ಸ್ಪಂದನಾ ಪಂಚಭೂತಗಳಲ್ಲಿ ಲೀನ: ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಕ್ರಿಯೆ; ಕಣ್ಣೀರ ವಿದಾಯ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ಥಾಯ್ಲೆಂಡ್ನಲ್ಲಿಹೃದಯಾಘಾತದಿಂದ ಕೊನೆಯುಸಿರೆಳೆದಿರುವ ಸ್ಯಾಂಡಲ್ ವುಡ್ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥೀವ ಶರೀರದ ಅಂತ್ಯಕ್ರಿಯೆ ಬುಧವಾರ ಹರಿಶ್ಚಂದ್ರ ಘಾಟ್ ನಲ್ಲಿ ಸಕಲ ವಿಧಿ ವಿಧಾನಗಳೊಂದಿಗೆ ನಡೆಯಿತು. ಮ... ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ನ್ಯಾಯಕ್ಕಾಗಿ ಸುಳ್ಯದಲ್ಲಿ ಬೃಹತ್ ವಾಹನ ಜಾಥಾ, ಬಹಿರಂಗ ಸಭೆ ಸುಳ್ಯ(reporterkarnataka.com): ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಎಂಬ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ವಿರುದ್ಧ ಇದೀಗ ಎಲ್ಲೆಡೆ ಪ್ರತಿಭಟನೆಯ ಕೂಗು ಕೇಳಿ ಬರುತ್ತಿದ್ದು, ಇಂದು ಸುಳ್ಯದಲ್ಲಿ ಬೃಹತ್ ವಾಹನ ಜಾಥಾ ಹಾಗೂ ಬೃಹತ್ ಸಭೆ ನಡೆದಿದೆ. ನಿಂತಿಕಲ್ಲಿ... ಸಾವಿನಲ್ಲೂ ಸಾರ್ಥಕತೆ ಕಂಡ ಸಹನಾ: 5 ಅಂಗಾಂಗಳ ದಾನ; ರವಾನೆಗೆ ಕಾಫಿನಾಡ ಜಿಲ್ಲಾಸ್ಪತ್ರೆಗೆ ಸಜ್ಜು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬ್ರೈನ್ ಟ್ಯೂಮರ್ ನಿಂದ ಸಾವನ್ನಪ್ಪಿದ ಮಹಿಳೆಯೊಬ್ಬರು ಸಾವಿನಲ್ಲೂ ಸಾರ್ಥಕತೆಯನ್ನು ಕಂಡಿದ್ದು, ಮೃತರ ಅಂಗಾಂಗ ರವಾನೆಗೆ ಕಾಫಿನಾಡು ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆ ಸಿದ್ದವಾಗಿದೆ. ಕಾಂಗ್ರೆಸ್ ಮಾಧ್ಯಮ ವಕ್ತಾರ ಹಾಗೂ ನ... ನಟ ವಿಜಯರಾಘವೇಂದ್ರ ಪತ್ನಿ ವಿಧಿವಶ: ವಿದೇಶ ಪ್ರವಾಸದಲ್ಲಿದ್ದಾಗ ಹೃದಯಾಘಾತ ಮಂಗಳೂರು(reporter Karnataka.com): ಕನ್ನಡ ಚಿತ್ರನಟ ವಿಜಯ ರಾಘವೇಂದ್ರ ಪತ್ನಿ ಹೃದಯಘಾತದಿಂದ ವಿಧಿವಶರಾಗಿದ್ದಾರೆ. ವಿಜಯರಾಘವೇಂದ್ರರವರ ಪತ್ನಿ ಸ್ಪಂದನಾ ಅವರು ವಿದೇಶ ಪ್ರವಾಸದಲ್ಲಿರುವಾಗ ತೀವ್ರ ಹೃದಯಾಘಾತಕ್ಕೆ ತುತ್ತಾಗಿ ನಿಧನ ಹೊಂದಿದ್ದಾರೆ. ಸ್ಪಂದನಾ ಅವರು ನಿವೃತ್ತ ಪೊಲೀಸ್ ಅಧಿಕಾರಿ ಬಿ.... ಕರೆಂಟ್ ಶಾಕ್ ಹೊಡೆದು ವ್ಯಕ್ತಿ ಸಾವು: ಮರದ ಕೊಂಬೆಯಲ್ಲೇ ನೇತಾಡಿದ ಮೃತದೇಹ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಕರೆಂಟ್ ಶಾಕ್ ಹೊಡೆದು ವ್ಯಕ್ತಿಯೊಬ್ಬರು ಮರದ ಕೊಂಬೆಯಲ್ಲೇ ಪ್ರಾಣಬಿಟ್ಟ ಘಟನೆ ಮೂಡಿಗೆರೆ ತಾಲೂಕಿನ ಹುಯಿಲುಮನೆ ಗ್ರಾಮದಲ್ಲಿ ನಡೆದಿದೆ. ಲೋಕಪ್ಪ ಗೌಡ (56) ಎಂಬವರು ಮರದ ಕೊಂಬೆ ಕಡಿಯಲು ಹೋದಾಗ ಈ ದುರ್ಘಟನೆ ನಡೆದಿದೆ. ವ... ಕೆರೆಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಬಾಲಕರು ನೀರುಪಾಲು: ಓರ್ವ ಬಚಾವ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾದ ದಾರುಣ ಘಟನೆ ಮೂಡಿಗೆರೆ ಪಟ್ಟಣದ ಹೊರವಲಯದ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಮೀನು ಹಿಡಿಯಲು ನೀರಿಗಿಳಿದ ಮೂವರು ಬಾಲಕರಲ್ಲಿ ಓರ್ವ ಬಾಲಕ ಈಜಿ ದಡ ಸೇರಿ... ಮುಲ್ಕಿ: ಯುವತಿಯ ಸ್ನಾನದ ದೃಶ್ಯ ಸೆರೆ ಹಿಡಿಯಲು ಬಾತ್ ರೂಮ್ ನಲ್ಲಿ ಮೊಬೈಲ್ ಇಟ್ಟ ಯುವಕನ ಬಂಧನ ಮಂಗಳೂರು(reporterkarnataka.com): ಉಡುಪಿಯ ಕಾಲೇಜೊಂದರ ಲೇಡಿಸ್ ಟಾಯ್ಲೆಟ್ ನಲ್ಲಿ ಹುಡುಗಿಯರೇ ಮೊಬೈಲ್ ಚಿತ್ರೀಕರಣ ನಡೆಸಿದ್ದಾರೆ ಎನ್ನಲಾದ ಪ್ರಕರಣ ಜೀವಂತವಾಗಿರುವಾಗಲೇ ನೆರೆಯ ಮಂಗಳೂರಿನ ಹೊರವಲಯದಲ್ಲಿ ಯುವತಿಯ ಸ್ನಾನದ ದೃಶ್ಯವನ್ನು ಸೆರೆ ಹಿಡಿಯಲು ಯುವಕನೊಬ್ಬ ಮೊಬೈಲ್ ಇಟ್ಟ ಪ್ರಕರಣ ಬೆಳಕಿಗೆ ಬಂ... ಕಳಸೇಶ್ವರ ದೇವಾಲಯದ ಹುಂಡಿಯಲ್ಲಿ 2 ಸಾವಿರ ರೂ. ಮುಖಬೆಲೆಯ ಜೆರಾಕ್ಸ್ ನೋಟು ಪತ್ತೆ: ಭಕ್ತರೋ? ಅಥವಾ ಕಿಡಿಗೇಡಿಗಳ ಕೆಲಸವೋ? ಚಿಕ್ಕಮಗಳೂರು(reporterkarnataka.com): ದಕ್ಷಿಣದ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸೇಶ್ವರ ದೇವಾಲಯದ ಹುಂಡಿಯಲ್ಲಿ 2 ಸಾವಿರ ರೂ. ಮುಖಬೆಲೆಯ ಜೆರಾಕ್ಸ್ ನೋಟು ಪತ್ತೆಯಾಗಿದೆ. ಇದು ಭಕ್ತರ ಕೆಲಸವೋ? ಕಿಡಿಗೇಡಿ ಕೃತ್ಯವೋ ಎನ್ನುವುದು ಗೊತ್ತಾಗಿಲ್ಲ. ಹುಂಡ... ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರ ಅಶ್ಲೀಲ ಚಿತ್ರಣ: ಆರೋಪಿಯ ಬಂಧನ ಮಂಗಳೂರು(reporterkarnataka.com): ಹಿಂದೂ ದೇವರ ಬಗ್ಗೆ ಆಶ್ಲೀಲವಾಗಿ ಬರೆದು ಕಮೆಂಟ್ ಮಾಡಿದ ಪ್ರಕರಣದ ಆರೋಪಿಯ ಬಂಧಿಸಲಾಗಿದೆ. ಇನ್ ಸ್ಟಾಗ್ರಾಂನಲ್ಲಿ ಹಿಂದೂ ದೇವರ ಬಗ್ಗೆ ಆಶ್ಲೀಲವಾಗಿ ಬರೆದು ಕಮೆಂಟ್ ಮಾಡಿದ ಬಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ. ಪ್ರಕರಣದ ಆರೋಪಿಯಾದ ಬಿ... ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿ: ರಾಜ್ಯದ ಅನುದಾನ ಬಗ್ಗೆ ಚರ್ಚೆ ಹೊಸದಿಲ್ಲಿ(reporterkarnataka.com): ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದರು. ವಿವಿಧ ಯೋಜನೆಯಡಿ ರಾಜ್ಯಕ್ಕೆ ನೀಡಬೇಕಾದ ಅನುದಾನದ ಕುರಿತು ಸಿದ್ದರಾಮಯ್ಯ ಅವರು ಪ್ರಧಾನಿ ಜತೆ ಚರ್ಚೆ ನಡೆಸಿದ... « Previous Page 1 …166 167 168 169 170 … 279 Next Page » ಜಾಹೀರಾತು