ಕೊಣಾಜೆ: ತೆಂಗಿನ ಕಾಯಿ ಕೀಳಲು ಬಂದ ಯುವಕನಿಂದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ ಉಳ್ಳಾಲ(reporterkarnataka.com): ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತೆಂಗಿನಕಾಯಿ ಕೀಳಲೆಂದು ಬಂದ ಯುವಕನೊಬ್ಬ ಮನೆಯಲ್ಲಿ ಒಂಟಿಯಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ವೃತ್ತಿಯಲ್ಲಿ ತೆಂಗಿನ ಕಾಯಿ ಕೀಳುವ ಕೆಲಸ ... ತಹಶೀಲ್ದಾರ್ ಮನೆಗೆ ಕನ್ನ ಹಾಕಿದ ಖದೀಮರು: 19.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ರಾಹುಲ್ ಅಥಣಿ ಬೆಳಗಾವಿ info.reporter Karnataka@gmail.com ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ತಹಶೀಲ್ದಾರರ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ನಡೆದಿದೆ. ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ವಸತಿ ಗೃಹದಲ್ಲಿ ಶನಿವಾರ ತಡರಾತ್ರಿ ಕಳ್ಳತನ ನಡೆದಿದ್ದ... ಕಟಪಾಡಿ: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ದಾರುಣ ಸಾವು ಉಡುಪಿ(reporterkarnataka.com): ಬೈಕ್ ವೊಂದು ಡಿಕ್ಕಿ ಹೊಡೆದು ಪಾದಾಚಾರಿಯೊಬ್ಬರು ಮೃತಪಟ್ಟ ಘಟನೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಡೆದಿದೆ. ಮೃತರನ್ನು ಕಟಪಾಡಿ ಏಣಗುಡ್ಡೆ ಅಗ್ರಹಾರದ ಸತೀಶ್ ಎಂದು ಗುರುತಿಸಲಾಗಿದೆ. ಸತೀಶ್ ಅವರು ಕಟಪಾಡಿಯಲ್ಲಿ ರಸ್ತೆ ದಾಟುತ್ತಿದ್ದರು. ಈ ವೇಳೆ ರಭ... ಕಾರ್ಕಳ: ಭೀಕರ ರಸ್ತೆ ದುರಂತ; ಒಂದೇ ಕುಟುಂಬದ 3 ಮಂದಿ ಸ್ಥಳದಲ್ಲೇ ಸಾವು ಕಾರ್ಕಳ(reporterkarnataka.com): ಬಜಗೋಳಿ ಸಮೀಪದ ನೆಲ್ಲಿಕಾರು ಬಳಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪುಟ್ಡ ಮಗು ಸೇರಿದಂತೆ 3 ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಖಾಸಗಿ ಬಸ್ ಹಾಗೂ ಕಾರು ನಡುವೆ ಈ ಅಪಘಾತ ನಡೆದಿದೆ. ಆಂಧ್ರ ಮೂಲದ ಬೆಂಗಳೂರು ನಿವಾಸಿ ನಾಗರಾಜ(40) ಅವರ ಪ... ಕಾರಿನ ಬ್ರೇಕ್ ಫೈಲ್: ಪ್ರತಿಪಕ್ಷ ಉಪ ನಾಯಕ ಯು. ಟಿ. ಖಾದರ್ ಅಪಾಯದಿಂದ ಪಾರು ಮಂಗಳೂರು(reporterkarnataka.com): ಪ್ರತಿಪಕ್ಷದ ಉಪನಾಯಕ ಹಾಗೂ ಮಂಗಳೂರು ಶಾಸಕ ಯು. ಟಿ. ಖಾದರ್ ಅವರು ಪ್ರಯಾಣಿಸುತ್ತಿದ್ದ ಕಾರ್ ಬ್ರೇಕ್ ಫೈಲ್ ಆಗಿದ್ದು, ಅದೃಷ್ಟವಶಾತ್ ಖಾದರ್ ಅವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಶುಕ್ರವಾರ ಅಪರಾಹ್ನ ಈ ಘಟನೆ ಬಂಟ್ವಾಳ ಬಂಟರ ಭವನ ಕಡೆಯಿಂದ ಮಂಗಳೂರಿಗ... ಹಿಮಾಚಲ ಪ್ರದೇಶ ಚುನಾವಣೆ: ಕಾಂಗ್ರೆಸ್ ಗೆಲುವಿನ ಹಿಂದೆ ಪ್ರಿಯಾಂಕ ಗಾಂಧಿ ಪ್ರಚಾರ ಶಿಮ್ಲಾ(reporterkarnataka.com): ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶಪ್ರಕಟವಾಗಿದ್ದು, 68 ಸ್ಥಾನಗಳ ಪೈಕಿ 40 ಸ್ಥಾನಗಳನ್ನು ಪಡೆಯುವ ಮೂಲಕ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆಯನ್ನು ಮತ್ತೆ ಏರಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯಲ್... ಸುಳ್ಯ: ಮತ್ತೆ ಭೂಕಂಪನದ ಅನುಭವ; ಸ್ಥಳೀಯರಲ್ಲಿ ಆತಂಕ ಸುಳ್ಯ(reporterkarnataka.com): ಇತ್ತೀಚೆಗಷ್ಟೇ ಸರಣಿ ಭೂಕಂಪನ ಕಂಡ ಸುಳ್ಯ ತಾಲೂಕಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಮತ್ತೆ ಭೂಕಂಪನದ ಅನುಭವವಾದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅರೆ ಮಲೆನಾಡಿನಿಂದಾವೃತವಾಗಿರುವ ಸುಳ್ಯ ತಾಲೂಕಿನ ಮಡಪ್ಪಾ ಡಿಯಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ ಎಂದು ... ಮುಳಬಾಗಿಲು ಅಂಜನಾದ್ರಿ ಬೆಟ್ಟದಲ್ಲಿ ಬೆಚ್ಚಿಬೀಳಿಸುವ ಘಟನೆ: ಹೆತ್ತಬ್ಬೆಯಿಂದಲೇ ಇಬ್ಬರು ಹೆಣ್ಣು ಮಕ್ಕಳಿಗೆ ಬೆಂಕಿ; ಓರ್ವ ಬಾಲಕಿ ಸಾವು ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಇಬ್ಬರು ಮಕ್ಕಳಿಗೆ ತಾಯಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಹೃದಯ ವಿದ್ರಾವಕ ಘಟನೆ ತಡರಾತ್ರಿ ನಡೆದಿದ್ದು , ಓರ್ವ ಪುತ್ರಿ ಸುಟ್ಟು ಕರಕಲಾಗಿ... ಉತ್ತರ ಕೊರಿಯಾ: ಸಿರೀಸ್ ನೋಡಿದ್ದಕ್ಕೆ ಸರ್ವಾಧಿಕಾರಿ ಕಿಮ್ ಆಡಳಿತದಿಂದ ಇಬ್ಬರು ಹೈಸ್ಕೂಲ್ ವಿದ್ಯಾರ್ಥಿ ಗಳ ಗುಂಡಿಟ್ಟು ಹತ್ಯೆ ಪ್ಯೂನ್ಗ್ಯಾಂಗ್(reporterkarnataka.com): ಸೌತ್ ಕೊರಿಯಾ ಸೀರೀಸ್ ನೋಡಿದ್ದ ಕಾರಣಕ್ಕೆ ಇಬ್ಬರು ಬಾಲಕರನ್ನು ಕೊಲ್ಲಲು ಕಿಮ್ ಆದೇಶ ನೀಡಿದ್ದು, ಸಾರ್ವಜನಿಕವಾಗಿ ಗುಂಡಿಕ್ಕಿ ಕೊಲ್ಲಲಾಗಿದೆ. ಉತ್ತರ ಕೊರಿಯಾದಲ್ಲಿ ದಕ್ಷಿಣ ಕೊರಿಯಾದ ಚಲನಚಿತ್ರಗಳನ್ನು ನೋಡುವುದು ಅಪರಾಧವಾಗಿದೆ. ಆದರೂ ಬಾಲಕರು ಸಿನಿಮಾ... ಬ್ಯಾಂಕ್ ನಲ್ಲಿ ಮನೆ ಸಾಲ ಮಾಡಿದ್ದೀರಾ…?: ಹಾಗಾದರೆ ಹೆಚ್ಚಾಗುತ್ತೆ ಇಎಂಐ ಹುಷಾರ್! ಹೊಸದಿಲ್ಲಿ(reporterkarnataka.com): ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬುಧವಾರ ತನ್ನ ರೆಪೊ ದರವನ್ನು 0.35% ಏರಿಸಿದೆ. ಇದರೊಂದಿಗೆ ರೆಪೊ ದರ 6.25ಕ್ಕೆ ಏರಿಕೆಯಾಗಿದೆ ಈ ಹಿಂದೆ 0.50 % ಲೆಕ್ಕದಲ್ಲಿ ಬಡ್ಡಿ ದರವನ್ನು ಏರಿಸಿದ್ದ ಆರ್ಬಿಐ ಈ ಸಲ 0.25%-0.30% ರ ಮಟ್ಟದಲ್ಲಿ ಏರಿಕೆ ಮಾಡುವ ನಿರೀಕ... « Previous Page 1 …190 191 192 193 194 … 270 Next Page » ಜಾಹೀರಾತು