ವಿಜಯಪುರ: ಅಧಿಕಾರಿಗಳ ಕಿರುಕುಳ ಆರೋಪ; ಸಾಸಾಬಳ ಶಾಲೆ ಶಿಕ್ಷಕ ಆತ್ಮಹತ್ಯೆ; ಕುಟುಂಬಸ್ಥರಿಂದ ಪ್ರತಿಭಟನೆ ವಿಜಯಪುರ(reporterkarnataka.com): ಅಧಿಕಾರಿಗಳ ಕಿರುಕುಳ ತಾಳಲಾರದೆ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ನಡೆದಿದೆ. ತಾಲೂಕಿನ ಸಾಸಾಬಳ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಬಸವರಾಜ್ (55) ಮೃತ ದುರ್ದೈವಿ. ಶಿಕ್ಷಕ ಡೆತ್ ನೋಟ್ ಬ... ಗಾಂಜಾ ಸೇವನೆ: ಯಡ್ತರೆಯಲ್ಲಿ ಯುವಕ ಪೊಲೀಸರ ವಶಕ್ಕೆ; ವೈದ್ಯಕೀಯ ಪರೀಕ್ಷೆಯಲ್ಲಿ ದೃಢ ಕುಂದಾಪುರ(reporterkarnataka.com): ಗಾಂಜಾ ಸೇವನೆ ಸಂಬಂಧಿಸಿ ಯುವಕನೋರ್ವನನ್ನು ಬೈಂದೂರು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ಯಡ್ತರೆ ಗ್ರಾಮದ ಬೈಂದೂರು ಸರಕಾರಿ ಬಸ್ ನಿಲ್ದಾಣದಲ್ಲಿ ಫೆ.11ರಂದು ನಡೆದಿದೆ. ಸ್ಥಳೀಯ ನಿವಾಸಿ ವಿಶಾಲ್(22) ಎಂಬಾತನು ಬಸ್ ನಿಲ್ದಾಣದ ಬಳಿ ಮಾದಕವಸ್ತು ಸೇವಿಸಿದಂ... ಉಪ್ಪೂರಿನಲ್ಲಿ ಸರಣಿ ಅಪಘಾತ: ಇಬ್ಬರಿಗೆ ಗಂಭೀರ ಗಾಯ; ಅರ್ಧ ತಾಸು ಟ್ರಾಫಿಕ್ ಜಾಮ್ ಉಡುಪಿ(reporterkarnataka.com): ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರನನ್ನು ತಪ್ಪಿಸಲು ಹೋದ ಲಾರಿಗೆ ಹಿಂದಿನಿಂದ ಬಂದ ಇನ್ನೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ... ಚಿಕ್ಕಮಗಳೂರು: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು, ಧಗಧಗಿಸಿದ ಕಾಡು: ನೂರಾರು ಎಕರೆ ಅರಣ್ಯ ಸಂಪತ್ತು ಭಸ್ಮ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಪವಿತ್ರವನ ಸಮೀಪದ ಚುರ್ಚೆಗುಡ್ಡ ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ನೂರಾರು ಎಕರೆ ಅರಣ್ಯ ಸಂಪತ್ತು ಭಸ್ಮವಾಗಿದೆ. ಇಡೀ ರಾತ್ರಿ ಅರಣ್ಯ ಪ್ರ... ಕಾರ್ಕಳದ ಹಿರ್ಗಾನ: ಟೆಂಪೊ ಟ್ರಾವೆಲರ್ ಡಿಕ್ಕಿ; ಪಾದಚಾರಿ ದಾರುಣ ಸಾವು ಕಾರ್ಕಳ(reporterkarnataka.com): ರಸ್ತೆಯಲ್ಲಿ ಸಾಗುತ್ತಿದ್ದ ಪಾದಚಾರಿಯೋರ್ವರಿಗೆ ಟೆಂಪೊ ಟ್ರಾವೆಲರ್ ವಾಹನ ಡಿಕ್ಕಿ ಹೊಡೆದು ಪಾದಾಚಾರಿ ಸಾವಿಗೀಡಾದ ಘಟನೆ ಗುರುವಾರ ರಾತ್ರಿ ಹಿರ್ಗಾನದ ಕುಕ್ಕುದಕಟ್ಟೆ ಎಂಬಲ್ಲಿ ನಡೆದಿದೆ. ಟೆಂಪೋ ಟ್ರಾವೆಲರ್ ಅಜೆಕಾರಿನಿಂದ ಕಾರ್ಕಳ ಕಡೆಗೆ ಸಾಗುತಿತ್ತು ಎನ್ನಲ... ಅಮರಾವತಿ: ಟ್ಯಾಂಕರ್ ಸ್ವಚ್ಛಗೊಳಿಸುವಾಗ ವಿಷಾನಿಲ ಸೇವನೆ; 7 ಮಂದಿ ಕಾರ್ಮಿಕರು ದಾರುಣ ಸಾವು ಕಾಕಿನಾಡ(reporterkarnataka.com): ಅಮರಾವತಿ ಜಿಲ್ಲೆಯ ಪೆದ್ದಾಪುರಂ ಮಂಡಲದ ಜಿ.