ತ್ರೇತಾಯುಗದಲ್ಲಿ ಸೀತೆ, ದ್ವಾಪರದಲ್ಲಿ ದ್ರೌಪದಿ, ಕಲಿಯುಗದಲ್ಲಿ ಸೌಜನ್ಯ; ಆಕೆ ಬರೇ ಹೆಣ್ಣಲ್ಲ, ಶಕ್ತಿ: ಮಹೇಶ್ ಶೆಟ್ಟಿ ತಿಮರೋಡಿ ಮಂಗಳೂರು(reporterkarnataka.com): ಧರ್ಮಸ್ಥಳದ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಮಾಡಿದವರು ಯಾರೆಂದು ಇಡೀ ದಕ್ಷಿಣ ಕನ್ನಡಕ್ಕೆ ಗೊತ್ತು. ನಾವು 11 ವರ್ಷಗಳಿಂದ ನ್ಯಾಯದ ಭಿಕ್ಷೆ ಬೇಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ನಮ್ಮ ಹೋರಾಟದ ಸ್ವರೂಪ ಬದಲಾಗಲಿದೆ ... ಮಂಗಳೂರು ಸಮುದ್ರದಿಂದ 340 ಕೆಜಿ ತೂಕದ ಬೃಹತ್ ಅಂಬೂರು ಫಿಶ್ ಚಿಕ್ಕಮಗಳೂರಿಗೆ!: ಮೀನು ನೋಡಲು ಜನಜಾತ್ರೆ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಕರಾವಳಿ ಮಂಗಳೂರಿನ ಸಮುದ್ರದಿಂದ ಚಿಕ್ಕಮಗಳೂರು ನಗರದ ಖಾಸಗಿ ಮೀನು ಅಂಗಡಿಗೆ ಭಾರೀ ಗಾತ್ರದ ಅಂಬೂರು ಫಿಶ್ ಬಂದಿದೆ. ಇದು ಬರೋಬ್ಬರಿ 340 ಕೆಜಿ ಭಾರವಿದೆ. ಭಾರೀ ಗಾತ್ರದ ಮೀನು ಕಂಡು ಸ್ಥಳೀಯರು ಅಚ್ಚರಿಗೊಂಡಿದ್ದಾರೆ. ಚಿ... ಪಕ್ಷ ತೊರೆದವರು ಪ್ರಧಾನಿ ಮೋದಿಗಾಗಿ ಮತ್ತೆ ವಾಪಸ್ ಬನ್ನಿ: ಶೆಟ್ಟರ್, ಸವದಿಗೆ ಕೇಂದ್ರ ಸಚಿವೆ ಕರಂದ್ಲಾಜೆ ಪರೋಕ್ಷ ಆಹ್ವಾನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಯಾರೇ ಬಿಜೆಪಿ ಬಿಟ್ಟಿದ್ದರೂ ಪ್ರಧಾನಿ ನರೇಂದ್ರ ಮೋದಿಗಾಗಿ ಅವರಿಗೆ ಪಕ್ಷದಲ್ಲಿ ಮತ್ತೆ ಸ್ವಾಗತವಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪರೋಕ್ಷವಾಗಿ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿಗೆ ಆಹ್ವಾನ ನೀಡಿ... 50 ಕೋಟಿ ದಾಟಿದ ಜನಧನ ಖಾತೆ; ಮಹಿಳೆಯರದ್ದು ಸಿಂಹಪಾಲು: ಪ್ರಧಾನಿ ಮೋದಿ ಹರ್ಷ ಹೊಸದಿಲ್ಲಿ(reporterkarnataka.com): ಕೇಂದ್ರ ಸರಕಾರದ ಮಹತ್ವಾಂಕ್ಷೆಯ ಜನಧನ ಯೋಜನೆಯಡಿ ತೆರೆಯಲಾದ ಬ್ಯಾಂಕ್ ಖಾತೆಗಳ ಸಂಖ್ಯೆ 50 ಕೋಟಿ ದಾಟಿರುವ ಕುರಿತು ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. 50 ಕೋಟಿ ಖಾತೆಗಳ ಪೈಕಿ ಅರ್ಧಕ್ಕಿಂತ ಹೆಚ್ಚು ಖಾತೆಗಳು ಮಹಿಳೆಯರಿಗೆ ಸೇರಿರುವ ಕುರಿತು ... ಬೆಂಗಳೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ ಬೆಂಕಿ, ದಟ್ಟ ಹೊಗೆ ಬೆಂಗಳೂರು(reporterkarnataka.com): ನಗರದ ಹೃದಯಭಾಗದಲ್ಲಿರುವ ಮೆಜೆಸ್ಟಿಕ್ ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದ ಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲಿ ಹೊಗೆ ಆವರಿಸಿದೆ. ನಿಲ್ದಾಣದಲ್ಲಿ ಪ್ರಯಾಣಿಕರು ರೈಲಿನಿಂದ ಇಳಿದು ಸುಮಾರು ... ಸಕಲೇಶಪುರ: ಕಾಡಾನೆ ದಾಳಿಗೆ ಮಹಿಳೆ ಬಲಿ; ತಾಯಿ ನೋಡಲು ಬಂದಾಕೆಯ ದಾರುಣ ಅಂತ್ಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಸಕಲೇಶಪುರ ತಾಲೂಕು ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಕುನಿಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡೂರು ಗ್ರಾಮದಲ್ಲಿ ಕವಿತಾ (40) ಕಾಡಾನೆ ದಾಳಿಗೆ ಬಲಿಯಾದ ಮಹಿಳೆ. ವಡೂರು ಗ್ರಾಮದಲ್ಲಿ ತನ್ನ ಅಮ್ಮನನ್... ಪಿಡಬ್ಲ್ಯುಡಿಗೆ ಹಿಡಿಶಾಪ ಹಾಕುತ್ತಿದ್ದವರು ಪೊಲೀಸರಿಗೆ ಜೈ ಎಂದರು!: ರಸ್ತೆ ಗುಂಡಿ ಮುಚ್ಚಿದ ಖಾಕಿ ಪಡೆ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಜ್ಯ ಹೆದ್ದಾರಿಯಲ್ಲಿ ಗುಂಡಿಯೋ...ಗುಂಡಿ. ಹೊಂಡ ಬಿದ್ದ ರಸ್ತೆಯಲ್ಲಿ ವಾಹನ ಚಲಾಯಿಸಲಾಗದೆ ಪ್ರಯಾಣಿಕರು ಹೈರಾಣಾಗಿದ್ದರು. ಇದನ್ನು ಮನಗಂಡ ಪೊಲೀಸ್ ಇಲಾಖೆ ಸ್ವಂತ ಖರ್ಚಿನಲ್ಲಿ ಗುಂಡಿ ಮುಚ್ಚುವ ಕೆಲಸ ಮಾಡಿದೆ. ... ಚಂದ್ರಯಾನ-3: ಸ್ಪೇಸ್ ಕ್ರಾಫ್ಟ್ ನಿಂದ ಯಶಸ್ವಿಯಾಗಿ ಬೇರ್ಪಟ್ಟ ವಿಕ್ರಂ ಲ್ಯಾಂಡರ್; 23ರಂದು ಸಾಫ್ಟ್ ಲ್ಯಾಂಡಿಂಗ್ ಶ್ರೀಹರಿಕೋಟ(reporterkarnataka.com): ಚಂದ್ರಯಾನ-3 ಯಾತ್ರೆ ಮಹತ್ವದ ಹೆಜ್ಜೆ ಇಟ್ಟಿದ್ದು, ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿಯಾಗಿದೆ. ಸ್ಪೇಸ್ ಕ್ರಾಫ್ಟ್ ನಿಂದ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಬೇರ್ಪಟ್ಟಿದೆ. ಆಗಸ್ಟ್ 23ರಂದು ಸ್ವಾಫ್ಟ್ ಲ್ಯಾಂಡಿಂಗ್ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ... ಸಿ.ಟಿ. ರವಿ ಎಲ್ಲ ನಾಯಕರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಬಹುದಾ? ನಾವು ಅವರ ಕುರಿತು ಮಾತನಾಡಬಾರ್ದಾ?: ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಿಜೆಪಿ ನಾಯಕ ಸಿ.ಟಿ.ರವಿ ಮಾತ್ರ ಎಲ್ಲಾ ನಾಯಕರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಬಹುದು. ಆದರೆ ಅವರ ಬಗ್ಗೆ ನಿಜ ಹೇಳಿದ್ರೆ ಕೆಳಗಿಂದ ಮೇಲಕ್ಕೆ ಉರ್ದೋಗುತ್ತೆ ಎಂದು ರವಿ ವಿರುದ್ಧ ಕೆಪಿಸಿಸಿ ರಾಜ್ಯ ವಕ್ತಾರ ಲಕ್ಷ್ಮಣ್ ವಾ... ಚಾರ್ಮಾಡಿ ಘಾಟಿ ಆಯ್ತು, ಇದೀಗ ದೇವರಮನೆ ಗುಡ್ಡ ರಸ್ತೆ ಬದಿಯಲ್ಲೇ ಯುವಕರ ಡ್ಯಾನ್ಸ್: ಮೋಜು- ಮಸ್ತಿ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಪ್ರವಾಸಿಗರು ಚಾರ್ಮಾಡಿ ಘಾಟ್ ನಲ್ಲಿ ರಸ್ತೆ ಬದಿ ಮೋಜು- ಮಸ್ತಿ ಮಾಡುವುದು ಇದೀಗ ಹಳೆಯ ವಿಷಯವಾದರೆ, ಇದೀಗ ಮೂಡಿಗೆರೆ ತಾಲೂಕಿನ ದೇವರಮನೆಗುಡ್ಡ ಸಮೀಪ ರಸ್ತೆ ಬದಿಯಲ್ಲಿ ಯುವಕರ ಗುಂಪಿನ ಡ್ಯಾನ್ಸ್ ಶುರುವಾಗಿದೆ. ರಸ್ತೆ ... « Previous Page 1 …164 165 166 167 168 … 279 Next Page » ಜಾಹೀರಾತು