ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಯುವತಿಯ ಅಪಹರಣಕ್ಕೆ ವಿಫಲ ಯತ್ನ; ಗುಂಡಿಕ್ಕಿ ಕೊಲೆ ಇಸ್ಲಾಮಾಬಾದ್(reporterkarnataka.com): ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 18 ವರ್ಷದ ಹಿಂದೂ ಯುವತಿಯೊಬ್ಬಳು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಆಕೆಯನ್ನು ಅಪಹರಿಸಲು ವಿಫಲ ಯತ್ನ ನಡೆದ ಬಳಿಕ ದುಷ್ಕರ್ಮಿಗಳು ಗುಂಡು ಹೊಡೆದು ಕೊಲೆ ಮಾಡಿದ್ದಾರೆ. ಕೊಲೆಗೀಡಾದ ಯುವತಿಯನ್ನು ಪೂಜಾ ಓಡ್ ಎಂದು ಗ... ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಇಬ್ಬರು ಸಜೀವ ದಹನ: 3 ಮಂದಿ ಗಂಭೀರ ಉಡುಪಿ(reporterkarnataka.com): ಇಲ್ಲಿಗೆ ಸಮೀಪದ ಕಾಪು ಬಳಿಯ ಗುಜರಿ ಅಂಗಡಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡ ಹೃದಯವಿದ್ರಾವಕ ಘಟನೆ ಇಂದು ಬೆಳಗ್ಗೆ ನಡೆದಿದೆ. ಇತರ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಚಂದ್ರ ನಗರದ ರಜಾಕ್ ಹಾಗೂ ರಜಾಬ್ ಎಂ... ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೆ ವಿರೋಧವಿಲ್ಲ: ಕಾಂಗ್ರೆಸ್ ಉಪ ನಾಯಕ ಯು.ಟಿ.ಖಾದರ್ ಬೆಂಗಳೂರು(reporterkarnataka.com): ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರಕ್ಕೆ ನಮ್ಮ ವಿರೋಧವಿಲ್ಲ, ಎಲ್ಲಾ ಧರ್ಮಗಳನ್ನೂ ನಾವು ಸಮಾನವಾಗಿ ಗೌರವಿಸುತ್ತೇವೆ ಎಂದು ಮಾಜಿ ಸಚಿವ ಯುಟಿ.ಖಾದರ್ ಹೇಳಿದ್ದಾರೆ. ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಾದರ್, ಭಗವ... ಕೋಲಾರದ ಕ್ಲಾಕ್ ಟವರ್ ನಲ್ಲಿ ರಾಷ್ಟ್ರಧ್ವಜ ಹಾರಾಟ: 74 ವರ್ಷಗಳ ಕನಸು ಕೊನೆಗೂ ಕನಸು; ಸಂಸದ ಸಂತಸ ಕೋಲಾರ(reporterkarnataka.com): ನಗರದ ಕ್ಲಾಕ್ ಟವರ್ ನಲ್ಲಿ ನಮ್ಮ ಹೆಮ್ಮೆಯ ರಾಷ್ಟ್ರ ಧ್ವಜದ ಹಾರಾಟದಿಂದ ಜಿಲ್ಲೆಯಲ್ಲಿ 74 ವರ್ಷಗಳ ಬಹುದಿನಗಳ ಪ್ರಯತ್ನ, ಹೋರಾಟ ಮತ್ತು ಕನಸು ಇಂದು ನನಸಾಗಿದೆಯೆಂದು ಸಂಸದ ಎಸ್. ಮುನಿಸ್ವಾಮಿ ಸಂತಸ ವ್ಯಕ್ತಪಡಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರ... ಕಾರ್ಕಳ ಉತ್ಸವ: ಕಲ್ಕುಡ -ಕಲ್ಲುರ್ಟಿ, ಗೋಮಟೇಶ್ವರ ಎಲ್ಲಿ?; ಸ್ಟಿಕರ್ ನಿಂದ ಹೋರ್ಡಿಂಗ್ಸ್ ವರೆಗೆ ಸಚಿವರದ್ದೇ ಮುಖ !! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಅಲ್ಲಿ ಎತ್ತ ನೋಡಿದರೂ ಗೋಚರಿಸುವುದು ಒಂದೇ ಮುಖ. ಅದು ಕನ್ನಡ ಮತ್ತು ಸಂಸ್ಕೃತಿ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರದ್ದು. ಸಣ್ಣ ಸ್ಟಿಕರ್ ನಿಂದ ಆರಂಭಗೊಂಡು ಬ್ಯಾನರ್,... ರಸ್ತೆ ಅಪಘಾತ: ಗಾಯಾಳು ಸಹಾಯಕ ಪೊಲೀಸ್ ಉಪ ನಿರೀಕ್ಷಕ ಸದಾಶಿವ ಮೃತ್ಯು ಮಂಗಳೂರು(reporterkarnataka.com): ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಸದಾಶಿವ ಅವರು ಮೃತಪಟ್ಟಿದ್ದಾರೆ. ಅವರು ಮಾ. 14 ರಂದು ರಾತ್ರಿ 9-10ರ ವೇಳೆಗೆ ಸಂಚಾರ ನಿಯಂತ್ರಣ ಕರ್ತವ್ಯದ ಬಗ್ಗೆ ಕೊಟ್... ಕಾರ್ಕಳ ಉತ್ಸವಕ್ಕೆ ಹಣದ ಹೊಳೆ: ತುಳು ಶಿಕ್ಷಕರ ಸೇವೆಗಿಲ್ಲ ಬೆಲೆ: 2 ವರ್ಷದಿಂದ ಗೌರವ ಧನ ಕೊಡದಿದ್ದರೂ ತುಟಿ ಬಿಚ್ಚದ ಸಂಸ್ಕೃತಿ ಸಚಿವರು!! ಮಂಗಳೂರು(reporterkarnataka.com): ನಮ್ಮ ರಾಜಕಾರಣಿಗಳಲ್ಲಿ, ಅಧಿಕಾರಸ್ಥರಲ್ಲಿ ಸೋಗಲಾಡಿತನ ಯಾವ ಮಟ್ಟದಲ್ಲಿ ಬೆಳೆದಿದೆ ಎನ್ನುವುದಕ್ಕೆ ಇದೊಂದು ತಾಜಾ ನಿದರ್ಶನ. ನಿಮಗೊತ್ತಿರುವಾಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ಅವರ ತವರು ಕ್ಷೇತ್ರದಲ್ಲಿ ಕಾರ್ಕಳ ಉತ್ಸವ ನಡೆಯುತ್ತ... ಸಂಪಾಜೆ: ಟಯರ್ ಸ್ಫೋಟಗೊಂಡು ಹೊಳೆಗೆ ಉರುಳಿದ ಬಸ್; 4 ಮಂದಿ ಗಂಭೀರ, ಹಲವರಿಗೆ ಗಾಯ ಸುಳ್ಯ(reporterkarnataka.com): ಮಾಣಿ – ಮೈಸೂರು ರಾಷ್ಟೀಯ ಹೆದ್ದಾರಿಯ ಸಂಪಾಜೆ ಗಡಿಕಲ್ಲು ಬಳಿ ಎದುರಿನ ಚಕ್ರ ಸ್ಫೋಟಗೊಂಡು ಸರಕಾರಿ ಬಸ್ಸೊಂದು ರಸ್ತೆ ಬದಿಯ ಹೊಳೆಗೆ ಉರುಳಿದ ಪರಿಣಾಮ ಬಸ್ಸಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡು 30ಕ್ಕೂ ಹೆಚ್ಚು ಮಂದಿ ಸಣ್ಣಪುಟ್ಟ ಗಾಯಗೊಂಡ ಘಟನೆ ನಡೆದಿದೆ. ಧ... ಕರಾವಳಿ ಕಾಲೇಜ್ ಆಫ್ ಹೊಟೇಲ್ ಮ್ಯಾನೇಜ್ ಮೆಂಟ್ ವಿದ್ಯಾರ್ಥಿ ಆತ್ಮಹತ್ಯೆ: ಫೀಸಿಗಾಗಿ ಪೀಡಿಸಲಾಗಿತ್ತೇ ಅಮಾಯಕನ? ಮಂಗಳೂರು(reporterkarnataka.com): ಮಂಗಳೂರಿನ ಕರಾವಳಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ ಮೆಂಟ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕಾಲೇಜಿನ ಪ್ರಾಧ್ಯಾಪಕರು ಹಾಗೂ ಅಧ್ಯಕ್ಷರು ನೀಡುತ್ತಿದ್ದ ಕಿರುಕುಳವೇ ಆತ್ಮಹತ್ಯೆಗ... ಜಪಾನ್ ನಲ್ಲಿ ತೀವ್ರ ಭೂಕಂಪ: ಸುನಾಮಿ ಎಚ್ಚರಿಕೆ; 20 ಲಕ್ಷ ಮನೆಗಳ ವಿದ್ಯುತ್ ಸಂಪರ್ಕ ಕಡಿತ ಟೋಕಿಯೋ(reporterkarnataka.com): ಜಪಾನ್ನ ಟೋಕಿಯೊದಲ್ಲಿ 7.3 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ವರದಿ ಮಾಡಿದೆ. ಭೂಕಂಪದ ಕೇಂದ್ರ ಬಿಂದು ಟೋಕಿಯೊದಿಂದ 297 ಕಿಮೀ ಈಶಾನ್ಯದ ಫುಕುಶಿಮಾ ಪ್ರದೇಶದ ಕರಾವಳಿಯಲ್ಲಿ 60 ಕಿಲೋಮೀಟರ್... « Previous Page 1 …173 174 175 176 177 … 227 Next Page » ಜಾಹೀರಾತು