ಇಡೀ ಮಂಗಳೂರನ್ನೇ ತುದಿಗಾಲಿನಲ್ಲಿ ನಿಲ್ಲಿಸಿದ್ದ ಬಾಂಬ್ ಪ್ರಕರಣ: ಆರೋಪಿ ಆದಿತ್ಯ ರಾವ್ ಗೆ 20 ವರ್ಷ ಜೈಲು ಮಂಗಳೂರು(reporterkarnataka.com): ಇಡೀ ಮಂಗಳೂರನ್ನೇ ತುದಿಗಾಲಿನಲ್ಲಿ ನಿಲ್ಲಿಸಿದ ಬಾಂಬ್ ಪ್ರಕರಣ ತೀರ್ಪು ಹೊರಬಿದ್ದಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣದ ಆರೋಪಿ ಆದಿತ್ಯ ರಾವ್ ಗೆ ದ.ಕ. ಜಿಲ್ಲಾ 4ನೇ ಹೆಚ್ಚುವರಿ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗ... ಎಸಿಬಿ ದಾಳಿ: ಮೆಸ್ಕಾಂ ಎಇಇ ದಯಾಳ್ ಸುಂದರ್ ಅವರ ಮಂಗಳೂರು ಮನೆಯಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ವಿವರ ಮಂಗಳೂರು(reporterkarnataka.com) : ರಾಜ್ಯದ ಹಲವೆಡೆ ಇಂದು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದ್ದು, ಮಂಗಳೂರಿನ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದಯಾಳ್ ಸುಂದರ್ ಅವರ ಮನೆ ಮತ್ತು ಕಚೇರಿಗೂ ದಾಳಿ ನಡೆದಿದೆ. ಅಕ್ರಮ ಆಸ್ತಿ ಆರೋಪ ಹೊಂದಿರುವ ದಯಾಳ್ ಸುಂದರ್ ಅವರ ಮನೆಯಲ್... ಬೆಳಗಾವಿ: ಮುಳ್ಳೂರ ಆಯಿಲ್ ಮಿಲ್ ನಲ್ಲಿ ಭಾರಿ ಅಗ್ನಿ ದುರಂತ; 20 ಲಕ್ಷ ರೂ. ಮೌಲ್ಯದ ಶೇಂಗಾ ಎಣ್ಣೆ ನಾಶ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಜಿಲ್ಲೆಯ ರಾಮದುರ್ಗ ಪಟ್ಟಣದ ಗಾಂಧಿನಗರದ ವೆಂಕಟೇಶ್ ಟಾಕೀಸ್ ಹಿಂದುಗಡೆ ಇರುವ ಸಿದ್ದೇಶ್ವರ ಆಯಿಲ್ ಇಂಡಸ್ಟ್ರಿಸ್ ಮುಳ್ಳೂರ ಆಯಿಲ್ ಮಿಲ್ ನಲ್ಲಿ ಬುಧವಾರ ತಡರಾತ್ರಿ ಅಗ್ನಿ ಅನಾಹುತ ಸಂಭವಿಸಿದ್ದು, ಸುಮಾರು 20 ಲಕ್ಷ ರೂ. ಮೌಲ್ಯದ... ಚಿಕ್ಕಮಗಳೂರಲ್ಲಿ ಎಸಿಬಿ ದಾಳಿ : ಪಿಡಬ್ಲ್ಯೂಡಿ ಎಂಜಿನಿಯರ್ ಮನೆಯಲ್ಲಿ ಚಿನ್ನದ ಗಟ್ಟಿ, ಬೆಳ್ಳಿ ಸೊತ್ತು, ನಗದು ಪತ್ತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಜ್ಯದ ಹಲವೆಡೆ ಇಂದು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದ್ದು, ಚಿಕ್ಕಮಗಳೂರಿ ಗಾಂಧಿನಗರ ಬಡಾವಣೆಯಲ್ಲಿ ಎಸಿಬಿ ಅಧಿಕಾರಿಗಳ ದಾಳಿ ವೇಳೆ ಅಕ್ರಮ ಸಂಪತ್ತು ಪತ್ತೆಯಾಗಿದೆ ಎಂದು ವರದಿಯಾಗಿದೆ. ಪ... ಕ್ರೂಸರ್ ಪಲ್ಟಿ: ವಿಜಯಪುರ ಜಿಲ್ಲೆಯ 5 ಮಂದಿ ಸಾವು; ರಾಮೇಶ್ವರಕ್ಕೆ ಹೋಗುತ್ತಿದ್ದಾಗ ದುರ್ಘಟನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬುಧವಾರ ಮುಂಜಾನೆ ಕ್ರೂಸರ್ ಪಲ್ಟಿಯಾದ ಪರಿಣಾಮ 5 ಮಂದಿ ಮೃತಪಟ್ಟಿದ್ದು, ಇತರ 9 ಮಂದಿ ಗಾಯಗೊಂಡಿದ್ದಾರೆ. ಹೊಸಪೇಟೆಯಿಂದ... ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ: 4 ತಾಸು ಬೆಂಕಿಯ ರೌದ್ರಾವತಾರ; ಕೋಟಿಗಟ್ಟಲೆ ಹಾನಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಪ್ರತಿಷ್ಠಿತ ಉಗಾರ ಸಕ್ಕರೆ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದರೆ. ಅಗ್ನಿ ಅನಾಹುತಕ್ಕೆ ಸಕ್ಕರೆ ಹೊತ್ತಿ ಉರಿ... ಚಾರ್ಮಾಡಿ ಘಾಟಿಯಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು: 4 ಮಂದಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.con ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಉರುಳಿ ನಾಲ್ವರಿಗೆ ಗಾಯಗಳಾದ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಶಿವಮೊಗ್ಗದಿಂದ ಉಜಿರೆಯ ಕಡೆ ತೆರಳುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಒಂದನೇ ತಿರುವಿನ ಬಳಿ ಚಾಲಕ... ಸ್ನಾನಕ್ಕೆ ತೆರಳಿದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು:ಕೊಪ್ಪ ಸಮೀಪದ ನಾರ್ವೆ ಬಳಿ ದುರಂತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸ್ನಾನಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕೊಪ್ಪ ತಾಲೂಕಿನ ನರಸೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾರ್ವೆ ಸಮೀಪದ ತುಂಗಾ ನದಿಯಲ್ಲಿ ಸಂಭವಿಸಿದೆ. ಇಲ್ಲಿನ ತೂಗು ಸೇತುವೆ ಬಳಿ ... ಚಾರ್ಮಾಡಿ ಘಾಟ್: ಕಾಡ್ಗಿಚ್ಚು ನಿಯಂತ್ರಣಕ್ಕೆ ಅರಣ್ಯ ಇಲಾಖೆಯಿಂದ ಬೆಂಕಿರೇಖೆ ನಿರ್ಮಾಣ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ಕೆಲದಿನಗಳಿಂದ ಮೂಡಿಗೆರೆ ತಾಲ್ಲೂಕಿನ ಹಲವೆಡೆ ಅರಣ್ಯ ಪ್ರದೇಶಗಳಲ್ಲಿ ಅಲ್ಲಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಅರಣ್ಯ ಸಿಬ್ಬಂದಿಗಳು ಬೆಂಕಿ ರೇಖೆ ನಿರ್ಮಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಮೂಡಿಗ... ಅಥಣಿ: ಕೈಕಾಲು ಕಟ್ಟಿ ನೇಣು ಹಾಕಿ ಯುವಕನ ಬರ್ಬರ ಕೊಲೆ; ತಡರಾತ್ರಿ ನಡೆದ ದುಷ್ಕೃತ್ಯ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೈ ಕಾಲು ಕಟ್ಟಿ ಹಾಕಿ ನೇಣು ಬಿಗಿದು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಘಟನೆ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಅಥಣಿ ಪಟ್ಟಣದ ಆರ್ ಟಿ ಓ ಕಛೇರಿ ಮುಂಭಾಗದಲ್ಲಿ ಅಥಣಿ ತಾಲೂಕಿನ ದರೂರ ಗ್ರಾಮದ ಸಿದ್ದಾರೂಡ ಶಿರಗುಪ್ಪಿ(25... « Previous Page 1 …174 175 176 177 178 … 227 Next Page » ಜಾಹೀರಾತು