ಸಿಎಂ ಬೊಮ್ಮಾಯಿಯ ‘ಬೊಂಬಾಯಿ’ ಅಂದ್ರು ಕೇಂದ್ರ ಗೃಹ ಸಚಿವರು!; ರಾಜ್ಯ ಗೃಹ ಸಚಿವ ಅರಗರ ‘ಅಗರ’ ಅಂದ್ರು ಸಚಿವ ಭೈರ... ದಾವಣಗೆರೆ(reporterkarnataka.com): ಒಬ್ರು ಬೊಂಬಾಯಿ ಅಂದ್ರು. ಇನ್ನೊಬ್ಬರು ಅಗರ ಅಂದ್ರು. ಜನ ಮಾತ್ರ ಮುಸಿ ಮುಸಿ ನಕ್ಕು ಸಮ್ಮನಾದರು. ಇದು ಇವತ್ತು ಬೆಣ್ಣೆನಗರಿ ದಾವಣಗೆರೆಯ ಜಿಎಂಐಟಿಯಲ್ಲಿ ನಡೆದ ಸ್ವಾರಸ್ಯ ಘಟನೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದಿದ್ರು. ಗೃಹ ಸಚಿವರು ಹಲವು ಉದ್ಘಾಟನೆಗಳನ್ನು... ಬಿಗ್ ಬಾಸ್ 13ರಲ್ಲಿ ವಿಜೇತರಾಗಿದ್ದ ಸಿದ್ದಾರ್ಥ್ ಶುಕ್ಲಾ ಹೃದಯಾಘಾತದಿಂದ ನಿಧನ ಹಿಂದಿ ಕಿರುತೆರೆ ನಟ ಸಿದ್ದಾರ್ಥ್ ಶುಕ್ಲಾ ನಿಧನರಾಗಿದ್ದಾರೆ. 'ಬಿಗ್ ಬಾಸ್ 13'ರಲ್ಲಿ ವಿಜೇತರಾಗಿದ್ದ ಸಿದ್ದಾರ್ಥ್ ಶುಕ್ಲಾ ಹೃದಯಾಘಾತದಿಂದ ಗುರುವಾರ ಸಾವನ್ನಪ್ಪಿದ್ದಾರೆ. 40 ವರ್ಷ ವಯಸ್ಸಿನ ಸಿದ್ದಾರ್ಥ್ ಶುಕ್ಲಾ ಅಕಾಲಿಕ ನಿಧನವನ್ನು ಮುಂಬೈನ ಕೂಪರ್ ಆಸ್ಪತ್ರೆ ದೃಢಪಡಿಸಿದೆ. ನಿದ್ದೆ ಮಾಡುವ ಮು... ವ್ಯಾಸಂಗ ವಿಷಯದಲ್ಲಿ ಮನೆಯವರೊಂದಿಗೆ ಜಗಳ: ಮನ ನೊಂದ ವಿದ್ಯಾರ್ಥಿನಿ ನೇಣಿಗೆ ಶರಣು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಿನಿ ವಾಸಿ ವಿದ್ಯಾರ್ಥಿನಿಯೋರ್ವಳು, ವ್ಯಾಸಂಗದ ವಿಚಾರವಾಗಿ ಪೋಷಕರೊಡನೆ ಜಗಳವಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಉಜ್ಜಿನಿ ಗ್ರಾಮ... ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ತನ್ನದೆ ಕಾರಲ್ಲಿ ಸಾಗಿಸಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಜಪೆ ಪೋಲಿಸ್ ಸಿಬ್ಬಂದಿ ಮಂಗಳೂರು(Reporterkarnataka.com) ಮಂಗಳೂರು ವಿಮಾನ ನಿಲ್ದಾಣದ ನಿರ್ಗಮನ ರಸ್ತೆಯಲ್ಲಿ ಸೋಮವಾರ ನಡೆದ ಅಪಘಾತದಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ತನ್ನದೇ ಕಾರಲ್ಲಿ ಸಾಗಿಸಿ ಬಜಪೆ ಪೋಲಿಸ್ ಠಾಣೆಯ ಸಿಬ್ಬಂದಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ಬಜಪೆ ಠಾಣೆಯ ಹೆಡ್ ಕ... ನಾಗಮಂಗಲ: ಪಲ್ಟಿಯಾದ ಬೈಕ್ ಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮ; ಸವಾರ ಪವಾಡಸದೃಶ್ಯ ಪಾರು ದೇವಲಾಪುರ ಜಗದೀಶ ನಾಗಮಂಗಲ ಮಂಡ್ಯ info.reporterkarnataka@gmail.com ನಾಗಮಂಗಲದ ಟಿ.ಬಿ.ಬಡಾವಣೆಯ ಬಿಜಿಎಸ್ ವೃತ್ತದಲ್ಲಿ ಬೈಕ್ ವೊಂದು ಪಲ್ಟಿಯಾದ ಪರಿಣಾಮ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಮಂಗಳವಾರ ಸಂಜೆ ನಡೆದಿದೆ. ಆಗ್ನಿ ಶಾಮಕ ಠಾಣೆಯ ಸಬ್ ಇನ್ಸ್ ಪೆಕ್ಟರ್ ರಾಜೇಶ್ ನೇತೃ... ಅಜೆಕಾರು: ಸ್ಕೂಟರ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಟವೇರಾ ವಾಹನ ಆಟೋಗೆ ಡಿಕ್ಕಿ; ರಿಕ್ಷಾ ಚಾಲಕ ಸಾವು ಕಾರ್ಕಳ(reporterkarnataka.com): ಇಲ್ಲಿನ ಅಜೆಕಾರು ನೂಜಿಗುರಿ ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ರಿಕ್ಷಾ ಚಾಲಕ ಸಾವನ್ನಪ್ಪಿದ್ದಾರೆ. ಮೃತಪಟ್ಟ ರಿಕ್ಷಾ ಚಾಲಕರನ್ನು ಅಂಡಾರು ಗ್ರಾಮದ ಬಾಳ್ಜೆ ನಿವಾಸಿ ಶೇಖರ ಮೂಲ್ಯ(58) ಎಂದು ಗುರುತಿಸಲಾಗಿದೆ. ನೂಜಿಗುರಿ ತಿರುವಿನಲ್ಲಿ ಟವೇರಾ ಕಾರನ್ನು ಅತ... ಠಾಣೆಯಲ್ಲಿ ಅತ್ಯಾಚಾರ ಆರೋಪಿಯ ಆತ್ಮಹತ್ಯೆ ಪ್ರಕರಣ : ತನಿಖೆಯನ್ನು ಸಿಐಡಿಗೆ ವಹಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶ ವಿಜಯಪುರ(Reporterkarnataka.com) ಸಿಂದಗಿ ಲಾಕ್ ಅಪ್ಡೆತ್ ಪ್ರಕರಣ ತನಿಖೆಯನ್ನು ಸಿಐಡಿಗೆ ವಹಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶಿಸಿದ್ದಾರೆ. ಸಿಂದಗಿ ಲಾಕ್ ಅಪ್ ಸಾವಿನ ಘಟನೆ ಕುರಿತು ಸಿಐಡಿ ತನಿಖೆಗೆ ಆದೇಶ ನೀಡಿದ್ದು ಕಾನೂನಿನಂತೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದೆಂದು ಕರ್... Breaking | ಉಡುಪಿ ಜಿಲ್ಲಾಧಿಕಾರಿ ಜಗದೀಶ್ ವರ್ಗಾವಣೆ : ನೂತನ ಡಿಸಿಯಾಗಿ ಎಂ. ಕೂರ್ಮರಾವ್ ನೇಮಕ ಉಡುಪಿ (Reporterkarnataka.com) ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ಜಂಟಿ ಕಾರ್ಯದದರ್ಶಿಯಾಗಿ ಜಗದೀಶ್ ಅವರನ್ನು ನೇಮಕ ಮಾಡಲಾಗಿದ್ದು, ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ ಕೂರ್ಮರಾವ್ ಅವರನ್ನು ನೇಮಕ ಮಾಡ... ಆಸ್ತಿ ವಿವಾದ: 4 ಮಂದಿ ಸಹೋದರರ ಬರ್ಬರ ಕೊಲೆ: ಸುಪಾರಿ ಕಿಲ್ಲರ್ ಗಳ ಮೂಲಕ ಹತ್ಯೆ ಬಾಗಲಕೋಟೆ(reporterkarnataka.com): ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನಾಲ್ವರು ಸಹೋದರರನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ನಡೆದಿದೆ. ಜಮಖಂಡಿಯ ಮಧುರಖಂಡಿ ಎಂಬಲ್ಲಿ ಮಲ್ಲಪ್ಪ ಉದರಗಟ್ಟಿ(33), ಬಸಪ್ಪ ಉದರಗಟ್ಟಿ(37), ಈಶ್ವರ ಉದರಗಟ್ಟಿ(35) ಹಾಗೂ 45... ಜೋಕಟ್ಟೆ : ರೈಲಿನಡಿಗೆ ಬೀಳುತ್ತಿದ್ದ ಆಡನ್ನು ರಕ್ಷಿಸಲು ಹೋದ ಯುವಕನ ಕಾಲಿನ ಮೇಲೆಯೆ ಹರಿಯಿತು ರೈಲು ಮಂಗಳೂರು(ReporterKarnataka.com) ರೈಲು ಹಳಿ ದಾಟುತ್ತಿರುವಾಗ ದೂರದಲ್ಲಿ ರೈಲು ಬರುತ್ತಿರುವುದು ಗಮನಿಸಿ ಅಲ್ಲೆ ಓಡಾಡುತ್ತಿದ್ದ ಆಡು ಮರಿಯನ್ನು ರಕ್ಷಿಸಲು ಹೋದ ಯವಕನ ಎರಡೂ ಕಾಲುಗಳು ತುಂಡಾಗಿ ಬಿದ್ದ ಘಟನೆ ಶನಿವಾರ ಜೋಕಟ್ಟೆ ಸಮೀಪ ನಡೆದಿದೆ. ಚೇತನ್ ಕುಮಾರ್ ಎನ್ನುವ 21ರ ಹರೆಯದ ಯುವಕ ತನ್ನ ಪ... « Previous Page 1 …207 208 209 210 211 … 226 Next Page » ಜಾಹೀರಾತು