ಥಾಯ್ಲೆಂಡ್ನಲ್ಲಿ ಸ್ಕ್ಯೂಬಾ ಡೈವಿಂಗ್: ಮಂಗಳೂರು ಯುವತಿ ದಾರುಣ ಸಾವು ಮಂಗಳೂರು(reporterkarnataka.com): ಥಾಯ್ಲೆಂಡ್ನಲ್ಲಿ ಸ್ಕ್ಯೂಬಾ ಡೈವಿಂಗ್ ಮಾಡುವಾಗ ಮಂಗಳೂರಿನ ಯುವತಿಯೊಬ್ಬಳು ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತಪಟ್ಟ ಯುವತಿಯನ್ನು ನಗರದ ಗೋರಿಗುಡ್ಡೆ ನಿವಾಸಿ ಓಷಿನ್ ಪಿರೇರಾ (28) ಎಂದು ಗುರುತಿಸಲಾಗಿದೆ. ಗೋರಿಗುಡ್ಡೆ ‘ಹಿಲ್ ಸ್ಟೀಕ್’ ಅಪಾರ್ಟ್ಮೆಂಟ್... ಬಿಜೆಪಿ ಮೊದಲ ಪಟ್ಟಿ ಬಿಡುಗಡೆ: ಮಂಗಳೂರು ಉತ್ತರ- ಡಾ. ಭರತ್ ಶೆಟ್ಟಿ, ದಕ್ಷಿಣ- ವೇದವ್ಯಾಸ ಕಾಮತ್, ಬಂಟ್ವಾಳ- ರಾಜೇಶ್ ನಾಯ್ಕ್; ಅಂಗಾರ, ಮಠಂ... ಹೊಸದಿಲ್ಲಿ(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯ ಪ್ರಥಮ ಯಾದಿ ಮಂಗಳವಾರ ಬಿಡುಗಡೆಯಾಗಿದ್ದು, ಮಂಗಳೂರು ಉತ್ತರ, ದಕ್ಷಿಣ, ಮೂಡುಬಿದರೆ ಸೇರಿದಂತೆ ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ದೊರಕಿದೆ. ಮಂಗಳೂರು ಉತ್ತರದಿಂದ ಡಾ. ವೈ. ಭರತ್ ಶೆಟ್ಟಿ, ಮಂಗಳೂರು ದಕ್ಷ... ವಿಧಾನ ಸಭೆ ಚುನಾವಣೆ: ಮಾಜಿ ಸಿಎಂ ಅವರೇ ಬಿಜೆಪಿಯ ಮೊದಲ ರೆಬೆಲ್ ಅಭ್ಯರ್ಥಿ!; ಜಗದೀಶ ಶೆಟ್ಟರ್ ಹೇಳಿದ್ದೇನು? ಹುಬ್ಬಳ್ಳಿ(reporterkarnataka.com); ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದರೆ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಬಿಜೆಪಿ ಟಿಕೆಟ್ ಕೊಡದಿದ್ದರೂ ಸ್ಪರ್ಧಿಸಿಯೇ ಸಿದ್ದ ಎಂದು ಕೇಸರಿ ಪಾಳಯಕ್ಕೆ ಸೆಡ್ಡು ಹೊಡೆದಿದ್ದಾರೆ. ಮೊನ್ನೆಯವರೆಗೂ ನನಗೆ ... ಸಿ ಫಾರ್ ಕಾಂಗ್ರೆಸ್ ಮಾತ್ರವಲ್ಲ; ಸಿ ಫಾರ್ ಕನ್ಫ್ಯೂಶನ್, ಕರಪ್ಶನ್: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯ ಟೀಕೆ ಮಂಗಳೂರು(reporterkarnataka.com): ಸಿ ಫಾರ್ ಕಾಂಗ್ರೆಸ್ ಮಾತ್ರವಲ್ಲ; ಸಿ ಫಾರ್ ಕನ್ಫ್ಯೂಶನ್ ಕೂಡ ಆಗುತ್ತದೆ. ಸಿ ಎಂದರೆ ಕರಪ್ಶನ್ ಎಂದೂ ಆಗುತ್ತದೆ. ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ಜನನಿ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯ ಟೀಕಿಸಿದರು. ಸೋಮವಾರ ಮಂಗಳೂರು ಮಾಧ್ಯಮ ಕೇಂದ್ರದ ಉದ್... ಚಾರ್ಮಾಡಿ ಘಾಟಿಯಲ್ಲಿ ಕಂದಕಕ್ಕೆ ಉರುಳಿದ ಕಾರು: ಮಹಿಳೆ ದಾರುಣ ಸಾವು; ಮತ್ತೋರ್ವ ಮಹಿಳೆ ಗಂಭೀರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಾಂ ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಕಂದಕಕ್ಕೆ ಉರುಳಿ ಗಂಭೀರ ಗಾಯಗೊಂಡಿದ್ದ ಸರೋಜಿನಿ ಶೆಟ್ಟಿ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ... ಮಂಗಳೂರು