ಬ್ಲಡ್ ಇಸ್ ಥಿಕ್ಕರ್ ದೆನ್ ವಾಟರ್, ಕುಲದ ಬಗ್ಗೆ ಮಾತನಾಡುವ ಸಿ.ಟಿ. ರವಿ ಹಮ್ಮಿನ ಕುರಿತು ಜನ ಯೋಚಿಸ್ತಾರೆ: ಎಂಎಲ್ ಸಿ ಭೋಜೇಗೌಡ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬ್ಲಡ್ ಇಸ್ ಥಿಕ್ಕರ್ ದೆನ್ ವಾಟರ್. ಕುಲದ ಬಗ್ಗೆ ಮಾತನಾಡುವಾಗ ಜನ ಆತನ ಹಮ್ಮಿನ ಬಗ್ಗೆ ಯೋಚಿಸ್ತಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೋಲಿಗೆ ಅವರ ನಾಲಿಗೆಯೇ ಕಾರಣ ಎಂದು ಜನತಾ ದಳದ ವಿಧಾನ ಪರ... ಬಿಜೆಪಿಯ ಕೆಲವು ಗದ್ದಾರರಿಂದಲೇ ನನಗೆ ಸೋಲುಂಟಾಯಿತು: ಈಶ್ವರ ಸಿಂಗ್ ಠಾಕೂರ್ ಆಕ್ರೋಶ ಬೀದರ್(reporterkarnataka.com): ಬಿಜೆಪಿಯ ಕೆಲವು ಗದ್ದಾರರಿಂದಲೇ ತಮಗೆ ಸೋಲುಂಟಾಗಿದೆ ಎಂದು ಬಿಜೆಪಿ ಪಕ್ಷದ ಬೀದರ ಉತ್ತರ ಕ್ಷೇತ್ರದ ಅಭ್ಯರ್ಥಿ ಈಶ್ವರಸಿಂಗ್ ಠಾಕೂರ್ ಅವರು ಆರೋಪಿಸಿದರು. ಅವರು ಇಂದು ಬೀದರ ನಗರದಲ್ಲಿ ಕರೆದ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದರು. ತಮ್ಮ ವಿಶ್ವಾಸಕ್ಕೆ ಮತ್ತು ಪಕ್... ದ.ಕ. ಜಿಲ್ಲೆ: ಒಂದು ಸ್ಥಾನ ಕಳೆದುಕೊಂಡ ಬಿಜೆಪಿ, ಒಂದು ಸ್ಥಾನ ಗಳಿಸಿದ ಕಾಂಗ್ರೆಸ್ ಮಂಗಳೂರು(reporterkarnataka.com): ರಾಜ್ಯ ಚುನಾವಣಾ ಫಲಿತಾಂಶ ಹೊರ ಬಿದ್ದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಜಿಲ್ಲೆಯಲ್ಲಿ ಬಿಜೆಪಿ ಕಳೆದ ಚುನಾವಣೆಗೆ ಹೋಲಿಸಿದರೆ, ಒಂದು ಸ್ಥಾನ ಕಳೆದು ಕೊಂಡಿದೆ. ಹಾಗೆ ಕಾಂಗ್ರೆಸ್ ಒಂದು ಸ್ಥಾನ ಗಳಿಕೆ ಮಾಡಿದೆ. ಮಂಗಳೂರು ಉತ್ತರ, ಮಂಗಳೂರು ದಕ್... ಮೂಡುಶೆಡ್ಡೆ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಘರ್ಷಣೆ ಪ್ರಕರಣ: 4 ಮಂದಿ ಬಂಧನ ಮಂಗಳೂರು(reporterkarnataka.com): ನಗರದ ಹೊರವಲಯದ ಮೂಡುಶೆಡ್ಡೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನಗನ್ನು ಶಿವನಗರದ ಪುನೀತ್, ನಿಶಾಂತ್ ಕುಮಾರ್, ಜಾರದಬೆಟ್ಟು ರಾಕೇಶ್ ಹಾಗೂ ಶಾಲೆ ಪದವಿನ ದ... ಕಾಪು: ಗಾಳಿ ಮಳೆಗೆ ಆಟೋರಿಕ್ಷಾ ಮೇಲೆ ಉರುಳಿ ಬಿದ್ದ ಮರ; 2 ಮಂದಿ ದಾರುಣ ಸಾವು ಉಡುಪಿ(reporterkarnataka.com): ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆಗೆ ಎರಡು ಜೀವ ಬಲಿಯಾಗಿದೆ. ಉಡುಪಿ ಜಿಲ್ಲೆಯ ಕಾಪು ಸಮೀಪದ ಮಜೂರು ಎಂಬಲ್ಲಿ ಚಲಿಸುತ್ತಿದ್ದ ಎರಡು ಆಟೋರಿಕ್ಷಾದ ಮೇಲೆ ಮರ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಕಾಪು ಕಡೆಯಿಂದ ಶಿರ್ವಾ ಕಡೆಗೆ ಮತ್ತು... ಮೂಡುಶೆಡ್ಡೆ ಅಹಿತಕರ ಘಟನೆ: ಕಾವೂರು, ಸುರತ್ಕಲ್ ಸೇರಿದಂತೆ 5 