ಮಂಡ್ಯ: ಭೀಕರ ರಸ್ತೆ ಅಪಘಾತಕ್ಕೆ 4 ಮಂದಿ ಸ್ಥಳದಲ್ಲೇ ದಾರುಣ ಸಾವು; ಲಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಕಾರು ವೈಷ್ಣವಿ ರಾಮೇಗೌಡ ಮದ್ದೂರು ಮಂಡ್ಯ info.reporterkarnataka@gmail.com ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಪುರ ಗೇಟ್ ಬಳಿಯ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 4 ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಲಾರಿಯೊಂದಕ... ತರೀಕೆರೆ ಶಾಸಕರ ಅಭಿನಂದನಾ ಸಭೆಯಲ್ಲಿ ಗಲಭೆ: ಚಾಕು ಇರಿತ: ಯುವಕ ಸಾವು, ಇಬ್ಬರಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@mail.com ತರೀಕೆರೆಯ ನೂತನ ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ನಡೆದ ಗಲಾಟೆ ಯುವಕನೋರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಡೆ... ಒಡಿಶಾ: ಭೀಕರ ರೈಲು ದುರಂತದಲ್ಲಿ ಸತ್ತವರ ಸಂಖ್ಯೆ 233ಕ್ಕೆ ಏರಿಕೆ; ಇನ್ನಷ್ಟು ಸಾವಿನ ಭೀತಿ; 900ಕ್ಕೂ ಹೆಚ್ಚು ಮಂದಿಗೆ ಗಾಯ ಭುವನೇಶ್ವರ(reporterkarnataka.com): ಒಡಿಶಾದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಸತ್ತವರ ಸಂಖ್ಯೆ 233ಕ್ಕೆ ಏರಿದ್ದು, 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. Sandy ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ. ಇಲ್ಲಿನ ಬಾಲಾಸೋರ್ ಜಿಲ್ಲೆಯ... ಸೋಮೇಶ್ವರ ನೈತಿಕ ಪೊಲೀಸ್ ಗಿರಿ ಪ್ರಕರಣ: ಬಂಧಿತರ ಸಂಖ್ಯೆ 7ಕ್ಕೆ ಏರಿಕೆ; ಆರೋಪಿಗಳಲ್ಲಿ ಓರ್ವ ಅಪ್ರಾಪ್ತ ಬಾಲಕ!! ಮಂಗಳೂರು(reporterkarnataka.com): ಉಳ್ಳಾಲದ ಸೋಮೇಶ್ವರ ಬೀಚ್ ಗೆ ವಿದ್ಯಾರ್ಥಿನಿಯರ ಜತೆ ಬಂದ ಅನ್ಯಕೋಮಿನ ವಿದ್ಯಾರ್ಥಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 7ಕ್ಕೆ ಏರಿದೆ. ಬಂಧಿತರನ್ನು ಯತೀಶ್, ಸಚಿನ್, ಸುಹಾನ್, ಭವಿಷ್, ಜೀತು, ಅಖಿಲ್ ಮತ್ತು ಓರ್ವ ಅ... ಸೋಮೇಶ್ವರ ಬೀಚ್ ನೈತಿಕ ಪೊಲೀಸ್ ಗಿರಿ ಪ್ರಕರಣ: 4 ಮಂದಿ ಖಾಕಿ ವಶಕ್ಕೆ ಮಂಗಳೂರು(reporterkarnataka.com): ಪೊಲೀಸ್ ಇಲಾಖೆಗೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ಖಡಕ್ ಸೂಚನೆಯ ಬೆನ್ನಲ್ಲೇ ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ. ಉಳ್ಳಾಲದ ಸೋಮೇಶ್ವರ ಬೀಚ್ ಗೆ ವಿದ್ಯಾರ್ಥಿ ನಿಯರ ಜತೆ ಬಂದ ಅನ್ಯಕೋಮಿನ ವಿದ್ಯಾರ್ಥಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿದ್ದು, ಈ ಸ... ನ್ಯಾಯಕ್ಕಾಗಿ ಮಗು ಜತೆ ರಾತ್ರಿ 1 ಗಂಟೆ ವರೆಗೂ ಪೊಲೀಸ್ ಠಾಣೆಯಲ್ಲಿ ಧರಣಿ ಕೂತ ಮಹಿಳೆ!: ಕೊನೆಗೂ ಎಫ್ ಐಆರ್ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನ್ಯಾಯಕ್ಕಾಗಿ 4 ವರ್ಷದ ಮಗು ಜೊತೆ ರಾತ್ರಿ 1 ಗಂಟೆವರೆಗೂ ಸಂಸೆಯ ಮಹಿಳೆಯೊಬ್ಬರು ಕಳಸ ಪೊಲೀಸ್ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಧರಣಿ ಕುಳಿತ ಘಟನೆ ನಡೆದಿದೆ. ಯುವಕರ ಅಸಭ್ಯ ವರ್ತನೆ ಹಾಗೂ ಗಂಡನಿಗೆ ಜೀವ ಬೆದರಿಕೆ ಇದೆ ... ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಲು ಬಂದ ಸರಕಾರಿ ವೈದ್ಯರು ಫುಲ್ ಟೈಟ್!: ಆಪರೇಶನ್ ಥಿಯೇಟರ್ ಬೆಡ್ ನಲ್ಲೇ ರೆಸ್ಟ್!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಆಪರೇಶನ್ ಮಾಡಲು ಬಂದ ವೈದ್ಯರು ಕುಡಿದು ಟೈಟಾದ ಪರಿಣಾಮ ಆಪರೇಶನ್ ಥಿಯೇಟರ್ ನ ಬೆಡ್ ನಲ್ಲಿ ಮಲಗಿದ ಬೆಚ್ಚಿಬೀಳಿಸುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಕಳಸ ಸರ್ಕಾರಿ ಆಸ... ಕೋಟ್ಯಂತರ ರೂ. ವಂಚನೆ ಪ್ರಕರಣ: ಪ್ರಮುಖ ಆರೋಪಿ ಕದಂ ಬಂಧನ; ಮುಂಬೈ, ಮಂಗಳೂರು ಪೊಲೀಸರ ಜಂಟೀ ಕಾರ್ಯಾಚರಣೆ ಮಂಗಳೂರು(reporterkarnataka.com): ಸುಮಾರು 1.15 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರ ವಾಂಟೆಡ್ ಲಿಸ್ಟ್ ನಲ್ಲಿದ್ದ ಆರೋಪಿ ಕದಂ ಎಂಬತನನ್ನು ಮುಂಬೈನಲ್ಲಿ ಬಂಧಿಸಲಾಗಿದೆ. ಆರೋಪಿ ಬಂಧನಕ್ಕಾಗಿ ಮಂಗಳೂರಿನಿಂದ ಮುಂಬೈಗೆ ತೆರಳಿದ್ದ ಸಿಸಿಬಿ ಪೊಲೀಸರ ತಂಡ ಮುಂಬೈ ಕ್ರೈಂ ಬ್ರಾ... ದ.ಕ. ಜಿಲ್ಲೆಯಲ್ಲಿ ಎನ್ ಐಎ ದಾಳಿ: ಪುತ್ತೂರು ಕಾರ್ಯಾಚರಣೆಯಲ್ಲಿ 4 ಮಂದಿ ವಶಕ್ಕೆ? ಮಂಗಳೂರು(reporterkarnataka.com): ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಸಂಚಿಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಯ ಸುಮಾರು 16 ಕಡೆ ರಾಷ್ಟ್ರೀಯ ತನಿಖಾ ದಳ(ಎನ್ ಐಎ) ಬುಧವಾರ ಮುಂಜಾನೆ ದಾಳಿ ನಡೆಸಿದ್ದು, 4 ಮಂದಿಯನ್ನು ವಶಕ್ಕೆ ... ದ.ಕ. ಜಿಲ್ಲೆಯ ಸುಮಾರು16 ಕಡೆಗಳಲ್ಲಿ ಎನ್ ಐಎ ದಾಳಿ: ಬೆಳ್ಳಂಬೆಳಗೆ ಕಾರ್ಯಾಚರಣೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಯ ಸುಮಾರು 16 ಕಡೆ ರಾಷ್ಟ್ರೀಯ ತನಿಖಾ ದಳ(ಎನ್ ಐಎ) ದಾಳಿ ನಡೆಸಿದೆ. ಬುಧವಾರ ಬೆಳ್ಳಂಬೆಳಗೆ ನಡೆದ ಈ ದಾಳಿಯಲ್ಲಿ ಮನೆ, ಕಚೇರಿ ಕೂಡ ಸೇರಿದೆ. ವಿಧ್ವಂಸಕ ಕೃತ್ಯ, ಹವಾಲಾ ಹಣ ಸೇರಿದಂತೆ ಹಲವು ವಿಷಯಗಳ ಕುರಿತು ತನಿಖೆ ನಡೆಸಲು ದಾಳ... « Previous Page 1 …177 178 179 180 181 … 279 Next Page » ಜಾಹೀರಾತು