ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿಗೆ 7 ಕೋಟಿ ರೂ. ವಂಚನೆ: ಪ್ರಖರ ಭಾಷಣಗಾರ್ತಿ ಚೈತ್ರಾ ಕುಂದಾಪುರ ಬಂಧನ ಉಡುಪಿ(reporterkarnataka.com): ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದುತ್ವದ ಪ್ರತಿಪಾದಕಿ, ಮಹಾನ್ ಭಾಷಣಗಾರ್ತಿ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬಯಿಯ ಉದ್ಯಮಿಯೊಬ್ಬರಿಗೆ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 7... ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಓರ್ವನ ಸೆರೆ; 2.17 ಲಕ್ಷ ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com):ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ದಸ್ತಗಿರಿ ಮಾಡಲಾಗಿದೆ. ... ಶಿವಮೊಗ್ಗ ಜಿಲ್ಲೆಯಾದ್ಯಂತ 241 ರೌಡಿಗಳ ಮನೆಗೆ ಪೊಲೀಸ್ ದಾಳಿ: ಏಕಕಾಲದಲ್ಲಿ ಭಾರಿ ಕಾರ್ಯಾಚರಣೆ ಶಿವಮೊಗ್ಗ(reporterkarnataka.com):ಶಿವಮೊಗ್ಗ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ವಿವಿಧ ಪೊಲೀಸ್ ತಂಡಗಳು 241 ರೌಡಿಗಳ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಸೋಮವಾರ ಬೆಳಗಿನ ಜಾವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ.ಕೆ. ನೇತೃತ್ವದಲ್ಲಿ ಶಿವಮೊಗ್ಗ ಎ ಉಪ ವಿಭಾಗದ ಡಿವೈಎಸ್ಪ... ಥಾಣೆ: 40ನೇ ಮಹಡಿಯಿಂದ ಲಿಫ್ಟ್ ಕುಸಿದು 7 ಮಂದಿ ಕಾರ್ಮಿಕರ ದಾರುಣ ಸಾವು ಮುಂಬೈ(reporterkarnataka.com): ಮಹಾರಾಷ್ಟ್ರ ಥಾಣೆಯಲ್ಲಿ ಲಿಫ್ಟ್ ವೊಂದು ಏಕಾಏಕಿ 40ನೇ ಮಹಡಿಯಿಂದ ಒಮ್ಮೆಲೆ ನೆಲ ಮಾಳಿಗೆಗೆ ಕುಸಿದು 7 ಮಂದಿ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಮೃತಪಟ್ಟವರನ್ನು ಮಹೇಂದ್ರ ಚೌಪಾಲ್ (32), ರೂಪೇಶ್ ಕುಮಾರ್ ದಾಸ್ (21), ಹರೂನ್ ಶೇಖ್ (47), ಮಿಥ್ಲೇಶ್ (35), ಕರಿದಾ... ಖಾಸಗಿ ಸಾರಿಗೆ ಒಕ್ಕೂಟದಿಂದ ನಾಳೆ ಬೆಂಗಳೂರು ಬಂದ್: ರಾಜ್ಯ ಸರಕಾರದಿಂದ ಹೆಚ್ಚುವರಿ ಬಸ್ ಸೇವೆ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ರಾಜ್ಯ ಸರಕಾರದ ವಿರುದ್ಧ ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದ ಸೆ.11ರ ಬೆಂಗಳೂರು ಬಂದ್ ಗೆ ಖಾಸಗಿ ಬಸ್, ಆಟೋ. ಕ್ಯಾಬ್ ಚಾಲಕರು ಬೆಂಬಲ ಸೂಚಿಸಿದ್ದು, ಈ ಮಧ್ಯೆ ಸಾರ್ವಜನಿಕರಿಗೆ ತೊಂದರೆ ಯಾಗದಂತೆ ಹೆಚ್ಚುವರಿ ಸರಕಾರಿ ಬಸ್ ಗಳನ್... ಎತ್ತಿನ ಗಾಡಿ ಸ್ಪರ್ಧೆ: