ಕುಡಿತದ ಮತ್ತಿನಲ್ಲಿ ಸರಕಾರಿ ಬಸ್ ಮೇಲೆ ಮದ್ಯದ ಬಾಟಲಿ ಎಸೆತ; ಚಾಲಕನಿಗೆ ಹಿಗ್ಗಾಮುಗ್ಗ ಥಳಿತ: 4 ಮಂದಿ ಪುಂಡರ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಎಣ್ಣೆಯ ಮತ್ತಿನಲ್ಲಿದ್ದ ನಾಲ್ವರು ಯುವಕರು ಕೆಎಸ್ಸಾರ್ಟಿಸಿ ಬಸ್ ಮೇಲೆ ಖಾಲಿ ಮಧ್ಯದ ಬಾಟಲಿ ಎಸೆದು ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೀರೂರು ಸಮೀಪದ ಹೋರಿತಿಮ್ಮನಹಳ್ಳಿ ಗೇಟ್ ಬಳಿ ನಡೆದಿದ್ದು, ನಾಲ್ವರು ಆರೋಪಿಗ... ಬೆಳ್ಮಣ್: ರಸ್ತೆಗೆ ಉರುಳಿದ ಬೃಹತ್ ಮರ; ಬೈಕ್ ಸವಾರ ದಾರುಣ ಸಾವು ಕಾರ್ಕಳ(reporterkarnataka.com): ಬೆಳ್ಮಣ್ ಪೇಟೆಯಲ್ಲಿ ಬೃಹತ್ ಗಾತ್ರ ಮರವೊಂದು ರಸ್ತೆಗೆ ಉರುಳಿದ ಪರಿಣಾಮ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಪಿಲಾರು ನಿವಾಸಿ ಪ್ರವೀಣ್( 30) ಮೃತ ದುರ್ದೈವಿ. ಘಟನೆಯಲ್ಲಿ ಬೈಕ್ ಸವಾರ ಮರದಡಿಯಲ್ಲಿ ಸಿಲುಕಿಕೊಂಡಿದ್ದು ಕೂಡಲೇ ಸ್ಥಳ... ಬಂಟ್ವಾಳ: ಮನೆ ಮೇಲೆ ಗುಡ್ಡ ಕುಸಿತ; ಮಣ್ಣಿನಡಿ ಸಿಲುಕಿದ ಮಹಿಳೆ ಸಾವು ಬಂಟ್ವಾಳ(reporterarnataka.com): ಸಜಿಪ ಮುನ್ನೂರು ಗ್ರಾಮದ ನಂದಾವರ ನವಗ್ರಾಮ(ಗುಂಪುಮನೆ) ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಜರಿದು ಬಿದ್ದು, ಮಹಿಳೆಯೊಬ್ಬರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಸಾವನ್ನಪ್ಪಿದ್ದಾರೆ. ಕಳೆದ 5 ದಿನಗಳಿಂದ ಅವ್ಯಾಹತ ಮಳೆ ಸುರಿಯುತ್ತಿದ್ದು, ಗುಡ್ಡ ಕುಸಿದಿದೆ.ಸ್ಥಳೀಯರು ... ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಕಾರು: ಇಬ್ಬರಿಗೆ ಗಾಯ; ಆಸ್ಪತ್ರೆಗೆ ದಾಖಲು ಮಂಗಳೂರು(reporterkarnataka.com): ನಗರದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಗುರುವಾರ ರಾತ್ರಿ ನಡೆದಿದೆ. ಕಾರು ಕುಂಟಿಕಾನ ಕಡೆಯಿಂದ ಕೆಪಿಟಿ ಕಡೆಗೆ ಆಗಮಿಸುತ್ತಿತ್ತು. ಗಾಯಾಳ... ಹೋರ್ಡಿಂಗ್ಸ್: ಅಧಿಕೃತ ಎಷ್ಟು? ಅನಧಿಕೃತ ಎಷ್ಟು? ಪಾಲಿಕೆ ಬರುವ ಆದಾಯ ಎಷ್ಟು? ಸೋರಿಕೆ ಎಷ್ಟು? ಆಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕೆಲವರಿಗೆ ಪ್ರಿಯವಾದ, ಹಲವರಿಗೆ ಅಪ್ರಿಯವಾದ ರಸ್ತೆ ಬದಿಯ ಹೋರ್ಡಿಂಗ್ಸ್ ಇದೀಗ ಸದ್ದು ಮಾಡುತ್ತಿದೆ. ನಗರದ ಬಿಕರ್ಣಕಟ್ಟೆಯಲ್ಲಿ ಬೃಹತ್ ಹೋರ್ಡಿಂಗ್ ಪತನಗೊಳ್ಳುವ ಮೂಲಕ ಜಿಲ್ಲಾಡಳಿತ ಹಾಗೂ ಮಂಗಳೂರು ಮಹಾನಗ... ಕುದುರೆಮುಖ ಘಟ್ಟ ಪ್ರದೇಶದಲ್ಲಿ ಅವ್ಯಾಹತ ಮಳೆ: ಭದ್ರಾ ನದಿಯಲ್ಲಿ ಒಳ ಹರಿವು ಹೆಚ್ಚಳ: ಪ್ರವಾಹದ ಭೀತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕುದುರೆಮುಖದ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಭದ್ರಾ ನದಿಯ ಒಳ ಹರಿವಿನಲ್ಲಿ ಹೆಚ್ಚಳವಾಗಿದ್ದು, ಪ್ರವಾಹದ ಭೀತಿ ಉಂಟಾಗಿದೆ. ಎರಡು ದಿನಗಳಿಂದ ಕುದುರೆಮುಖ ಭಾಗದಲ್ಲಿ ಅವ್ಯಾಹತವಾಗಿ ಮಳೆ ಸುರಿಯು... ಭಾರೀ ಮಳೆ ಮುನ್ಸೂಚನೆ: ದ.ಕ. ಜಿಲ್ಲೆ ರೆಡ್ ಅಲರ್ಟ್ ಘೋಷಣೆ; ನಾಳೆ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಮಂಗಳೂರು(reporterkarnataka.com): ಕರಾವಳಿ ಕರ್ನಾಟಕದಲ್ಲಿ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಹಾಗೂ ಶಾಲಾ- ಕಾಲೇಜುಗಳಿಗೆ ಜುಲೈ 5ರಂದು ರಜೆ ಸಾರಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ... ವಿಶ್ವದ ಅತ್ಯಂತ ಕಠಿಣ ರೇಸ್ ಅಕ್ರಾಸ್ ಅಮೆರಿಕ 2023; ಕರ್ನಾಟಕದ ಅಲ್ಟ್ರಾ ಸೈಕ್ಲಿಸ್ಟ್ ಶ್ರೀನಿವಾಸ್ ಗೋಕುಲನಾಥ್ ಯಶಸ್ವಿ ಬೆಂಗಳೂರು(reporterkarnataka.com): ಭಾರತೀಯ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ನಿಪುಣ ಏರೋಸ್ಪೇಸ್ ಮೆಡಿಸನ್ ಸ್ಪೆಷಲಿಸ್ಟ್ ಮತ್ತು ಭಾರತದ ಕೆಲವೇ ಅಲ್ಟ್ರಾ ಸೈಕ್ಲಿಸ್ಟ್ಗಳಲ್ಲಿ ಒಬ್ಬರಾದ ಬೆಂಗಳೂರು ಮೂಲದ ಶ್ರೀನಿವಾಸ್ ಗೋಕುಲನಾಥ್ ಅವರು ರೇಸ್ ಅಕ್ರಾಸ್ ಅಮೆರಿಕ (ಆರ್ಎಎಎಂ) 2023ರ ಅಂತಿ... ಅಕ್ರಮ ಮರಳುಗಾರಿಕೆ ತಾಣಕ್ಕೆ ಹಠಾತ್ ಪೊಲೀಸ್ ದಾಳಿ: 25 ಟ್ರಾಕ್ಟರ್, 4 ಜೆಸಿಬಿ ವಶ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಅಥಣಿ ಪೊಲೀಸ್ ಠಾಣೆ ವ್ತಾಪ್ತಿಯ ಮಹಿಷವಾಡಗಿ ಗ್ರಾಮದ ಕೃಷ್ಣಾ ನದಿ ಪಾತ್ರಕ್ಕೆ ದಾಳಿ ನಡೆಸಿದ ಪೊಲೀಸರು 25 ಟ್ರಾಕ್ಟರ್, 4 ಜೆಸಿಬಿ 1 ಹೈವಾ ವಾಹನ ವಶಪಡಿಸಿಕೊಂಡಿದ್ದಾರೆ. ಕೃಷ್ಣಾ ನದಿಯಲ್ಲಿ ಅ... ರಾಜ್ಯ ಬಿಜೆಪಿಯಲ್ಲಿ ಬಿಎಸ್ ವೈ ಬಣ ಮತ್ತೆ ಮೇಲುಗೈ ಸಾಧಿಸುತ್ತಾ?: ಪುತ್ರನಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಗುತ್ತಾ?; ಬೊಮ್ಮಾಯಿ ಪ್ರತಿಪಕ... ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಗ್ಗೆ ಪರಾಮರ್ಶೆಗೆ ಹೊರಟ ರಾಜ್ಯ ಬಿಜೆಪಿ ನಾಯಕರುಗಳು ಪರಸ್ಪರ ಗುದ್ದಾಟದಲ್ಲಿ ತೊಡಗಿರುವುದು ಎಲ್ಲರಿಗೆ ತಿಳಿದ ವಿಚಾರ. ಈ ನಡುವೆ ಲೋಕಸಭೆ ಚುನಾವಣೆಗೆ ರ... « Previous Page 1 …171 172 173 174 175 … 279 Next Page » ಜಾಹೀರಾತು