ವಿಳಾಸ ಕೇಳುವ ನೆಪದಲ್ಲಿ ಹಾಡಹಗಲೇ ವೃದ್ದೆಯ ಕೊರಳಿನಿಂದ ಸರ ಎಗರಿಸಿದ ಖದೀಮರು: ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ಸುಗ್ಗಿಕಲ್ ರಸ್ತೆಯಲ್ಲಿ ಹಾಡಹಗಲೇ ಬೈಕ್ ನಲ್ಲಿ ಬಂದ ಕಳ್ಳರು ವಿಳಾಸ ಕೇಳುವ ನೆಪದಲ್ಲಿ ವೃದ್ಧೆಯ ಸರ ಎಗರಿಸಿದ ಘಟನೆ ನಡೆದಿದೆ. ವೇಗವಾಗಿ ಬೈಕಿನಲ್ಲಿ ಬಂದು ಸರಗಳ್ಳರು ಕೊರಳಲ್ಲಿದ್ದ... ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಬಿಜೆಪಿಯೊಳಗೆ ಹಗ್ಗಜಗ್ಗಾಟ: ಬಿಎಸ್ ವೈ ಟೀಮಿಗಾಗುತ್ತಾ ಹಿನ್ನಡೆ? ಯತ್ನಾಳ್ ಗೆ ಸಿಗುತ್ತಾ ಚಾನ್ಸ್? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಸಾಮಾನ್ಯವಾಗಿ ಮುಖ್ಯಮಂತ್ರಿ ಆಯ್ಕೆಯಾದ ಬೆನ್ನಲ್ಲೇ ಪ್ರತಿಪಕ್ಷದ ನಾಯಕನ ಆಯ್ಕೆ ನಡೆಯುತ್ತದೆ. ಆದರೆ ವಿಧಾನಸಭೆ ಚುನಾವಣೆಯಲ್ಲಿ ಬಿದ್ದ ಏಟಿನಿಂದ ಇನ್ನೂ ಚೇತರಿಸಿಕೊಳ್ಳದ ಬಿಜೆಪಿಯು ಫಲಿತಾಂಶ ಹೊರಬಿದ್ದ... ತಾಪಮಾನ ಏರಿಕೆ, ಹವಾಮಾನ ವೈಪರೀತ್ಯ: ಶಾಂತವಾಗಿದ್ದ ಅರಬ್ಬೀ ಸಮುದ್ರದಲ್ಲೂ ಭಾರೀ ತಲ್ಲಣ! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಬಂಗಾಳ ಕೊಲ್ಲಿಯಲ್ಲಿ ಮಾತ್ರ ಆಗಾಗ ಕಾಣಿಸುತ್ತಿದ್ದ ವಾಯುಭಾರ ಕುಸಿತ, ಚಂಡಮಾರುತ ಇದೀಗ ಅರಬ್ಬೀ ಸಮುದ್ರದಲ್ಲಿಯೂ ಕಾಣಿಸಲಾರಂಭಿಸಿದೆ. ಸಾಮಾನ್ಯವಾಗಿ ಇಂತಹ ತಲ್ಲಣ ಬಂಗಾಳ ಕೊಲ್ಲಿಯಲ್ಲಿ ಸರ್ವೇ ಸಾಮಾನ್ಯವಾಗಿತ್ತು. ಆದರೆ ಇತ್ತೀಚಿನ ... ಸಂಸತ್ ಚುನಾವಣೆ: ಮೈಸೂರು – ಯತೀಂದ್ರ, ಬೆಂಗಳೂರು ದಕ್ಷಿಣ – ಸೌಮ್ಯಾ ರೆಡ್ಡಿ, ಮಂಗಳೂರು – ಪದ್ಮರಾಜ್, ಶಿವಮೊಗ್ಗ ... ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರಮುಖ ಪ್ರತಿಪಕ್ಷವಾದ ಬಿಜೆಪಿ ಈಗಾಗಲೇ ಸಿದ್ದತೆಯಲ್ಲಿ ತೊಡಗಿವೆ. ಬಿಜೆಪಿಗೆ ಕಳೆದ ಸಂಸತ್ ಚುನಾವಣೆಯಲ್ಲಿ ಗಳಿಸಿದ 25 ಸ್ಥಾನಗಳನ್ನು ಉಳಿ... ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಆ್ಯಂಬ್ಯುಲೆನ್ಸ್ ಡಿಕ್ಕಿ: 3 ಮಂದಿ ಸಾವು; ಇಬ್ಬರಿಗೆ ತೀವ್ರ ಗಾಯ ಚಿತ್ರದುರ್ಗ(reporterkarnataka.com): ಚಿತ್ರದುರ್ಗ ಜಿಲ್ಲೆಯ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಶವ ಸಾಗಿಸುತ್ತಿದ್ದ ಆ್ಯಂಬ್ಯುಲೆನ್ಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ತೀವ್ರ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾ... ಬಿಸಿಲಿನ ಝಳಕ್ಕೆ ಕೊತಕೊತ ಕುದಿಯುತ್ತಿದ್ದ ಮಂಗಳೂರಿನಲ್ಲಿ ಬಿರುಸಿನ ಮಳೆ ಆರಂಭ: ಸ್ಮಾರ್ಟ್ ಸಿಟಿಯ ರಸ್ತೆಯೇ ತೋಡು! ಮಂಗಳೂರು(reporterkarnataka.com): ಕಾದ ಬಣಲೆಯಂತಾಗಿದ್ದ ಕರಾವಳಿ ಜಿಲ್ಲೆಗಳಲ್ಲಿ ಕೊನೆಗೂ ಮಳೆ ಅಬ್ಬರ ಶುರುವಾಗಿದೆ. ಮಂಗಳೂರು ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ನೆಲೆಸಿದ್ದು, ಗುಡುಗು ಸಹಿತ ಅಬ್ಬರದ ಮಳೆ ಆರಂಭವಾಗಿದೆ. ಮಂಗಳೂರಿನಲ್ಲಿ ಬಿದ್ದ ಮೊದಲ ಸಾಧಾ... ದ.