ಬೊಮ್ಮಾಯಿ ಸಂಪುಟಕ್ಕೆ ಮೇಜರ್ ಸರ್ಜರಿ: 2-3 ದಿನಗಳಲ್ಲಿ ಸಿಎಂ ದೆಹಲಿಗೆ; ಯಾರು ಯಾರು ಆಗುತ್ತಾರೆ ಹೊಸ ಮಂತ್ರಿಗಳು? ರಾಜೀವಿಸುತ ಬೆಂಗಳೂರು info.reporterkarnataka@gmail.com ಮುಂಬರುವ ವಿಧಾನಸಭೆ ಚುನಾವಣೆಗೆ ಕಮಲ ಪಾಳಯದಲ್ಲಿ ಈಗಿಂದೀಗಲೇ ಸಿದ್ಧತೆ ಆರಂಭವಾಗಿದೆ. ಇದರ ಭಾಗವಾಗಿ ಸಂಪುಟ ಪುನರ್ ರಚನೆ ಅಥವಾ ವಿಸ್ತರಣೆ ನಡೆಯಲಿದೆ. ಈ ನಿಟ್ಟಿನಲ್ಲಿ ಮುಂದಿನ 2-3 ದಿನಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು... ಮೂಡಿಗೆರೆ: ಯುಗಾದಿಯಂದೇ ಸೂತಕದ ಛಾಯೆ; ವರದಕ್ಷಿಣೆಗೆ ನವವಿವಾಹಿತೆ ಬಲಿ.! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಆಕೆ ಹತ್ತಾರು ಕನಸುಗಳನ್ನ ಹೊತ್ತು ಕೇವಲ ವರ್ಷದ ಹಿಂದೆಯಷ್ಟೇ ಗಂಡನ ಮನೆಯ ಹೊಸಲನ್ನ ತುಳಿದಿದ್ದಳು. ಆದರೆ ಸುಂದರ ಬದುಕಿನ ಕನಸು ಕೇವಲ ಮೂರೇ ಮೂರು ತಿಂಗಳಲ್ಲಿ ನುಚ್ಚು ನೂರಾಯ್ತು. ನಾನು ಮದ್ವೆಯಾಗಿದ್ದು ಗಂಡನಲ್ಲ, ಬದಲಾ... ದುಬೈಗೆ ಅಕ್ರಮ ವಿದೇಶಿ ಕರೆನ್ಸಿ ಸಾಗಾಟ ಯತ್ನ: 18.80 ಲಕ್ಷ ಮೌಲ್ಯ ಡಾಲರ್ ಜತೆ ಆರೋಪಿ ಬಂಧನ ಮಂಗಳೂರು(reporterkarnataka.com): ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಯು ಸ್ಪೈಸ್ ಜೆಟ್ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದು... ರಮೇಶ್ ಕುಮಾರ್ ಚರಿತ್ರೆ ಬಹಿರಂಗಪಡಿಸುವ ಸಮಯ ಬಂದಿದೆ: ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ವಾಗ್ದಾಳಿ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶಾಸಕ ರಮೇಶ್ ಕುಮಾರ್ ತಾಳ್ಮೆ ಮೀರಿ ಆಟ ಆಡುತ್ತಿದ್ದಾರೆ .ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಿ ಈಗ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಮೇಲೆ ಒಲವು ತೋರು ತಿದ್ದಾರೆ . ಅವರ ಚರಿತ್... ಶಕ್ತಿನಗರ: ರಸ್ತೆಯಲ್ಲೇ ಧಗಧಗನೆ ಹೊತ್ತು ಉರಿದ ಕಾರು; ಮಹಿಳೆ ಪಾರು ಮಂಗಳೂರು(reporterkarnataka.com): ನಗರದ ಶಕ್ತಿನಗರ ಬಳಿ ಮಂಗಳವಾರ ರಾತ್ರಿ ಕಾರೊಂದು