾರುತ: ಗುಜರಾತಿನಲ್ಲಿ 10 ಸಾವಿರ ಮಂದಿ ಸ್ಥಳಾಂತರ; 67 ರೈಲು ಸಂಚಾರ ರದ್ದು ಅಹಮ್ಮದಾಬಾದ್(reporterkarnataka.com): ಅರಬ್ಬೀ ಸಮುದ್ರದಲ್ಲಿ ಬಿಪೋರ್ ಜಾಯ್ ಚಂಡಮಾರುತ ಉಂಟಾಗಿರುವ ಪರಿಣಾಮ ಸೌರಾಷ್ಟ್ರ ಮತ್ತು ಕಚ್ ಪ್ರದೇಶದಲ್ಲಿ ಸುಮಾರು 10 ಸಾವಿರ ಜನರನ್ನು ತಾತ್ಕಾಲಿಕ ನೆಲೆಯಲ್ಲಿ ಸ್ಥಳಾಂತರಿಸಲಾಗಿದ್ದು, 67 ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. ಭಾರೀ ಮಳೆ ಮತ್ತು ಗಂಟ... « Previous Page 1 …151 152 153 154 155 … 255 Next Page » ಜಾಹೀರಾತು