ಮಡಿಕೇರಿ: ಹುಲಿ ದಾಳಿಗೆ ಕರಿಮೆಣಸು ಕೊಯ್ಯಲು ಬಂದಿದ್ದ ಕಾರ್ಮಿಕ ಸಾವು ಮಡಿಕೇರಿ(reporterkarnataka.com): ಹುಲಿ ದಾಳಿಗೆ ಕಾರ್ಮಿಕರೊಬ್ಬರು ಬಲಿಯಾಗಿರುವ ಘಟನೆ ದಕ್ಷಿಣ ಕೊಡಗಿನ ವಿ.ಬಾಡಗ ಗ್ರಾಮದಲ್ಲಿ ಸೋಮವಾರ ನಡೆದಿದೆ. ಮೃತರನ್ನು ಗದ್ದೆಮನೆ ನಿವಾಸಿ ಗಣೇಶ್ (29) ಎಂದು ಗುರುತಿಸಲಾಗಿದೆ. ವಿ.ಬಾಡಗ ಸಮೀಪದ ಒಂದನೇ ರುದ್ರಗುಪ್ಪೆಯ ಕೊಂಗಂಡ ಅಯ್ಯಪ್ಪ ಅವರ ತೋಟದಲ್ಲಿ ಕರ... ಮಾಜಿ ಪ್ರಧಾನಿ ದೇವೇಗೌಡರಿಗೆ ಐಟಿ ಶಾಕ್: ಪತ್ನಿ ಚೆನ್ನಮ್ಮಗೆ ಆಸ್ತಿ ವಿವರ ನೀಡುವಂತೆ ನೋಟಿಸ್ ಹಾಸನ(reporterkarnataka.com): ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮಗೆ ಐಟಿ ಶಾಕ್ ನೀಡಿದ್ದು, ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಅವರಿಗೆ ನೋಟಿಸ್ ನೀಡಿದ್ದಾರೆ. ಚೆನ್ನಮ್ಮ ಅವರಿಗೆ ಸಂಬಂಧಿಸಿದ ಆಸ್ತಿ ವಿವರದ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ. ಈ ಕುರಿತು ಪುತ್ರ ... ರೈತರು ಅಡವಿಟ್ಟಿದ್ದ ಚಿನ್ನಾಭರಣ ಫೈನಾನ್ಸ್ ಗೆ ಮಾರಿ ರಿಯಲ್ ಎಸ್ಟೇಟ್ ದಂಧೆ: ಬ್ಯಾಂಕ್ ಮ್ಯಾನೇಜರ್ ಬಂಧನ ರಾಮನಗರ(reporterkarnataka.com): ಸಹಕಾರ ಬ್ಯಾಂಕ್ ವೊಂದರಲ್ಲಿ ರೈತರು ಅಡವಿಟ್ಟಿದ್ದ ಚಿನ್ನವನ್ನು ಬ್ಯಾಂಕ್ ನ ವ್ಯವಸ್ಥಾಪಕ ಖಾಸಗಿ ಫೈನಾನ್ಸ್ ಕಂಪನಿಗೆ ಮಾರಾಟ ಮಾಡಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಿರುವುದು ಬೆಳಕಿಗೆ ಬಂದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮರಳವಾಡಿಯ ವ್ಯವಸಾಯೋತ್ಪನ್ನ ಮ... ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆ ದಾರುಣ ಸಾವು; ಇನ್ನೊಬ್ಬರ ಸ್ಥಿತಿ ಗಂಭೀರ ಚಿಕ್ಕಮಗಳೂರು(reporterkarnataka.com): ಕಾಫಿತೋಟದಲ್ಲಿ ಮೆಣಸು ಕೊಯ್ಯುವಾಗ ಇಬ್ಬರು ಕಾರ್ಮಿಕರ ಮೇಲೆ ಆನೆ ದಾಳಿ ಮಾಡಿದ್ದು ಮಹಿಳೆ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರಗೊಂಡಿರುವ ಘಟನೆ ತಾಲೂಕಿನ ಆಲ್ದೂರಿನಲ್ಲಿ ನಡೆದಿದೆ. ಮೃತರನ್ನ 45 ವರ್ಷದ ಸರೋಜಬಾಯಿ ಎಂದು ಗುರುತಿಸಲಾಗಿದ್ದು, ಮತೋರ್ವ ಕಾರ್... ಬೈಲಹೊಂಗಲ: ಕಳ್ಳಭಟ್ಟಿ ಸಾರಾಯಿ ವಿರುದ್ಧ ಅಬಕಾರಿ ಇಲಾಖೆಯಿಂದ ಸರ್ಜಿಕಲ್ ಸ್ಟ್ರೈಕ್ ಬೈಲಹೊಂಗಲ(reporterkarnataka.com): ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟದ ಕಡಿವಾಣಕ್ಕೆ ಬೈಲಹೊಂಗಲ ಅಬಕಾರಿ ಇಲಾಖೆಯ ಕಾರ್ಯಾಚರಣೆ ಮುಂದುವರಿಸಿದ್ದು, ಮಲ್ಲಾಪುರ್ ಕೆ.