ಆದಾಯಕ್ಕಿಂತ ಅಧಿಕ ಆಸ್ತಿ ಪ್ರಕರಣ: ಹೈಕೋರ್ಟ್ ನಿಂದ ಸರ್ಕಲ್ ಇನ್ಸ್ ಪೆಕ್ಟರ್ ಗಂಗಿರೆಡ್ಡಿ ದೋಷಮುಕ್ತಿ ಮಂಗಳೂರು(reporterkarnataka.com): ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ಪೊಲೀಸ್ ವೃತ್ತ ನಿರೀಕ್ಷಕ ಗಂಗಿರೆಡ್ಡಿ ಅವರನ್ನು ರಾಜ್ಯ ಹೈಕೋರ್ಟ್ ದೋಷಮುಕ್ತಗೊಳಿಸಿದೆ. ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾಗಿ... ಮಂಗಳೂರು: ವ್ಯಾಪಕವಾಗಿ ಹಬ್ಬುತ್ತಿರುವ ಕೆಂಗಣ್ಣು; ಶಾಲಾ ಮಕ್ಕಳೇ ಟಾರ್ಗೆಟ್; ಭಯ ಬೇಡ ಎಂದ ವೈದ್ಯರು ಮಂಗಳೂರು(reporterkarnataka.com): ಕಡಲನಗರಿ ಮಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಕೆಂಗಣ್ಣು ಕಾಯಿಲೆ ವ್ಯಾಪಕವಾಗಿ ಹಬ್ಬುತ್ತಿದ್ದು, ಇದು ವಿಶೇಷವಾಗಿ ಶಾಲಾ ಮಕ್ಕಳಲ್ಲಿ ಕಾಣಿಸಿಕೊಂಡಿದೆ. ಒಂದು ಅಂದಾಜು ಸಮೀಕ್ಷೆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 50ರಷ್ಟು ಮಕ್ಕಳಲ್ಲಿ ಮೆಡ್ರಾಸ... ಮತದಾರರ ದತ್ತಾಂಶಕ್ಕೆ ಕನ್ನ: ಕಾಂಗ್ರೆಸ್ ಆರೋಪ; ಮುಖ್ಯಮಂತ್ರಿ ಬಂಧನಕ್ಕೆ ಸುರ್ಜೇವಾಲಾ ಆಗ್ರಹ ಬೆಂಗಳೂರು(reporterkarnataka.com): ಮತದಾರರ ದತ್ತಾಂಶ ಕಳವು ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಎಫ್ ಐಆರ್ ದಾಖಲಿಸಿ ಅವರನ್ನು ತಕ್ಷಣ ಬಂಧಿಸಬೇಕು ಹಾಗೂ ಪ್ರಕರಣದ ಕುರಿತು ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಆ... ಶಂಕರನಾರಾಯಣ: ಮೊಬೈಲ್ ಚಾರ್ಜ್ ಹಾಕುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕ ದಾರುಣ ಸಾವು ಸಾಂದರ್ಭಿಕ ಚಿತ್ರ ಕುಂದಾಪುರ(reporterkarnataka@gmail.com): ಮೊಬೈಲ್ ಚಾರ್ಜ್ ಗೆ ಇಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಶಂಕರನಾರಾಯಣ ಗ್ರಾಮದಲ್ಲಿ ನಡೆದಿದೆ. ಉತ್ತರ ಪ್ರದೇಶದ ದೇವಾನಿಯ ಜಿಲ್ಲೆಯ ನಿವಾಸಿ ವಸಿಷ್ಠ ಪಾಸ್ವಾನ್(34) ಮೃತದುರ್ದೈವಿ. ಇವ... ದಂತಚೋರ, ನರಹಂತಕ ವೀರಪ್ಪನ್ ಸಹಚರರ ತಂಡ ಬಿಡುಗಡೆ?: 32 ವರ್ಷ ಶಿಕ್ಷೆ ಪೂರ್ಣ ಚೆನೈ(reporterkarnataka.com): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಯಲ್ಲಿ ಭಾಗಿಯಾಗಿದ್ದ ದೋಷಿಗಳ ಬಿಡುಗಡೆ ಬೆನ್ನಲ್ಲೇ, ಭೀಕರ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕುಖ್ಯಾತ ದಂತಚೋರ ವೀರಪ್ಪನ್ನ ಸೋದರನ ತಂಡದ ಇಬ್ಬರನ್ನೂ ತಮಿಳುನಾಡಿನಲ್ಲಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ... ಅಥಣಿ: ಹೆಸ್ಕಾಂ ದಿವ್ಯ ನಿರ್ಲಕ್ಷ್ಯ; ವಿದ್ಯುತ್ ಅವಘಡಕ್ಕೆ 2 ಜೀವ ಬಲಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬದುಕು ಕಟ್ಟಿಕೊಳ್ಳಲು ಬಂದ ಬಡ ಜೀವಗಳು HESCOM ಇಲಾಖೆಯ ದಿವ್ಯ ನಿರ್ಲಕ್ಷಕ್ಕೆ ಈಗ ಬಲಿಯಾಗಿವೆ. ಸಬ್ ಕಾಂಟ್ರಾಕ್ಟ್ ಸಮರ್ಥ್ ಎಲೆಕ್ಟ್ರಿಕಲ್ ಗುತ್ತಿಗೆದಾರ ಜತೆ ಮೇನ್ ಲೈನ್ ಕೆಲಸ ಮಾಡುವ ಸಮಯದಲ್ಲಿ ಈ ಅವಘಡ ಸಂಭವಿಸಿದೆ. ಮೇನ್ ಲೈ... ತೊಕ್ಕೊಟ್ಟು: ಭೀಕರ ರಸ್ತೆ ಅಪಘಾತ; ಇಬ್ಬರು ದಾರುಣ ಸಾವು; ಮಕ್ಕಳಿಬ್ಬರಿಗೆ ಗಂಭೀರ ಗಾಯ ಮಂಗಳೂರು(reporterkarnataka.com): ತೊಕ್ಕೊಟ್ಟು ಕಲ್ಲಾಪು ಬಳಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ಇಬ್ಬರು ಸಾವನಪ್ಪಿದ ಘಟನೆ ಕಲ್ಲಾಪು ರಾಷ್ಟ್ರೀ... ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮತ್ತೆ 3 ಮಂದಿ ಬಂಧನ ವಿಟ್ಲ(reporterkarnataka.com); ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 3 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಸಂಶೀರ್ (21),ಕನ್ಯಾನ ಸಜಾದ್ (22) ಹಾಗೂ ಆಸಿಫ್ ಎಂಬವರನ್ನು ದಸ್... ಕಾಗವಾಡ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ವ್ಯಕ್ತಿ ಸ್ಥಳದಲ್ಲೇ ಸಾವು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬೇಡರಹಟ್ಟಿ - ಅಥಣಿ ಮಾರ್ಗದ ನಡುವೆ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮವಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿ ಬ... ಉಡುಪಿ: 6 ಅಂಗಡಿಗಳ ಬೀಗ ಮುರಿದು ಚೋರರಿಂದ ನಗದು ಕಳ್ಳತನ ಉಡುಪಿ(reporterkarnataka.com): ಮಣಿಪಾಲ ಹಾಗೂ ಉಡುಪಿ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ಸರಣಿ ಕಳ್ಳತನ ನಡೆದಿದೆ. ಕಳ್ಳರು 6 ಅಂಗಡಿಗಳ ಬೀಗ ಮುರಿದು, ಅಂಗಡಿಯೊಳಗಿದ್ದ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಮಣಿಪಾಲ ಠಾಣಾ ವ್ಯಾಪ್ತಿಯ ದೊಡ್ಡಣಗುಡ್ಡೆಯ ಒಂದು ಬಟ್ಟೆ ಮಳಿಗೆ ಮತ್ತು ಮೂರು ಜ... « Previous Page 1 …193 194 195 196 197 … 270 Next Page » ಜಾಹೀರಾತು