ಮಂಗಳೂರು: ಡಿವೈಡರ್ ಹಾರಿ ಪ್ರಪಾತಕ್ಕೆ ಉರುಳುತ್ತಿದ್ದ ಕಾರು ಸ್ವಲ್ಪದಲ್ಲೇ ಪಾರು: ಅದೃಷ್ಟವಶಾತ್ ಮೂವರು ಬಚಾವ್ ಮಂಗಳೂರು(reporterkarnataka.com): ನಗರದ ಕದ್ರಿ ಬಳಿ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಹಾರಿದ್ದು, ಅದೃಷ್ಟವಶಾತ್ ಸ್ವಲ್ಪದರಲ್ಲೇ ಪಕ್ಕದಲ್ಲಿದ್ದ ಪ್ರಪಾತಕ್ಕೆ ಉರುಳುವುದು ತಪ್ಪುವ ಮೂಲಕ ಕಾರಲ್ಲಿದ್ದ ಮೂವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಕದ್ರಿ ಸರ್ಕಿಟ್ ಹೌಸ್ ಬಿಜೈ ... ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಕುರಿತು ಡಾ. ವೀರೇಂದ್ರ ಹೆಗ್ಗಡೆ ಮೆಚ್ಚುಗೆ: ಧರ್ಮಸ್ಥಳಕ್ಕೆ ಬರಲು ಸಿಎಂಗೆ ಆಹ್ವಾನ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ ಕುರಿತು ರಾಜ್ಯಸಭೆ ಸದಸ್ಯ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಡಾ. ಹೆಗ್ಗಡೆ ಅವರು, ರಾಜ್ಯದಲ್ಲಿ... ಪಾಠ ಕೇಳೋದು ಬಿಟ್ಟು ಊಟಕ್ಕೆ ನೀರು ತರಲು ಹೋದ ಸರಕಾರಿ ಶಾಲೆ ಮಕ್ಕಳು!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪ್ರೌಢ ಶಾಲೆಯ ಮಕ್ಕಳು ಶಾಲೆಯಲ್ಲಿ ಪಾಠ ಕೇಳುವುದು ಬಿಟ್ಟು ಬಿಸಿಯೂಟಕ್ಕೆ ನೀರು ಹೊರುತ್ತಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಹಾಗಾದರೆ, ಶಾಲೆಯಲ್ಲಿ ಶಾಲಾ ಆಡಳಿತ ... ಅಧಿಕಾರಸ್ಥರೇ ಇನ್ನಾದೂ ಕಣ್ಣು ಬಿಡಿ: ರಸ್ತೆ ಇಲ್ಲದ ಕಲ್ಕೋಡಿನಲ್ಲಿ ರೋಗಿಗಳನ್ನು ಸಾಗಿಸುವುದು ಜೋಳಿಗೆಯಲ್ಲಿ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಇದು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಲ್ಕೋಡು ಗ್ರಾಮದ ಜನರ ಪಾಡು. ಯಾರಿಗಾದರೂ ಹುಷಾರಿಲ್ಲದಿದ್ದರೆ ರಸ್ತೆ ಸಂಪರ್ಕವಿಲ್ಲದ ಈ ಗ್ರಾಮದಿಂದ ಅನಾರೋಗ್ಯಪೀಡಿತರನ್ನು ಜೋಳಿಗೆಯಲ್ಲಿ ಕಟ್ಟಿ 1 ಕಿಮೀ. ದೂರದ ಕಳಸ ಪೇಟೆಗೆ... ಅಪಘಾತದಲ್ಲಿ ಗಾಯಗೊಂಡಿದ್ದ ಪತ್ರಕರ್ತ, ಪತ್ರಿಕೋದ್ಯಮ ಪ್ರಾಧ್ಯಾಪಕ ಪೌಲೋಸ್ ಬೆಂಜಮಿನ್ ನಿಧನ ಮಂಗಳೂರು(reporterkarnataka.com):ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪತ್ರಕರ್ತ ಹಾಗೂ ಕಾಲೇಜಿನಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಆಗಿದ್ದ ಪೌಲೋಸ್ ಬೆಂಜಮಿನ್ ಅವರು ನಿಧನರಾದರು. ಮೈಸೂರು ಸಮೀಪದ ಕೊಳ್ಳೇಗಾಲ ನಿವಾಸಿಯಾಗಿದ್ದ ಅವರು ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜು ಮತ್ತು ಎಸ್ಡಿಎಂ ಕಾಲೇಜಿನ ಹಳೆ ವ... ಕೈಕೊಟ್ಟ ಏರ್ ಇಂಡಿಯಾ ವಿಮಾನ!: ದುಬೈಗೆ ತೆರಳಬೇಕಿದ್ದ ಪ್ರಯಾಣಿಕರು ಮಂಗಳೂರು ವಿಮಾನ ನಿಲ್ದಾಣದಲ್ಲೇ ಬಾಕಿ! ಮಂಗಳೂರು(reporterkarnataka.com): ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಕಾರಣ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಬೇಕಿದ್ದ ವಿಮಾನ ಏರ್ ಪೋರ್ಟ್ ನಲ್ಲೇ ಉಳಿದ ಕಾರಣ ಪ್ರಯಾಣಿಕರು ರಾತ್ರಿ ಯಿಡೀ ವಿಮಾನ ನಿಲ್ದಾಣದಲ್ಲೇ ಬಾಕಿಯಾಗಿದ್ದು, ಪ್ರಯಾಣಿಕರು ಹಾಗೂ ಅ... ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಗರ ಮೋಜು- ಮಸ್ತಿ: ರಸ್ತೆಯಲ್ಲೇ ಯುವಕ-ಯುವತಿಯ ಡ್ಯಾನ್ಸ್; ಟ್ರಾಫಿಕ್ ಜಾಮ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಮೋಜು-ಮಸ್ತಿ ಜಾಸ್ತಿಯಾಗಿದ್ದು, ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ ಎಂಬ ದೂರು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ಘಾಟಿಯುದ್ಧಕ್ಕೂ ಸಣ್ಣ ಸಣ್ಣ ಜಲಪಾತ ತಲೆದೋರುವುದು ಮಳೆಗಾಲದ ಸ... ತೊಕ್ಕೊಟ್ಟು ಸಮೀಪ ಯದ್ವಾತದ್ವಾ ಚಲಿಸಿ ಡಿಕ್ಕಿ ಹೊಡೆದ ಕಾರು: 3 ಹಸುಗಳ ದಾರುಣ ಸಾವು, ಕರು ಚಿಂತಾಜನಕ; ಕಾರು ವೈದ್ಯರದ್ದೇ? ಮಂಗಳೂರು(reporterkarnataka.com): ನಗರದ ಹೊರವಲಯದ ತೊಕ್ಕೊಟ್ಟು ಸಮೀಪದ ಕುತ್ತಾರು ಪಂಡಿತ್ ಹೌಸ್ ಬಳಿ ಯದ್ವಾತದ್ವಾ ಚಲಿಸಿದ ಕಾರೊಂದು ಬಾಯಿ ಬಾರದ ಮೂರು ಹಸುಗಳನ್ನು ಬಲಿ ಪಡೆದು, ಕರುವೊಂದನ್ನು ಗಂಭೀರವಾಗಿ ಗಾಯಗೊಳಿಸಿ ಪಲ್ಟಿಯಾದ ಭಯಾನಕ ಘಟನೆ ಭಾನುವಾರ ಮುಂಜಾನೆ ನಡೆದಿದೆ. ಯುವಕ ಹಾಗೂ ಯುವತಿಯರ... ಮತ್ತೆ ಖಾದರ್ ಖದರ್!: ಸ್ಪೀಕರ್ ಆದರೂ ಮರೆತಿಲ್ಲ ಸ್ವಕ್ಷೇತ್ರದ ಜನರ ದುಃಖ- ದುಮ್ಮಾನ; ಕಡಲ್ಕೊರೆತ, ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಅಜಾತಶತ್ರು ಯು.ಟಿ. ಖಾದರ್ ಪ್ರಸ್ತುತ ವಿಧಾನ ಸಭೆ ಸ್ಪೀಕರ್. ಸದನದ ಗುರಿಕಾರನಾಗಿ ಚೊಚ್ಚಲ ಅಧಿವೇಶನ ನಿರ್ವಹಿಸುತ್ತಿದ್ದಾರೆ. ವಿಶೇಷವೆಂದರೆ ಹೆಗಲ ಮೇಲೆ ಅಷ್ಟೊಂದು ದೊಡ್ಡ ಜವಾಬ್ದಾರಿ ಇದ್ದರೂ ತನ್ನ... ಜೈನ ಮುನಿಯ ಬರ್ಬರ ಹತ್ಯೆ: ಇನ್ನೂ ಪತ್ತೆಯಾಗದ ಪಾರ್ಥಿವ ಶರೀರ; ಇಬ್ಬರ ಬಂಧನ; ಆಪ್ತರಿಂದಲೇ ದುಷ್ಕೃತ್ಯ? ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಚಿಕ್ಕೋಡ... « Previous Page 1 …170 171 172 173 174 … 279 Next Page » ಜಾಹೀರಾತು