ಪುತ್ತೂರು ಶಾಸಕರ ಆರೋಪದ ಬೆನ್ನಲ್ಲೇ ಮಹಾಲಿಂಗೇಶ್ವರ ದೇಗುಲದ ಬಾಕಿ ಮೊತ್ತ 25 ಸಾವಿರ ಪಾವತಿಸಿದ ಮಾಜಿ ಶಾಸಕ ಮಠಂದೂರು! ಪುತ್ತೂರು(reporterkarnataka.com): ಇಲ್ಲಿನ ಶ್ರೀ ಮಹಾಲಿಂಗೇಶ್ವರ ರಥೋತ್ಸವ ಸಂದರ್ಭದಲ್ಲಿ ಬ್ರಹ್ಮರಥ ಪೂಜೆಗೆ ರಶೀದಿ ಮಾಡಿಸಿ, ಪೂಜೆ ಪ್ರಸಾದ ಸ್ವೀಕರಿಸಿ 25 ಸಾವಿರ ರೂ. ಪಾವತಿಸದೆ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮಹಾಲಿಂಗೇಶ್ವರನಿಗೆ ವಂಚಿಸಿದ್ದಾರೆ ಎಂದು ಹಾಲಿ ಶಾಸಕ ಅಶೋಕ್ ಕುಮಾರ್ ರೈ ಅವರು ... ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ಅಪಘಾತ ವಿಮೆ: ಸಚಿವ ಈಶ್ವರ ಖಂಡ್ರೆ ಹೊರಗುತ್ತಿಗೆ ಮುಂಚೂಣಿ ಸಿಬ್ಬಂದಿಗೆ 20 ಲಕ್ಷ ವಿಮೆ ಬೆಂಗಳೂರು(reporterkarnataka.com): ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ 20 ಲಕ್ಷ ವಿಮಾ ಸೌಲಭ್ಯ ಕಲ್ಪಿಸಲು ಬ್ಯಾಂಕ್ ಆಫ್ ಬರೋಡಾದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡ... ಮಂಗಳೂರು ಪರಿಸರದಲ್ಲಿ ಮತ್ತೆ ಶಾಂತಿ ಕೆದುಕುವ ಪ್ರಯತ್ನ: ಸುರತ್ಕಲ್ ಬಳಿ ಇಬ್ಬರಿಗೆ ಚೂರಿ ಇರಿತ ಮಂಗಳೂರು(reporterKarnataka.com): ಸುರತ್ಕಲ್ ಸಮೀಪದ ಬಾರೊಂದರಲ್ಲಿ ಇಬ್ಬರ ಮೇಲೆ ತಂಡವೊಂದು ಚಾಕುವಿನಿಂದ ಇರಿದ ಘಟನೆ ನಡೆದಿದೆ. ಇದರೊಂದಿಗೆ ಶಾಂತವಾಗಿದ್ದ ಮಂಗಳೂರು ಪರಿಸರದಲ್ಲಿ ಮತ್ತೆ ಶಾಂತಿ ಕೆದಕುವ ಪ್ರಯತ್ನ ನಡೆದಿದೆ. ಕೃಷ್ಣಾಪುರದ ನಿವಾಸಿಗಳಾದ ನಿಜಾಮ್(23 ) ಹಾಗೂ ಮುರ್ಷಿದ್(18) ಇತರ ಇಬ್... ಚಿಕ್ಕಮಗಳೂರು: ಮಹಾ ಮಳೆಗೆ ಹಳಿಗೆ ಹಾನಿ; ರೈಲ್ವೆ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ info.reporterkarnataka@gmail.com ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮುಂದುವರಿದ ಭಾರೀ ಮಹಾಮಳೆಗೆ ರೈಲ್ವೆ ಹಳಿ ಕೊಚ್ಚಿ ಹೋಗಿದ್ದು, ಭಾರೀ ದುರಂತ ತಪ್ಪಿದೆ. ರಾತ್ರಿ ಸುರಿದ ಧಾರಾಕಾರ ಮಳೆಗೆ ಚಿಕ್ಕಮಗಳೂರು ತಾಲೂಕ... ರಾಜ್ಯದ ಈ 12 ನದಿಗಳ ನೀರು ಕುಡಿಯಬಾರದು!: ನೇತ್ರಾವತಿ ಬಿ ದರ್ಜೆ, ಕಾವೇರಿ ಸೇರಿದಂತೆ ಉಳಿದೆಲ್ಲವೂ ಸಿ ಮತ್ತು ಡಿ ದರ್ಜೆ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಕರ್ನಾಟಕದ 12 ಪ್ರಮುಖ ನದಿಗಳ ನೀರು ಕುಡಿಯಲು ಯೋಗ್ಯವಲ್ಲ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಮಾಡಿದೆ. ಕಾವೇರಿ, ಕೃಷ್ಣ, ಭೀಮಾ ನದಿಗಳು ಕಲುಷಿತಗೊಂಡು ಎ ದರ್ಜೆ ಗುಣಮಟ್ಟ ಕಳೆದುಕೊಂಡಿವೆ. ಕೈಗಾರಿಕಾ ರಾಸಾಯನಿಕಗಳು, ಆಮ್ಲ... ಶಬರಿಮಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ: 18 ಮೆಟ್ಟಿಲೇರಿದ ದೇಶದ ಪ್ರಥಮ ಪ್ರಜೆ ಪತ್ತನಂತಿಟ್ಟ(reporterkarnataka.com): ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಬೆಳಿಗ್ಗೆ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾಸ್ಥಳ ಶಬರಿಮಲೆಗೆ ಭೇಟಿ ನೀಡಿ ಶ್ರೀ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದರು. ಪಂಪಾಗೆ ಆಗಮಿಸಿದ ರಾಷ್ಟ್ರಪತಿ ಅವರು ಪವಿತ್ರ ನದಿಯಲ್ಲಿ ಧಾರ್ಮಿಕ ಸ್ನಾನ ಮಾಡಿದರು. ನಂತರ ಪಂ... ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮುಂದುವರಿದ ಮಳೆ: ಹಳ್ಳ ದಾಟುವಾಗ ಕೊಚ್ಚಿ ಹೋಗಿ ರೈತ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಮಲೆನಾಡು-ಬಯಲುಸೀಮೆಯಲ್ಲಿ ಮುಂದುವರಿದ ಮಳೆ ಅಬ್ಬರಕ್ಕೆ ಮತ್ತೊಂದು ಬಲಿಯಾಗಿದೆ. 2025ರ ಸಾಲಿನ ಮಳೆಗೆ ಕಾಫಿನಾಡಲ್ಲಿ ಇದು ಐದನೇ ಬಲಿಯಾಗಿದೆ. ಎಮ್ಮೆ ಮೇಯಿಸಲು ಹೋಗಿದ್ದ ರೈತ ಲಕ್ಷ್ಮಣ್ ಗೌಡ (45) ಎಂಬವರು... ಆರೆಸ್ಸೆಸ್, ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಯಾಕೆ ಲಾಠಿ, ಗನ್ ಟ್ರೈನಿಂಗ್ ಕೊಡ್ತಿಲ್ಲ?: ಶಾಸಕ ಮಂಜುನಾಥ ಭಂಡಾರಿ ಮಂಗಳೂರು(reporterkarnataka.com):“ಬಿಜೆಪಿಯವರಿಗೆ ಒಂದು ಪಾಕಿಸ್ತಾನ ಇನ್ನೊಂದು ಮುಸ್ಲಿಂ ಇವೆರಡು ಬಿಟ್ರೆ ಏನೂ ಗೊತ್ತಿಲ್ಲ. ಬಿಜೆಪಿ 10 ವರ್ಷಗಳಲ್ಲಿ ನಡೆಸಿರುವ ಆಡಳಿತದಲ್ಲಿ ಯಾವುದನ್ನು ಹಿಡ್ಕೊಂಡು ಮತ ಕೇಳಿದ್ರಿ? ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೆಸ್ಸೆಸ್ ಬಗ್ಗೆ ಮಾತಾಡಿದ್ರೆ ದೇಶದ್ರೋಹಿ ಪಟ್ಟ... ವಿರಾಜಪೇಟೆಯ ಪ್ರೇಯಸಿಯೊಂದಿಗೆ ಹೋಟೆಲ್ ರೂಂನಲ್ಲಿದ್ದ ಪುತ್ತೂರಿನ ಯುವಕ ಶವವಾಗಿ ಪತ್ತೆ: 8 ದಿನ ಜತೆಗಿದ್ದ ಪ್ರೇಮಿಗಳು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ತನ್ನ ಪ್ರೇಯಸಿಯ ಜೊತೆಗೆ ಬೆಂಗಳೂರಿನ ಹೋಟೆಲೊಂದರ ಕೊಠಡಿಯಲ್ಲಿ ಕಳೆದ 8 ದಿನಗಳಿಂದ ವಾಸವಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಮೃತನನ... ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ: ಭಕ್ತರ ಜಯ ಘೋಷದ ನಡುವೆ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ತಲಕಾವೇರಿ ದೇವಾಲಯದಲ್ಲಿ ಮಧ್ಯಾಹ್ನ 1.45 ನಿಮಿಷಕ್ಕೆ ಮಕರ ಲಗ್ನದಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ನಡೆಯಿತು. ಭಕ್ತರ ಜೈ ಜೈ ಮಾತಾ ಕಾವೇರಿ ಮಾತಾ ಘೋಷ ವಾಕ್ಯದ ನಡುವೆ, ಅರ್ಚಕ ವೃಂದದವರ ವೇದ ಪಟ್ಟಣ,... « Previous Page 1 …17 18 19 20 21 … 278 Next Page » ಜಾಹೀರಾತು