ಜಾತ್ರೆಗೆ ಬಂದ ಯುವಕರ ಮೇಲೆ ಚೂರಿ ದಾಳಿ: ಓರ್ವ ಸಾವು; ಇನ್ನೊಬ್ಬ ಗಂಭೀರ ಗಾಯ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಕೊಕಟನೂರ ಯಲ್ಲಮ್ಮದೇವಿ ಜಾತ್ರೆಗೆ ಆಗಮಿಸಿದ್ದ ಇಬ್ಬರ ಮೇಲೆ ಅಪರಿಚಿತ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆಗೈದಿದ್ದರಿಂದ ಓರ್ವ ಸಾವಿಗೀಡಾಗಿ, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮಂಗಳವಾರ ಸಂಭವಿಸಿದೆ. ಅಥಣಿ... ಕಾರ್ಕಳದ ಎಣ್ಣೆಹೊಳೆ: ರಿಪೇರಿ ವೇಳೆ ಏಕಾಏಕಿ ಬೆಂಕಿಗೆ ಅಹುತಿಯಾದ ಸ್ಕೂಟಿ ಕಾರ್ಕಳ(reporterkarnataka.com): ಸ್ಕೂಟಿಯೊಂದು ಬೆಂಕಿಗೆ ಅಹುತಿಯಾದ ಘಟನೆ ಕಾರ್ಕಳ ತಾಲೂಕಿನ ಎಣ್ಣೆಹೊಳೆ ಸೇತುವೆ ಬಳಿ ಇಂದು ನಡೆದಿದೆ. ಕಾರ್ಕಳದ ವ್ಯಕ್ತಿ ಯೊಬ್ಬರಿಗೆ ಸೇರಿದ ಸ್ಕೂಟಿಯಾಗಿದ್ದು ಚಲಿಸುತ್ತಿದ್ದ ವೇಳೆ ಆಫ್ ಆಗಿತ್ತು. ಆದರೆ ರಿಪೇರಿ ಮಾಡುವ ಸಂದರ್ಭದಲ್ಲಿ ಏಕಾಏಕಿ ಬೆಂಕಿ... ಶೃಂಗೇರಿ ಶಾಸಕರ ವಿರುದ್ಧ ಲೋಕಾಯುಕ್ತ ದೂರು ಐದೇ ದಿನದಲ್ಲಿ ವಾಪಸ್: ದೂರುದಾರರಿಗೆ ಆಮಿಷೆ ಆರೋಪ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಅವರ ವಿರುದ್ಧ ಲೋಕಾಯುಕ್ತಕ್ಕೆ ನೀಡಿದ ದೂರನ್ನು ಐದೇ ದಿನದಲ್ಲಿ ದೂರುದಾರ ವಾಪಸ್ ಪಡೆದಿರುವುದು ಹಲವು ಸಂಶಯಗಳಿಗೆ ಎಡೆಮಾಡಿ ಕೊಟ್ಟಿದೆ. ದೂರುದಾರರಿಗೆ ಆಮಿಷೆಯೊಡ್ಡಿ ದೂರು ವಾಪಸ್ ಪಡೆಯ... ಚಿಕ್ಕಮಗಳೂರು: ಕೆರೆ ದಾಟುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ತಾಯಿ- ಮಗಳು ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಕೆರೆ ದಾಟುವಾಗ ಮುಳುಗಿ ತಾಯಿ ಮಗಳು ಮುಳುಗಿ ಸಾವಪ್ಪಿದ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಬೆಳವಾಡಿ ಸಮೀಪ ನಡೆದಿದೆ. ಶೋಭಾ (40) ಹಾಗೂ ವರ್ಷಾ(8) ಮೃತ ದುರ್ದೈವಿಗಳು. ಚಿಕ್ಕಮಗಳೂರು ತಾಲೂಕಿನ ವಡ್ಡರಹಳ್ಳಿ ಕೆರ... ಬಲಿಗಾಗಿ ಕಾಯುತ್ತಿವೆ ಮೃತ್ಯುಕೂಪಗಳು!: ಸ್ಮಾರ್ಟ್ ಸಿಟಿಯಲ್ಲಿ ಖಾಸಗಿ ಟೆಲಿಕಾಂ ಕಂಪನಿಯ ಹೊಂಡಕ್ಕೆ ಬಿದ್ದ ಮಹಿಳೆ! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@,gmail.com ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವರ್ಷದ 365 ದಿವಸವೂ ಅಗೆಯುವ ಮತ್ತು ಮುಚ್ಚುವ ಕಾಮಗಾರಿ ನಡೆಯುತ್ತಲೇ ಇರುವುದರಿಂದ ಜನರಿಗೆ ಕಿರಿಕಿರಿ ತಪ್ಪಿದ್ದೇ ಇಲ್ಲ. ಇದೀಗ ಪಾಲಿಕೆ ವ್ಯಾಪ್ತಿಯಲ್ಲಿ ಖಾಸಗ... ಮಲ್ಪೆ ನಿವಾಸಿ ವೃದ್ಧ ವ್ಯಕ್ತಿ ನಾಪತ್ತೆ; ಮಾಹಿತಿಗೆ ಕೋರಿಕೆ ಉಡುಪಿ(reporterkarnataka.com): ಮಲ್ಪೆಯ ನಿವಾಸಿ ಸಾಮುವೆಲ್ ಜಯಕುಮಾರ ಮಾಬೆನ್ (69) ಎಂಬ ವ್ಯಕ್ತಿಯು ಜೂನ್ 3 ರಂದು ಬೆಳಗ್ಗೆ 5.