ಹುಬ್ಬಳ್ಳಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ: ಬೆಳಗಾವಿಯಲ್ಲಿ ಭಾರೀ ಪ್ರತಿಭಟನೆ; ಹಂತಕನಿಗೆ ಗಲ್ಲು ಶಿಕ್ಷೆ ನೀಡಲು ಒತ್ತಾಯ ಬೆಳಗಾವಿ(reporterkarnataka.com): ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ನೇಹಾ ಹಿರೇಮಠ ಕೊಲೆಗೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲಾ ಜಂಗಮ ... ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಮತಯಾಚನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆ ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ಬಿರುಸಿನ ಮತ ಪ್ರಚಾರ ನಡೆಯಿತು. ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರಕ... ದ.ಕ. ಲೋಕಸಭೆ ಕ್ಷೇತ್ರ: 3 ದಶಕಗಳ ಕಾಂಗ್ರೆಸ್ ಸೋಲಿಗೆ ಕಾರಣವೇನು? ಪದ್ಮರಾಜ್ ವೇಗಕ್ಕೆ ಕೈ ನಾಯಕರು ಸ್ಪಂದಿಸುತ್ತಿದ್ದಾರೆಯೇ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕರಾವಳಿಯ ಬಿಸಿಲ ಝಳದೊಂದಿಗೆ ಚುನಾವಣೆ ಕಾವು ಮತ್ತಷ್ಟು ಏರಲಾರಂಭಿಸಿದೆ. ತಂತ್ರ- ಪ್ರತಿತಂತ್ರ- ಕುತಂತ್ರ ಎಲ್ಲ ನಡೆಯುತ್ತಿದೆ. ಗೆಲುವಿಗಾಗಿ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ತೀವ್... ಸಾಲದ ಶೂಲಕ್ಕೆ ಬಲಿಯಾದ ಕಾಲೇಜು ಉಪನ್ಯಾಸಕ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣು? *ಬೆಳ್ಳಂ ಬೆಳಿಗ್ಗೆ ನಿರ್ಜನ ಪ್ರದೇಶದಲ್ಲಿ ಸಾವಿಗೆ ಶರಣಾಗಿರುವ ಉಪನ್ಯಾಸಕನ ಸಾವಿನ ಸುತ್ತ ಅನುಮಾನದ ಹುತ್ತ* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸಾವಿರಾರು ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡಿ ದಾರಿ ದೀಪವಾಗ ಬೇಕಿದ್ದ ಕಾಲೇಜು ಉಪನ್ಯಾಸಕ ಪೆಟ್ರೋಲ್ ಸುರಿದು... ಬೈಕ್ ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟ ಪಾದಚಾರಿ ಮೇಲೆ ಹರಿದ ಟ್ಯಾಂಕರ್ : ಉತ್ತರ ಪ್ರದೇಶದ ನಿವಾಸಿ ಸ್ಥಳದಲ್ಲೇ ಸಾವು ಮಂಗಳೂರು(reporterkarnataka.com): ನಗರದ ಕೋಡಿಕಲ್ ಸಮೀಪ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಎಸೆಯಲ್ಪಟ್ಟ ವ್ಯಕ್ತಿಯ ಮೇಲೆ ಟ್ಯಾಂಕರ್ ಹರಿದು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ ಯಾದವ್ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಯಾದವ್ ಅವರು ಕೋಡಿಕಲ್ ಸಮೀಪದ ರಸ್ತೆಯಲ್ಲಿ ... ರಸ್ತೆ, ಕರೆಂಟ್ ಸಹಿತ ಮೂಲ ಸೌಕರ್ಯ ಏನೂ ಇಲ್ಲ: ತೀರ್ಥಹಳ್ಳಿಯ ಬಿದರಗೋಡು ಗ್ರಾಪಂ ವ್ಯಾಪ್ತಿಯಲ್ಲಿ ಚುನಾವಣೆ ಬಹಿಷ್ಕಾರ ಶಶಿ ಬೆತ್ತದಕೊಳಲು ಶಿವಮೊಗ್ಗ info.reporterkarnataka@gmail.com ಮೂಲ ಸೌಕರ್ಯ ವಂಚಿತ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಿದರಗೋಡು ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರು ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ. ಬಿದರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಗುಂಬೆ ಹ... ಅಂಬೇಡ್ಕರ್ ಭಾವಚಿತ್ರವಿರುವ ಮತದಾನ ಬಹಿಷ್ಕಾರದ ಫ್ಲೆಕ್ಸ್ ತೆರವುಗೊಳಿಸಿ ಪಿಎಸ್ಐನಿಂದ ಅಪಮಾನ ಅರೋಪ: ಗ್ರಾಮಸ್ಥರಿಂದ ಪ್ರತಿಭಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಿರುವ ಮತದಾನ ಬಹಿಷ್ಕಾರದ ಪ್ಲೆಕ್ಸನ್ನು ತೆರವುಗೊಳಿಸಿ ಪೊಲೀಸ್ ಅಧಿಕಾರಿಯೊಬ್ಬರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಹಲ್ಲರೆ ಗ್ರಾ... ನಾರಾಯಣ ಗುರುಗಳ ಸಂದೇಶ ಹಿಂದುಳಿದ ವರ್ಗಗಳಿಗೆ, ಶೋಷಿತರಿಗೆ ಪ್ರೇರಣೆ: ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ *ತುಳುನಾಡಿನ ದೈವ - ದೇವರುಗಳ ಆಶೀರ್ವಾದದಿಂದ ನಮ್ಮ ಉನ್ನತಿ: ಪದ್ಮರಾಜ್* *ನಾರಾವಿಯಿಂದ ಅಳದಂಗಡಿವರೆಗೆ ನಡೆದ ಕಾಂಗ್ರೆಸ್ ರೋಡ್ ಶೋ* ಅಳದಂಗಡಿ(reporterkarnataka.com): ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ ಎಂದು ಕರೆ ನೀಡಿದ ನಾರಾಯಣಗುರುಗಳು, ಇದನ್ನ ಬಿಲ್ಲವ ಸಮುದಾ... ಲೋಕಸಭೆ ಚುನಾವಣೆ: ಏಪ್ರಿಲ್ 25, 26ರಂದು ರೂಮ್ ನೀಡದಂತೆ ಹೋಂ ಸ್ಟೇ, ರೆಸಾರ್ಟ್ ಮಾಲೀಕರಿಗೆ ಜಿಲ್ಲಾಡಳಿತ ಸೂಚನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಏಪ್ರಿಲ್ 26ರಂದು ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಏಪ್ರಿಲ್ 25, 26 ರಂದು ರೂಮ್ ನೀಡದಂತೆ ಹೋಂ ಸ್ಟೇ, ರೆಸಾರ್ಟ್ ಮಾಲೀಕರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಮತದಾನ ಪ್ರಕ್ರಿಯೆಯಿಂದ ಮತದಾರ ಹೊರಗುಳಿಯಬಾರ... ರಾಹುಲ್ ಗಾಂಧಿ ಇಂದು ರಾಜ್ಯಕ್ಕೆ: ಮಂಡ್ಯ, ಕೋಲಾರದಲ್ಲಿ ಚುನಾವಣಾ ಪ್ರಚಾರ ಬೆಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಮಂಡ್ಯ ಮತ್ತು ಕೋಲಾರದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ರಾಹುಲ್ ಅವರು ಮಧ್ಯಾಹ್ನ 1.20ಕ್ಕೆ ಬೆಂಗಳೂರಿನ ಎಚ್ ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 2..10ಕ್ಕೆ ಮಂಡ್ಯದಲ್ಲಿ ಸ... « Previous Page 1 …152 153 154 155 156 … 310 Next Page » ಜಾಹೀರಾತು