ಚಾಮರಾಜನಗರ: ಮತದಾನ ಬಹಿಷ್ಕರಿಸಿದ್ದ ಗ್ರಾಮಸ್ಥರಿಂದ ಮತಗಟ್ಟೆ ಮೇಲೆ ದಾಳಿ; ಮತಯಂತ್ರ, ಪೀಠೋಪಕರಣ ಧ್ವಂಸ ಮೈಸೂರು(reporterkarnataka.com): ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿ ಚುನಾವಣಾ ಬಹಿಷ್ಕಾರ ಹಾಕಿದ 5 ಗ್ರಾಮಗಳ ಗ್ರಾಮಸ್ಥರ ಪೈಕಿ ಕೆಲವು ಗ್ರಾಮಗಳ ಮತದಾರರು ಮತಗಟ್ಟೆಯ ಮೇಲೆ ದಾಳಿ ನಡೆಸಿ, ಮತಯಂತ್ರ, ಪೀಠೋಪಕರಣಗಳನ್ನು ಧ್ವಂಸ ಮಾಡಿದ ಘಟನೆ ನಡೆದಿದೆ. ಜಿಲ್ಲ... ಮದುವೆ ಮಂಟಪದಂತೆ ಸಿಂಗಾರಗೊಂಡ ಮತದಾನ ಕೇಂದ್ರ; ಬಿಳಿ ಪಂಚೆ -ಶರ್ಟು, ಮೈಸೂರು ಪೇಟ ತೊಟ್ಟ ಅಧಿಕಾರಿಗಳು!! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ತೆಂಗಿನ ಗರಿಯ ಚಪ್ಪರ ಹಾಕಿ ಮಾವು, ಬಾಳೆ, ತಳಿರು ತೋರಣಗಳಿಂದ ಸಿಂಗಾರಗೊಂಡ ಮತದಾನ ಕೇಂದ್ರ, ಬಿಳಿ ಪಂಚೆ, ಶರ್ಟಿನ ಜೊತೆ ಮೈಸೂರು ಪೇಟ ಧರಿಸಿ ಚುನಾವಣಾ ಕರ್ತವ್ಯದಲ್ಲಿ ನಿರತರಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು. ಹಾಗಾದ್ರೆ ವ... ಹಸೆಮಣೆ ಏರುವ ಮುನ್ನ ಮತ ಚಲಾಯಿಸಿದ ಮದುಮಗಳು!: ಶ್ಲಾಘನೆಗೆ ಪಾತ್ರರಾದ ಸ್ಪಂದನಾ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹಸೆಮಣೆ ಏರುವ ಮುನ್ನ ಮದುಮಗಳು ಮತ ಚಲಾಯಿಸಿದ ಘಟನೆ ಶೃಂಗೇರಿ ತಾಲೂಕಿನ ಕೂತಗೋಡು ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕೂತಗೋಡು ಗ್ರಾಮದ ಸ್ಪಂದನಾ ಎಂಬ ಯುವತಿ ಕ... ದ.ಕ. ಲೋಕಸಭೆ ಕ್ಷೇತ್ರ: ಬಿಜೆಪಿ- ಕಾಂಗ್ರೆಸ್ ನಡುವೆ ನೆಕ್ ಟು ನೆಕ್ ಫೈಟ್; ಗೆಲುವು ಯಾರದೇ ಇರಲಿ, ಗೆಲುವಿನ ಅಂತರ ಮಾತ್ರ ತಗ್ಗಲಿದೆ! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯದ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಚಿತ್ರಣವೇ ಸಂಪೂರ್ಣ ಬದಲಾಗಿದೆ. ಇಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಹೊಸ ಮುಖಗಳನ್ನು ಕಣಕ್ಕಿಳ... ಹುಷಾರ್; ರಾಜ್ಯದಲ್ಲಿ ಮುಂದಿನ 5 ದಿನಗಳಲ್ಲಿ ಮತ್ತೆ ತಾಪಮಾನ ಏರಿಕೆ ಸಾಧ್ಯತೆ: ಐಎಂಡಿ ಎಚ್ಚರಿಕೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮುಂದಿನ 5 ದಿನಗಳಲ್ಲಿ ಮತ್ತೆ ತಾಪಮಾನ ಏರಿಕೆಯಾಗುವ ಸಾಧ್ಯತೆ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಏಪ್ರಿಲ್ 23 ರಿಂದ 26 ರವರೆಗೆ ಕರಾವಳಿ ಕರ್ನಾಟಕದಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣದ ಪರಿಸ್ಥಿತಿಗಳು ಇರುತ್ತವೆ. ಮುಂದಿನ 5 ದಿನ... ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ದಾರುಣ ಸಾವು: ಟಾನ್ಸ್ ಫಾರ್ಮ್ ರಿಪೇರಿ ಮಾಡುವಾಗ ದುರ್ಘಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವನ್ನಪ್ಪಿದ ಘಟನೆ ಬಾಳೆಹೊನ್ನೂರು ಸಮೀಪದ ಸಿಗೋಡು ಗ್ರಾಮದಲ್ಲಿ ನಡೆದಿದೆ. ಮಹದೇವ್ (30) ವಿದ್ಯುತ್ ಶಾಕ್ ನಿಂದ ಮೃತಪಟ್ಟ ಲೈನ್ ಮ್ಯಾನ್. ಅವರು ಟಾನ್ಸ್ ಫಾರ್ಮ್ ರಿಪೇರಿ ಮಾಡುವ... ಗಡುವು ಮುಗಿದರೂ ವಾಪಸ್ ಪಡೆಯದ ನಾಮಪತ್ರ: ಬಿಜೆಪಿಯಿಂದ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಉಚ್ಚಾಟನೆ ಶಿವಮೊಗ್ಗ(reporterkarnataka.com): ನಾಮಪತ್ರ ಹಿಂತೆಗೆದುಕೊಳ್ಳುವ ಗಡುವು ಮುಗಿಯುತ್ತಿದ್ದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡುಕೋರ ಅಭ್ಯರ್ಥಿ, ಪಕ್ಷದ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ. ನಾಮಪತ್ರ ವಾಪಸ್ ಪಡೆಯುತ್ತಾರೆ ಅಂತ ಕಾದ... ನಂಜನಗೂಡು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರೋಡ್ ಶೋ; ಅಬ್ಬರದ ಪ್ರಚಾರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಚಾಮರಾಜನಗರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಸ್.ಬಾಲರಾಜು ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾನುವಾರ ಸಂಜೆ ರೋಡ್ ಶೋ ನಡೆಸಿ ಅಬ್ಬರದ ಪ್ರಚಾರ ನಡೆಸಿದರು. [... ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆದ್ದರೆ ಅಂಬೇಡ್ಕರ್, ಬಸವಣ್ಣ, ಸೂಫಿ ಸಂತರ ಆಶಯ ಗೆದ್ದಂತೆ: ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ *ಎಲ್ಲರನ್ನು ಜೊತೆಗೆ ಕೊಂಡೊಯ್ಯುವ ಪದ್ಮರಾಜ್ ಆರ್. ಪೂಜಾರಿ ಸಮುದ್ರವಿದ್ದಂತೆ* *ಫರಂಗಿಪೇಟೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ* ಮಂಗಳೂರು(reporterkarnataka.com): ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಗೆದ್ದರೆ ಕನಕದಾಸ, ಬಸವಣ್ಣ, ಸೂಫಿ ಸಂತರ, ಅಂಬೇಡ್ಕರ್ ಅವರ ಆಶಯ ಗೆ... ಬಹಿಷ್ಕಾರ ಮನೆಯಲ್ಲಿ ಸಾವು: ಅಂತ್ಯಸಂಸ್ಕಾರಕ್ಕೆ ಪರದಾಡಿದ ಪೋಷಕರು; ಜಿಲ್ಲಾಧಿಕಾರಿಗಳ ಮಧ್ಯ ಪ್ರವೇಶ; ಕೊನೆಗೂ ಮೃತದೇಹಕ್ಕೆ ಮುಕ್ತಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಬಹಿಷ್ಕಾರಕ್ಕೆ ಒಳಗಾದ ಕುಟುಂಬದಲ್ಲಿ ಸಾವನ್ನಪ್ಪಿದ ಅಂಗವಿಕಲ ಯುವಕನ ಅಂತ್ಯಸಂಸ್ಕಾರಕ್ಕೆ ಪೋಷಕರು ಪರದಾಡಿದ ಅಮಾನವೀಯ ಘಟನೆ ರಾಜ್ಯದ ಮುಖ್ಯಮಂತ್ರಿಯ ತವರು ಜಿಲ್ಲೆ ಮೈಸೂರಿನ ನಂಜನಗೂಡು ತಾಲೂಕು ತರಗನಹಳ್ಳಿ ಗ್ರಾಮದಲ್ಲಿ ನಡೆದಿದ... « Previous Page 1 …151 152 153 154 155 … 310 Next Page » ಜಾಹೀರಾತು