ಲೈಸೆನ್ಸ್ ಇಲ್ಲದ ಗನ್ ಪತ್ತೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯಿಂದ ಯುವಕನ ಬಂಧನ ಮಂಗಳೂರು(reporterkarnataka.com): ಅಕ್ರಮ ಗನ್ ಹೊಂದಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಭದ್ರತಾ ಸಿಬಂದಿ ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ಮೂಲದ ರೆನಾಲ್ಡ್ ಡಿಸೋಜ(24) ಎಂದು ಗುರುತಿಸಲಾಗಿದೆ.... ಮಂಗಳೂರಿಗೆ ರಾಜ್ಯಪಾಲ ಗೆಹಲೋಟ್ ಭೇಟಿ: ಧರ್ಮಸ್ಥಳಕ್ಕೆ ಪಯಣ; ನಾಳೆ ಉಡುಪಿ ಕೃಷ್ಣ ಮಠಕ್ಕೆ ಮಂಗಳೂರು(reporterkarnataka.com): ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಇಂದು ಕಡಲನಗರಿ ಮಂಗಳೂರಿಗೆ ಭೇಟಿ ನೀಡಿದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಜಿಲ್ಲಾಡಳಿತ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ... ನಂಬಿಕೆಗೂ ದ್ರೋಹ, ಚಾರ್ಮಾಡಿಗೂ ಸೂತಕ: ಕೆಲಸಕ್ಕೆಂದು ಕರೆದೊಯ್ದು ಜೊತೆಗಾರರಿಂದಲೇ ಅಮಾನುಷ ಕೊಲೆ ಆರೋಪಿ -ಕೃಷ್ಣೆ ಗೌಡ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮನೆಯಲ್ಲಿದ್ದ ವ್ಯಕ್ತಿಯನ್ನ ಕೆಲಸಕ್ಕೆಂದು ಕರೆದುಕೊಂಡು ಹೋಗಿ ಜೊತೆ ಹೋದವರೇ ಕೊಂದು ಕಾಡಿನ ಮಧ್ಯೆ ಹೂತು ಹಾಕಿರುವ ಅಮಾನುಷ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಿದರುತಳ... ಪಂಚಾಯತ್ ಅಧ್ಯಕ್ಷರ ಮೇಲೆ ಪಿಡಿಒ ಹಲ್ಲೆ ಆರೋಪ ; ಪಂಚಾಯತ್ ಸದಸ್ಯರಿಂದ ಪ್ರತಿಭಟನೆ ಮಂಗಳೂರು ತಾಲೂಕಿನ ಕಂದಾವರ ಪಂಚಾಯತ್ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಂಚಾಯತ್ ಅಧ್ಯಕ್ಷ ಉಮೇಶ್ ಮೂಲ್ಯ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ನೆಲೆಯಲ್ಲಿ ಪಂಚಾಯತ್ ಸದಸ್ಯರು ಪಂಚಾಯತ್ ಕಚೇರಿಯ ಮುಂಭಾಗ ಪಿಡಿಒ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ... ಉಡುಪಿ: ಸಿ.ಎಸ್.ಐ ಜುಬಿಲಿ ದೇವಾಲಯದ ಹಂಚು ತೆಗೆದು ಒಳಪ್ರವೇಶಿಸಿದ ಚೋರರು; ನಗದು ಕಳವು ಉಡುಪಿ(reporterkarnataka.com): ಉಡುಪಿ ತಾಲೂಕು ೭೬-ಬಡಗುಬೆಟ್ಟು ಗ್ರಾಮದ ಮಿಶನ್ ಕಂಪೌಂಡ್ ಸಿ.ಎಸ್.ಐ ಜುಬಿಲಿ ದೇವಾಲಯದ ಹಂಚುಗಳನ್ನು ತೆಗೆದು ಒಳಪ್ರವೇಶಿಸಿ, ದೇವಾಲಯದಲ್ಲಿದ್ದ ನಗದು ರೂ. ೯,೫೦೦/- ಹಾಗೂ ೧೦೦೦೦ ಮೌಲ್ಯದ ಟ್ಯಾಬ್ ಅನ್ನು ಕಳವು ಮಾಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾ... ಒಮಿಕ್ರಾನ್ ಭೀತಿ: ರಾಜ್ಯಕ್ಕೆ ಕೇರಳದಿಂದ RTPCR ನೆಗೆಟಿವ್ ರಿಪೋರ್ಟ್ ಕಡ್ಡಾಯ; ದ.