ಶಾಸಕರ ಅಮಾನತು ಕುರಿತು ರಾಜ್ಯಪಾಲರೊಂದಿಗೆ ಚರ್ಚೆ; ಇದು ಪ್ರಜಾಪ್ರಭುತ್ವ ವಿರೋಧಿ ನಡೆ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಬೆಂಗಳೂರು(reporterkarnataka.com): ಬಿಜೆಪಿಯ 18 ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ರಾಜ್ಯಪಾಲರ ಜೊತೆ ಚರ್ಚಿಸಲಾಗಿದೆ. ರಾಜ್ಯಪಾಲರು ಈ ಕುರಿತು ಸರ್ಕಾರ ಹಾಗೂ ಸ್ಪೀಕರ್ ಜೊತೆ ಚರ್ಚಿಸಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಅ... Yadgiri | ನಾರಾಯಣಪುರ ಪೊಲೀಸ್ ಠಾಣೆ ಮುಂದೆ ವ್ಯಕ್ತಿಯ ಶವವಿಟ್ಟು ಗ್ರಾಮಸ್ಥರ ಪ್ರತಿಭಟನೆ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಹುಣಸಗಿ ತಾಲೂಕಿನ ನಾರಾಯಣಪುರ ಪೊಲೀಸ್ ಠಾಣೆ ಮುಂದೆ ವ್ಯಕ್ತಿಯ ಶವವಿಟ್ಟು ಜೋಗಂಡಬಾವಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಜೋಗಂಡಬಾವಿ ಗ್ರಾಮದ ಗೌಡಪ್ಪ ಚವಾನಬಾವಿ ಎಂಬ ವ್ಯಕ್ತಿ ತನ್ನ ಹೊಲದ ಪಕ್ಕದ ಜಮೀನಿನವರೊಂದಿಗೆ... Karnataka CM | ರಾಜ್ಯದಲ್ಲಿರುವ ಪಾಕ್ ಪ್ರಜೆಗಳ ವಾಪಸ್ ಕಳಿಸಲು ಕ್ರಮ: ಮುಖ್ಯಮಂತ್ರಿ ಘೋಷಣೆ ಮೈಸೂರು(reporterkarnataka.com): ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆ ಹಾಕಿ,ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾ... ಆರ್ಥಿಕ ಸಮೀಕ್ಷೆ ಎಲ್ಲರ ಸ್ಥಿತಿ ಗತಿ ತಿಳಿಯುವ ಸಮೀಕ್ಷೆ; ಚಾಮರಾಜನಗರಕ್ಕೆ 20 ಸಲ ಬಂದು, 2 ಬಾರಿ ಮುಖ್ಯಮಂತ್ರಿ ಆಗಿದ್ದೇನೆ: ಸಿದ್ದರಾಮಯ್ಯ ಚಾಮರಾಜನಗರ(reporterkarnataka.com): ಎಲ್ಲ ಜಾತಿ ಮತ್ತು ಎಲ್ಲ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ. ಇದರಿಂದ ಅಂಬೇಡ್ಕರ್ ಅವರ ಸಮಾನತೆಯ ಅವಕಾಶ ಈಡೇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಜಿಲ್ಲಾ ಕುರುಬರ ಸಂಘ ಆಯೋಜಿಸ... Bangalore | ಕಾಶ್ಮೀರದಲ್ಲಿ ಸಿಲುಕಿದ್ದ 180 ಕನ್ನಡಿಗರ ಜತೆ ಸಚಿವ ಸಂತೋಷ್ ಲಾಡ್ ಬೆಂಗಳೂರಿಗೆ ಆಗಮನ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದ ಮೇರೆಗೆ ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಸಿಲುಕಿದ್ದ ಕನ್ನಡಿಗರನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸುರಕ್ಷಿತವಾಗಿ ತಾಯ್ನಾಡಿಗೆ ಕರೆದು ತಂದಿದ್ದಾರೆ. ಸಚಿವ ಸಂತೋಷ್ ಲಾಡ್ ಅವರು ಸುಮಾರು 180 ಕನ್ನಡಿಗರ ಜ... ಕಾರ್ಮಿಕ ಸಚಿವ ಸಂತೋಷ ಲಾಡ್ ಸಾರಥ್ಯ: ಶ್ರೀನಗರದಿಂದ ವಿಶೇಷ ವಿಮಾನದ ಮೂಲಕ 178 ಕನ್ನಡಿಗರು ಇಂದು ತಾಯ್ನಾಡಿಗೆ ಬೆಂಗಳೂರು(reporterkarnataka.com): ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದ್ದು, ಕಾರ್ಮಿಕ ಸಚಿವ ಸಂತೋಷ ಲಾಡ್ ಸಾರಥ್ಯದಲ್ಲಿ ಶ್ರೀನಗರದಿಂದ ವಿಶೇಷ ವಿಮಾನದ ಮೂಲಕ 178 ಕನ್ನಡಿಗರು ಇಂದು ತ... ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯದಿಂದ ಕಾಶ್ಮೀರದಲ್ಲಿ ಉಗ್ರರ ದಾಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ... Kashmir | ಪಹಲ್ಗಾಮ್ ನಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆ ಸಚಿವ ಸಂತೋಷ್ ಲಾಡ್ ಚರ್ಚೆ ಪಹಲ್ಗಾಮ್(reporterkarnataka.com): ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿಕೊಂಡು ನಡೆದ ದಾಳಿಯಲ್ಲಿ ಸಂತ್ರಸ್ತರಾದವರ ರಕ್ಷಣೆಗೆ ಕರ್ನಾಟಕದಿಂದ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ವಿವರಣೆ ನೀಡಿದರು. ಕನ್ನಡಿಗರ ರಕ್ಷಣೆಗೆ ಮುಖ್ಯಮಂತ... Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ ಮುಂದುವರಿದ ಶೋಧ ಶ್ರೀನಗರ(reporterkarnataka.com) ಕಾಶ್ಮೀರದಲ್ಲಿ ಮತ್ತೊಮ್ಮೆ ಉಗ್ರರ ಅಟ್ಟಹಾಸ ಆರಂಭಗೊಂಡಿದ್ದು, ಪ್ರತಿಯಾಗಿ ಭಾರತೀಯ ಸೇನೆ ಕ್ಷಿಪ್ರ ಕಾರ್ಯಾಚರಣೆ ಮುಂದುವರಿಸಿದೆ. ಮಂಗಳವಾರ ಮಧ್ಯಾಹ್ನ ಅನಂತ್ನಾಗ್ ಜಿಲ್ಲೆಯ ಪಹಲ್ಗಾಂನಲ್ಲಿ ಬೈಸಾರನ್ ಕಾಡು ಪ್ರದೇಶದ ಟ್ರಕಿಂಗ್ನಲ್ಲಿ ನಿರತ ಸುಮಾರು 50... ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ: ಇಬ್ಬರು ಉಗ್ರರ ಹತ್ಯೆ: ಭಾರಿ ಪ್ರಮಾಣದ ಶಸ್ತ್ರಾಸ... ಶ್ರೀನಗರ(reporterkarnataka.com): ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ 25ಕ್ಕೂ ಅಧಿಕ ಪ್ರವಾಸಿಗರನ್ನು ಹತ್ಯೆ ಮಾಡಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ ಈಗಾಗಲೇ ಆರಂಭವಾಗಿದ್ದು, ಇಬ್ಬರು ಉಗ್ರಗಾಮಿಗಳನ್ನು ಸದೆಬಡಿಯಲಾಗಿದೆ. ಉಗ್ರರಿಂದ ಭಾರೀ ಪ್ರಮಾಣದಲ್ಲಿ ಶ... « Previous Page 1 …18 19 20 21 22 … 247 Next Page » ಜಾಹೀರಾತು