ಟೆಕ್ಸಾಸ್ ಪ್ರಾಥಮಿಕ ಶಾಲೆಯಲ್ಲಿ ಭೀಕರ ನರಮೇಧ: 18 ವಿದ್ಯಾರ್ಥಿ ಸೇರಿ 21 ಮಂದಿಯ ಗುಂಡಿಕ್ಕಿ ಹತ್ಯೆ ಟೆಕ್ಸಾಸ್(reporterkarnataka.com) ಬಂದೂಕುಧಾರಿ 18ರ ಹರೆಯದ ತರುಣನೊಬ್ಬ ಇಲ್ಲಿನ ಪ್ರಾಥಮಿಕ ಶಾಲೆಯೊಂದಕ್ಕೆ ನುಗ್ಗಿ ಯದ್ವಾತದ್ವಾ ಗುಂಡಿನ ದಾಳಿ ನಡೆಸಿದ ಪರಿಣಾಮ 18 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 21 ಮಂದಿ ಸಾವನ್ನಪ್ಪಿದ್ದಾರೆ. ಈ ಹತ್ಯಾಕಾಂಡ ನಡೆಸಿದ ತರುಣನನ್ನು ಸಾಲ್ವಡಾರ್ ರಾಮೋಸ್ ... ಕಳ್ಳಭಟ್ಟಿ ಅಡ್ಡೆ ಮೇಲೆ ಪೊಲೀಸರ ದಾಳಿ: 1 ಸಾವಿರ ಲೀಟರ್ ಸಾರಾಯಿ ನಾಶ; ಆರೋಪಿಗಳು ಪರಾರಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಬಳಿಯ ಜಾವಳಿ ಸಮೀಪದ ಕಾಳಿಕಟ್ಟೆ ಗ್ರಾಮದಲ್ಲಿ ಕಳ್ಳಭಟ್ಟಿ ಅಡ್ಡೆಯ ಮೇಲೆ ಬಾಳೂರು ಪೋಲಿಸರು ದಾಳಿ ನಡೆಸಿ ಕಳ್ಳಭಟ್ಟಿ ವಶ ಪಡಿಸಿಕೊಂಡಿದ್ದಾರೆ. ಕಾಳಿಕಟ್ಟೆ ಗ್ರಾಮದ ಸುರೇಶ್ ಎಂಬುವವರ ತೋಟದಲ್ಲಿದ್ದ ಕ... ಮದಿರಂಗಿ ಮಾಸುವ ಮುನ್ನವೇ ನವ ವಿವಾಹಿತೆ ಆತ್ಮಹತ್ಯೆ: ಒಂದು ತಿಂಗಳ ಹಿಂದೆಯಷ್ಟೇ ಹಸೆಮಣೆ ಏರಿದ್ದ ವಧು! ಮಡಿಕೇರಿ(reporterkarnataka.com): ಒಂದು ತಿಂಗಳ ಹಿಂದೆಯಷ್ಟೇ ಹಸೆಮಣೆ ಏರಿದ ನವ ವಿವಾಹಿತೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಸಿದ್ದಾಪುರ ಸಮೀಪದ ತೂಬನಕೊಲ್ಲಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಚೈತ್ರಾ(25) ಎಂದು ಗುರುತಿಸಲಾಗಿದೆ. ಈಕೆ ನೇಣು ಬಿಗಿದುಕೊಂಡು ಆತ್ಮಹತ್ಯ... ಮದುವೆಗೆ ಮನೆಯವರ ವಿರೋಧ; ಕಾರಿನಲ್ಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವ ಜೋಡಿ ಸಾವಿಗೆ ಶರಣು ಬ್ರಹ್ಮಾವರ(reporterkarnataka.com): ಹೆಗ್ಗುಂಜೆ ಬಳಿ ಇಂದು ಬೆಳಗ್ಗೆ ( ಭಾನುವಾರ) ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಬೆಂಗಳೂರಿನ ಹೆಬ್ಬಾಳದ ಯಶವಂತ್ ಯಾದವ್ (23) ಮತ್ತು ಜ್ಯೋತಿ (23) ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳು. ಶನಿವಾರ ಮದುವೆ ಮಾಡಿಕೊಂಡು... ಬೆಂಗಳೂರು: ಶಾಪಿಂಗ್ ಕಾಂಪ್ಲೆಕ್ಸ್ನಿಂದ ಬಿದ್ದು ಯುವತಿ ಸಾವು;ಯುವಕ ಗಂಭೀರ ಬೆಂಗಳೂರು(reporterkarnataka.com): ಶಾಪಿಂಗ್ಗೆ ಬಂದಿದ್ದ ಯುವ ಜೋಡಿಯೊಂದು ಕಾಂಪ್ಲೆಕ್ಸ್ನಿಂದ ಬಿದ್ದು ಯುವತಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಬ್ರಿಗೇಡ್ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ಲಿಯಾ (18) ಎಂದು ಗುರುತಿಸಲಾಗಿದೆ. ಯುವಕ ಕ್ರಿ... ದ.