ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಶವ ನಿಗೂಢವಾಗಿ ಪತ್ತೆ ಪ್ರಕರಣ: ಆರೋಪಿಯ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸ್ಕೂಟಿಯಲ್ಲಿ ಸಾಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪಘಾತವೆಸಗಿ, ಗಾಯಾಳುವನ್ನು ತಂದು ಕೊಟ್ಟಿಗೆಹಾರ ಸಮೀಪದ ಹೆಬ್ರಿಗೆ ಎಂಬಲ್ಲಿ ರಸ್ತೆಬದಿಯಲ್ಲಿ ಬಿಟ್ಟು ಹೋಗಿ ಆ ವ್ಯಕ್ತಿ ಸ್ಥಳದಲ್ಲಿ ಮೃತ... ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ. ಪರಮೇಶ್ವರ್ ಮೇಲೆ ಕಲ್ಲು ತೂರಾಟ; ತಲೆಗೆ ಗಾಯ ತುಮಕೂರು(reporterkarnataka.com): ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಕಲ್ಲೇಟಿನಿಂದ ಅವರ ತಲೆಗೆ ಗಾಯಗಳಾಗಿವೆ. ಕೊರಟಗೆರೆ ತಾಲ್ಲೂಕಿನ ಭೈರೇನಹಳ್ಳಿಯಲ್ಲಿ ಶುಕ್ರವಾರ ಪ್ರಚಾರದ ವೇಳೆ ಕಲ್ಲು ತೂರಟ ನಡೆಸಲಾಯಿತು. ಕಾಂಗ್ರೆಸ್ ... ಐಡಿಯಲ್ ಪಬ್ಬಾಸ್ ನಲ್ಲಿ ಐಸ್ ಕ್ರೀಂ ಸವಿದ ಕಾಂಗ್ರೆಸ್ ಯುವರಾಜ!: ಗಡಬಡ್, ಚಾಕುಲೇಟ್ ಡ್ಯಾಡ್ ಗೆ ರಾಹುಲ್ ಫಿದಾ!! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporter Karnataka@gmail.com ಐಸ್ ಕ್ರೀಂ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ...? ಅಬಾಲವೃದ್ದರ ವರೆಗೆ ಎಲ್ಲರೂ ಐಸ್ ಕ್ರೀಂ ಪ್ರಿಯರೇ. ಅದರಲ್ಲೂ ಕರಾವಳಿಯ ಮನೆ ಮಾತಾಗಿರುವ ಐಡಿಯಲ್ ಐಸ್ ಕ್ರೀಂ ಯಾರಿಗೆ ಬೇಡ ಹೇಳಿ?. ಐಡಿಯಲ್ ಅಂದ್ರ... ಕೃಷ್ಣಾ ನದಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮಹಿಳೆ ಸಾವು: ಅಗ್ನಿಶಾಮಕ ದಳ ಕ್ಷಿಪ್ರ ಕಾರ್ಯಾಚರಣೆ ನಡೆಸಿದರೂ ಪ್ರಾಣಪಕ್ಷಿ ಹಾರಿ ಹೋಗ... ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಹಲ್ಯಾಳ ಗ್ರಾಮದ ಕೃಷ್ಣಾ ನದಿ ದಡದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮಹಿಳೆಯರೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ರಾಜೇಶ್ರೀ ಮನೋಜ ಮನಪಗೊಳ (43) ಅಥಣಿ ತಾಲೂಕಿನ ತೆಲಸಂಗ ಗ್ರಾಮದ ಮಹಿಳೆ ಎಂದು ಗುರುತಿಸಲಾಗಿದೆ. ಸ್... ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ವ್ಯಕ್ತಿ ಸಾವು: ಪತ್ನಿಯ ಬಸ್ಸು ಹತ್ತಿಸಿ ಬೈಕ್ನಲ್ಲಿ ಬರುತ್ತೇನೆಂದ ಪತಿ ಶವವಾಗಿ ಪತ್ತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹೆಂಡತಿಯನ್ನು ಬಸ್ಸು ಹತ್ತಿಸಿ ಬೈಕಿನಲ್ಲಿ ಬರುತ್ತೇನೆಂದು ಹೇಳಿದ ಪತಿ ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ಬರಿಗೆಯಲ್ಲಿ ಬುಧವಾರ ನಡೆದಿದೆ. ಚಿಕ್ಕಮಗಳ... ಸಕ್ರೀಯ ರಾಜಕಾರಣಕ್ಕೆ ನ್ಯಾಯವಾದಿ ಪದ್ಮರಾಜ್ ಎಂಟ್ರಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಂಗಳೂರು(reporterkarnataka.com):ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಎಂದೇ ಬಿಂಬಿತವಾಗಿದ್ದ ಯುವ ನ್ಯಾಯವಾದಿ, ಸಾಮಾಜಿಕ ದುರೀಣ ಪದ್ಮರಾಜ್ ಆರ್. ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಆ ಮೂಲಕ ಪದ್ಮರಾಜ್ ಅವರು ನೇರವಾಗಿ ಕಾಂಗ್ರೆಸ್ ರಾಜಕಾರಣಕ್ಕೆ ಎಂಟ್ರಿ... ಬಣಕಲ್: ಕಾರು- ಸ್ಕೂಟರ್ ಡಿಕ್ಕಿ; ಸವಾರ ಗಂಭೀರ; ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 73 ರ ಚಕ್ ಮಕ್ಕಿಯಲ್ಲಿ ಕಾರು ಮತ್ತು ಸ್ಕೂಟಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನಿಗೆ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖ... ಶಾಸಕರ ಕಳ್ಳರಿದ್ದಾರೆ, ಕಾಂಗ್ರೆಸ್ 150 ಸ್ಥಾನ ಗೆಲ್ಲುವುದು ಅಗತ್ಯ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾವು 150 ಸ್ಥಾನಗಳಲ್ಲಿ ಗೆಲ್ಲುವುದು ಬಹಳ ಮುಖ್ಯ. ಒಂದೆರಡು ಶಾಸಕರ ಕಳ್ಳತನ ಮಾಡಿದ್ರೂ ಸುಭದ್ರ ಸರ್ಕಾರ ಉಳಿಸಲು ಸಾಧ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮ... ನಾನು ಎಲ್ಲೂ ಓಡಿ ಹೋಗಿಲ್ಲ, ಕಾಂಗ್ರೆಸಿಗರು ನನ್ನನ್ನು ಅಪಹರಿಸಿ ನಾಮಪತ್ರ ವಾಪಸ್ ಪಡೆಯುವಂತೆ ಮಾಡಿದ್ದಾರೆ: ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕು... ಮಂಗಳೂರು(reporterkarnataka.com): ನಾನು ಎಲ್ಲೂ ಓಡಿ ಹೋಗಿಲ್ಲ. ಜೆಡಿಎಸ್ ನಿಂದ ಮಂಗಳೂರು ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನನ್ನನ್ನು ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದೆ ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಅಲ್ತಾಫ... ಕಡೂರು: ಸಿಎಂ ಬೊಮ್ಮಾಯಿ ರೋಡ್ ಶೋಗೆ ಕಾದು ಸುಸ್ತಾದ ಜನಸ್ತೋಮ; ರಾತ್ರಿ ವೇಳೆ ರಸ್ತೆಯಲ್ಲಿ ಸಾಲು ಸಾಲು ಜನರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಗಮನಕ್ಕೆ ಭಾರೀ ಜನಸ್ತೋಮ ಕಾದು ನಿಂತಿದೆ. ಕಡೂರಿನಲ್ಲಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ರೋಡ್ ಶೋ ಆಯೋಜಿಸಲಾಗಿತ್ತು. ಇದಕ್ಕಾಗಿ ಭಾರೀ ... « Previous Page 1 …174 175 176 177 178 … 270 Next Page » ಜಾಹೀರಾತು