ಎನ್. ಗ್ರಾಮದ ಬಸ್ ನಿಲ್ದಾಣದಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಅಬಕಾರಿ ಇ... ಯುಗಾದಿ ಬಳಿಕ ರಾಜ್ಯ ಬಿಜೆಪಿಯಲ್ಲಿ ಹೊಸ ಯುಗ ಆರಂಭ?: ಅಂಗಾರ, ಕೋಟಾ ಸಹಿತ ಡಜನಿಗೂ ಹೆಚ್ಚು ಸಚಿವರಿಗೆ ಕೋಕ್ ? ರಾಜೀವಿಸುತ ಬೆಂಗಳೂರು info.reporterkarnataka@gmail.com ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಈಗಿಂದೀಗಲೇ ಸಿದ್ಧತೆ ನಡೆಸುವಂತೆ ಬಿಜೆಪಿ ಹೈಕಮಾಂಡ್ ರಾಜ್ಯಕ್ಕೆ ಸೂಚಿಸಿದೆ. ಇದರ ಭಾಗವಾಗಿ ರಾಜ್ಯ ಸಚಿವ ಸಂಪುಟದ ಪುನರ್ ರಚನೆ ನಡೆಯಲಿದೆ. ಯುಗಾದಿ ನಂತರ ಸಂಪುಟ ಸರ್ಜರಿ ನಡೆಯಲಿದೆ. 12ಕ್ಕೂ ಹ... ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಪಲ್ಟಿಯಾದ ಖಾಸಗಿ ಬಸ್; 6 ಮಂದಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದತ್ತಪೀಠ ಮಾರ್ಗದ ಅತ್ತಿಗುಂಡಿ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಪರಿಣಾಮ 6 ಮಂದಿ ಗಾಯಗೊಂಡಿದ್ದಾರೆ. ಚಿಕ್ಕಮಗಳೂರಿನಿಂದ-ದತ್ತಪೀಠಕ್ಕೆ ಸಂಚರಿಸುತ್ತಿದ ... ಕದ್ರಿ ದೇಗುಲ: ಊಟಕ್ಕೆ ಬಂದ ವಿದ್ಯಾರ್ಥಿಗಳಿಂದ ಹುಂಡಿ ಹಣ ಎಣಿಕೆ; ಕಳಂಕಿತ ಮಹಿಳಾ ಟ್ರಸ್ಟಿ ಆಗಮನಕ್ಕೆ ಆಕ್ಷೇಪ ಮಂಗಳೂರು(reporterkarnataka.com): ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಕದ್ರಿ ಮಂಜುನಾಥ ಕ್ಷೇತ್ರದಲ್ಲಿ ಈ ಬಾರಿ ಹುಂಡಿ ಎಣಿಕೆಗೆ ಜನ ಬಾರದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಊಟಕ್ಕೆ ಬಂದ ವಿದ್ಯಾರ್ಥಿಗಳಿಂದಲೇ ಕಾಣಿಕೆ ಹಣ ಲೆಕ್ಕ ಮಾಡಿಸಿದ ಘಟನೆ ಬೆಳಕಿಗೆ ಬಂದಿದೆ. ಕದ್ರಿ ಶ್ರೀ ಮಂಜುನಾಥ ಕ... ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿ ಇಲ್ಲ: ಇಂಧನ ಸಚಿವ ಸುನಿಲ್ ಕುಮಾರ್ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು, ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಜಾರಿ ಮಾಡುವುದಿಲ್ಲ. ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಸ್ಥಿತಿ ಎದುರಾಗಿಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ವಿಧ... ಬಟ್ಟೆ ಬ್ಯಾಗ್ ಖರೀದಿ ಹಗರಣ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೌರಾಡಳಿತ ಆದೇಶ ಮೈಸೂರು(reporterkarnataka.com): ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಗಳ ಸರಬರಾಜು ಸಂಬಂಧ ನಡೆದಿರುವ ಹಗರಣದ ಕುರಿತು ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಪೌರಾಡಳಿತ ನಿರ್ದೇಶನಾಲಯ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರಿಗೆ ಆದೇಶ ಹೊರಡಿಸಿದ್ದು,... « Previous Page 1 …172 173 174 175 176 … 227 Next Page » ಜಾಹೀರಾತು