ಕ. ಜಿಲ್ಲೆಯಲ್ಲಿ ನಿರಂತರ ಮಳೆ: ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ; ವಾಪಸ್ ಹೋದ ಪುಟಾಣಿಗಳು ಮಂಗಳೂರು(reporterkarnataka.com): ಜಿಲ್ಲೆಯಲ್ಲಿ ಕಳೆದ 3 ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಇಂದು (ಮೇ19) ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಸಾರಲಾಗಿದೆ. ಜಿಲ್ಲೆಯ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ... ಅಶೋಕ್ ಲೇಲ್ಯಾಂಡ್ ನಿಂದ ಮತ್ತೊಂದು ಮೈಲುಗಲ್ಲು: ‘ಎಕ್ಸ್ಕಾನ್ 2022’ ನಲ್ಲಿ ‘ಸಿಎನ್ಜಿ ಎಂಜಿನ್ ʻಎಚ್ʼ ಸರಣಿ ಪ್ರದರ್ಶನ ಬೆಂಗಳೂರು(reporterkarnataka.com): ಹಿಂದೂಜಾ ಸಮೂಹದ ಪ್ರಮುಖ ಕಂಪನಿ ಮತ್ತು ಭಾರತದ ಪ್ರಮುಖ ವಾಣಿಜ್ಯ ವಾಹನ ತಯಾರಕ ಸಂಸ್ಥೆಯಾದ ʻಅಶೋಕ್ ಲೇಲ್ಯಾಂಡ್ʼ, ಇಂದು ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಆಯೋಜಿಸಿರುವ, ಪ್ರಸ್ತುತ ನಡೆಯುತ್ತಿರುವ ʻಎಕ್ಸ್ಕಾನ್ 2022ʼನಲ್ಲಿ 'ಸಿಎನ್ಜಿ ಎಂಜಿನ್ ʻಎಚ್ʼ ಸರಣಿ'ಯನ... ಬ್ರಹ್ಮಾವರ: ಮದುವೆ ನಿಶ್ಚಿತಾರ್ಥಕ್ಕೆ ಉಳ್ಳಾಲದಿಂದ ಬಂದ ತಾಯಿ, ಮಗು ನಾಪತ್ತೆ ಉಡುಪಿ(reporterkarnataka.com): ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಬ್ರಹ್ಮಾವರ ತಾಲೂಕು ಹೇರೂರು ಗ್ರಾಮದಲ್ಲಿರುವ ಚಿಕ್ಕಪ್ಪನ ಮನೆಗೆ ಬಂದಿದ್ದ ಮಂಗಳೂರಿನ ಉಳ್ಳಾಲ ಬಂಡಿಕೊಟ್ಯ ನಿವಾಸಿ ಪ್ರಥ್ವಿನಿ (32) ಎಂಬ ಮಹಿಳೆಯು ತನ್ನ ನಾಲ್ಕೂವರೆ ವರ್ಷದ ಮಗಳಾದ ಪುನರ್ವಿಯೊಂದಿಗೆ ಮೇ 13 ರಿಂದ ನಾಪತ್ತೆ... ಫ್ಯಾಟ್ ಸರ್ಜರಿ ವೇಳೆ ಎಡವಟ್ಟು: ಕಿರುತೆರೆ ನಟಿ ಚೇತನಾ ರಾಜ್ ಸಾವು ಬೆಂಗಳೂರು(reporterkarnataka.com): ಕಿರುತೆರೆ ನಟಿ ಚೇತನಾ ರಾಜ್ ಸಾವನ್ನಪ್ಪಿದ್ದಾರೆ. ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಫ್ಯಾಟ್ ಸರ್ಜರಿ ವೇಳೆಯಲ್ಲಿ ಅವರು ಮೃತಪಟ್ಟಿದ್ದಾರೆ. ಶ್ವಾಸಕೋಶದಲ್ಲಿ ನೀರಿನ ಅಂಶ ಸೇರಿಕೊಂಡು ಅವರು ಸಾವನ್ನಪ್ಪಿದ್ದಾರೆ.ಹಲವಾರು ಧ... ಮೂಡಿಗೆರೆ: ಕೊಕನ್ ಜ್ಯೂಸ್ ಮಾರಾಟ ನೆಪದಲ್ಲಿ ಗಾಂಜಾ ಸಾಗಾಟ; ಬೆಳ್ತಂಗಡಿಯ ಓರ್ವ ಸಹಿತ 3 ಮಂದಿ ಬಂಧನ ಮೂಡಿಗೆರೆ(reporterkarnataka.com) : ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಕುಕ್ಕಾವು ಮನೆಯೊಂದರಲ್ಲಿ ತಯಾರಿಸಿ ಮೂಡಿಗೆರೆ ಕಡೆ ಕ್ವಾಲಿಸ್ ಕಾರಿನಲ್ಲಿ ಕೊಕನ್ ಜ್ಯೂಸ್ ಮಾರಾಟ ಮಾಡುವ ನೆಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಗ್ಯಾಂಗ್ ನ್ನು ಬಂಧಿಸುವಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗ... « Previous Page 1 …206 207 208 209 210 … 270 Next Page » ಜಾಹೀರಾತು