ಕೊಣಾಜೆ: ಬೆಳ್ಳಂಬೆಳಗ್ಗೆ ಪೊಲೀಸ್ ಫೈರಿಂಗ್; ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗಾಯ ಉಳ್ಳಾಲ(reporterkarnataka.com): ತಪ್ಪಿಸಿಕೊಳ್ಳಲು ಯತ್ನಿಸಿದ ಹಳೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ ಘಟನೆ ಭಾನುವಾರ ಬೆಳ್ಳಂಬೆಳಗೆ ನಗರದ ಹೊರವಲಯದ ಕೊಣಾಜೆ ಬಳಿ ನಡೆದಿದೆ. ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗಾಯಗಳಾಗಿವೆ. ಮುಕ್ತಾರ್ ಎಂಬಾತನ ಮೇಲೆ ಉಳ್ಳಾಲ ಪೊಲೀಸ್ ಇನ್ಸ್ಪೆ... ಚಿಕ್ಕಮಗಳೂರು: ಮಳೆಯ ರುದ್ರ ನರ್ತನಕ್ಕೆ ಸಾಲು ಸಾಲು ಮನೆ ಕುಸಿತ; ಹಲವು ಮನೆಗಳಿಗೆ ಹಾನಿ, ಅಪಾರ ಆಸ್ತಿ ನಷ್ಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿ ಮಳೆಯ ರೌದ್ರ ನರ್ತನ ಮುಂದುವರಿದಿದ್ದು, ಜಿಲ್ಲೆಯಲ್ಲಿ ಹಲವು ಮನೆಗಳು ಸಂಪೂರ್ಣ ನಾಶಗೊಂಡಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೆಬ್ಬರಿಗೆಯಲ್ಲಿ ಎರಡೇ ದಿನಗಳಲ್ಲಿ ಮತ್... ಮಣಿಪಾಲ: ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಭಾರೀ ಅಗ್ನಿ ಅನಾಹುತ: ತಪ್ಪಿದ ದುರಂತ ಮಣಿಪಾಲ(reporterkarnataka.com): ಬೆಂಕಿ ಅನಾಹುತಕ್ಕೆ ಇಲ್ಲಿನ ಪೇಟೆಯಲ್ಲಿರುವ ವಸತಿ ಗೃಹದಲ್ಲಿದ್ದ ರೆಸ್ಟೋರೆಂಟ್ ಒಂದು ಸುಟ್ಟು ಕರಕಲಾದ ಘಟನೆ ಶುಕ್ರವಾರ ನಡೆದಿದೆ. ಖಾಸಗಿ ವಸತಿಗೃಹದ ರೆಸ್ಟೋರೆಂಟ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ಹೊತ್ತಿನಲ್ಲಿ ಬೆಂಕಿಯ ಕೆನ... ಕಾರ್ಕಳದ ನಂದಳಿಕೆ ಸಮೀಪ ಇನ್ನೋವಾ- ಸ್ಕೂಟರ್ ಭೀಕರ ಅಪಘಾತ: 2 ಬಲಿ ಕಾರ್ಕಳ(reporterkarnataka.com) : ಇನ್ನೋವಾ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ಬೆಳ್ಮಣ್ ಸಮೀಪದ ನಂದಳಿಕೆ ಮಾವಿನ ಕಟ್ಟೆ ಬಳಿ ಭಾನುವಾರ ನಡೆದಿದೆ. ಅಪಘಾತದಲ್ಲಿ ಇಬ್ಬರು ಅಣ್ಣತಮ್ಮಂದಿರಾದ ಸಂದೀಪ್ ಮತ್ತು ಸತೀಶ್ ಮೃತಪಟ್ಟಿದ್ದಾರೆ. ನಿಟ್ಟೆಯಿಂ... ವಿಜಯಪುರದಲ್ಲಿ ಮತ್ತೆ ಭೂಕಂಪನ: ಶಿರನಾಳ ಗ್ರಾಮದಲ್ಲಿ ಬೆಳ್ಳಂಬೆಳಗೆ ನಡುಗಿದ ಭೂಮಿ; ಭಯಭೀತರಾದ ಗ್ರಾಮಸ್ಥರು ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ info.reporterkarnataka@gmail.com ವಿಜಪುರ ತಾಲೂಕಿನ ಶಿರನಾಳ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಮುಂಜಾನೆ ಭೂಕಂಪನದ ಅನುಭವವಾಗಿದೆ. ಶಿರನಾಳ ಶನಿವಾರ ಬೆಳಗ್ಗೆ 6:22 ಭೂಮಿ ಭೂಕಂಪನ ಆಗಿದೆ. ಜನರು ಭಯಭೀತರಾಗಿ ಮನೆಯಿಂದ ಹೊರಗೋಡಿದ್ದಾರ... ಕೇರಳದ ಕಣ್ಣೂರಿನಲ್ಲಿ ಕಚ್ಚಾ ಬಾಂಬ್ ಸ್ಫೋಟ: ಅಸ್ಸಾಂ ಮೂಲದ ತಂದೆ – ಮಗ ದಾರುಣ ಸಾವು ಸಾಂದರ್ಭಿಕ ಚಿತ್ರ ತಿರುವನಂತಪುರ(reporterkarnataka.com): ಕಚ್ಚಾ ಬಾಂಬ್ ಸ್ಫೋಟಗೊಂಡು ತಂದೆ, ಮಗ ಸಾವನ್ನಪ್ಪಿರುವ ಭೀಕರ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಅಸ್ಸಾಂ ಮೂಲದ ಫೈಝಲ್ ಖಾನ್ (45) ಪುತ್ರ ಶಾಹೀದುಲ್ (22) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಕಣ್ಣೂರಿನಲ್ಲಿ ಗುಜರಿ... ಮೂಡುಬೆಳ್ಳೆ- ಅಲೆವೂರು ರಾಜ್ಯ ಹೆದ್ದಾರಿ ಸೇತುವೆಯಿಂದ ಯುವಕ ನದಿಗೆ ಹಾರಿದ ಶಂಕೆ: ಹುಡುಕಾಟ ಆರಂಭ ಉಡುಪಿ(reporterkarnataka.com): ಮೂಡುಬೆಳ್ಳೆ- ಅಲೆವೂರು ರಾಜ್ಯ ಹೆದ್ದಾರಿಯ ಸಂಪರ್ಕ ರಸ್ತೆಯ ಸೇತುವೆಯ ಮೇಲೆ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಯುವಕನೊಬ್ಬ ನದಿಗೆ ಹಾರಿದ್ದನೆಂದು ಸ್ಥಳಿಯರು ಶಂಕೆ ವ್ಯಕ್ತಪಡಿಸಿದ್ದಾರೆ . ಜುಲೈ6ರ ಮಧ್ಯಾಹ್ನ 2.30 ಘಂಟೆ ಸಮಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ... ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಕೊಲೆ ಹುಬ್ಬಳ್ಳಿ (Reporterkarnataka.com) ಹಾಡಹಗಲೇ ನಗರದ ಪ್ರಸಿಡೆಂಟ್ ಹೋಟೆಲ್ನಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರನ್ನ ದುಷ್ಕರ್ಮಿಗಳಿಬ್ಬರು ಭೀಕರವಾಗಿ ಹತ್ಯೆ ಮಾಡಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ವಾಸ್ತು ಗುರೂಜಿ ಅವರ ಕೊನೆಗೂ ಮುನ್ನ ಹಂತಕರಿಬ್ಬರು ನಡೆಸಿದ ಹೈಡ... ಮೂಡಿಗೆರೆ: ಕಾರಿನ ಮೇಲೆ ಬಿದ್ದ ಬೃಹದಾಕಾರದ ಮರ: ಅದೃಷ್ಟವಶಾತ್ ಪ್ರಯಾಣಿಕರು ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಅವ್ಯಾಹತ ಮಳೆ ಮುಂದುವರಿದಿದೆ. ಮೂಡಿಗೆರೆಯ ಗಂಗನಮಕ್ಕಿ ಎಂಬಲ್ಲಿ ಭಾರಿ ಗಾತ್ರದ ಮರವೊಂದು ಕಾರಿನ ಮೇಲೆ ಬಿದ್ದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾ... ಪರ್ಕಳ: ರಸ್ತೆ ಬದಿಯ ಮನೆಗೆ ಉರುಳಿ ಬಿದ್ದ ಭಾರಿ ಗಾತ್ರದ ಕಂಟೈನರ್; ಚಾಲಕ ಅಪಾಯದಿಂದ ಪಾರು ಮಣಿಪಾಲ(reporterkarnataka.com): ಪರ್ಕಳದಿಂದ ಗೋವಾ ಕಡೆಗೆ ಸಾಗುತ್ತಿದ್ದ ಭಾರಿ ಗಾತ್ರದ ಕಂಟೈನರ್ ಲಾರಿಯೊಂದು ಕೆಳಪರ್ಕಳದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯೊಂದಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ. ಕಾಂಕ್ರಿಟ್ ರಸ್ತೆಯಿಂದ ಡಾಮಾರು ರಸ್ತೆಗೆ ಸಂಪರ್ಕ ಸಾಧಿ... « Previous Page 1 …203 204 205 206 207 … 270 Next Page » ಜಾಹೀರಾತು