ಹಾವಂಜೆ ದೇವಸ್ಥಾನಬೆಟ್ಟು: ನಿದ್ರಾಹೀನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ ಶಂಕರನಾರಾಯಣ(reporterkarnataka.com): ನಿದ್ರಾಹೀನತೆಯಿಂದ ಬಳಲುತ್ತಿದ್ದ ಮಹಿಳೆಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವಂಜೆ ಗ್ರಾಮದ ದೇವಸ್ಥಾನಬೆಟ್ಟು ಎಂಬಲ್ಲಿ ನಡೆದಿದೆ. ದೇವಸ್ಥಾನಬೆಟ್ಟು ನಿವಾಸಿ ಪಾರ್ವತಿ ಅವರ ಮಗಳು ಉಷಾ(36) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ನಿದ್ರಾಹೀ... ತುಮಕೂರು: ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಸಾವು; 11 ಜನ ಗಂಭೀರ ತುಮಕೂರು(reporterkarnataka.com): ಕ್ರೂಸರ್ ಮತ್ತು ಲಾರಿ ಡಿಕ್ಕಿ ಹೊಡೆದ ಪರಿಣಾಮ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾದಲ್ಲಿ ನಡೆದಿದೆ. ಶಿರಾ ತಾಲೂಕಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಕ್ರೂಸರ್ ಮತ್ತು ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 1... ಮೂಡಿಗೆರೆ: ಕಾಡಿನಿಂದ ನಾಡಿಗೆ ಬಂದ ಜಿಂಕೆ ಸಾವು; ನಾಯಿಗೆ ಬೆದರಿ ಹೃದಯಾಘಾತದ ಶಂಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಡಿನಿಂದ ನಾಡಿಗೆ ಬಂದ ಜಿಂಕೆ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ನಡೆದಿದೆ. ಸ್ಥಳೀಯರಾದ ರವೀಂದ್ರ ಅವರು ನೀರು ಕುಡಿಸಿ ಜಿಂಕೆಯನ್ನು ಬದುಕಿಸಲು ಪ್ರಯತ್ನ ಪಟ್ಟ... ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ; 45.50 ಲಕ್ಷ ಮೌಲ್ಯದ ಬಂಗಾರದ ಪೌಡರ್ ವಶ ಸಾಂದರ್ಭಿಕ ಚಿತ್ರ ಮಂಗಳೂರು(reporterkarnataka.com): ದುಬೈ ನಿಂದ ಮಂಗಳೂರಿಗೆ ಬಂದ ವಿಮಾನದಲ್ಲಿದ್ದ ಪ್ರಯಾಣಿಕನಲ್ಲಿ 45,83,160 ಮೌಲ್ಯದ ಚಿನ್ನ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ. ಆರೋಪಿಯು ಚಿನ್ನವನ್ನು ದೇಹದಲ್ಲಿ ಬಚ್ಚಿಟ್ಟು ಸಾಗಾಟ ನಡೆಸುತ್ತಿರುವ ವೇಳೆ ಕಸ್ಟಮ್ಸ್ ಅಧಿಕಾರಿಗಳಿಗೆ ... ಹನಿಟ್ರ್ಯಾಪಿಗೂ ಜಗ್ಗದ ಕಾಡಾನೆ!!: ಹೆಣ್ಣಾನೆ ಮೂಲಕ ದಾಂಧಲೆಕೋರ ಒಂಟಿ ಸಲಗದ ಸೆರೆಗೆ ಯತ್ನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ನಾಲ್ಕೈದು ತಿಂಗಳಿನಿಂದ ಗ್ರಾಮಸ್ಥರಿಗೆ ಕಾಟ ಕೊಡುತ್ತಿರುವ ಒಂಟಿ ಸಲ್ದಾನಾ ಸೆರೆಗೆ ಕಾರ್ಯಾಚರಣೆ ನಡೆಸುತ್ತಿರುವ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆನೆಯನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ. ಶಿವಮೊಗ್ಗದಿಂದ ಹೆಣ್ಣಾ... ಕೊಟ್ಟಿಗೆಹಾರ: ಕಾಡಾನೆ ದಾಳಿಯಿಂದ ತೀವ್ರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಮೂಲರ ಹಳ್ಳಿ ಗ್ರಾಮದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂ.ಬಿ. ಶಿವಣ್ಣ( 52) ಎಂಬವರು ಆನೆಯ ... ಅಮೃತ ಮಹೋತ್ಸವ: ಮರಿಯ ನಿಲಯದ ವಿಶೇಷ ಸಾಮರ್ಥ್ಯವುಳ್ಳ ನಿವಾಸಿಗಳಿಗೆ ಸೋಲಾಪುರ ಚಾದರ, ಸಿಹಿ ತಿಂಡಿ ವಿತರಣೆ ಮಂಗಳೂರು(reporterkarnataka.com):ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಸೊಸೈಟಿ, ವಲೆನ್ಸಿಯಾ ಶಾಖೆಯ ವತಿಯಿಂದ ಸ್ವಾತಂತ್ರ್ಯ ದಿವಸದ ಅಮೃತ ಮಹೋತ್ಸವದ ಅಂಗವಾಗಿ ಇನ್ಫೆಂಟ್ ಮೇರಿ ಕಾನ್ವೆಂಟಿನ ಮರಿಯ ನಿಲಯದ ವಿಶೇಷ ಸಾಮರ್ಥ್ಯವುಳ್ಳ ನಿವಾಸಿಗಳಿಗೆ ಆಗಸ್ಟ್ 17ರಂದು ಆಯೋಜಿಸಿದ ಕಾರ್ಯಕ್ರಮದಲ್ಲಿ ಸೋಲಾ... ಅಜೆಕಾರು: ಕಾರು -ಜೀಪ್ ಡಿಕ್ಕಿ; ಡ್ರೈವರ್ ಗೆ ಗಾಯ ಕಾರ್ಕಳ(reporterkarnataka.com): ಕಾರು ಹಾಗೂ ಜೀಪ್ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಕಾರ್ಕಳ ತಾಲೂಕಿನ ಮರ್ಣೆಗ್ರಾಮದ ಮಾಣ್ಯಾರು ಕ್ರಾಸ್ ಬಳಿ ಅ.18 ರಂದು ನಡೆದಿದೆ. ಜೀಪು ಚಾಲಕ ಉಮ್ಮರ್ ಸಾಹೆಬ್ (84)ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ. ಅಪಘಾತ ತೀವ್ರತೆಗೆ ಕಾರಿನ ಮುಂಭಾಗವು ಸಂಪೂರ್... ಕುಕ್ಕುಂದೂರು: ಕಾರ್ಕಳ ಕಡೆಗೆ ತೆರಳುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿ ಕಾರ್ಕಳ(reporterkarnataka.com): ಉಡುಪಿ ಯಿಂದ ಬರುತ್ತಿದ್ದ ಕಾರೊಂದು ಡಿವೈಡರ್ ಗೆ ಡಿಕ್ಕಿಯಾಗಿ ನಜ್ಜುಗುಜ್ಜಾದ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಜೋಡು ರಸ್ತೆ ಬಿಟಿಕೆ ಪೆಟ್ರೋಲ್ ಬಂಕ್ ಬಳಿ ಅ.18 ರಂದು ನಡೆದಿದೆ. ಕಾರು ಉಡುಪಿಯಿಂದ ಕಾರ್ಕಳ ಕಡೆಗೆ ಸಾಗುತಿತ್ತು ಎನ್ನಲಾಗಿದೆ. ಅಪಘ... ಪೆರ್ಡೂರಿನಲ್ಲಿ ಬೈಕ್ ಮತ್ತು ಕಾರು ನಡುವೆ ಅಪಘಾತ: ಗಾಯಾಳು ಖ್ಯಾತ ಕಟ್ಟಡ ವಿನ್ಯಾಸಕಾರ ಮಧ್ವರಾಜ್ ಭಟ್ ಸಾವು ಪೆರ್ಡೂರು(reporterkarnataka.com): ಮಣಿಪಾಲದ ಆರ್ಕಿಟೆಕ್ಟ್ ಡಿಪಾರ್ಟ್ಮೆಂಟ್ ನ ನಿವೃತ್ತ ಉದ್ಯೋಗಿ, ಕಟ್ಟಡಗಳ ವಿನ್ಯಾಸಕಾರ ಮಧ್ವರಾಜ್ ಭಟ್ ರವರು ಇಂದು ಬೆಳಿಗ್ಗೆ ನಿಧನರಾದರು. ಮಧ್ವರಾಜ್ ಅವರು ಆ.13ರಂದು ಪೆರ್ಡೂರಿನ ಪಕ್ಕಾಲು ಬಳಿ ನಡೆದ ಬೈಕ್ ಮತ್ತು ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿ... « Previous Page 1 …200 201 202 203 204 … 270 Next Page » ಜಾಹೀರಾತು