ಕನ್ನಡವನ್ನು ಹುಡುಕುವ ಪರಿಸ್ಥಿತಿ ಬರಬಾರದು: ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ ಮಂಗಳೂರು(reporterkarnataka.com): ಕರ್ನಾಟಕದಲ್ಲಿ ಕನ್ನಡವನ್ನು ಹಡುಕಾಡುವ ಪರಿಸ್ಥಿತಿ ಎದುರಾಗಬಾರದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಎಚ್ಚರಿಸಿದರು. ಅವರು ಗುರುವಾರ ನಗರದ ಜ್ಯೋತಿಯಲ್ಲಿರುವ ಬ್ಯಾಂಕ್ ಆಫ್ ಬರೋಡದ ಸಭಾಂಗಣದಲ್ಲಿ ನಡೆದ ಕನ್ನಡ ಅನುಷ್ಠಾನದ ಕುರ... ಕಾಫಿನಾಡಿನಲ್ಲಿ ಮುಂದುವರಿದ ವ್ಯಾಘ್ರ ಆರ್ಭಟ: ಹುಲಿ ದಾಳಿಗೆ ಬಣಕಲ್ ಸಮೀಪ ಹಸು ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ತಾಲೂಕಿನ ಬಣಕಲ್ ಸಮೀಪದ ಬಿ.ಹೊಸಳ್ಳಿಯಲ್ಲಿ ಹುಲಿ ದಾಳಿ ಮುಂದುವರೆದಿದ್ದು ಹಸು ಸಾವನ್ನಪ್ಪಿದ ಘಟನೆ ನಡೆದಿದೆ ಕಳೆದ ಎರಡು ವರ್ಷಗಳಿಂದ ಬಿ.ಹೊಸಳ್ಳಿಯಲ್ಲಿ ನಿರಂತರ ಹುಲಿ ದಾಳಿ ಮಾಡಿ ಅನೇಕ ಹಸುಗಳನ್ನು ಕ... ಚಿಕ್ಕಮಗಳೂರು: ಹಣಕಾಸಿನ ವ್ಯವಹಾರ; ಯುವಕನ ಭೀಕರ ಕೊಲೆ; ಆರೋಪಿಗಳು ಪರಾರಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಯುವಕರ ನಡುವಿನ ಹಣಕಾಸಿನ ವ್ಯವಹಾರ ಕೊಲೆಯಲ್ಲಿ ಅಂತ್ಯವಾದ ಘಟನೆ ಚಿಕ್ಕಮಗಳೂರು ನಗರದ ಕೋಟೆ ಬಡಾವಣೆ ಸಮೀಪ ನಡೆದಿದೆ. ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಕೊಲೆಗೀಡಾದ ಯುವಕನನ್ನು ಗವನಹಳ್ಳಿಯ ದ್ರುವರಾಜ್ ಅರಸ... ಮೂಡುಬಿದರೆ: ಬೈಕ್ ಮುಖಾಮುಖಿ ಡಿಕ್ಕಿ; ಸವಾರ ಸಾವು ಮೂಡುಬಿದಿರೆ: ಸಮೀಪದ ಕೊಡಂಗಲ್ಲುವಿನಲ್ಲಿ ಎರಡು ಬೈಕ್ ಗಳ ನಡುವಿನ ಮುಖಾಮುಖಿ ಡಿಕ್ಕಿಯ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರದಂದು ನಡೆದಿದೆ. ಮೃತ ವ್ಯಕ್ತಿಯಾದ ರವೀಂದ್ರ ಪೂಜಾರಿ(35) ಬೆಳ್ತಂಗಡಿ ತಾಲೂಕಿನ ಹೊಸಂಗಡಿಯ ಪೆರಿ... ಬೊಮ್ಮಾಯಿ ಸಂಪುಟಕ್ಕೆ ಮೇಜರ್ ಸರ್ಜರಿ: 2-3 ದಿನಗಳಲ್ಲಿ ಸಿಎಂ ದೆಹಲಿಗೆ; ಯಾರು ಯಾರು ಆಗುತ್ತಾರೆ ಹೊಸ ಮಂತ್ರಿಗಳು? ರಾಜೀವಿಸುತ ಬೆಂಗಳೂರು info.reporterkarnataka@gmail.com ಮುಂಬರುವ ವಿಧಾನಸಭೆ ಚುನಾವಣೆಗೆ ಕಮಲ ಪಾಳಯದಲ್ಲಿ ಈಗಿಂದೀಗಲೇ ಸಿದ್ಧತೆ ಆರಂಭವಾಗಿದೆ. ಇದರ ಭಾಗವಾಗಿ ಸಂಪುಟ ಪುನರ್ ರಚನೆ ಅಥವಾ ವಿಸ್ತರಣೆ ನಡೆಯಲಿದೆ. ಈ ನಿಟ್ಟಿನಲ್ಲಿ ಮುಂದಿನ 2-3 ದಿನಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು... ಮೂಡಿಗೆರೆ: ಯುಗಾದಿಯಂದೇ ಸೂತಕದ ಛಾಯೆ; ವರದಕ್ಷಿಣೆಗೆ ನವವಿವಾಹಿತೆ ಬಲಿ.! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಆಕೆ ಹತ್ತಾರು ಕನಸುಗಳನ್ನ ಹೊತ್ತು ಕೇವಲ ವರ್ಷದ ಹಿಂದೆಯಷ್ಟೇ ಗಂಡನ ಮನೆಯ ಹೊಸಲನ್ನ ತುಳಿದಿದ್ದಳು. ಆದರೆ ಸುಂದರ ಬದುಕಿನ ಕನಸು ಕೇವಲ ಮೂರೇ ಮೂರು ತಿಂಗಳಲ್ಲಿ ನುಚ್ಚು ನೂರಾಯ್ತು. ನಾನು ಮದ್ವೆಯಾಗಿದ್ದು ಗಂಡನಲ್ಲ, ಬದಲಾ... ದುಬೈಗೆ ಅಕ್ರಮ ವಿದೇಶಿ ಕರೆನ್ಸಿ ಸಾಗಾಟ ಯತ್ನ: 18.80 ಲಕ್ಷ ಮೌಲ್ಯ ಡಾಲರ್ ಜತೆ ಆರೋಪಿ ಬಂಧನ ಮಂಗಳೂರು(reporterkarnataka.com): ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಯು ಸ್ಪೈಸ್ ಜೆಟ್ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದು... ರಮೇಶ್ ಕುಮಾರ್ ಚರಿತ್ರೆ ಬಹಿರಂಗಪಡಿಸುವ ಸಮಯ ಬಂದಿದೆ: ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ವಾಗ್ದಾಳಿ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶಾಸಕ ರಮೇಶ್ ಕುಮಾರ್ ತಾಳ್ಮೆ ಮೀರಿ ಆಟ ಆಡುತ್ತಿದ್ದಾರೆ .ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಿ ಈಗ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಮೇಲೆ ಒಲವು ತೋರು ತಿದ್ದಾರೆ . ಅವರ ಚರಿತ್... ಶಕ್ತಿನಗರ: ರಸ್ತೆಯಲ್ಲೇ ಧಗಧಗನೆ ಹೊತ್ತು ಉರಿದ ಕಾರು; ಮಹಿಳೆ ಪಾರು ಮಂಗಳೂರು(reporterkarnataka.com): ನಗರದ ಶಕ್ತಿನಗರ ಬಳಿ ಮಂಗಳವಾರ ರಾತ್ರಿ ಕಾರೊಂದು ನಡುರಸ್ತೆಯಲ್ಲಿ ಧಗಧನೆ ಉರಿದ ಘಟನೆ ನಡೆದಿದೆ. ಮಹಿಳೆಯೊಬ್ಬರು ಚಲಾಯಿಸಿಕೊಂಡು ಬರುತ್ತಿದ್ದ ಸ್ವಿಫ್ಟ್ ಕಾರು ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿ ಉಂಟಾದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ದುರಂತಕ್ಕೆ ಕಾರಣ ಎನ್ನ... ಕಾಟಿಪಳ್ಳ: ಇಬ್ಬರು ಮಕ್ಕಳ ಜತೆ ತಾಯಿ ನಾಪತ್ತೆ; ಮಾಹಿತಿ ಸಿಕ್ಕಿದವರು ಪೊಲೀಸರ ಸಂಪರ್ಕಿಸಿ ಮಂಗಳೂರು(reporterkarnataka.com):- ಕಾಟಿಪಳ್ಳ ಗ್ರಾಮದ ಗಣೇಶಪುರದಲ್ಲಿ ವಾಸವಿದ್ದ ಗೃಹಿಣಿಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದಾರೆ. ಭಾರತಿ ಮಾದರ (35) ಎಂಬವರು ಮಕ್ಕಳಾದ ಅಮೃತ (11) ಮತ್ತು ಗಣೇಶ್ (9) ಅವರೊಂದಿಗೆ ಮಾ.21ರ ರಾತ್ರಿ ಮನೆಯಿಂದ ತೆರಳಿದವರು ಇದೂವರೆಗೆ ವಾಪಸಾಗ... « Previous Page 1 …171 172 173 174 175 … 227 Next Page » ಜಾಹೀರಾತು