ಅಮರಾವತಿ: ಟ್ಯಾಂಕರ್ ಸ್ವಚ್ಛಗೊಳಿಸುವಾಗ ವಿಷಾನಿಲ ಸೇವನೆ; 7 ಮಂದಿ ಕಾರ್ಮಿಕರು ದಾರುಣ ಸಾವು ಕಾಕಿನಾಡ(reporterkarnataka.com): ಅಮರಾವತಿ ಜಿಲ್ಲೆಯ ಪೆದ್ದಾಪುರಂ ಮಂಡಲದ ಜಿ.ರಾಗಂಪೇಟೆಯಲ್ಲಿರುವ ಖಾದ್ಯ ತೈಲ ತಯಾರಿಕಾ ಕಂಪನಿಯೊಂದರ ಟ್ಯಾಂಕರ್ಗಳನ್ನು ಸ್ವಚ್ಛಗೊಳಿಸುವ ವೇಳೆ ವಿಷಕಾರಿ ಅನಿಲವನ್ನು ಸೇವಿಸಿ 7 ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಹಲವರು ಅಸ್ವಸ್ಥಗೊಂಡ ದಾರುಣ ಘಟನೆ ನಡೆದಿದೆ. ... ಚಾರ್ಮಾಡಿ ಘಾಟ್ ಮಲಯ ಮಾರುತ ಬೆಟ್ಟ: ದುಷ್ಕರ್ಮಿಗಳ ಗುಂಡೇಟಿಗೆ ಕಡವೆ ಬಲಿ ಸಂತೋಷ್ ಅತ್ತಿಕೆರೆ ಚಿಕ್ಕಮಗಳೂರು info.reporterkarnataka@gmail.ಕಾಂ ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಾರ್ಮಾಡಿ ಘಾಟ್ನ ಮಲಯಮಾರುತ ಬಳಿ ಬುಧವಾರ ನಡೆದಿದೆ. ಶಿಕಾರಿ ಮಾಡುವವರ ಗುಂಡಿಗೆ ಕಡವೆ ಬಲಿಯಾಗಿರುವ ಸಾಧ್ಯತೆ ಇದ್ದು ಬುಧವಾರ ಚಾರ್ಮಾಡಿ ಘಾಟ್ನ ಮಲಯ ಮಾರುತದ ಬ... ಮಾದಕ ವಸ್ತು ಮಾರಾಟ: ಅಥಣಿ ಪೊಲೀಸರಿಂದ ಆರೋಪಿಯ ಬಂಧನ: 1 ಕೆಜಿ 450 ಗ್ರಾಂ ಗಾಂಜಾ ವಶ ರಾಹುಲ್ ಅಥಣಿ ಬೆಳಗಾವಿ info.reporterarnataka@gmail.com ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಥಣಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಥಣಿ ತಾಲೂಕಿನ ಎಪಿಎಂಸಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವಿಷಯವನ್ನು ತಿಳಿದು ಅಥಣಿ ಪೊಲೀಸರು ಎ... ಟರ್ಕಿ ಭೂಕಂಪ: ಸಾವಿನ ಸಂಖ್ಯೆ 5 ಸಾವಿರಕ್ಕೆ ಏರಿಕೆ; ಅವಶೇಷಗಳಡಿ ಇನ್ನಷ್ಟು ಮೃತದೇಹಗಳು ಪತ್ತೆ ಇಸ್ತಾಂಬುಲ್(reporterkarnataka.com): ಅಂತರ್ಯುದ್ಧ ಹಾಗೂ ಸಂಘರ್ಷ ಗಳಿಂದ ನಲುಗಿದ್ದ ಸಿರಿಯಾ ಹಾಗೂ ಟರ್ಕಿ ಯಲ್ಲಿ ಸಂಭವಿಸಿದ ಭಾರಿ ಭೂಕಂಪಕ್ಕೆ ಮೃತರ ಸಂಖ್ಯೆ 5 ಸಾವಿರಕ್ಕೇರಿದೆ. ಅವಶೇಷಗಳಡಿ ಇನ್ನಷ್ಟು ಮೃತದೇಹಗಳು ಪತ್ತೆಯಾಗಿವೆ. ಟರ್ಕಿಯಲ್ಲಿ ಸೋಮವಾರ 7.6 ತೀವ್ರತೆಯ ಭೂಕಂಪ ಸಂಭವಿಸಿತ್ತು. ನ... ಹಾಸ್ಟೆಲ್ ನ ರಾತ್ರಿ ಊಟ: ಸಿಟಿ ನರ್ಸಿಂಗ್ ಕಾಲೇಜಿನ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ವಿವಿಧ ಆಸ್ಪತ್ರೆಗೆ ದಾಖಲು ಮಂಗಳೂರು(reporterkarnataka.com): ಸಿಟಿ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ ನಲ್ಲಿ ಊಟ ಮಾಡಿದ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಕ್ತಿನಗರುವ ಸಿಟಿ ಹಾಸ್ಪಿಟಲ್ ಗೆ ಸೇರಿದ ಸಿಟಿ ನರ್ಸಿಂಗ್ ಕಾಲೇಜು ಹಾಸ್ಟೆಲ್ ನಲ್ಲಿ ಈ ಘಟನೆ ನಡ... ಟರ್ಕಿ ಸಿರಿಯಾದಲ್ಲಿ ಪ್ರಬಲ ಭೂಕಂಪ: ಸಾವಿನ ಸಂಖ್ಯೆ 2 ಸಾವಿರಕ್ಕೆ ಏರಿಕೆ; ಮತ್ತಷ್ಟು ಹೆಚ್ಚುವ ಶಂಕೆ ಇಸ್ತಾಂಬುಲ್(reporterkarnataka.com): ಅಂತರ್ಯುದ್ಧ ಹಾಗೂ ಸಂಘರ್ಷ ಗಳಿಂದ ನಲುಗಿದ್ದ ಸಿರಿಯಾ ಹಾಗೂ ಟರ್ಕಿ ಯಲ್ಲಿ ಮತ್ತೆ ಭೂಕಂಪ ಸಂಭವಿಸಿದೆ 7.6 ತೀವ್ರತೆಯ ಭೂಕಂಪದಿಂದ 2 ಸಾವಿರಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸಾವಿನ ಸಂಖ್ಯೆ ಈಗಾಗಲೇ 2000 ತಲುಪಿದ್ದು,ಮತ್ತೆ ಸಾವಿನ ಸಂಖ್ಯೆ ... ಪಾಂಗಾಳ: ದುಷ್ಕರ್ಮಿಗಳಿಂದ ವ್ಯಕ್ತಿಯ ಬರ್ಬರ ಹತ್ಯೆ; ಭೂ ವ್ಯವಹಾರ ಕೊಲೆಗೆ ಕಾರಣವೇ? ಕಾಪು(reporterkarnataka.com): ಇಲ್ಲಿನ ಪಾಂಗಾಳ ಶ್ರೀ ಜನಾರ್ಧನ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ (41) ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಪಾಂಗಾಳದಲ್ಲಿ ನೇಮ... ಅಥಣಿಯಲ್ಲಿ ಭೀಕರ ರಸ್ತೆ ಅಪಘಾತ: 10ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ; ಕೆಲವರ ಸ್ಥಿತಿ ಚಿಂತಾಜನಕ ರಾಹುಲ್ ಅಥಣಿ ಬೆಳಗಾವಿ info.reporterkarnataka @gmail.com ಪ್ರಯಾಣಿಕರಿದ್ದ ಕ್ರೂಸರ್ ವಾಹನ ಹಾಗೂ ಗೂಡ್ಸ್ ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ 10ಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ಅಥಣಿಯಲ್ಲಿ ನಡೆದಿದೆ. ಅಥಣಿ ತಾಲೂಕಿನ ಘಟನಟ್ಟಿ ಕ್ರಾಸ್ ನಲ್ಲಿ ನಂದಗಾವ ಗ್ರ... ಮುಲ್ಕಿ ಹಿಟ್ ಆ್ಯಂಡ್ ರನ್ ಪ್ರಕರಣ: ಇಬ್ಬರ ಸಾವಿಗೆ ಕಾರಣನಾದ ಯೂಟ್ಯೂಬರ್ ಬಂಧನ; ಜಾಮೀನು ಮಂಗಳೂರು(reporterkarnataka.com) : ಮಂಗಳೂರು- ಮುಂಬೈ ರಾಷ್ಟ್ರೀಯ ಹೆದ್ದಾರಿಯ ಪಡುಪಣಂಬೂರು ಬಳಿ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಇಬ್ಬರ ಸಾವಿಗೆ ಕಾರಣವಾಗಿದ್ದ ಕಾರು ಚಲಾಯಿಸುತ್ತಿದ್ದ ಪ್ರಸಿದ್ಧ ಯೂಟ್ಯೂಬರ್ ಅರ್ಪಿತ್ ಬಂಧನವಾಗಿದ್ದು, ಜಾಮೀನು ಕೂಡ ದೊರೆತಿದೆ. ಕಳೆದ ಮಂಗಳವಾರ ಮುಲ್ಕಿ ಸಮ... ಮಂಗಳೂರು ಹೊರವಲಯದ ಗ್ಯಾರೇಜ್ ನಲ್ಲಿ ಅಗ್ನಿ ಅನಾಹುತ: ಬಸ್ ಗಳಿಗೆ ಬೆಂಕಿ; ಆಕಾಶದತ್ತ ಬೆಂಕಿಯ ಕೆನ್ನಾಲಗೆ ಮಂಗಳೂರು(reporterkarnataka.com):ನಗರದ ಹೊರವಲಯದ ನಡುಮೊಗೇರುವಿನಲ್ಲಿ ಗ್ಯಾರೇಜಿನಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಬಸ್ಸುಗಳು ಬೆಂಕಿಗಾಹುತಿಯಾಗಿವೆ. ದುರಂತಕ್ಕೆ ಕಾರಣ ತಿಳಿದು ಬಂದಿಲ್ಲ. ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಈ ಗ್ಯಾರೇಜ್ ಇದೆ. ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದೆ. ಟ್ರಾನ್ಸ್... « Previous Page 1 …214 215 216 217 218 … 301 Next Page » ಜಾಹೀರಾತು