ಮಣಿಪಾಲ ಮಣ್ಣಪಳ್ಳದಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವು ಮಣಿಪಾಲ(reporterkarnataka.com):ಗಾಳ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಣಿಪಾಲ ಮಣ್ಣಪಳ್ಳ ಕೆರೆಯಲ್ಲಿ ಇಂದು ನಡೆದಿದೆ. ಮೃತರನ್ನು ಕುಂದಾಪುರ ನಿವಾಸಿ ಪ್ರಕಾಶ್(35) ಎಂದು ಗುರುತಿಸಲಾಗಿದೆ. ಗಾಳ ಹಾಕಿ ಮೀನು ಹಿಡಿಯುವ ಸಂದರ್ಭದಲ್ಲಿ ಆಯತಪ್ಪಿ ಕೆರೆಗ... ಮಗಳು ಜಾನಕಿ ಖ್ಯಾತಿಯ ನಟ ರವಿಪ್ರಸಾದ್ ಮಂಡ್ಯ ಇನ್ನಿಲ್ಲ: ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರ ಬೆಂಗಳೂರು(reporterkarnataka.com):ಸ್ಯಾಂಡಲ್ ವುಡ್ ಹಾಗೂ ಕಿರುತೆರೆ ಧಾರಾವಾಹಿಗಳಲ್ಲಿ ಖ್ಯಾತಿ ಪಡೆದಿದ್ದ ಹಿರಿಯ ಕಲಾವಿದ ರವಿಪ್ರಸಾದ್ ಮಂಡ್ಯ ಅಕಾಲಿಕ ನಿಧನ ಹೊಂದಿದ್ದಾರೆ. ನಟ ರವಿಪ್ರಸಾದ್ ಮಂಡ್ಯ ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಬೆಂಗಳೂರಿನ... ಕಡಬ: ಮಾವನಿಂದಲೇ ಬಾಲಕಿ ಮೇಲೆ ಅತ್ಯಾಚಾರ; ಪೋಕ್ಸೋ ಕಾಯ್ದೆಯಡಿ ಆರೋಪಿ ಸೆರೆ ಕಡಬ(reporterkarnataka.com): ಮಾವನೇ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಗರ್ಭ ವತಿ ಮಾಡಿದ ಆಘಾತಕಾರಿ ಘಟನೆ ಕಡಬ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಆರೋಪಿಯು ತನ್ನ ಸಂಬಂಧಿಕಳಾದ 17 ವರ್ಷದ ಬಾಲಕಿಯ ಮೇಲೆ ಮನೆಯಲ್ಲಿ ಕಳೆದ ಫೆಬ್ರವರಿ ತಿಂಗಳಿನಿಂದ ಅತ್ಯಾಚಾರ ಮಾಡುತ್ತಿದ್ದ ಎನ್ನಲ... ಕೊಚ್ಚಿ; ದುಬೈಯಿಂದ ಸಂಚರಿಸುತ್ತಿದ್ದ ವಿಮಾನದಲ್ಲಿ ಪ್ರಜ್ಞಾಹೀನರಾದ ಮಹಿಳೆ ಮೃತ್ಯು ಕೊಚ್ಚಿ(reporterkarnataka.com): ದುಬೈನಿಂದ ಕೊಚ್ಚಿಗೆ ತೆರಳುತ್ತಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಪ್ರಜ್ಞಾಹೀನರಾಗಿ ಸಾವನ್ನಪ್ಪಿದ ದಾರುಣ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮಿನಿ(56) ಮಹಿಳೆ ಎಂದು ಗುರುತಿಸಲಾಗಿದೆ. ಇವರು ವಿಮಾನದ ಮೂಲಕ ದುಬೈನ... ಹದಿಹರೆಯದ ಯುವತಿ ಮೇಲೆ ಅತ್ಯಾಚಾರ: ಆರೋಪಿ, ತಾಯಿ ವಿರುದ್ಧ ಪ್ರಕರಣ ದಾಖಲು ನಾಗಪುರ(reporterkarnataka.com): ಯುವತಿಯ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಯುವಕ ಹಾಗೂ ಆತನ ತಾಯಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಸಂಬಂಧದ ಆಮಿಷವೊಡ್ಡಿ ಹದಿಹರೆಯದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಮಧ್ಯಪ್ರದೇಶದ 22 ವರ್ಷದ ಯುವಕನ ವಿರುದ್ಧ ಹಾಗೂ ಮತ್ತೋರ್ವ ಪುರುಷನ ಜತೆ ಲೈಂಗಿಕ ಸಂಬಂ... ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ: ಕುಂದಾಪುರದಲ್ಲಿ ನದಿಗೆ ಹಾರಿದ ವಿದ್ಯಾರ್ಥಿಯ ಮೃತದೇಹ ಪತ್ತೆ ಕುಂದಾಪುರ(reporterkarnataka.com): ನೀಟ್ ಪರೀಕ್ಷೆಯಲ್ಲಿ ನಿರೀಕ್ಷೆಗಿಂತ ಕಡಿಮೆ ಅಂಕ ಬಂತೆಂದು ಕುಂದಾಪುರದಲ್ಲಿ ನದಿಗೆ ಹಾರಿದ ವಿದ್ಯಾರ್ಥಿಯ ಮೃತದೇಹ ಬೈಂದೂರು ತಾಲೂಕಿನ ನಾವುಂದ ಸಮುದ್ರ ತೀರದಲ್ಲಿ ಇಂದು ಪತ್ತೆಯಾಗಿದೆ. ಕುಂದಾಪುರದ ವಡೇರಹೋಬಳಿ ಜೆಎಲ್ಬಿ ರಸ್ತೆಯ ನಿವಾಸಿ ರಘುವೀರ್ ಶೆಟ್ಟಿ ಅವರ ಪ... ಕಾಡಾನೆ ತುಳಿತಕ್ಕೆ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು: ಮೂಡಿಗೆರೆ ತಾಲೂಕಿನಲ್ಲಿ ದಾರುಣ ಘಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಡಾನೆ ತುಳಿತಕ್ಕೆ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮದಲ್ಲಿ ನಡೆದಿದೆ. ಅರ್ಜುನ್ (47) ಎಂಬವರು ತೋಟ ಕೆಲಸಕ್ಕೆ ಹೋಗು... ಬೆಂಗಳೂರು: ದಾಖಲೆಗಳಿಲ್ಲದೆ 76 ಲಕ್ಷ ನಗದು, 3 ಮೊಬೈಲ್ ಸಿಸಿಬಿ ಪೋಲಿಸ್ ವಶಕ್ಕೆ; 3 ಮಂದಿ ಬಂಧನ ಬೆಂಗಳೂರು(reporterkarnataka.com): ದಾಖಲೆ ಇಲ್ಲದ 76 ಲಕ್ಷ ರೂ.ವನ್ನು ವಶಪಡಿಸಿಕೊಂಡಿರುವ ಸಿಸಿಬಿ ಪೊಲೀಸರು 3 ಮಂದಿಯನ್ನು ಬಂಧಿಸಿದ್ದಾರೆ. ಗುಜರಾತ್ ಮೂಲದ ರಾಬಿನ್ ಕುಮಾರ್(26), ರಾಜಸ್ಥಾನದ ಸುಂದರ್ಲಾಲ್(39) ಮತ್ತು ಬೆಂಗಳೂರಿನ ಸುದಾಮ ನಗರದ ಸಿಕೆಸಿ ಗಾರ್ಡನ್ ನಿವಾಸಿ ನೀರಜ್ ಮಿಶ್ರಾ(37) ಬ... ಮಂಗಳೂರು ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್ ಮಡಿಕೇರಿಯಲ್ಲಿ ಆತ್ಮಹತ್ಯೆ ಮಡಿಕೇರಿ(reporterkarnataka.com): ಮಂಗಳೂರು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಮಡಿಕೇರಿ ವಸತಿಗೃಹದಲ್ಲಿ ಆತ್ಮಹತ್ಯೆಗೈದಿರುವ ಘಟನೆ ನಡೆದಿದೆ. ಶಿವಾನಂದ್ (45) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಬಜಪೆ ನಿವಾಸಿಯಾಗಿರುವ ಶಿವಾನಂದ್ ಮಂಗಳೂರು ದಕ್ಷಿಣ ವಿಭಾಗದ ಬಿಇಓ ಕಚೇರಿಯಲ್ಲಿ ಸೂಪರಿಂಟೆಂಡೆಂಟ್ ... ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪ; ನಿವೃತ್ತ ಅಧಿಕಾರಿಗೆ 5 ವರ್ಷ ಜೈಲು, 1.30 ಕೋಟಿ ದಂಡ ಮಂಗಳೂರು(reporterkarnataka.com): ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೀನುಗಾರಿಕೆ ನಿರ್ದೇಶನಾಲಯದ ನಿವೃತ್ತ ಜಂಟಿ ನಿರ್ದೇಶಕ ಗಂಗಾಧರ ವಿ. ಮಡ್ಡಿಕೇರಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 5 ವರ್ಷಗಳ ಕಾಲ ಸಾದಾ ಸಜೆ ಮತ್ತು 1.30 ಕೋಟಿ ರೂ.ದಂಡ... « Previous Page 1 …198 199 200 201 202 … 270 Next Page » ಜಾಹೀರಾತು