ರಾಗಂಪೇಟೆಯಲ್ಲಿರುವ ಖಾದ್ಯ ತೈಲ ತಯಾರಿಕಾ ಕಂಪನಿಯೊಂದರ ಟ್ಯಾಂಕರ್ಗಳನ್ನು ಸ್ವಚ್ಛಗೊಳಿಸುವ ವೇಳೆ ವಿಷಕಾರಿ ಅನಿಲವನ್ನು ಸೇವಿಸಿ 7 ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಹಲವರು ಅಸ್ವಸ್ಥಗೊಂಡ ದಾರುಣ ಘಟನೆ ನಡೆದಿದೆ. ... ಚಾರ್ಮಾಡಿ ಘಾಟ್ ಮಲಯ ಮಾರುತ ಬೆಟ್ಟ: ದುಷ್ಕರ್ಮಿಗಳ ಗುಂಡೇಟಿಗೆ ಕಡವೆ ಬಲಿ ಸಂತೋಷ್ ಅತ್ತಿಕೆರೆ ಚಿಕ್ಕಮಗಳೂರು info.reporterkarnataka@gmail.ಕಾಂ ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಾರ್ಮಾಡಿ ಘಾಟ್ನ ಮಲಯಮಾರುತ ಬಳಿ ಬುಧವಾರ ನಡೆದಿದೆ. ಶಿಕಾರಿ ಮಾಡುವವರ ಗುಂಡಿಗೆ ಕಡವೆ ಬಲಿಯಾಗಿರುವ ಸಾಧ್ಯತೆ ಇದ್ದು ಬುಧವಾರ ಚಾರ್ಮಾಡಿ ಘಾಟ್ನ ಮಲಯ ಮಾರುತದ ಬ... ಮಾದಕ ವಸ್ತು ಮಾರಾಟ: ಅಥಣಿ ಪೊಲೀಸರಿಂದ ಆರೋಪಿಯ ಬಂಧನ: 1 ಕೆಜಿ 450 ಗ್ರಾಂ ಗಾಂಜಾ ವಶ ರಾಹುಲ್ ಅಥಣಿ ಬೆಳಗಾವಿ info.reporterarnataka@gmail.com ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಥಣಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಥಣಿ ತಾಲೂಕಿನ ಎಪಿಎಂಸಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವಿಷಯವನ್ನು ತಿಳಿದು ಅಥಣಿ ಪೊಲೀಸರು ಎ... ಟರ್ಕಿ ಭೂಕಂಪ: ಸಾವಿನ ಸಂಖ್ಯೆ 5 ಸಾವಿರಕ್ಕೆ ಏರಿಕೆ; ಅವಶೇಷಗಳಡಿ ಇನ್ನಷ್ಟು ಮೃತದೇಹಗಳು ಪತ್ತೆ ಇಸ್ತಾಂಬುಲ್(reporterkarnataka.com): ಅಂತರ್ಯುದ್ಧ ಹಾಗೂ ಸಂಘರ್ಷ ಗಳಿಂದ ನಲುಗಿದ್ದ ಸಿರಿಯಾ ಹಾಗೂ ಟರ್ಕಿ ಯಲ್ಲಿ ಸಂಭವಿಸಿದ ಭಾರಿ ಭೂಕಂಪಕ್ಕೆ ಮೃತರ ಸಂಖ್ಯೆ 5 ಸಾವಿರಕ್ಕೇರಿದೆ. ಅವಶೇಷಗಳಡಿ ಇನ್ನಷ್ಟು ಮೃತದೇಹಗಳು ಪತ್ತೆಯಾಗಿವೆ. ಟರ್ಕಿಯಲ್ಲಿ ಸೋಮವಾರ 7.6 ತೀವ್ರತೆಯ ಭೂಕಂಪ ಸಂಭವಿಸಿತ್ತು. ನ... ಹಾಸ್ಟೆಲ್ ನ ರಾತ್ರಿ ಊಟ: ಸಿಟಿ ನರ್ಸಿಂಗ್ ಕಾಲೇಜಿನ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ವಿವಿಧ ಆಸ್ಪತ್ರೆಗೆ ದಾಖಲು ಮಂಗಳೂರು(reporterkarnataka.com): ಸಿಟಿ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ ನಲ್ಲಿ ಊಟ ಮಾಡಿದ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಕ್ತಿನಗರುವ ಸಿಟಿ ಹಾಸ್ಪಿಟಲ್ ಗೆ ಸೇರಿದ ಸಿಟಿ ನರ್ಸಿಂಗ್ ಕಾಲೇಜು ಹಾಸ್ಟೆಲ್ ನಲ್ಲಿ ಈ ಘಟನೆ ನಡ... « Previous Page 1 …168 169 170 171 172 … 256 Next Page » ಜಾಹೀರಾತು