ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 03.01.2022 *ಕೃಷ್ಣಪ್ಪ ಪೂಜಾರಿ ಕುಂಜರಬೆಟ್ಟು ಮನೆ ತಿರುವೈಲು ವಾಮಂಜೂರು - ಶ್ರೀ ಕಟೀಲು ಕ್ಷೇತ್ರ ಮಹಾಲಕ್ಷ್ಮೀ ಸದನ. *ದಿ| ದುಗ್ಗಮ್ಮ ಪೂಜಾರ್ತಿ ಇವರ ಸ್ಮರಣಾರ್ಥ ಬೇಬಿ ಪೂಜಾರ್ತಿ ಕುಕ್ಕಟ್ಟೆ ಮನೆ ಮೊಗರು ಕುಕ್ಕಟ್ಟೆ ವಯಾ ಗಂಜಿಮಠ. *ಸುಂದರಿ ಸಾಲ್ಯಾನ್ ಮತ್ತು ಮಕ್ಕಳು 'ನಿಖಿಲ... ಕುಮಟಾದಲ್ಲಿ ನಡೆದ ಪೊಲೀಸ್ ದೌರ್ಜನ್ಯಕ್ಕೊಳಗಾದ ಕೊರಗ ಕುಟುಂಬದ ವಿವಾಹ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ಕುಮಟಾದಲ್ಲಿ(reporterkarnataka.com): ರಾಜ್ಯಾದ್ಯಂತ ಭಾರಿ ವಿವಾದ ಸೃಷ್ಟಿಸಿದ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪೋಲೀಸ್ ದೌರ್ಜನ್ಯಕ್ಕೊಳಗಾದ ಕೀರ್ತಿ ಕುಟುಂಬದ ವಿವಾಹ ಸಮಾರಂಭದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಭಾಗವಹಿಸಿ ದೌರ್ಜನ್ಯಕ್ಕೊಳಗಾದ ಕುಟುಂಬಕ... ಬಾಳೆಹೊನ್ನೂರು: ಭೀಕರ ರಸ್ತೆ ಅಪಘಾತಕ್ಕೆ ಮಹಿಳೆ ಸಾವು; ಇಬ್ಬರು ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಪ್ಪ ತಾಲೂಕಿನ ಸೀಗೋಡು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಗೀತಾ(28) ಎಂಬವರನ್ನು ಆಸ್ಪತ್ರೆಗೆ ಸಾಗ... ಕಾರು ಶೋರೂಂನಲ್ಲಿ ಅಗ್ನಿ ದುರಂತ: 4 ಕಾರುಗಳಿಗೆ ಹಾನಿ: ಬೆಂಕಿ ನಂದಿಸಿದ ಅಗ್ನಿಶಾಮಕ ದಳ ಮೈಸೂರು(reporterkarnataka.com): ಮೈಸೂರಿನ ಕಾರು ಶೋರೂಂವೊoದರಲ್ಲಿ ಬೆಂಕಿ ಅವಘಡ ಸಂಭವಿಸಿ ಒಂದು ಕಾರು ಸುಟ್ಟು ಹೋಗಿ ಮೂರು ಕಾರುಗಳಿಗೆ ಹಾನಿಯಾಗಿದೆ. ನಗರದ ಜೆಎಲ್ ಬಿ ರಸ್ತೆಯಲ್ಲಿರುವ ಶೋರೂಂ ಅದ್ವೇತ ಹೋಂಡಾ ಶೋರೂಂ ನಲ್ಲಿ ಬೆಂಕಿ ಹೊತ್ತಿಕೊಂಡು ಧಗ,ಧಗನೆ ಉರಿಯಲಾರಂಭಿಸಿತು. ವಿಷಯ ತಿಳಿದು ಮೂರು... ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ; ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯ ವರೆಗೆ ರಾಜ್ಯ ಬಂದ್ ! ಮಂಗಳೂರು (ReporterKarnataka.com) ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ. ಡಿಸೆಂಬರ್ 28ರಿಂದ ಹತ್ತು ದಿನಗಳವರೆಗೆ ನೈಟ್ ಕರ್ಫ್ಯೂ ಇರಲಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. ರಾತ್ರಿ 10ರಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಜಾರಿ... ಕಳಸ ಪದವಿಪೂರ್ವ ಕಾಲೇಜು: ಇಬ್ಬರು ವಿದ್ಯಾರ್ಥಿಗಳು ನಾಪತ್ತೆ; ಭದ್ರಾ ನದಿಯಲ್ಲಿ ಓರ್ವನ ಮೃತದೇಹ ಪತ್ತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳಸ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಗುರುವಾರ ಕಾಣೆಯಾಗಿದ್ದು ಇದರಲ್ಲಿ ಒಬ್ಬನ ಮೃತದೇಹ ಭದ್ರಾ ನದಿಯಲ್ಲಿ ಪತ್ತೆಯಾಗಿದ್ದು, ಓರ್ವನ ಮತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಮೃತದೇಹ ಪತ್ತೆಯಾದವನು ಹಿರೇ... ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಪ್ರಮುಖ ಆರೋಪಿ ಪತ್ನಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ಜಾಮೀನು ಬೆಂಗಳೂರು(reporterkarnataka.com): ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ನಲ್ಲಿ ಜಾಮೀನು ದೊರೆತಿದೆ. ಕಳೆದ ಜೂನ್ ನಲ್ಲಿ ಉಡುಪಿ ನ್ಯಾಯಾಲಯವು ಕೊಲೆ ಪ್ರಕರಣದ ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ... ಹೆಬ್ರಿ: ಸೀತಾ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಮುಳುಗಿ ವ್ಯಕ್ತಿ ಸಾವು ಹೆಬ್ರಿ(reporterkarnataka.com): ಸ್ನಾನ ಮಾಡಲು ಹೋಗಿ ಆಕಸ್ಮಿಕವಾಗಿ ಮುಳುಗಿ ವ್ಯಕ್ತಿ ಯೊಬ್ಬರು ಮೃತಪಟ್ಟ ಘಟನೆ ಹೆಬ್ರಿ ಸಮೀಪದ ಮಠದಬೆಟ್ಟು ಸೀತಾನದಿಯಲ್ಲಿ ನಡೆದಿದೆ. ಡಿ.20 ಸಂಜೆ 4:30 ಗಂಟೆಗೆ ಮೊಹಮ್ಮದ್ ಇಕ್ಬಾಲ್ ಹಾಗೂ ಇಬ್ರಾಹಿಂ ಖಲೀಲ್ ಅವರೊಂದಿಗೆ ಮುಸ್ತಫಾ ಅವರ ಮನೆ ಬಳಿ ಇರುವ ಸೀತಾನದಿ... ಮನೆಯಲ್ಲೇ ವೇಶ್ಯಾವಾಟಿಕೆ: ಸಿಸಿಬಿ ಪೊಲೀಸರ ದಾಳಿ; ಓರ್ವ ಮಹಿಳೆಯ ಬಂಧನ, ಇಬ್ಬರು ಯುವತಿಯರ ರಕ್ಷಣೆ ಮೈಸೂರು(reporterkarnataka.com): ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ದಾಳಿ ನಡೆಸಿದ ಮೈಸೂರು ನಗರ ಸಿಸಿಬಿ ಪೊಲೀಸರು, ದಂಧೆ ನಡೆಸುತ್ತಿದ್ದ ಮಹಿಳೆಯೊಬ್ಬಳನನ್ನು ಬಂಧಿಸಿ, ಇಬ್ಬರು ಮಹಿಳೆಯ ರಕ್ಷಣೆ ಮಾಡಿದ್ದಾರೆ. ಖಚಿತ ಮಾಹಿತಿ ಮೇಲೆ ಮೈಸೂರು ನಗರ ಉದಯಗಿರಿ ಪೊಲೀಸ್ ಠಾಣಾ ಸರಹದ್ದು ಗಾಯ... ತವರಿಗೆ ಕಳುಹಿಸಲು ಒಲ್ಲೆ ಎಂದ ಪತಿ:ನೊಂದ ಪತ್ನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು ಮೈಸೂರು(reporterkarnataka.com): ತವರು ಮನೆಗೆ ಕಳಿಸಲು ಗಂಡ ಒಪ್ಪಿಲ್ಲವೆಂದು ಮನನೊಂದ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ರಾಘವೇಂದ್ರನಗರ ಬಡಾವಣೆಯಲ್ಲಿ ನಡೆದಿದೆ. ಅರ್ಪಿತಾ (22) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.ಈಕೆ ಎರಡು ವರ್ಷಗಳ ಹಿಂದೆ ಗಾರೆ ಕೆಲಸ ಮ... « Previous Page 1 …207 208 209 210 211 … 249 Next Page » ಜಾಹೀರಾತು