ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 412 ಕೋಟಿ ರೂ. ವೆಚ್ಚದಲ್ಲಿ ಅಗಲೀಕರಣ ಗಿರಿಧರ್ ಕೊಂಪುಳಿರ ಮಡಿಕೇರಿ info.repprterkarnataka@gmail.com ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ 275 lರ ಎರಡನೇ ಹಂತದ ಕಾಮಗಾರಿಗೆ ಅರಣ್ಯ ಇಲಾಖೆಯಿಂದ ಹಸಿರು ನಿಶಾನೆ ದೊರೆತಿದ್ದು, ಕಾಮಗಾರಿ ಆರಂಭವಾಗಲಿದೆ. 92.3 ಕಿಲೋಮೀಟರ್ ಉದ್ದದ ಈ 4-ಲೇನ್ ಹೆದ್ದಾರಿ ಯೋಜನೆಯು ಒಟ್ಟು 4126... ಉಡುಪಿ ಶ್ರೀಕೃಷ್ಣ ಮಠಕ್ಕೆ ನಟ, ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಭೇಟಿ: ‘ಅಭಿನವ ಕೃಷ್ಣದೇವರಾಯ’ ಬಿರುದು ಪ್ರದಾನ ಉಡುಪಿ(reporterkarnataka.com): ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಗೀತೋತ್ಸವ ಸಮಾರೋಪ ಸಮಾರಂಭದಲ್ಲಿ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ನಟ ಪವನ್ ಕಲ್ಯಾಣ್ ಪಾಲ್ಗೊಂಡಿದ್ದು, ಅವರಿಗೆ ಅಭಿನವ ಕೃಷ್ಣದೇವರಾಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕೃಷ್ಣದೇವರಾಯ ಆದರ್ಶ ರಾಜ್ಯ ನಿರ್ಮಾಣ ಮಾಡಿದ್ದರು. ಸನಾತ... ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಜ್ಞೆ •*ಡ್ರಗ್ಸ್ ಮುಕ್ತ ಕರ್ನಾಟಕ್ಕಾಗಿ ವಿಂಟೇಜ್ ಕಾರ್ ರ್ಯಾಲಿ ಉದ್ಘಾಟನೆ* ⦁*2 ವರ್ಷಗಳಲ್ಲಿ 300 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ* ಬೆಂಗಳೂರು(reporterkarnataka.com): ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕ... ಮೂವಿಂಗ್ ಬಾರ್? | ಕೆಎಸ್ಸಾರ್ಟಿಸಿ ಬಸ್ಸನ್ನೇ ಬಾರ್ ಮಾಡಿಕೊಂಡ ಯುವಕರು!: ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ರಾಜ್ಯದ ಮೂಲೆ ಮೂಲೆಗೆ ಪ್ರಯಾಣಿಕರನ್ನು ಹೊತ್ತು ಸಾಗುವ ಕೆಎಸ್ಆರ್ಟಿಸಿ ಬಸ್ ಮೇಲೆ ಗಂಭೀರ ಆರೋಪವೊಂದು ಕೇಳಿಬಂದಿದೆ. ಬಸ್ನಲ್ಲಿ ಪ್ರಯಾಣಿಕರು ಅಸಭ್ಯವಾಗಿ ವರ್ತಿಸಬಾರದು ಎನ್ನುವ ನಿಯಮ ಇದೆ. ಆದರೆ ಕೆಲ ಪುಂಡ ಯುವಕರು ಸರ್... ಗ್ಯಾರಂಟಿಗಳು ವ್ಯರ್ಥ ಎಂದವರಿಗೆ ಜನರೇ ಉತ್ತರ ಕೊಡಬೇಕು: ಹಾಸನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹಾಸನ(reporterkarnataka.com): ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್ ಸರ್ಕಾರ ಮಾತ್ರ ಕೊಟ್ಟ ಮಾತಿನಂತೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ... ಎರಡು ಗುಂಪುಗಳ ನಡುವೆ ಮಾರಾಮಾರಿ: ಕಾಂಗ್ರೆಸ್ ಗ್ರಾಪಂ ಸದಸ್ಯನ ಬರ್ಬರ ಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ಕಾಂಗ್ರೆಸ್ ಗ್ರಾಪಂ ಸದಸ್ಯನ ಬರ್ಬರ ಹತ್ಯೆ ಮಾಡಲಾಗಿದೆ. ಗಣೇಶ್ (38) ಮೃತ ದುರ್ದೈವಿಯಾಗಿದ್ದಾರೆ. ಮಚ್ಚಿನಿಂದ ಯುವಕರ ಗುಂಪೊಂದು ಈ ಕೃತ್ಯ ಎಸಗಿದೆ. ಎರಡು ಗುಂಪುಗಳ ... ಡಿವೈಡರ್ಗೆ ಕಾರು ಡಿಕ್ಕಿ: ಕುಟುಂಬವನ್ನು ಭೇಟಿ ಮಾಡಲು ಹೋಗುತ್ತಿದ್ದ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನ ಧಾರವಾಡ(reporterkarnataka.com): ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ರಸ್ತೆ ಅಪಘಾತದಲ್ಲಿ ಸಾವು ಕಂಡ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ವರದಿಯಾಗಿದೆ. ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣ ಮಾಡುತ್ತಿದ್ದ ಐ20 ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ... ಮಂಗಳೂರಲ್ಲಿ ವೃದ್ದ ದಂಪತಿಯ ಡಿಜಿಟಲ್ ಅರೆಸ್ಟ್ ಗೆ ಯತ್ನ: ಬ್ಯಾಂಕ್ ಮ್ಯಾನೇಜರ್ ಸಮಯ ಪ್ರಜ್ಞೆಯಿಂದ ಉಳೀತು 84 ಲಕ್ಷ ! ಮಂಗಳೂರು(reporterkarnataka.com): ಆನ್ ಲೈನ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಇಂದಿನ ಕಾಲದಲ್ಲಿ ಮತ್ತೊಂದು ವಂಚನೆ ಯತ್ನ ಪ್ರಕರಣ ಕಡಲನಗರಿ ಮಂಗಳೂರಿನಿಂದ ವರದಿಯಾಗಿದೆ. ಮಂಗಳೂರು ಹೊರವಲಯದ ಮುಲ್ಕಿ ಸಮೀಪದ ವೃದ್ದ ದಂಪತಿಯನ್ನು ಡಿಜಿಟಲ್ ಅರೆಸ್ಟ್ ಗೆ ಯತ್ನಿಸಲಾಗಿದೆ. ಆದರೆ ಬ್ಯಾಂಕ್ ಮ್ಯಾನೇಜರ... ರಷ್ಯಾ ಅಧ್ಯಕ್ಷರ ಭಾರತ ಭೇಟಿ: ಉಭಯ ದೇಶಗಳ ನಡುವೆ ವ್ಯಾಪಾರ ಕುರಿತು ಪುಟಿನ್- ಮೋದಿ ಮಾತುಕತೆ ನವದೆಹಲಿ(reporterkarnataka.com): ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿಕ್ ಭಾರತಕ್ಕೆ ಭೇಟಿ ನೀಡಿದ್ದು, ಉಭಯ ದೇಶಗಳ ನಡುವೆ ವ್ಯಾಪಾರ ಕುರಿತು ಮಾತುಕತೆ ನಡೆಸಿದ್ದಾರೆ. ಪುಟಿನ್ ಅವರು ಗುರುವಾರ ರಾತ್ರಿ ಹೊಸದಿಲ್ಲಿಗೆ ಆಗಮಿಸಿದ್ದು, ಭವ್ಯ ಸ್ವಾಗತ ಕೋರಲಾಯಿತು. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ... ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು ಎಂಬುದೇ ನಮ್ಮ ಸರ್ಕಾರದ ಉದ್ದೇಶ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ * *ಮಹಿಳಾ ನೌಕರರ ಸಮ್ಮೇಳನದಲ್ಲಿ ಸಚಿವರ ಹೇಳಿಕೆ* * *ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಮಹಿಳಾ ಪರ ಯೋಜನೆಗಳು ಜಾರಿ* ಬೆಂಗಳೂರು (reporterkarnataka.com): ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು, ಸ್ವಚ್ಛಂದವಾದ ಬದುಕನ್ನು ಕಟ್ಟಿಕೊಳ್ಳಬೇಕು ಎಂಬುದೇ ನಮ್ಮ ಸರ್ಕಾರದ ಹಾಗೂ ನನ್ನ ಉದ್ದೇಶ ಎಂ... « Previous Page 1 …16 17 18 19 20 … 286 Next Page » ಜಾಹೀರಾತು