ನಿಟ್ಟೆ: ಜೀವನದಲ್ಲಿ ಜಿಗುಪ್ಸೆಯಿಂದ ಯುವತಿ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ(reporterkarnataka.com): ನಿಟ್ಟೆ ಗ್ರಾಮದ ಪರ್ಪಲೆ ಎಂಬಲ್ಲಿ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಮಹಿಳೆಯನ್ನು ರೆನಿಟಾ (32) ಎಂದು ಗುರುತಿಸಲಾಗಿದೆ. ಮೃತ ರೆನಿಟಾ ಅವರಿಗೆ 11 ವರ್ಷದ ಹಿಂದೆ ಮುಲ್ಕಿಯ ಕಿರಣ್ ನೊಂದಿಗೆ ಮದುವೆಯಾಗಿದ್ದು, ಮದುವ... ಹೃದಯಾಘಾತ : ಸಚಿವ ಉಮೇಶ್ ಕತ್ತಿ ನಿಧನ ಬೆಂಗಳೂರು (Reporter Karnataka ) ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತ ಸಂಭವಿಸಿ ಸಚಿವರನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಅಸುನೀಗಿದ್ದಾರೆ. ನೀರಿದ್ದ ರಸ್ತೆಯಲ್ಲಿ ಸ್ಕೂಟಿ ಸ್ಕಿಡ್: ನೆಲಕ್ಕೆ ಬಿದ್ದ ಯುವತಿ ವಿದ್ಯುತ್ ಕಂಬ ಹಿಡೆದಾಗ ಕರೆಂಟ್ ಶಾಕ್ ಹೊಡೆದು ಸಾವು ಬೆಂಗಳೂರು(reporterkarnataka.com): ಬಿಬಿಎಂಪಿ ಹಾಗೂ ಬೆಸ್ಕಾಂ ನಿರ್ಲಕ್ಷ್ಯದಿಂದ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಸಾವು ಸಂಭವಿಸಿದೆ. ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಯುವತಿ ಸಾವನ್ನಪ್ಪಿದ್ದಾರೆ. ವೈಟ್ಫೀಲ್ಡ್ ಠಾಣಾ ವ್ಯಾಪ್ತಿಯ ಸಿದ್ದಾಪುರದಲ್ಲಿ ಈ ದುರ್ಘಟನೆ ನಡೆದಿದೆ. ನೀರು ನಿಂತ ರಸ್ತೆಯಲ್ಲ... ಹಿಂದೂ ಯುವಸೇನೆ ಕಾರ್ಯಕರ್ತ ಆತ್ಮಹತ್ಯೆ : ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿ ಶವ ಪತ್ತೆ ಮಂಗಳೂರು(reporterkarnataka.com):ಹಿಂದೂ ಯುವಸೇನೆಯಲ್ಲಿ ಸಕ್ರಿಯರಾಗಿದ್ದ ಹಿಂದೂ ಕಾರ್ಯಕರ್ತ ಮಂಗಳೂರಿನ ಜಯಂತ್ ಎಸ್. ಕುಂಪಲ(49) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂಪಲದ ಕೃಷ್ಣನಗರ 2ನೇ ಅಡ್ಡ ರಸ್ತೆಯ ಬಾಡಿಗೆ ನಿವಾಸದಲ್ಲಿ ಯಾರೂ ಇಲ್ಲದ ವೇಳೆ ಜಯಂತ್ ನೇಣುಬಿಗಿದ ಸ್ಥಿತಿಯಲ್ಲಿ... ಪೋಕ್ಸೋ ಕೋರ್ಟ್ ನ್ಯಾಯಾಧೀಶರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಸಾವಿನ ನಿಖರ ಕಾರಣ ಇನ್ನೂ ನಿಗೂಢ ಕಟಕ್(reporterkarnataka.com): ಲೈಂಗಿಕ ಅಪರಾಧಗಳಿಂದ ಮಕ್ಕಳ ವಿಶೇಷ ಸಂರಕ್ಷಣಾ ಕಾಯ್ದೆ (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶರೊಬ್ಬರು ತಮ್ಮ ಅಧಿಕೃತ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಒಡಿಶಾದ ಕಟಕ್ ನಲ್ಲಿ ನಡೆದಿದೆ. ನ್ಯಾಯಾಧೀಶ ಸುಭಾಷ್ ಕುಮಾರ್ ಬಿಹಾರಿ ಕಟಕ್ ನಗರದ ತ... ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣದಲ್ಲಿ ಮುರುಘಾ ಸ್ವಾಮೀಜಿ ಬಂಧನ ಚಿತ್ರದುರ್ಗ(reporterkarnataka.com):ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮರುಘಾ ಶರಣರನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ. ಗುರುವಾರ ಸಂಜೆಯಿಂದಲೇ ಮಠದಲ್ಲಿ ಸ್ವಾಮೀಜಿಯ ವಿಚಾರಣೆಗಳನ್ನು ನಡೆಸಿದ್ದ ಚಿತ್ರದುರ... ಮಂಗಳೂರು ಶ್ರೀ ವೆಂಕಟರಮಣ ದೇವಳದಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನ ಚಿತ್ರ: ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com): ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ನಡೆಯುತ್ತಿದ್ದು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಿತು. ಈ ಸಂದರ್ಭದಲ್ಲಿ ವಿ... ಅಥಣಿ: ಕೃಷ್ಣಾ ನದಿ ಪಾಲಾಗಿದ್ದ ಯುವಕನ ಶವ ಪತ್ತೆ; ಅಗ್ನಿಶಾಮಕ ದಳ, ಎನ್ ಡಿಆರ್ ಎಫ್ ಕಾರ್ಯಾಚರಣೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಆಕಸ್ಮಿಕ ಕಾಲು ಜಾರಿ ಕೃಷ್ಣಾ ನದಿ ಪಾಲಾಗಿದ್ದ ಯುವಕನ ಶವ ಭಾನುವಾರ ಬಳಗ್ಗೆ ಅಥಣಿ ತಾಲೂಕಿನ ಸತ್ತಿ ಗ್ರಾಮದ ನದಿ ದಡದಲ್ಲಿ ಪತ್ತೆಯಾಗಿದೆ. ಶ್ರಾವಣ ಮಾಸದ ಪೂಜೆಗಾಗಿ ಸ್ನಾನ ಮಾಡಿ ದೇವರಿಗೆ ನೀರು ಒಯ್ಯಲು ನದಿಗೆ ಇಳಿದಾಗ ಈ ದುರ್... ಚಿತ್ರದುರ್ಗ: ಸಾಯಿಬಾಬಾ ದರ್ಶನಕ್ಕೆ ಹೊರಟ ಬೆಂಗಳೂರಿನ 3 ಮಂದಿ ಸಾವು; ಇಬ್ಬರು ಗಂಭೀರ ಚಿತ್ರದುರ್ಗ(reporterkarnataka.com): ಚಿತ್ರದುರ್ಗ ಸಮೀಪದ ಸೀಬಾರ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶುಕ್ರವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ದಂಪತಿ ಸೇರಿ 3 ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ಭೂಮಿಕಾ (22), ಸಿಂಚನ(24) ಹಾಗೂ ಅವರ ... ಹಾವಂಜೆ ದೇವಸ್ಥಾನಬೆಟ್ಟು: ನಿದ್ರಾಹೀನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ ಶಂಕರನಾರಾಯಣ(reporterkarnataka.com): ನಿದ್ರಾಹೀನತೆಯಿಂದ ಬಳಲುತ್ತಿದ್ದ ಮಹಿಳೆಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವಂಜೆ ಗ್ರಾಮದ ದೇವಸ್ಥಾನಬೆಟ್ಟು ಎಂಬಲ್ಲಿ ನಡೆದಿದೆ. ದೇವಸ್ಥಾನಬೆಟ್ಟು ನಿವಾಸಿ ಪಾರ್ವತಿ ಅವರ ಮಗಳು ಉಷಾ(36) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ನಿದ್ರಾಹೀ... « Previous Page 1 …199 200 201 202 203 … 270 Next Page » ಜಾಹೀರಾತು