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಂಗಳೂರು(reporterkarnataka.com): ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕಾವೂರು ಸೇರಿದಂತೆ 5 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೇ 10ರ ರಾತ್ರಿ 9 ಗಂಟೆಯಿಂದ ಮೇ 14ರ ಬೆಳಗ್ಗೆ 6 ಗಂಟೆ ತನಕ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಬು... ತರೀಕೆರೆ ಮಾಜಿ ಶಾಸಕನ ಮೇಲೆ ಹಲ್ಲೆ ನಡೆಸಿ ಮನೆ ದರೋಡೆ: 1 ಕೆಜಿ ಚಿನ್ನಾಭರಣ, ನಗದು ಲೂಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತರೀಕೆರೆಯ ಮಾಜಿ ಶಾಸಕರೊಬ್ಬರಿಗೆ ಹಲ್ಲೆ ನಡೆಸಿ ಮನೆ ದರೋಡೆ ಮಾಡಿದ ಘಟನೆ ನಡೆದಿದೆ. ಬಂದೂಕು, ಮಚ್ಚುನೊಂದಿಗೆ ಬಂದಿದ್ದ ದುಷ್ಕರ್ಮಿಗಳ ತಂಡ ಈ ಕೃತ್ಯ ಎಸಗಿದೆ. 15 ಕ್ಕೂ ಹೆಚ್ಚು ದುಷ್ಕರ್ಮಿಗಳಿಂದ ದರೋಡೆ ನಡೆದಿದೆ ... ವಿಜಯಪುರ ಬಸವನ ಬಾಗೇವಾಡಿ: ಇವಿಎಂ, ವಿವಿ ಪ್ಯಾಟ್ ಧ್ವಂಸ; ಸುಮಾರು 25 ಮಂದಿ ಪೊಲೀಸ್ ವಶಕ್ಕೆ ವಿಜಯಪುರ(reporterkarnataka.com): ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಅಧಿಕಾರಿಗಳು ಇವಿಎಂ ಬದಲಾಯಿಸುತ್ತಿದ್ದಾರೆ ಮತ್ತು ಮತದಾನ ಮುಗಿದಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಗ್ರಾಮಸ್ಥರು ಎಲೆಕ್ಟ್ರಾನಿಕ್ ಮತಯಂತ್ರ, ವಿವಿ ಪ್ಯಾಟ್ (ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್) ಯಂ... ದ.ಕ. ಜಿಲ್ಲೆ; ಶಾಂತಿಯುತ ಮತದಾನಕ್ಕೆ ಇಂದು ಜಾತ್ರೆ, ಸಂತೆ ನಿಷೇಧ: ಜಿಲ್ಲಾಧಿಕಾರಿ ಆದೇಶ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆಗೆ ಮೇ 10ರಂದು ಚುನಾವಣೆ ನಡೆಯುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಯಾವುದೇ ರೀತಿಯ ಹಿತಕರ ಘಟನೆಗಳು ನಡೆಯದಂತೆ, ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮತ್ತು ಮತದಾನದ ಪವಿತ್ರತೆ ಕಾಪಾಡುವ ಹಿತದೃಷ್ಟಿಯಿಂದ ಮೇ 10ರಂದು ಜಿಲ್ಲೆಯಾದ್ಯಂತ ನಡೆಯುವ... ದ.ಕ. ಜಿಲ್ಲೆ: 8 ಕ್ಷೇತ್ರಗಳ ಒಟ್ಟು 60 ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರ; ಬಿಜೆಪಿ, ಎಎಪಿ, ಕಾಂಗ್ರೆಸ್ ಎಲ್ಲ ಕಡೆ ಸ್ಪರ್ಧೆ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ದ.ಕ. ಜಿಲ್ಲೆಯ 8 ವಿಧಾನಸಭೆ ಕ್ಷೇತ್ರಗಳ ಅಂತಿಮ ಕಣದಲ್ಲಿರುವ ಒಟ್ಟು 60 ಮಂದಿ ಅಭ್ಯರ್ಥಿಗಳ ಭವಿಷ್ಯ ನಾಳೆ(ಮೇ 10) ನಿರ್ಧಾರವಾಗಲಿದೆ. ರಾಜ್ಯದ ಎಲ್ಲ 224... « Previous Page 1 …172 173 174 175 176 … 270 Next Page » ಜಾಹೀರಾತು