ಕ.ದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮತ್ತೆ ಕೊರೊನ ಏರಿಕೆ ಹಿನ್ನೆಲೆ ಹಾಗೂ ಕೇರಳದಲ್ಲಿ ಕೊರೋನಾತಂಕ ವಾತಾವರಣವಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅಲರ್ಟ್ ಆಗಿರುವಂತೆ ಸರ್ಕಾರ ಸೂಚನೆ ನೀಡಿದೆ. ಜಿಲ್ಲೆಗೆ ಕೋವಿಡ್ ಭೀತಿ ಎದುರಾಗದಂತೆ ತಡೆಯುವಲ್ಲಿ ಮೂರನೇ ಅಲೆ ನಿಯಂತ್ರಿಸ... ಬಾಳೂರು: ಅಪ್ರಾಪ್ತ ಬಾಲಕಿ ಮೇಲೆ ಕಾಮಾಂಧನ ಅತ್ಯಾಚಾರ: ಆರೋಪಿ ಬಂಧನ; ಪೋಕ್ಸೋ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com 16ರ ಹರೆಯದ ಅಪ್ರಾಪ್ತ ಬಾಲಕಿ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಮಾಳಿಂಗನಾಡು ಗ್ರಾಮದಲ್ಲಿ ನಡೆದಿದೆ. ಸುದೀಪ್ (20) ಯುವಕ ಅತ್ಯಾಚಾ... ಹೆಬ್ರಿಯ ಶಿವಪುರ ಹೊಳೆ: ಈಜಲು ಹೋದ 3 ಮಂದಿ ವಿದ್ಯಾರ್ಥಿಗಳು ದಾರುಣ ಸಾವು ಹೆಬ್ರಿ(reporterkarnataka.com): ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳು ಗುಡ್ಡೆ ಸಮೀಪದ ಭಟ್ರಾಡಿಯ ಹೊಳೆಯಲ್ಲಿ ಈಜಲು ಹೋದ ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಮೃತರನ್ನು ಸುದರ್ಶನ್ 16,... ಕಾರ್ಕಳ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು ಕಾರ್ಕಳ(reporterkarnataka.com): ಬುಧವಾರ ರಾತ್ರಿ ಕಾರ್ಕಳ ಕುಕ್ಕುಂದೂರು ಗ್ರಾಮದ ದುರ್ಗಾನಗರ ಅಶ್ವಥ ಕಟ್ಟೆ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದ್ದಾರೆ. ಮೃತರನ್ನು ಮಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ರಫೀಕ್ ನಿನ್ನೆ ರಾತ... ಉಡುಪಿ ಜುವೆಲ್ಲರಿಯಿಂದ 3 ಲಕ್ಷ ಮೌಲ್ಯದ ಚಿನ್ನದ ಬಳೆ ಕಳವು: ಗ್ರಾಹಕರ ಸೋಗಿನಲ್ಲಿ ಬಂದ ಆ ಮಹಿಳೆಯರು ಮಾಡಿದ್ದೇನು? ಉಡುಪಿ(reporterkarnataka.com): ಸೇಲ್ಸ್ ಮೆನ್ ನ ಗಮನ ಬೇರೆಡೆಗೆ ಸೆಳೆದು ಇಬ್ಬರು ಮಹಿಳೆಯರು ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನದ ಬಳೆಗಳನ್ನು ಕಳವು ಮಾಡಿರುವ ಘಟನೆ ಉಡುಪಿಯ ಸುಲ್ತಾನ್ ಡೈಮಂಡ್ & ಗೋಲ್ಡ್ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ನಡೆದಿದೆ. ನ.23ರಂದು ಸಂಜೆ 6.15ರ ಸುಮಾರಿಗೆ ಉಡ... « Previous Page 1 …189 190 191 192 193 … 227 Next Page » ಜಾಹೀರಾತು