ಸಿಗಂಧೂರು ಸೇತುವೆಗೆ ಚೌಡೇಶ್ವರಿ ಹೆಸರಿಡಲು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಸಿಗಂಧೂರು(reporterkarnataka.com): ಶರಾವತಿ ನದಿ ಹಿನ್ನೀರಿನಲ್ಲಿ ನಿರ್ಮಿಸಿರುವ ಭಾರತದ 2ನೇ ಅತಿ ಉದ್ದದ ಕೇಬಲ್ ಬ್ರಿಡ್ಜ್ ಅಂಬಾರಗೋಡ್ಲು-ಕಳಸವಳ್ಳಿ-ಸಿಗಂದೂರು ಸೇತುವೆಗೆ ʼಮಾತಾ ಶ್ರೀ ಚೌಡೇಶ್ವರಿ ಸೇತುವೆʼಯಾಗಿ ಹೆಸರಿಡುವಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮನವಿ ಮಾಡಿದರು. ಸಾಗರ ತ... ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಸಂಸದ ಯದುವೀರ್ ಒಡೆಯರ್: ಮೈಸೂರು-ಕೊಡಗು ಕ್ಷೇತ್ರದ ಅಭಿವೃದ್ಧಿ ಕುರಿತಂತೆ ಚರ್ಚೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ನಮ್ಮ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಇತರೆ ಪ್ರಮುಖ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣ... Bangaluru | ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆಗೆ ಸಾರ್ವಜನಿಕ ಸಾರಿಗೆ ಮಾತ್ರ ಏಕೈಕ ಪರಿಹಾರ: ಸಂಸದ ತೇಜಸ್ವೀ ಸೂರ್ಯ ಬೆಂಗಳೂರು(reporterkarnataka.com): ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅವೈಜ್ಞಾನಿಕವಾದ ‘ಸುರಂಗ ರಸ್ತೆ’ ಯೋಜನೆಯನ್ನು ಜಾರಿಗೊಳಿಸುತ್ತಿರುವುದಕ್ಕೆ ಬೆಂಗಳೂರು ದಕ್ಷಿಣ ಸಂಸದರಾದ ಶ್ರೀ ತೇಜಸ್ವಿ ಸೂರ್ಯ ರವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಯೋಜನೆ ಸಾಮಾನ್ಯ ಜನರ ವೆಚ್... 6 ದಶಕಗಳ ಕಾಲ ಚಿತ್ರರಂಗದಲ್ಲಿ ಮಿಂಚಿ ಮರೆಯಾದ ತಾರೆ: ಹಿರಿಯ ನಟಿ ಬಿ. ಸರೋಜಾದೇವಿ ಇನ್ನಿಲ್ಲ ಬೆಂಗಳೂರು(reporterkarnataka.com): ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ ಅವರು ವಯೋ ಸಹಜ ಕಾಯಿಲೆಯಿಂದ ಇಂದು (ಜುಲೈ 14) ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಸರೋಜಾ ದೇವಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲ... ಕುಡ್ಲದ ಪೊಣ್ಣು ರಿತುಗೆ ರೋಲ್ಸ್ ರಾಯ್ಸ್ ನಲ್ಲಿ ಉದ್ಯೋಗ: ಸ್ಪೀಕರ್ ಖಾದರ್ ಫುಲ್ ಖುಷ್; ಮನೆಗೆ ಭೇಟಿ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ವಿಶ್ವದ ಪ್ರತಿಷ್ಠಿತ ಕಾರು ಸಂಸ್ಥೆಯಾದ ರೋಲ್ಸ್ ರಾಯ್ಸ್ ಕಂಪನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡ ಮಂಗಳೂರಿನ ಕಿರಿಯ ವಯಸ್ಸಿನ ಮೊದಲ ಯುವತಿ ರಿತು ಪರ್ಣ ಅವರ ನಗರದ ಕೆಪಿಟಿ ಬಳಿ ಇರುವ ಮನೆಗೆ ಭೇಟಿ ನೀಡಿದ ಸ್ಪೀಕರ್ ಯು.