ಎಸ್ಸೆಸ್ಸೆಲ್ಸಿ ಪರೀಕ್ಷೆ ಮೌಲ್ಯಮಾಪನ ಆರಂಭ: ಮೇ 12ಕ್ಕೆ ಫಲಿತಾಂಶ ಪ್ರಕಟ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಇತ್ತಿಚೆಗೆ ನಡೆದ ಎಸ್ಎಸ್ಎಲ್ ಸಿ ಪರೀಕ್ಷೆಯ ಮೌಲ್ಯಮಾಪನ ಆರಂಭವಾಗಿದ್ದು, ಫಲಿತಾಂಶ ಮೇ 12ಕ್ಕೆ ಪ್ರಕಟವಾಗಲಿದೆ ಎಂದು ಎಸ್ಎಸ್ಎಲ್ ಸಿ ಬೋರ್ಡ್ ನಿರ್ದೆಶಕ ಎಚ್.ಎನ್. ಗೋಪಾಲಕೃಷ್ಣ ಮಾಹಿತಿ ನೀಡಿದ್ದಾರೆ. ರಾಜ್ಯದ 234 ಕೇಂದ್ರದಲ್ಲಿ ಎಸ್... ಬ್ಯಾಂಕ್ ಗ್ರಾಹಕರೇ ಗಮನಿಸಿ, ಮೇ ತಿಂಗಳಲ್ಲಿ ಇದೆ ಸಾಲು ಸಾಲು ರಜೆ!: 13 ದಿನ ಇಲ್ಲ ವ್ಯವಹಾರ!! ಹೊಸದಿಲ್ಲಿ(reporterkarnataka.com): ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮೇ 2022 ರಲ್ಲಿ ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೇ ತಿಂಗಳ ಆರಂಭದಲ್ಲೇ 4 ದಿನ ರಜೆ ಇದೆ. ನಂತರ ಇಡೀ ತಿಂಗಳಲ್ಲಿ 10 ದಿನ ರಜೆ ಇದೆ. ಒಟ್ಟಿನಲ್ಲಿ 13 ದಿನ ಯಾವುದೇ ವ್ಯವಹಾರ ಇರುವುದಿಲ್ಲ. ... ಅಜಾನ್ ವಿವಾದ: ಬೆಂಗಳೂರಿನ 300 ಮಸೀದಿಗಳಿಗೆ ಪೊಲೀಸರಿಂದ ನೋಟಿಸ್ ಬೆಂಗಳೂರು(reporterkarnataka.com) : ಪ್ರಾರ್ಥನಾ ಮಂದಿರಗಳ ಮೇಲೆ ಧ್ವನಿವರ್ಧಕ ವಿವಾದದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 300 ಮಸೀದಿಗಳಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ದೇವಸ್ಥಾನಗಳಿಗೆ ನೋಟಿಸ್ ನೀಡಿದ ಬೆನ್ನಲ್ಲೇ ಪೊಲೀಸರು 300 ಮಸೀದಿಗಳಿಗೆ ನೋಟಿಸ್ ನೀಡಿದ್ದಾರೆ. ಅಜಾನ್ ಕೂಗುವ ವೇಳೆ ಹೆಚ... ರಾಜ್ಯದಲ್ಲಿ ಇನ್ನೂ 2 ದಿನ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ: ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು( reporterkarnataka.com) : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾ... ಬೆಂಗಳೂರಲ್ಲಿ BA.10, BA.2,12 ಕೊರೊನಾ ಹೊಸ ರೂಪಾಂತರಿ ವೈರಸ್ ಪತ್ತೆ; ಮತ್ತೆ ಮಾಸ್ಕ್ ಗೆ ಮೊರೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮತ್ತೆ ಕೊರೊನಾ ಹಾವಳಿ ತಲೆ ಎತ್ತುವ ಮುನ್ಸೂಚನೆಗಳಿವೆ. ಬೆಂಗಳೂರಿನಲ್ಲಿ ಕೊರೊನಾ ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದೆ. ರಾಜಧಾನಿಯಲ್ಲಿ ಬಿಎ.10, ಬಿಎ.2, 12 ಹೊಸ ವೈರಸ್ ಪತ್ತೆಯಾಗಿದೆ ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯ... ಮಂಗಳೂರು : ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿನಿಯರು ; ಪೊಲೀಸರಿಂದ ತಡೆ ಮಂಗಳೂರು (Reporterkarnataka.com) ಮಂಗಳೂರಿನಲ್ಲಿಯೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಬಂದಿರುವಂತಹ ಘಟನೆ ನಡೆದಿದೆ. ಇಬ್ಬರು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದಾರೆ. ಮಂಗಳೂರಿನ ರಥಬೀದಿಯ ಸರ್ಕಾರಿ ಪಿಯು ಕಾಲೇಜಿಗೆ ಇಬ್ಬರು ವಿ... ಪಾವಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 2 ಮಂದಿ ಸ್ಥಳದಲ್ಲೇ ಸಾವು; ಓರ್ವ ಗಂಭೀರ ಸುರತ್ಕಲ್(reporterkarnataka.com): ಓಮ್ನಿ ಕಾರು ಹಾಗೂ ಖಾಸಗಿ ಎಕ್ಸ್ ಪ್ರೆಸ್ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಪಾವಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರ... Shocking News: ಅಪ್ರಾಪ್ತ ಬಾಲಕಿ ಮೇಲೆ 80ಕ್ಕೂ ಅಧಿಕ ಕಾಮುಕರಿಂದ ಅತ್ಯಾಚಾರ; ಆರೋಪಿಗಳ ಬಂಧನ ಹೈದರಾಬಾದ್(reporterkarnataka.com): ಇದೊಂದು ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ. 13 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ 80ಕ್ಕೂ ಅಧಿಕ ಕಾಮುಕರು ಬರೋಬ್ಬರಿ 8 ತಿಂಗಳುಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆಯೊಂದು ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ. ಉಪಾಯವಾಗಿ ಬಾಲಕಿ... ಜಂಗಮಸೋವೇನಹಳ್ಳಿ: ನಿದ್ದೆಗೆಡಿಸಿದ ಹುಚ್ಚು ನಾಯಿ ಹಾವಳಿ; ಮಕ್ಕಳು ಸೇರಿ 7 ಜನರ ಮೇಲೆ ದಾಳಿ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಜಂಗಮ ಸೋವೆನಹಳ್ಳಿಯಲ್ಲಿ,ಹುಚ್ಚುನಾಯಿ ಆರೇಳು ಜನರನ್ನ ಕಚ್ಚಿ ಗಾಯಗೊಳಿಸಿರುವ ಘಟನೆ ನಡೆದಿದೆ. ಏ. 20ರಂದು ರಾತ್ರಿ ಮನೆಯಂಗಳದಲ್ಲಿ ಮಲಗಿರೋರ ಮೇಲೆ ನಾಯಿ ಎರಗಿ ದಾಳಿ... ಮಂಗಳೂರು ವಿವಿ: ಹೇಮಾವತಿ ವಿ. ಹೆಗ್ಗಡೆ, ಹರಿಕೃಷ್ಣ ಪುನರೂರು, ದೇವದಾಸ ಕಾಪಿಕಾಡು ಅವರಿಗೆ ಗೌರವ ಡಾಕ್ಟರೇಟ್ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ಧರ್ಮಸ್ಥಳದಲ ಹೇಮಾವತಿ ವಿ. ಹೆಗ್ಗಡೆ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಹಾಗೂ ತುಳು ರಂಗಭೂಮಿ ಕಲಾವಿದ ದೇವದಾಸ್ ಕಾಪಿಕಾಡು ಅವರಿಗೆ ಗೌರವ ಡಾಕ್ಟರೇಟ್ ಪ್ರಕಟಿಸಿದೆ. ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರ... « Previous Page 1 …168 169 170 171 172 … 227 Next Page » ಜಾಹೀರಾತು