ಕ. ಉಸ್ತುವಾರಿ ದಿನೇಶ್ ಗುಂಡೂರಾವ್: ಕರಾವಳಿಯಲ್ಲಿ ಬಿಜೆಪಿ ಪ್ರಾಬಲ್ಯಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಪ್ಲಾನ್ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯ ಕಾಂಗ್ರೆಸ್ ಸರಕಾರ ಜಿಲ್ಲಾವಾರು ಉಸ್ತುವಾರಿ ಸಚಿವರುಗಳ ನೇಮಕ ಮಾಡಿದ್ದು, ದ.ಕ. ಜಿಲ್ಲೆಗೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನೇಮಿಸಿದೆ. ಆ ಮೂಲಕ ಕರಾವಳಿಯಲ್ಲಿ... ಹೊಸತಾಗಿ ಖರೀದಿಸಿ ಮನೆಯಲ್ಲೇ ಯುವತಿ ಆತ್ಮಹತ್ಯೆ: ಮೋಸ ಹೋದರೆ ಮನೆ ಖರೀದಿಯಲ್ಲಿ? ಕಿರುಕುಳ ನೀಡಿದರೇ ಬ್ಯಾಂಕ್ ಅಧಿಕಾರಿಗಳು? ಮಂಗಳೂರು(reporterkarnataka.com): ಹೊಸತಾಗಿ ಖರೀದಿಸಿದ ಮನೆಯಲ್ಲೇ ಯುವತಿಯೊಬ್ಬರು ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ತೊಕ್ಕೊಟ್ಟು ಸಮೀಪದ ಕುಂಪಲ ಬಳಿಯ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಸಾವಿಗೆ ಶರಣಾದ ಯುವತಿಯನ್ನು ಅಶ್ವಿನಿ ಬಂಗೇರ(25) ಎಂದು ಗುರುತಿಸಲಾಗಿದೆ. ರಾತ್ರಿ ಗೆಳತಿ ಜ... ಜಲಕ್ಷಾಮದ ಭೀತಿ ಬಿಟ್ಟು ಬಿಡಿ, ತುಂಬೆ ಡ್ಯಾಮ್ ತುಂಬುತ್ತಿದೆ!: ಎಎಂಆರ್ ನಿಂದ ಹರಿದು ಬಂದಳು ನೇತ್ರಾವತಿ!! ಅಶೋಕ್ ಕಲ್ಲಡ್ಕ ಮಂಗಳೂರು ಶ್ರಾವ್ಯ ಸೂರ್ಯ ಮಂಗಳೂರು info.reporterkarnataka@gmail.com ಮುಂಗಾರು ಮಳೆ ವಿಳಂಬ ಹಾಗೂ ವಿಪರೀತ ಬಿಸಿಲಿನಿಂದ ತಳ ಕಂಡಿದ್ದ ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ಇದ್ಸಕ್ಕಿದ್ದ ಹಾಗೆ ನೀರು ತುಂಬಿದೆ. ಮಳೆ ಇಲ್ಲದೆ ಇದೇಗೆ ಮ್ಯಾಜಿಕ ನಡೆಯಿತು ಎಂದು ನಿಮಗೆಲ್ಲ ಆಶ್ಚರ್ಯವಾಗ... ಅರಬ್ಬಿ ಸಮುದ್ರದಲ್ಲಿ ‘ಬಿಪರ್ಜೋಯ್’ ಚಂಡಮಾರುತ: ಗೋವಾದಿಂದ 920 ಕಿಮೀ ದೂರದಲ್ಲಿ ಕೇಂದ್ರೀಕೃತ ಬೆಂಗಳೂರು(reporterkarnataka.com): ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಚಂಡಮಾರುತವಾಗಿ ರೂಪಾಂತರಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಗೋವಾದಿಂದ ಸುಮಾರು 920 ಕಿಮೀ ದೂರದಲ್ಲಿ ಚಂಡಮಾರುತವು ಕೇಂದ್ರೀಕೃತವಾಗಿದೆ. ಮುಂಬೈನಿಂದ ನೈರುತ್ಯ... « Previous Page 1 …152 153 154 155 156 … 255 Next Page » ಜಾಹೀರಾತು