ಟಿ. ಖಾದರ್ ಅ... Bangaluru | 4 ಷರತ್ತುಗಳೊಂದಿಗೆ ಜಮೀನು ನೀಡಲು ಒಪ್ಪಿಗೆ: ರೈತರ ನಿಯೋಗ ಮುಖ್ಯಮಂತ್ರಿ ಭೇಟಿ ಬೆಂಗಳೂರು(reporterkarnataka.com): ದೇವನಹಳ್ಳಿ ತಾಲ್ಲೂಕು, ಚನ್ನರಾಯಪಟ್ಟಣ ಹೋಬಳಿಯ ರೈತ ಹೋರಾಟ ಸಮಿತಿಯ ನಿಯೋಗ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಅರ್ಪಿಸಿತು. ನಾಲ್ಕು ಶರತ್ತುಗಳನ್ನು ಹಾಕಿ ತಮ್ಮ ಜಮೀನು ಖರೀದಿಗೆ ಒಪ್ಪಿಗೆ ಇರುವುದಾಗಿ ನಿಯೋಗ ತನ್ನ ಮನವ... ಮಹಾನಗರ ಪಾಲಿಕೆ ನೌಕರರ ಬೇಡಿಕೆ ಈಡೇರಿಸಲು ಸರಕಾರ ವಿಫಲ: 10 ಪಾಲಿಕೆಗಳ ಆನಿರ್ಧಿಷ್ಟಾವಧಿ ಹೋರಾಟ ಮುಂದುವರಿಕೆ ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು ವತಿಯಿಂದ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಇಂದು ನಗರಾಭಿವೃದ್ದಿ ಕಾರ್ಯದರ್ಶಿಗಳ ಜೊತೆಯಲ್ಲಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು ರಾಜ್ಯಾಧ್ಯಕ್ಷರಾದ ಎ.ಅಮೃತ್ ರಾಜ್ ರ... ಎಲ್ಲೆ ಮೀರುತ್ತಿರುವ ಭ್ರಷ್ಟಾಚಾರ: ತಾಯಿ ಕಾರ್ಡಿಗೂ ಲಂಚದ ಡಿಮಾಂಡ್! ಮೊಬೈಲ್ ನಲ್ಲಿ ನರ್ಸಮ್ಮ ಲಾಕ್!! ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸರಕಾರ ಹಲವು ಆರೋಗ್ಯ ಸೇವೆಗಳನ್ನು ಉಚಿತವಾಗಿ ನೀಡುತ್ತದೆ. ಇದರಲ್ಲಿ ತಾಯಿ ಕಾರ್ಡ್ ಕೂಡ ಒಂದು. ಇಲ್ಲೊಬ್ರು ದಾದಿ, ಫ್ರೀ ಆಗಿ ತಾಯಿ ಕಾರ್ಡ್ ಅನ್ನು ಭರ್ತಿ ಮಾಡಿ ನೀಡಬೇಕಾಗಿದ್ದರೂ ಕೂಡ, ಇಷ್ಟೇ ಹಣ ಬೇಕೆಂದು ಪಟ್ಟು ಹಿಡಿದಿದ... Chikkamagaluru | ಕಡೂರು ಬಳಿ ಹಾರಾಡುತ್ತಿದ್ದ ನವಿಲು ಸರಕಾರಿ ಬಸ್ಸಿಗೆ ಡಿಕ್ಕಿ: ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹಾರುತ್ತಿರುವಾಗ ನವಿಲೊಂದು ಸರ್ಕಾರಿ ಬಸ್ಸಿಗೆ ಡಿಕ್ಕಿಯೊಡೆದು ಸಾವನ್ನಪ್ಪಿದ ಘಟನೆ ಕಡೂರು ತಾಲೂಕಿನ ಮಚ್ಚೇರಿ ಬಳಿ ನಡೆದಿದೆ. ನವಿಲು ಡಿಕ್ಕಿ ಹೊಡೆದ ರಭಸಕ್ಕೆ ಬಸ್ಸಿನ ಗಾಜು ಒಡೆದು ಹೋಗಿದೆ. ದುರಾದೃಷ್ಟವಶಾತ್ ನವಿಲು ... ಧರ್ಮಸ್ಥಳ ಸರಣಿ ಹತ್ಯೆ?: ಶವಗಳ ಹೂತು ಹಾಕಿದ್ದೇನೆ ಎಂದು ದೂರು ನೀಡಿದಾತ ಬೆಳ್ತಂಗಡಿ ಕೋರ್ಟ್ ಗೆ ಹಾಜರು ಬೆಳ್ತಂಗಡಿ(reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಹಾಗೂ ಬೇರೆ ಬೇರೆ ಕಾರಣಗಳಿಗೆ ಕೊಲೆಯಾದವರನ್ನು ಹೂತು ಹಾಕಿದ್ದೇನೆ ಎಂದು ತಪ್ಪೊಪ್ಪಿಕೊಂಡಿರುವ ದೂರುದಾರನನ್ನು ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ಹಾಜರುಪಡಿಸಲಾಯಿತು. ... « Previous Page 1 …18 19 20 21 22 … 261 Next Page » ಜಾಹೀರಾತು