ಗಜಪಡೆ ದಾಂಧಲೆ: ತರೀಕೆರೆಯಲ್ಲಿ ಅಡಿಕೆ, ಬಾಳೆ ತೋಟ ನಾಶ; ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಡಾನೆಗಳ ದಾಂಧಲೆ ನಾಲ್ಕು ಎಕರೆ ಅಡಿಕೆ ಹಾಗೂ ಬಾಳೆ ನಾಶವಾದ ಘಟನೆ ತರೀಕೆರೆ ತಾಲೂಕಿನ ನಂದಿಬಟ್ಲು ಗ್ರಾಮದಲ್ಲಿ ನಡೆದಿದೆ. ಕಾಡಾನೆ ದಾಳಿಯಿಂದ ಬೆಳೆ ಕಳೆದುಕೊಂಡ ರೈತರು ಕಂಗೆಟ್ಟು ಹೋಗಿದ್ದಾರೆ. ಕಾಡಾನೆಗಳು ಹಿಂಡು-... ಅಥಣಿ ಪೊಲೀಸ್ ಠಾಣೆಯ ಎಎಸ್ ಐ ನೇಣಿಗೆ ಶರಣು: ಕಾರಣ ಇನ್ನೂ ನಿಗೂಢ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.ಕಾಂ ಬೆಳಗಾವಿ ಜಿಲ್ಲೆಯ ಅಥಣಿ ಪೊಲೀಸ್ ಠಾಣೆಯ ಎಎಸ್ಐ ನೇಣಿಗೆ ಶರಣಾಗಿರುವ ದುರ್ಘಟನೆ ನಡೆದಿದೆ. ಎಎಸ್ಐ ರಾಮಲಿಂಗ ನಾಯಕ್ (49) ನೇಣು ಹಾಕುವ ಮೂಲಕ ಸಾವಿಗೆ ಶರಣಾಗಿದ್ದಾರೆ. ಅಳಗವಾಡಿ ಗ್ರಾಮದ ಬೀರೇಶ್ವರ ದೇವಸ್ಥಾನದ ಪಕ್ಕ ಬೈಕ್... ಕಾಂಗ್ರೆಸ್ ಸೋಲಿಸಲು ಕಾಂಗ್ರೆಸಿಗರೇ ಸಾಕು: ಮೂಡಿಗೆರೆ ಕೈ ಪಾಳಯದಲ್ಲಿ ಅಸಮಾಧಾನ ಸ್ಫೋಟ ಚಿಕ್ಕಮಗಳೂರು(reporterkarnataka.com): ಮೂಡಿಗೆರೆ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಸಮ್ಮುಖದಲ್ಲೇ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ಕೂಗಾಟ, ಗದ್ದಲ ಎಲ್ಲವೂ ನಡೆದಿದೆ. ಕಾಂಗ್ರೆಸ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ಪ್ರತಿಭಟನೆ ನಡೆಸಿದ್ದಾರೆ. ... ಜೈಲಿನಲ್ಲಿ ಅಕ್ರಮ ಚಟುವಟಿಕೆಗಳಿಗೆ ಆಸ್ಪದ ನೀಡಿದರೆ ಕಠಿಣ ಕ್ರಮ: ಬೆಳಗಾವಿ ಕೇಂದ್ರ ಕಾರಾಗೃಹಕ್ಕೆ ಹಠಾತ್ ಭೇಟಿ ನೀಡಿದ ಗೃಹ ಸಚಿವರ ಎಚ್ಚರಿಕೆ ಬೆಳಗಾವಿ(reporterkarnataka.com): ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆಗಳಿಗೆ ಆಸ್ಪದ ನೀಡುವ ಜೈಲು ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಕೇಂದ್ರ ಕಾರಾಗೃಹವಾದ ಹಿಂಡಲಗಾ ಜೈಲಿಗೆ ಹಠಾತ್ ಭೇಟಿ ನೀಡಿದ ... ಹಾವೇರಿ: ಭೀಕರ ರಸ್ತೆ ಅಪಘಾತಕ್ಕೆ ಕಾಸರಗೋಡಿನ ಇಬ್ಬರು ಸ್ಥಳದಲ್ಲೇ ಸಾವು; 4 ಮಂದಿಗೆ ಗಾಯ ಹಾವೇರಿ(reporterkarnataka.com): ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೆಳಗಲಪೇಟೆ ಬಳಿ ನಡೆದ ಭೀಕರ ರಸ್ತೆ ಅಪಘಾತ ದಲ್ಲಿ ಕಾಸರಗೋಡಿನ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ಸಿಗೆ ಹಿಂಭಾಗದಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದರ ಪೈಕಿ ಇಬ್ಬರು ಸ್ಥಳದಲ... ಮುಡಿಪು: ಕಾರು ಅಪಘಾತಕ್ಕೆ 8ನೇ ತರಗತಿ ವಿದ್ಯಾರ್ಥಿ ಸಾವು; ಅತಿವೇಗವೇ ದುರಂತಕ್ಕೆ ಕಾರಣ? ಉಳ್ಳಾಲ(reporterkarnataka.com): ರಸ್ತೆ ಬದಿ ನಿಂತಿದ್ದ 8ನೇ ತರಗತಿ ವಿದ್ಯಾರ್ಥಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ಮುಡಿಪುನಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಬೋಳಿಯಾರು ಭಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ ಕಾರ... ಜೀವಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು!: ಬಸ್ಸಿನ ಬಾಗಿಲಲ್ಲೇ ನೇತಾಡಿ ಪ್ರಯಾಣಿಸುವ ಹೆಣ್ಮಕ್ಕಳು; ಅಥಣಿ ಶಾಸಕರೇ ಏನು ಮಾಡುತ್ತಿದ್ದೀರಿ? ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಈ ದೃಶ್ಯ ನೋಡಿದ್ರೆ ಮೈ ಜುಮ್ ಅನ್ನುತ್ತೆ. ಸ್ವಲ್ಪ ಯಾಮಾರಿದ್ರೂ ಜೀವಕ್ಕೆ ಆಪಾಯ. ನಿಜಕ್ಕೂ ರಾಜ್ಯ ಸರ್ಕಾರವೇ ಮುಜುಗೂರ ಪಡುವಂತ ವಿಷಯ ಇದು. ಇದೆಲ್ಲ ಕಂಡು ಬರುವುದು ಬೆಳಗಾವಿ ಜಿಲ್ಲೆಯ ಅಥಣಿ ಎಂಬ ಸಣ್ಣ ಪಟ್ಟಣದಲ್ಲಿ. ಇಲ್... ಕೊಣಾಜೆ ಪೊಲೀಸರ ಭಾರೀ ಕಾರ್ಯಾಚರಣೆ: 3 ಲಕ್ಷ ರೂ. ಮೌಲ್ಯದ ಗಾಂಜಾ ವಶ; 4 ಮಂದಿ ಬಂಧನ ಮಂಗಳೂರು(reporterkarnataka.com): ಬೆಂಗಳೂರಿನಿಂದ ಕೇರಳಕ್ಕೆ ಸಾಗಿಸುತ್ತಿದ್ದ ಸುಮಾರು 3 ಲಕ್ಷ ಮೌಲ್ಯದ ಗಾಂಜಾವನ್ನು ಕೊಣಾಜೆ ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಕೊಣಾಜೆ ಪೊಲೀಸರು ಚೇಳೂರು ಚೆಕ್ ಪೋಸ್ಟ್ ನಲ್ಲಿ ಅಡ್ಡಗಟ್ಟಿ ಈ ಕಾರ್ಯಾಚರಣೆ ನಡೆಸಿ ಆರೋಪಿಗಳನ... ಕಾಟಿಪಳ್ಳ ಅಂಗಡಿ ಮಾಲೀಕನ ಕೊಲೆ ಪ್ರಕರಣ: 3 ಮಂದಿ ಆರೋಪಿಗಳ ಬಂಧನ ಸುರತ್ಕಲ್(reporter Karnataka.com): ಕಾಟಿಪಳ್ಳದ ಅಂಗಡಿ ಮಾಲೀಕ ಜಲೀಲ್ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದು, ಆರೋಪಿಗಳನ್ನು ನ್ಯಾಯಾಲಯ 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಬಂಧಿತ ಆರೋಪಿಗಳನ್ನು ಶೈಲೇಶ್ ಪೂಜಾರಿ ಅಲಿಯಾಸ್ ಶೈಲು (21), ಸುವಿನ್ ಕಾಂಚನ್ (25) ಮ... ಕಾಟಿಪಳ್ಳ ಕೊಲೆ ಪ್ರಕರಣ: ಕಮಿಷನರೇಟ್ ವ್ಯಾಪ್ತಿಯ 4 ಪೊಲೀಸ್ ಠಾಣೆ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ ಮಂಗಳೂರು(reporter Karnataka.com): ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ನಾಲ್ಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ಭಾನುವಾರ ಬೆಳಿಗ್ಗೆ 6 ಗಂಟ... « Previous Page 1 …188 189 190 191 192 … 270 Next Page » ಜಾಹೀರಾತು