ನೊಗ ತಲೆಗೆ ಬಡಿದು ಯುವಕ ಸ್ಥಳದಲ್ಲೇ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಎತ್ತಿನಗಾಡಿನ ಸ್ಪರ್ಧೆಯಲ್ಲಿ ನೊಗ ಬಡಿದು ಯುವಕನೊಬ್ಬ ಸ್ಥಳ ಸಾವನ್ನಪ್ಪಿದ ಘಟನೆ ಅಜ್ಜಂಪುರದಲ್ಲಿ ನಡೆದಿದೆ. ವೇಗವಾಗಿದ್ದ ಎತ್ತಿನ ಗಾಡಿ ನೊಗ ತಲೆಗೆ ಹೊಡೆದು ಭರತ್ (25) ಎಂಬವರು ಮೃತಪಟ್ಟ ದುರ್ದೈವಿ. ಸ್ಪರ್ಧೆಯ... ಕಾರು ಚಾಲಕನ ಹಠಾತ್ ಬ್ರೇಕ್ : ಜಪ್ಪಿನಮೊಗರು ಬಳಿ ಸರಣಿ ಅಪಘಾತ; ಚಾಲಕ ಅಪಾಯದಿಂದ ಪಾರು ಮಂಗಳೂರು(reporterkarnataka.com): ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನಮೊಗರು ಗ್ಯಾರೇಜ್ ಬಳಿ ಕಾರು ಚಾಲಕನೋರ್ವ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಸರಣಿ ಅಪಘಾತ ಸಂಭವಿಸಿದ ಘಟನೆ ಶನಿವಾರ ನಡೆದಿದೆ. ಕಾರು, ಲಾರಿ, ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಚಾಲಕನಿ... 6 ರಾಜ್ಯಗಳ 7 ಸ್ಥಾನಗಳಿಗೆ ಉಪ ಚುನಾವಣೆ: ಎನ್ ಡಿಎ 3, ಇಂಡಿಯಾ 4 ಸೀಟುಗಳಲ್ಲಿ ಗೆಲುವು ಹೊಸದಿಲ್ಲಿ(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಆಡಳಿತರೂಢ ಎನ್ ಡಿಎ ಹಾಗೂ ಪ್ರತಿ ಪಕ್ಷಗಳ ಮೈತ್ರಿಕೂಟ ಇಂಡಿಯಾ ಹಣಾಹಣಿಗೆ ಸಿದ್ಧತೆ ನಡೆಸುತ್ತಿದ್ದಂತೆ, 6 ರಾಜ್ಯಗಳ 7 ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ 4 ಸ್ಥಾನಗಳನ್ನು ಹಾಗೂ ಎನ್ ಡಿಎ 3 ಸ್ಥಾನಗಳನ್ನು... ಫಿಸಿಯೋಥೆರಪಿ ಜತೆಗೆ ಯೋಗ, ವ್ಯಾಯಾಮಕ್ಕೂ ಆದ್ಯತೆ ನೀಡಿ: ಮಂಗಳೂರಿನಲ್ಲಿ ರಾಜ್ಯಪಾಲ ಗೆಹ್ಲೋಟ್ ಕರೆ ಮಂಗಳೂರು(reporterkarnataka.com): ಯೋಗ ಮತ್ತು ವ್ಯಾಯಾಮವು ದೈಹಿಕ ಚಿಕಿತ್ಸೆಗೆ ನಿಕಟ ಸಂಬಂಧ ಹೊಂದಿದೆ. ಫಿಸಿಯೋಥೆರಪಿ, ಯೋಗ ಮತ್ತು ವ್ಯಾಯಾಮದ ಜೊತೆಗೆ ದೇಹದ ಅನೇಕ ಸಮಸ್ಯೆಗಳನ್ನು ಪರಿಹರಿಸಲು ಬಳಸಬಹುದು. ಅದಕ್ಕಾಗಿಯೇ ಫಿಸಿಯೋಥೆರಪಿ ಜತೆಗೆ ಯೋಗಕ್ಕೂ ಆದ್ಯತೆ ನೀಡಬೇಕು ಎಂದು ರಾಜ್ಯಪಾಲ ಥಾವರ್ ಚಂದ್... ಕಡಲನಗರಿಯಲ್ಲಿ ಕೃಷ್ಣಲೋಕ ಸೃಷ್ಟಿ: ಕದ್ರಿಯಲ್ಲಿ ಮೇಳೈಸಿದ ಕೇಶವ, ಅಚ್ಯುತ, ಮಾಧವ! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಅಲ್ಲಿ ಕೃಷ್ಣಲೋಕವೇ ಸೃಷ್ಟಿಯಾಗಿತ್ತು. ಎಲ್ಲಿ ನೋಡಿದರಲ್ಲಿ ಕೃಷ್ಣ ಪರಮಾತ್ಮನ ದರುಶನ. ಹಾಗೆಂತ ಕೇಶವ, ಅಚ್ಯುತ, ಮಾಧವರ ವಿಗ್ರಹ- ಮೂರ್ತಿಗಳ ದರ್ಶನವಲ್ಲ. ಓಡಾಡುವ ಪರಮಾತ್ಮರೇ ಅಲ್ಲಿ ಕಾಣಸಿಗುತ್ತಿದ್ದರು. ... « Previous Page 1 …182 183 184 185 186 … 301 Next Page » ಜಾಹೀರಾತು