ದಕ್ಷಿಣ: ಕೈ ಪಾಳದಲ್ಲಿ ಕ್ಷಿಪ್ರ ಬೆಳವಣಿಗೆ?; ಮಾಜಿ ಮೇಯರ್ ಕವಿತಾ ಸನಿಲ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ? ಮಂಗಳೂರು(reporterkarnataka.com): ಮೇಯರ್ ಆಗಿದ್ದಾಗ ಮಸಾಜ್ ಸೆಂಟರ್, ಸ್ಕಿಲ್ ಗೇಮ್ ಗಳ ಮೇಲೆ ಸದಾ ದಾಳಿ ನಡೆಸುವ ಮೂಲಕ ಮಂಗಳೂರಿನ ಜನ ಮಾನಸದಲ್ಲಿ ಭದ್ರವಾಗಿ ನೆಲೆಯೂರಿದ್ದ ಕವಿತಾ ಸನಿಲ್ ಅವರು ದೀರ್ಘಕಾಲದ ಬಳಿಕ ಮತ್ತೆ ಪ್ರವರ್ಧಮಾನಕ್ಕೆ ಬಂದಿದ್ದಾರೆ. ಮಂಗಳೂರು ದಕ್ಷಿಣ ಕ್ಚೇತ್ರದಿಂದ ಸ್ಪರ್ಧಿಸಲು... ಕಾಂಗ್ರೆಸ್ ಟಿಕೆಟ್ ಮಿಸ್: ವೈ.ಎಸ್. ವಿ. ದತ್ತ ನಿವಾಸ ಬಳಿ ಭಾರಿ ಸಂಖ್ಯೆಯಲ್ಲಿ ನೆರೆದ ಅಭಿಮಾನಿಗಳು; ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು... ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಾಂ ಕಡೂರು ವಿಧಾನಸಭೆ ಕ್ಷೇತ್ರದಲ್ಲಿ ವೈ.ಎಸ್.ವಿ ದತ್ತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಮಿಸ್ ಹಿನ್ನೆಲೆ ಪಕ್ಷದ ವಿರುದ್ಧ ದತ್ತ ಅಭಿಮಾನಿಗಳು, ಕಾರ್ಯಕರ್ತರು ಗರಂ ಆಗಿದ್ದಾರೆ. ದತ್ತ ನಿವಾಸದ ಬಳಿ ರಾತೋರಾತ್ರಿ ಭಾರಿ ಸಂಖ್ಯ... ಸಜ್ಜನ ರಾಜಕಾರಣಿ ದತ್ತಗೆ ಟಿಕೆಟ್ ಕೊಡದ ಕಾಂಗ್ರೆಸ್: ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ಅವಕಾಶ ವಂಚಿತರಿಂದ ಭಿನ್ನಮತ ಸ್ಫೋಟ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನ 2ನೇ ಪಟ್ಟಿ ಹೊರಬೀಳುತ್ತಿದ್ದಂತೆ ಕರಾವಳಿಯ ಉಡುಪಿ ಸೇರಿದಂತೆ ಹಲವಡೆ ಭಿನ್ನಮತ ಸ್ಫೋಟಗೊಂಡಿದೆ. ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಕೈತಪ್ಪಿದ ನಾಯಕರು ತಮ್ಮ ಅಸಮಾಧಾನ ಹೊರಗೆಡಹಿದ್ದಾರೆ. ಉಡುಪಿ, ಕಡೂರ... ಕಲ್ಯಾಣ ರಾಜ್ಯ ಪ್ರಗತಿ ಪಕ್ಷದೊಂದಿಗೆ ಸ್ಪಂದಿಸುವವರ ಜತೆ ಚುನಾವಣೋತ್ತರ ಹೊಂದಾಣಿಕೆ: ಜನಾರ್ಧನ ರೆಡ್ಡಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾವು ಸುಮಾರು 25 ಸೀಟುಗಳನ್ನು ಗೆಲ್ಲಬಹುದು, ನಾವಂತೂ ಸ್ವಂತ ಬಲದಲ್ಲಿ ರಾಜ್ಯದ ಚುಕ್ಕಾಣಿ ಹಿಡಿಯಲು ಸಾಧ್ಯವಿಲ್ಲ. ಯಾರೂ ನಮ್ಮ ಪಕ್ಷದ ಪ್ರಣಾಳಿಕೆಗಳಿಗೆ ಸ್ಪಂದಿಸುತ್ತಾರೋ ಅವರ ಜತೆ ನಮ್ಮ ... ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು; ಪ್ರಯಾಣಿಕರು ಪ್ರಾಣಾಪಯದಿಂದ ಪಾರು ಕಾರ್ಕಳ(reporterkarnataka.com): ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದು, ಘಟನೆಯಲ್ಲಿ ಕಾರಿನ ಎಡಬದಿಯು ಸಂಪೂರ್ಣ ಜಖಂ ಗೊಂಡಿದೆ. ಪ... « Previous Page 1 …162 163 164 165 166 … 256 Next Page » ಜಾಹೀರಾತು