SIT | ಧರ್ಮಸ್ಥಳ ಪ್ರಕರಣ: ದೂರುದಾರನಿಂದ ಶವ ಹೂತಿಟ್ಟ 15 ಸ್ಥಳಗಳ ಮಾರ್ಕಿಂಗ್: ಪ್ರತಿ ಜಾಗಕ್ಕೆ ಇಬ್ಬರು ಗನ್ ಮ್ಯಾನ್ ಗಳ ನಿಯೋಜನೆ ಧರ್ಮಸ್ಥಳ (reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಜರು ನಡೆಸಲು ಬಂದ ವಿಶೇಷ ತನಿಖಾ ತಂಡ(ಎಸ್ಐಟಿ)ಕ್ಕೆ ದೂರದಾರ ಶವಗಳನ್ನು ಹೂತಿಟ್ಟ 15 ಸ್ಥಳಗಳನ್ನು ಈಗಾಗಲೇ ತೋರಿಸಿದ್ದು, ಎಸ್ಐಟಿ ತಂಡ ಅದನ್ನು ಮಾರ್ಕ್ ಮಾಡಿದೆ. ಈ ಜಾಗಕ್ಕೆ ಒಟ್ಟು 3... SIT | ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ದೂರುದಾರನಿಂದ ಶವ ಹೂತಿಟ್ಟ ಸ್ಥಳ ಗುರುತು? ಧರ್ಮಸ್ಥಳ (reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಜರು ನಡೆಸಲು ಬಂದ ವಿಶೇಷ ತನಿಖಾ ತಂಡ(ಎಸ್ಐಟಿ)ಕ್ಕೆ ದೂರದಾರ ಶವಗಳನ್ನು ಹೂತಿಟ್ಟ ಸ್ಥಳ ತೋರಿಸಿದ್ದಾನೆ ಎಂದು ತಿಳಿದು ಬಂದಿದೆ. ದೂರುದಾರ ಎರಡು ದಿನ ಸಮಗ್ರ ವಿಚಾರಣೆಗೊಳಪಡಿಸಿದ ಎಸ್ಐಟಿ... SIT | ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ದೂರುದಾರನ ಮೂಲಕ ಸ್ಥಳ ಮಹಜರು ಪ್ರಕ್ರಿಯೆ ಆರಂಭ ಧರ್ಮಸ್ಥಳ (reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ದೂರದಾರನ ಮೂಲಕ ಸ್ಥಳ ಮಹಜರು ಪ್ರಕ್ರಿಯೆ ಇಂದು ಆರಂಭಿಸಿದೆ. ನೇತ್ರಾವತಿ ಸೇತುವೆಯ ಬಳಿಯ ಕಾಡಿನೊಳಗೆ ಎಸ್ಐಟಿ ತಂಡ ದೂರದಾರನನ್ನು ಸ... ಬಾಳೆಹೊನ್ನೂರು: ಕಾಡಾನೆ ದಾಳಿಗೆ ಕೇವಲ 4 ದಿನಗಳಲ್ಲಿ ಮತ್ತೊಂದು ಬಲಿ; ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಆನೆ ದಾಳಿಗೆ ಕಾಫಿನಾಡಲ್ಲಿ ಮತ್ತೊಂದು ಬಲಿಯಾಗಿದೆ. ಕೇವಲ 4 ದಿನಗಳ ಅಂತರದಲ್ಲಿ ಎನ್.ಆರ್.ಪುರ ತಾಲೂಕಿನಲ್ಲಿ ಮತ್ತೊಬ್ಬರು ಪ್ರಾಣ ಕಳೆದು ಕೊಂಡಿದ್ದಾರೆ.ಬಾಳೆಹೊನ್ನೂರು ಸಮೀಪದ ಅಂಡುವಾನೆ ಗ್ರಾಮದ ಬಳಿ ಈ ಘಟನೆ ನಡೆದಿದೆ... ಶೃಂಗೇರಿಯಲ್ಲಿ ಭಾರೀ ಮಳೆ: ಗಾಂಧಿ ಮೈದಾನ ಜಲಾವೃತ; ಭಕ್ತರ ಕಾರು ಮುಳುಗಡೆ, ಜನಜೀವನ ಅಸ್ತವ್ಯಸ್ತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಮಲೆನಾಡಲ್ಲಿ ಬಿರುಸಿನ ಗಾಳಿ-ಮಳೆ ಮುಂದುವರಿದಿದ್ದು, ಭಾರೀ ವರ್ಷಧಾರೆಗೆ ಶೃಂಗೇರಿಯ ಬಹುತೇಕ ಭಾಗ ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ. ಶೃಂಗೇರಿ-ಕೊಪ್ಪ-ಮೂಡಿಗೆರೆ-ಕಳಸ-ಎನ್.ಆರ್.ಪುರದಲ್ಲಿ ಭಾರೀ ಗಾಳ... ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ಮಂಗಳೂರಿನಲ್ಲಿ ಯೂಟ್ಯೂಬರ್ ಬಂಧನ ಮಂಗಳೂರು(reporterkarnataka.com): ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಯೂಟ್ಯೂಬರ್ ಒಬ್ಬನನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಆರೋಪಿ ಶಾಲು ಕಿಂಗ್ಸ್ ಮೀಡಿಯಾ ಮತ್ತು ಶಾಲು ಕಿಂಗ್ಸ್ ವ್ಲಾಗ್ ಎಂಬ ಯೂಟ್ಯೂಬ್ ಚಾನೆಲ್ಗಳನ್ನು ನಡೆಸುತ್ತಿದ್ದ ಎನ್ನಲಾಗಿದ್ದು, ಮುಹಮ... ಸಿದ್ದಾಪುರ: ಕರಡಿಗೋಡುನಲ್ಲಿ ಲೈನ್ ಮನೆ ಗೋಡೆ ಕುಸಿದು 3 ವರ್ಷದ ಮಗು ಗಂಭೀರ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@hmail.com ಸಿದ್ದಾಪುರದ ಕರಡಿಗೋಡು ಗ್ರಾಮದ ಶಿಲ್ಪಿ ಎಸ್ಟೇಟ್ ಲೈನ್ ಮನೆ ಗೋಡೆ ಕುಸಿದು ಬಾಲಕನೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಲೈನ್ ಮನೆಯಲ್ಲಿ ವಾಸವಿದ್ದ ಜಾರ್ಖಂಡ್ ಮೂಲದ ಕಾರ್ಮಿಕರು ಕೆಲಸಕ್ಕೆ ಹೋರಡುತ್ತಿದ್ದತೆ ಮನೆ ಗೋಡೆ ಕುಸಿ... Kodagu | ಭಾರೀ ಗಾಳಿ- ಮಳೆ: ಮನೆಯ ಗೋಡೆ ಕುಸಿದು 29ರ ಹರೆಯದ ಕಾರ್ಮಿಕ ಮಹಿಳೆ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ತೀವ್ರ ಗಾಳಿ ಮಳೆಗೆ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಬಿದ್ದು ಇಂದು ಬೆಳಗ್ಗೆ ಸಿಹಿ ನಿದ್ರೆಯಲ್ಲಿರುವಾಗಲೇ ಕಾರ್ಮಿಕ ಮಹಿಳೆಯೊಬ್ಬರು ಸಾವನಪ್ಪಿರುವ ದಾರುಣ ಘಟನೆ ನಡೆದಿದೆ. ಕಲಬುರಗಿ ಜಿಲ್... ದೇವರಕೊಲ್ಲಿ ಬಳಿ ಲಾರಿ- ಕಾರು ಭೀಕರ ಅಪಘಾತ: ಗೋಣಿಕೊಪ್ಪದ 4 ಮಂದಿ ಯುವಕರು ದಾರುಣ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸುಳ್ಯ ಸಮೀಪದ ಸಂಪಾಜೆ ಬಳಿಯ ದೇವರಕೊಲ್ಲಿಯಲ್ಲಿ ಟಿಪ್ಪರ್ ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ 4 ಮಂದಿ ಮೃತಪಟ್ಟಿದ್ದಾರೆ. ಸಾವನ್ಬಪ್ಪಿದವರನ್ನು ಕೊಡಗು ಜಿಲ್ಲೆಯ ಗೋಣಿಕೊ... ಕಳಸ: ಜೀಪು ನದಿಗೆ ಬಿದ್ದು ಪುತ್ರ ನೀರುಪಾಲು; ಮನನೊಂದ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಭದ್ರಾ ನದಿಗೆ ಜೀಪ್ ಬಿದ್ದು ಮಗ ನೀರು ಪಾಲಾದ ಘಟನೆಯಿಂದ ಮನನೊಂದ ತಾಯಿ ಮಗನ ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ನಡೆದಿದ... « Previous Page 1 2 3 4 … 246 Next Page » ಜಾಹೀರಾತು