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 9 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತು... ಪೋಲೀಸರ ಮೃದು ಧೋರಣೆಯೇ ಗೂಂಡಾಗಿರಿಗೆ ಪ್ರೇರಣೆ: ಪ್ರತಿಪಕ್ಷ ಉಪ ನಾಯಕ ಯು.ಟಿ.ಖಾದರ್ ಆಕ್ರೋಶ ಮಂಗಳೂರು(reporterkarnataka.com): ರಾಜಕೀಯ ಪ್ರಭಾವದಿಂದಾಗಿ ಆಡಳಿತ ಪಕ್ಷದ ಒತ್ತಡಕ್ಕೆ ಮಣಿದು ಪೋಲೀಸರು ಅನುಸರಿಸುತ್ತಿರುವ ಮೃದು ಧೋರಣೆಯೇ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅನೈತಿಕ ಗೂಂಡಾಗಿರಿಗೆ ಪ್ರೇರಣೆಯಾಗಿದೆ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ಅಕ್ರಮ ಚಟುವಟಿಕೆ... ಕೊಟ್ಟಿಗೆಹಾರ ತೋಟದಲ್ಲಿ ಗಾಂಜಾ ಗಿಡ: ಆರೋಪಿಯ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಕೊಟ್ಟಿಗೆಹಾರ ತೋಟದಲ್ಲಿ ಗಾಂಜಾ ಗಿಡ ಬೆಳೆದ ಆರೋಪಿಯನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಹಂಡುಗುಳಿ ಗ್ರಾಮದ ತೋಟದಲ್ಲಿ ಗಾಂಜಾ ಗಿಡ ಬೆಳೆದ ಮತ್ತು ಮಾರಾಟದ ಉದ್ದೇಶದಿಂದ ಸೌದೆ ಕೊಟ್ಟಿಗೆಯಲ್ಲಿ ಗಾಂಜಾ ದಾಸ್ತಾನು... ದತ್ತಪೀಠದ ರಸ್ತೆಯಲ್ಲಿ ಮೊಳೆ ಚೆಲ್ಲಿದ ಪ್ರಕರಣ: ಇಬ್ಬರು ದುಷ್ಕರ್ಮಿಗಳ ಬಂಧನ; ತಲೆ ಮರೆಸಿಕೊಂಡವರ ಪತ್ತೆಗೆ ವಿಶೇಷ ತಂಡ ರಚನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ದತ್ತಜಯಂತಿ ವೇಳೆ ದತ್ತಪೀಠದ ರಸ್ತೆಯಲ್ಲಿ ಮೊಳೆ ಹಾಕಿದ್ದ ಇಬ್ಬರು ದುಷ್ಕರ್ಮಿಗಳನ್ನು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಮಹಮದ್ ಶಹಬಾಸ್ ಹಾಗೂ ವಾಹೀದ್ ಹುಸೇನ್ ಬಂಧಿತ ಆರೋಪಿಗಳು. ಬಂಧಿತರಿಬ್ಬರ... ಮೂಡಿಗೆರೆ: ಬೃಹದಾಕಾರದ ಮರ ಬಿದ್ದು ಮನೆ ಸಂಪೂರ್ಣ ನಾಶ; ಮನೆ ಮಂದಿ ಪ್ರಾಣಾಪಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದ ಅರೆಕೊಡಿಗೆ ಸುಕಲಮಕ್ಕಿ ನರೇಂದ್ರ ಗೌಡ ರವರ ಮನೆಗೆ ರಾತ್ರಿ 12:30 ಸಮಯದಲ್ಲಿ ಬೃಹದಾಕಾರದ ಮರ ಒಂದು ಮನೆ ಮೇಲೆ ಬಿದ್ದು ಪರಿಣಾಮ ಮನೆ ಸಂಪೂರ್ಣ ನಗುಜ್ಜಾಗಿದೆ. ಮನ... « Previous Page 1 …189 190 191 192 193 … 270 Next Page » ಜಾಹೀರಾತು