ನಂತೂರು ಸರ್ಕಲ್: ಸ್ಕೂಟರ್ ಗೆ ಟಿಪ್ಪರ್ ಡಿಕ್ಕಿ; ತಂದೆ- ಮಗಳು ಸ್ಥಳದಲ್ಲೇ ದಾರುಣ ಸಾವು; ಚಾಲಕನ ಥಳಿಸಿದ ಸಾರ್ವಜನಿಕರು ಮಂಗಳೂರು(reporterkarnataka.com): ಸ್ಕೂಟರಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ತಂದೆ- ಮಗಳು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಗರದ ನಂತೂರು ವೃತ್ತದ ಬಳಿ ಶನಿವಾರ ನಡು ಮಧ್ಯಾಹ್ನ ನಡೆದಿದೆ. ಮೃತರನ್ನು ಬಲ್ಮಠದ ಸ್ಯಾಮುವೆಲ್ ಜೇಸುದಾಸ್ ಹಾಗೂ ಅವರ ಪುತ್ರಿ ಎಂದು ಗುರುತಿಸಲಾಗಿದೆ. ಸ್... ಹೆಬ್ರಿ: ಮಾನಸಿಕ ಖಿನ್ನತೆಯಿಂದ ವೃದ್ಧ ಮಹಿಳೆ ನೇಣಿಗೆ ಶರಣು ಕಾರ್ಕಳ(reporterkarnataka.com): ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ವೃದ್ಧೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಮಲ ಶೆಡ್ತಿ (86) ಆತ್ಮಹತ್ಯೆ ಶರಣಾದವರು. ಕಮಲ ಶೆಡ್ತಿ ಕಳೆದ 15 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ನೀಡ... ಉಪ್ಪಿನಂಗಡಿ: ಬಾಲಕಿಯ ಅತ್ಯಾಚಾರ ಯತ್ನ; ಇಬ್ಬರು ಆರೋಪಿಗಳ ಬಂಧನ, ಪೋಕ್ಸೋ ದಾಖಲು ಪುತ್ತೂರು(reporterkarnataka.com): ಮನೆಗೆ ನುಗ್ಗಿ ಬಾಲಕಿಯೋರ್ವಳನ್ನು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕೊಯಿಲ ಗ್ರಾಮದ ನಿವಾಸಿಗಳಾದ ಹಸೈನಾರ್ (24) ಹಾ... ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಕಾರು ಕಾರ್ಕಳ(reporterkarnataka.com): ನಾರಾವಿಯಿಂದ ಕಾರ್ಕಳ ದಾಚೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ಕಾರ್ಕಳ ತಾಲೂಕಿನ ಬಜಗೋಳಿ ಸಮೀಪದ ಪಾಜೆಗುಡ್ಡೆ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಉಡುಪಿ ವ್ಯಕ್ತಿ ಯೋರ್ವರಿಗೆ ಸೇರಿದ ಕಾರಾಗಿ... ಕಲ್ಲಡ್ಕ ಖಾಸಗಿ ಕಾಲೇಜಿನ ಪಿಯು ವಿದ್ಯಾರ್ಥಿನಿ ನೇಣಿಗೆ ಶರಣು: ಕಾಲೇಜಿಗೆ ಹೊರಟವಳು ಮನೆಗೆ ಹಿಂತಿರುಗಿ ಆತ್ಮಹತ್ಯೆ ಬಂಟ್ವಾಳ(reporterkarnataka.com): ಕಲ್ಲಡ್ಕದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ವೈಷ್ಣವಿ(18) ಎಂದು ಗುರುತಿಸಲಾಗಿದೆ. ಈಕೆ ಬಾಳ್ತಿ... ಹಾಸ್ಟೆಲ್ ನಲ್ಲಿ ಪಿಯು ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಸಿಬ್ಬಂದಿಗಳ ನಿರ್ಲಕ್ಷ್ಯ ಕಾರಣ; ಹೆತ್ತವರ ಆರೋಪ ದಾವಣಗೆರೆ(reporterkarnataka.com): ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಸಮಾಜ ಕಲ್ಯಾಣ ಇಲಾಖೆ ನಡೆಸುವ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ನಲ್ಲಿ ನೇಣು ಬೀಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ದಾರುಣ ಘಟನೆ ಹರಿಹರ ಸಮೀಪ ನಡೆದಿದೆ. ಡಾ. ಬಿಆರ್ ಅಂಬ... ಮೀಸಲು ಅರಣ್ಯದಲ್ಲಿ ಬಂದೂಕಿನ ಖಾಲಿ ಕಾಟ್ರೆಜ್ ಗಳು ಪತ್ತೆ: ಪ್ರಾಣಿಗಳ ಶಿಕಾರಿ ನಡೆದಿತ್ತೇ ಇಲ್ಲಿ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಾರಗೋಡು-ತತ್ಕೋಳ ಮೀಸಲು ಅರಣ್ಯದ ರಸ್ತೆಯಲ್ಲಿ ಫೈರಿಂಗ್ ಆದ ಬಂದೂಕಿನ ಖಾಲಿ ಕಾಟ್ರೆಜ್ ಗಳು ಪತ್ತೆಯಾಗಿದೆ. 60ಕ್ಕೂ ಹೆಚ್ಚು ಖಾಲಿ ಕಾಟ್ರೆಜ್ ಗಳು ಕಂಡು ಬಂದಿವೆ. ವಗೇರ್ ನಿಂದ ಕನ್ನಗದ್ದೆಗೆ ಸಂಪರ್ಕ ಕಲ್ಪಿಸುವ ರಸ... ಚಾರ್ಮಾಡಿ ಘಾಟಿ: 3 ದಿನದಿಂದ ಹೊತ್ತಿ ಉರಿಯುತ್ತಿರುವ ಅರಣ್ಯ; ಬದುಕುಳಿಯಲು ನಾಡಿಗೆ ಬಂದ ಕಾಳಿಂಗ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಮೀಸಲು ಅರಣ್ಯದ ವ್ಯಾಪ್ತಿಗೆ ಸೇರುವ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶ ಕಳೆದ ಮೂರು ದಿನಗಳಿಂದ ನಿರಂತರವಾಗಿ ಹೊತ್ತಿ ಉರಿಯುತ್ತಿದೆ. ಚಾರ್ಮಾಡಿಯ ದಟ್ಟಕಾನನದಲ್ಲಿದ್ದ ಆಶ್ರಯ ಪಡೆದುಕೊ... ಚಾರ್ಮಾಡಿ ಘಾಟ್ನಲ್ಲಿ ಕಾಡ್ಗಿಚ್ಚು: ಹತ್ತಾರು ಎಕರೆ ಅರಣ್ಯ ಸಂಪತ್ತು ಬೆಂಕಿಗಾಹುತಿ; ರಸ್ತೆ ಬದಿಯಲ್ಲೇ ಧಗಧಗ ಬೆಂಕಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟ್ನ ಬಿದಿರುತಳ ಸಮೀಪ ಅರಣ್ಯದಲ್ಲಿ ಕಾಡ್ಗಿಚ್ಚಿನಿಂದಾಗಿ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ. ಅರಣ್ಯದ ನಡುವೆ ಹಾದು ಹೋಗಿರುವ ರಸ್ತೆ ಬದಿಯಲ್ಲೇ ಬೆಂಕಿ ಧಗಧಗಿಸಿ ಉರಿಯುತ್ತಿದ್ದು ಬಿರುಬಿಸಿಲಿ... ಕಾರು- ಕ್ರೂಸರ್ ಡಿಕ್ಕಿ: ಪ್ರವಾಸಕ್ಕೆ ಆಗಮಿಸಿದ ಕಲಬುರಗಿಯ 10 ಮಂದಿ ವಿದ್ಯಾರ್ಥಿ ಗಳಿಗೆ ತೀವ್ರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ಕಾರು ಮತ್ತು ಕ್ರೂಸರ್ ನಡುವೆ ನಡೆದ ಅಪಘಾತದಲ್ಲಿ 10 ಮಂದಿ ವಿದ್ಯಾರ್ಥಿಗಳು ತೀವ್ರ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಶಾಲಾ ವಿದ್ಯಾರ್ಥಿಗಳಿದ್ದ ಕ್ರೂಸರ್ ಪಲ್ಟಿಯಾಗಿದ... « Previous Page 1 …188 189 190 191 192 … 279 Next Page » ಜಾಹೀರಾತು