ಚಳ್ಳಕೆರೆ: ಕಾಡುಗೊಲ್ಲರ ಕ್ಯಾತೇದೇವರ ಮುಳ್ಳಿನ ಜಾತ್ರೆ; ಕೆಲವೇ ನಿಮಿಷಗಳಲ್ಲಿ ಕಳಸ ಕಿತ್ತ ವೀರಗಾರರು ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಇಂದಿನ ತಂತ್ರಜ್ಞಾನ ಯುಗದಲ್ಲಿ ಕಾಲ ಬದಲಾದಂತೆ ಸಾಂಪ್ರದಾಯಿಕ ಆಚರಣೆಗಳು ಕೂಡ ತೆರೆಮರೆಗೆ ಸರಿಯುತ್ತಿವೆ . ಆದರೆ ಇಲ್ಲೊಂದು ಬುಡಕಟ್ಟು ಸಮುದಾಯವೆಂದೇ ಗುರುತಿಸಿಕೊಂಡಿರುವ ಕಾಡುಗೊಲ್ಲ ಸಮುದಾಯದವರು ಮಾತ್ರ ಸಾಂಪ್ರದಾಯಿಕ... ದ.ಕ.ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಜ. 30ರಂದು ಮಂಗಳೂರಿಗೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕದ ನೂತನ ಅದ್ಯಕ್ಷರಾಗಿ ಆಯ್ಕೆಯಾದ ಸತೀಶ್ ಕುಂಪಲ ಅವರ ಅಧಿಕಾರ ಪದಗ್ರಹಣ ಸಮಾರಂಭ ಜನವರಿ 30ರಂದು ಸಂಜೆ 4.30 ಗಂಟೆಗೆ ನಗರದ ಹೊರವಲಯದ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿದ್ದು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗವ... ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ; ನಾನೆಂದೂ ಕಾರ್ಯಕರ್ತರ ಪರ: ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ(reporterkarnataka.com): ನಾನೆಂದೂ ಕಾರ್ಯಕರ್ತರ ಪರ, ಅಧಿಕಾರ ಬರುತ್ತೆ, ಹೋಗುತ್ತೆ. ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೆ ಜೀವಾಳ. ಕಾರ್ಯಕರ್ತರನ್ನು ಕಡೆಗಣಿಸುವ ಮಾತೇ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್... ಬ್ರಿಟೀಷರಿಗೇ ಹೆದರದ ಕಾಂಗ್ರೆಸ್ ಬಿಜೆಪಿಗೆ ಹೆದರುವ ಪ್ರಶ್ನೆಯೇ ಇಲ್ಲ: ಕುಂದಾಪುರ ಕಾಂಗ್ರೆಸ್ ಸಭೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುಂದಾಪುರ(reporterkarnataka.com): ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು, ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಕಾರ್ಯಕರ್ತರ ಪಡೆ ಸಜ್ಜಾಗಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರ... ಎಣ್ಣೆ ಕುಡಿದು ಟೈಟಾಗಿ ಎಟಿಎಂ ನಲ್ಲಿ ಕಾರ್ಡ್ ಬಿಟ್ಟು ಹೋಗುವ ಕುಡುಕರು: ಒಂದೇ ದಿನ 14 ಕಾರ್ಡ್ ಪತ್ತೆ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮದ್ಯದ ಮತ್ತಲ್ಲಿ ಎಟಿಎಂ ನಲ್ಲಿ ಹಣ ತೆಗೆಯೋ ಜನರು ಕುಡಿಯೋ ಆತುರದಲ್ಲಿ ಎಟಿಎಂ ನಲ್ಲಿ ಕಾರ್ಡ್ ಬಿಟ್ಟು ಹೋಗುವ ಖಯಾಲಿ ಶುರು ಮಾಡಿಕೊಂಡಿದ್ದಾರೆ. ಕೈಗೆ ಹಣ ಬಂದ ತಕ್ಷಣ ಎಣ್ಣೆ ಕುಡಿಯೋ ಆತುರದಲ್ಲಿ ಎಟಿಎಂ ಮೆಷಿನ್ ನಲ್ಲೇ ... ಸಂವಿಧಾನ ಜಾಥಾಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಪಣೆ ಮಂಗಳೂರು(reporterkarnataka.com): ಭಾರತ ಸಂವಿಧಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸುವ ಸಲುವಾಗಿ ಜಿಲ್ಲೆಯಾದ್ಯಂತ ಸಂಚರಿಸಲಿರುವ ಸಂವಿಧಾನ ಜಾಥಾಗೆ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು. ಸಂವಿಧಾನ ಮಹತ್ವದ ಅರಿವು ಮೂಡಿಸಲು ರ... ಚಿತ್ರದುರ್ಗ ಬಳಿ ಭೀಕರ ರಸ್ತೆ ಅಪಘಾತ: ಹಸುಳೆ ಸಹಿತ ದೇವದುರ್ಗದ ಒಂದೇ ಕುಟುಂಬದ 4 ಮಂದಿ ಸಾವು ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗೇಟ್ ರಾಷ್ಟೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಕ್ಕಳು ಸೇರಿದಂತೆ 4 ಮಂದಿ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡ... ಅಭ್ಯರ್ಥಿ ಯಾರೇ ಆಗಲಿ, ಕರಾವಳಿಯಲ್ಲಿ ಕಾಂಗ್ರೆಸ್ ಗೆಲ್ಲುವುದು ಮುಖ್ಯ: ಪಕ್ಷದ ಮುಖಂಡರಿಗೆ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ ಮಂಗಳೂರು(reporterkarnataka.com): ಅಭ್ಯರ್ಥಿ ಯಾರೇ ಇರಲಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ಕೆಲಸ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಾಕೀತು ಮಾಡಿದರು. ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಪಕ್... ಬಂಡಿಪುರ ವಿಭಾಗದಲ್ಲಿ ಹೊಸ ಆನೆ ಕಾರ್ಯಪಡೆ ರಚನೆ: ಜನಸಂಪರ್ಕ ಸಭೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಬಂಡೀಪುರ ಅರಣ್ಯದಲ್ಲಿ ಅತಿ ಹೆಚ್ಚು ಆನೆಗಳಿದ್ದು, ಆನೆಗಳಿಂದ ಕಾಡಿನಂಚಿನ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಮತ್ತು ಆನೆಗಳನ್ನು ಕೂಡಲೇ ಕಾಡಿಗೆ ಮರಳಿಸಲು ಪ್ರತ್ಯೇಕ ಆನೆ ಕಾರ್ಯಪಡೆ ರಚಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ... ಬೈಕಿಗೆ ನೇತು ಹಾಕಿದ್ದ ಬ್ಯಾಗಿನಲ್ಲಿ ಹುಲಿ ತಲೆಬುರುಡೆ, ಹಲ್ಲು, ಉಗುರು ಪತ್ತೆ: ಇಬ್ಬರ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಾಂ ಬೈಕಿಗೆ ನೇತುಹಾಕಿದ್ದ ಬ್ಯಾಗಿನಲ್ಲಿ ಹುಲಿ ತಲೆಬುರುಡೆ, ಹಲ್ಲು, ಉಗುರು ಪತ್ತೆಯಾಗಿದ್ದು, ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಇಬ್ಬರನ್ನು ಬಂಧಿಸಿರುವ ಘಟನೆ ವರದಿಯಾಗಿದೆ. ಮೂಡಿಗೆರೆ ತಾಲ್ಲೂಕು ಬಣಕಲ್ ಹೋಬಳಿ ಕುಂಡ್... « Previous Page 1 …158 159 160 161 162 … 301 Next Page » ಜಾಹೀರಾತು