ವಿಚಾರವಾದಿ ಪ್ರೊ. ನರೇಂದ್ರ ನಾಯಕರ ಅಂಗರಕ್ಷಕ ಭದ್ರತೆ ರದ್ದು: ಡಿವೈಎಫ್ಐ ಖಂಡನೆ ಮಂಗಳೂರು(reporterkarnataka.com): ವೈಜ್ಞಾನಿಕ ಮನೋಭಾವನೆ ಬೆಳೆಸುವ ನಿಟ್ಟಿನಲ್ಲಿ ಜನರಲ್ಲಿರುವ ಮೂಡನಂಬಿಕೆಗಳನ್ನು ಹೋಗಲಾಡಿಸಲು ನಿರಂತರ ಪವಾಡ ರಹಸ್ಯ ಬಯಲಿನಂತಹ ಕಾರ್ಯಕ್ರಮಗಳ ಮೂಲಕ ಜನರಲ್ಲಿ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸುತ್ತಿದ್ದ ಪ್ರೊ ನರೇಂದ್ರ ನಾಯಕ್ ಅವರಿಗೆ ನೀಡಿ ಅಂಗರಕ್ಷಕ ಭದ್ರತೆಯನ... ಮತ್ತೆ ಖಾಸಗಿ ಬಸ್ ಅಟ್ಟಹಾಸ: ಮಹಿಳೆ ಬಲಿ; ಇದು ರಸ್ತೆ ಭಯೋತ್ಪಾದನೆ ಅಲ್ವೇ? ಎನ್ನುವುದು ಜನರ ಪ್ರಶ್ನೆ; ಎಸಿಪಿಯವರೇ ದಯವಿಟ್ಟು ಉತ್ತರಿಸಿ ಮಂಗಳೂರು(reporterkarnataka.com): ಖಾಸಗಿ ಬಸ್ಸುಗಳ ಅಟ್ಟಹಾಸಕ್ಕೆ ಒಂದೇ ವಾರದಲ್ಲಿ ಒಂದೇ ಕಡೆ ಎರಡನೇ ಬಲಿ ನಡೆದಿದೆ. ರಸ್ತೆ ದಾಟುತ್ತಿದ್ದ ಮಹಿಳೆಯನ್ನು ಸಿಟಿ ಬಸ್ಸೊಂದು ಅಪೋಷಣ ಮಾಡಿದ ಘಟನೆ ನಗರದ ಬೆಂದೂರ್ ವೆಲ್ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ. ಕಂಕನಾಡಿ ಕಡೆಗೆ ಚಲಿಸುತ್ತಿದ್ದ ಸಿಟಿ ಬಸ್ ಬೆ... ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆ: ಮೇ 10ರಂದು ಒಂದೇ ಹಂತದಲ್ಲಿ ಮತದಾನ: 13ರಂದು ಮತ ಎಣಿಕೆ ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆಗೆ ಕೇಂದ್ರ ಚುನಾವಣೆ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಮೇ 10ರಂದು ಒಂದೇ ಹಂತದ ಚುನಾವಣೆ ನಡೆಯಲಿದೆ. ಮುಖ್ಯ ಚುನಾವಣಾ ಆಯುಕ್ತರು ಪತ್ರಿಕಾಗೋಷ್ಠಿಯಲ್ಲಿ ಚುನಾವಣೆ ದಿನಾಂಕ ಪ್ರಕಟಿಸಿದರು. ಮೇ 13 ರಂದು ಮತ ಎಣಿಕೆ ಪ್ರಕ್ರ... ಒಳಮೀಸಲಾತಿ ಕಡಿತ ಖಂಡಿಸಿ ಭಾರೀ ಪ್ರತಿಭಟನೆ: ಯಡಿಯೂರಪ್ಪರ ನಿವಾಸಕ್ಕೆ ಕಲ್ಲು ತೂರಾಟ; ಪೊಲೀಸರಿಂದ ಲಾಠಿ ಪ್ರಹಾರ ಶಿವಮೊಗ್ಗ(reporterkarnataka.com): ಬಂಜಾರ ಸಮುದಾಯದ ಒಳ ಮೀಸಲಾತಿ ಕಡಿತ ಖಂಡಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಉದ್ರಿಕ್ತ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ನಿ... ಚಿಕ್ಕಮಗಳೂರು: ಕಾರಿನಲ್ಲಿ ಬಿಜೆಪಿ ನಾಯಕ ಸಿ.ಟಿ. ರವಿ ಕ್ಯಾಲೆಂಡರ್, ಲಾಂಗ್, ಮದ್ಯ ಪತ್ತೆ: ಪೊಲೀಸ್ ವಶಕ್ಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್ ನಲ್ಲಿ ತಡ ರಾತ್ರಿ ಅಪಘಾತಕ್ಕೀಡಾದ ಕಾರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ಕ್ಯಾಲೆಂಡರ್, ಲಾಂಗ್, ಮದ್ಯ ಪತ್ತೆಯಾಗಿದೆ ಎಂದು ವರದಿಯಾಗಿದೆ. ಬ್ರೇಕ್... ಬಿಲ್ಲವರು ಹೆಚ್ಚಿನ ಸಂಖ್ಯೆಯಲ್ಲಿರುವ ಕ್ಷೇತ್ರಗಳಲ್ಲಿ ಟಿಕೆಟ್ ನಿರಾಕರಿಸಿದರೆ ಸ್ವತಂತ್ರ ಅಭ್ಯರ್ಥಿಗಳು ಕಣಕ್ಕೆ: ಡಾ. ಪ್ರಣವಾನಂದ ಸ್ವಾಮೀಜಿ... ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಿಕೆಟ್ ವಿತರಣೆಗೆ ಸಂಬಂಧಿಸಿದ ವಿಷಯ ಕಾಂಗ್ರೆಸ್ ಪಾಲಿಗೆ ಕಗ್ಗಂಟಾಗಿ ಪರಿಣಮಿಸಲಾರಂಭಿಸಿದೆ. ಬಿಲ್ಲವ ಸಮುದಾಯದ ಮತದಾರರು ಅತ್ಯಧಿಕ ಸಂಖ್ಯೆಯಲ್ಲಿರುವ ಕ್ಷೇತ್ರಗಳಲ್ಲಿ ಬಿಲ್ಲವ ಅಭ... ಅಹಿಂಸೆ, ತ್ಯಾಗ, ಶಾಂತಿಯ ಸಂಕೇತ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ: ಹರಿದು ಬರುತ್ತಿರುವ ಭಕ್ತಸಾಗರ ಹಾಸನ(reporterkarnataka.com): ಶ್ರವಣಬೆಳಗೊಳ ಜೈನ ಮಠದ ಸನಾತನ ಧರ್ಮಪೀಠದ ಪೀಠಾಧಿಪತಿ ಸ್ವಸ್ತಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ(73) ಜಿನೈಕ್ಯರಾಗಿದ್ದಾರೆ. ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಶ್ರವಣಬೆಳಗೊಳದ ಮಠದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಚಾರುಕೀರ್ತಿ ಭಟ್ಟಾರಕ... ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿ ಬಿದ್ದ ಲಾರಿ: ಸಂಚಾರ ಅಸ್ತವ್ಯಸ್ತ ಮಂಗಳೂರು(reporterkarnataka.com): ನಗರದ ಹೊರ ವಲಯದ ತೊಕ್ಕೊಟ್ಟು ಸಮೀಪದ ಕಲ್ಲಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ಭಾರಿ ಗಾತ್ರದ ಲಾರಿ ಉರುಳಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿದೆ. ಹೆದ್ದಾರಿಯಲ್ಲಿ ಅಡ್ಡಲಾಗಿ ಲಾರಿ ಉರುಳಿ ಬಿದ್ದು ಸುಗಮ ಸಂಚಾರಕ್ಕೆ ತಡೆಯುಂಟಾಯಿತು. ಸುಗ... ಕಾಗವಾಡ: ಮಹಿಳೆಗೆ ಹಲ್ಲೆ ನಡೆಸಿ ಮನೆಯಿಂದ ಚಿನ್ನಾಭರಣ ಕಳವು; ತಡರಾತ್ರಿ ನಡೆದ ದುಷ್ಕೃತ್ಯ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದಲ್ಲಿ ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಗಳ ತಂಡ ಹಲ್ಲೆ ಮಾಡಿ ಕಳುವು ಮಾಡಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಮಹಾರಾಷ್ಟ್ರ ಗಡಿ ಭಾಗದಲ್ಲಿ ಕಳ್ಳತನ ಪ್ರಕರಣ ಹೆಚ್ಚುತ್ತಿದ್ದು, ಮಹಿ... ಅಥಣಿ: ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ; ಪೊಲೀಸರಿಂದ ತನಿಖೆ ಶುರು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ಯುವಕನೊಬ್ಬನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ. ಆಕಾಶ ಮಹಾದೇವ ಮಿರ್ಜಿ(22) ಎಂಬ ವಿದ್ಯಾರ್ಥಿ ಯ ಶವ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಥಣ... « Previous Page 1 …178 179 180 181 182 … 270 Next Page » ಜಾಹೀರಾತು