ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ಡಿಸಿಆರ್ಇ ಎಸ್ಪಿ ದೂರು ಮಂಗಳೂರು (reporterkarnataka.com): ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹಾಗೂ ಕೆಲ ಐಪಿಎಸ್ ಅಧಿಕಾರಿಗಳು ತಮ್ಮ ಕೆಳ ಹಂತದ ಅಧಿಕಾರಿ-ಸಿಬ್ಬಂದಿ ವಿರುದ್ಧ ದೌರ್ಜನ್ಯ ಎಸಗುತ್ತಿದ್ದು, ಇದನ್ನು ಬಹಿರಂಗಪಡಿಸಲು ಅನುಮತಿ ನೀಡುವಂತೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆ... Fly91 ವಿಮಾನದಲ್ಲಿ ತಾಂತ್ರಿಕ ದೋಷ: ಹುಬ್ಬಳ್ಳಿ ಏರ್ ಪೋರ್ಟ್ ನಲ್ಲಿ ತಪ್ಪಿದ ಮಹಾದುರಂತ ಹುಬ್ಬಳ್ಳಿ(reporterkarnataka.com): ಹೈದರಾಬಾದ್ನಿಂದ ಹುಬ್ಬಳ್ಳಿಗೆ ಬರುತ್ತಿದ್ದ Fly91 ವಿಮಾನವು ತಾಂತ್ರಿಕ ದೋಷ ಅಥವಾ ಹವಾಮಾನ ವೈಪರೀತ್ಯದಿಂದಾಗಿ ಲ್ಯಾಂಡ್ ಆಗಲು ವಿಫಲವಾಯಿತು. ಸುಮಾರು ನಾಲ್ಕು ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಡಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದ ವಿಮಾನ, ಅಂತಿಮವಾಗಿ ಬೆಂಗಳೂ... ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ:19 ಕಾರ್ಮಿಕರ ಮೃತ್ಯು; ಸಾವಿನ ಸಂಖ್ಯೆ ಇನ್ನಷ್ಟು ಏರುವ ಸಾಧ್ಯತೆ ವಿರುಧುನಗರ(reporterkarnataka.com): ತಮಿಳುನಾಡಿನ ವಿರುಧುನಗರ ಜಿಲ್ಲೆಯ ಕಟ್ಟನಾರಪಟ್ಟಿ ಎಂಬಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 19 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಈ ಘೋರ ದುರಂತದಲ್ಲಿ ಮತ್ತೂ 6 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ... ಹೊಸಪೇಟೆ ಸಮೀಪ ಭೀಕರ ಸರಣಿ ಅಪಘಾತ: 4 ಸಾವು; 25 ಮಂದಿ ಗಂಭೀರ ಗಾಯ ವಿಜಯನಗರ(reporterkarnataka.com): ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಣಾಪುರದಲ್ಲಿ ನಿಯಂತ್ರಣ ತಪ್ಪಿದ ಲಾರಿಯೊಂದು ಕಾರು, ಸರ್ಕಾರಿ ಬಸ್ ಹಾಗೂ ಮೂರು ಬೈಕ್ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಸರಣಿ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಮಂದಿ ... Raichuru | ರಾಜ್ಯದಲ್ಲಿ ಮತ್ತೊಂದು ಘೋರ ದುರಂತ : ನಾಮಫಲಕ ಕುಸಿದು ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು ರಾಯಚೂರು(reporterkarnataka.com): ರಾಯಚೂರು ತಾಲೂಕಿನ ಬೈಲ್ ಮರ್ಚಡ್ ಗ್ರಾಮದಲ್ಲಿ ಇಂದು ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಗ್ರಾಮದ ಸಮುದಾಯ ಭವನದ ನಾಮಫಲಕದ ಸಿಮೆಂಟ್ ಬೋರ್ಡ್ ಕುಸಿದು ಬಿದ್ದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ... ಮೋದಿ ಭಾಷಣದಲ್ಲಿ ಕಾಂಗ್ರೆಸ್ ಜಪವೇ 59 ಬಾರಿ, ಮಹಿಳೆಯರ ಪ್ರಸ್ತಾಪ ನಗಣ್ಯ’: ಮಸೂದೆ ಪತನದ ಬಳಿಕ ಖರ್ಗೆ ಲೇವಡಿ ನವದೆಹಲಿ(reporterkarnataka.com): ಮಹಿಳಾ ಮೀಸಲಾತಿ ಮಸೂದೆಯು ಲೋಕಸಭೆಯಲ್ಲಿ ಸೋಲನುಭವಿಸಿದ ಬೆನ್ನಲ್ಲೇ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರವಾಗಿ ಟೀಕಿಸಿದ್ದಾರೆ. ಪ್ರಧಾನಿಯವರ 75 ನಿಮಿಷಗಳ ಭಾಷಣದಲ್ಲಿ ಮಹಿಳೆಯರ ಹಿತಾ... ಮಂಗಳೂರು ಕುಕ್ಕರ್ ಬಾಂಬ್ ಕೇಸ್: ಆರೋಪಿಯಿಂದ ತಪ್ಪೊಪ್ಪಿಗೆ, ಏ.25ಕ್ಕೆ ತೀರ್ಪು ಮಂಗಳೂರು(reporterkarnataka.com): ನಾಲ್ಕು ವರ್ಷಗಳ ಹಿಂದೆ ಮಂಗಳೂರಿನ ಹೊರವಲಯದಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಂಕಿತ ಉಗ್ರ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಕೊಂಡಿದ್ದು, ಈ ಸಂಬಂಧ ಎನ್ಐಎ ವಿಶೇಷ ನ್ಯಾಯಾಲಯ ಅಂತಿಮ ತೀರ್ಪನ್ನು ಏಪ್ರಿಲ್ 25ಕ್ಕೆ ಕ... ರಾಜ್ಯ ಸರ್ಕಾರದಿಂದ ಚಾರಣಿಗರಿಗೆ ಸ್ಟ್ರಿಕ್ಟ್ ರೂಲ್ಸ್: 10 ಮಂದಿಗೊಬ್ಬರು ಗೈಡ್ ಕಡ್ಡಾಯ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಹೆಚ್ಚುತ್ತಿರುವ ಚಾರಣ ಅಪಘಾತಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ಕಾರ್ಯಾಚರಣೆ ವಿಧಾನ (SOP) ಜಾರಿಗೊಳಿಸಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಬಿಡುಗಡೆ ಮಾಡಿದ ನಿಯಮಗಳ ಪ್ರಕಾರ, ಚಾರಣಕ್ಕೆ ಆನ್ಲೈನ್ ಬುಕ್ಕಿಂಗ್, ಪ್ರತಿ 10 ಮಂದ... ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಗೆ ನೋಟಿಸ್ ನೀಡಿ: ಬೆಳ್ತಂಗಡಿ ಪೊಲೀಸರಿಗೆ ವಿಶೇಷ ಕೋರ್ಟ್ ಸೂಚನೆ ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ತಾಲೂಕಿನ ಎರಡು ಸ್ಥಳಗಳಲ್ಲಿ ಸರ್ಕಾರಿ ಭೂಮಿಯನ್ನು ಅತಿಕ್ರಮಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಧರ್ಮಾಧಿಕಾರಿ ಮತ್ತು ರಾಜ್ಯಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ನೋಟಿಸ್ ಜಾರಿ ಮಾಡುವಂತೆ ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್... ಕರ್ನಾಟಕದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್ ಪೇಪರ್: ವಿಧೇಯಕಕ್ಕೆ ರಾಜ್ಯಪಾಲರ ಸಹಿ ಬೆಂಗಳೂರು(repoeterkarnataka.com): ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಅವಕಾಶ ಕೊಡುವ ವಿಧೇಯಕಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಬಿಲ್ ತಿದ್ದುಪಡಿ ವಿಧೇಯಕ-2026ಕ್ಕೆ ರಾಜ್ಯಪಾ... « Previous Page 1 …18 19 20 21 22 … 311 Next Page » ಜಾಹೀರಾತು