ನಡುರಸ್ತೆಯಲ್ಲಿ ಧಗಧನೆ ಉರಿದ ಘಟನೆ ನಡೆದಿದೆ. ಮಹಿಳೆಯೊಬ್ಬರು ಚಲಾಯಿಸಿಕೊಂಡು ಬರುತ್ತಿದ್ದ ಸ್ವಿಫ್ಟ್ ಕಾರು ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿ ಉಂಟಾದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ದುರಂತಕ್ಕೆ ಕಾರಣ ಎನ್ನ... ಕಾಟಿಪಳ್ಳ: ಇಬ್ಬರು ಮಕ್ಕಳ ಜತೆ ತಾಯಿ ನಾಪತ್ತೆ; ಮಾಹಿತಿ ಸಿಕ್ಕಿದವರು ಪೊಲೀಸರ ಸಂಪರ್ಕಿಸಿ ಮಂಗಳೂರು(reporterkarnataka.com):- ಕಾಟಿಪಳ್ಳ ಗ್ರಾಮದ ಗಣೇಶಪುರದಲ್ಲಿ ವಾಸವಿದ್ದ ಗೃಹಿಣಿಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದಾರೆ. ಭಾರತಿ ಮಾದರ (35) ಎಂಬವರು ಮಕ್ಕಳಾದ ಅಮೃತ (11) ಮತ್ತು ಗಣೇಶ್ (9) ಅವರೊಂದಿಗೆ ಮಾ.21ರ ರಾತ್ರಿ ಮನೆಯಿಂದ ತೆರಳಿದವರು ಇದೂವರೆಗೆ ವಾಪಸಾಗ... ಮಡಿಕೇರಿ: ಹುಲಿ ದಾಳಿಗೆ ಕರಿಮೆಣಸು ಕೊಯ್ಯಲು ಬಂದಿದ್ದ ಕಾರ್ಮಿಕ ಸಾವು ಮಡಿಕೇರಿ(reporterkarnataka.com): ಹುಲಿ ದಾಳಿಗೆ ಕಾರ್ಮಿಕರೊಬ್ಬರು ಬಲಿಯಾಗಿರುವ ಘಟನೆ ದಕ್ಷಿಣ ಕೊಡಗಿನ ವಿ.ಬಾಡಗ ಗ್ರಾಮದಲ್ಲಿ ಸೋಮವಾರ ನಡೆದಿದೆ. ಮೃತರನ್ನು ಗದ್ದೆಮನೆ ನಿವಾಸಿ ಗಣೇಶ್ (29) ಎಂದು ಗುರುತಿಸಲಾಗಿದೆ. ವಿ.ಬಾಡಗ ಸಮೀಪದ ಒಂದನೇ ರುದ್ರಗುಪ್ಪೆಯ ಕೊಂಗಂಡ ಅಯ್ಯಪ್ಪ ಅವರ ತೋಟದಲ್ಲಿ ಕರ... ಮಾಜಿ ಪ್ರಧಾನಿ ದೇವೇಗೌಡರಿಗೆ ಐಟಿ ಶಾಕ್: ಪತ್ನಿ ಚೆನ್ನಮ್ಮಗೆ ಆಸ್ತಿ ವಿವರ ನೀಡುವಂತೆ ನೋಟಿಸ್ ಹಾಸನ(reporterkarnataka.com): ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮಗೆ ಐಟಿ ಶಾಕ್ ನೀಡಿದ್ದು, ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಅವರಿಗೆ ನೋಟಿಸ್ ನೀಡಿದ್ದಾರೆ. ಚೆನ್ನಮ್ಮ ಅವರಿಗೆ ಸಂಬಂಧಿಸಿದ ಆಸ್ತಿ ವಿವರದ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ. ಈ ಕುರಿತು ಪುತ್ರ ... ರೈತರು ಅಡವಿಟ್ಟಿದ್ದ ಚಿನ್ನಾಭರಣ ಫೈನಾನ್ಸ್ ಗೆ ಮಾರಿ ರಿಯಲ್ ಎಸ್ಟೇಟ್ ದಂಧೆ: ಬ್ಯಾಂಕ್ ಮ್ಯಾನೇಜರ್ ಬಂಧನ ರಾಮನಗರ(reporterkarnataka.com): ಸಹಕಾರ ಬ್ಯಾಂಕ್ ವೊಂದರಲ್ಲಿ ರೈತರು ಅಡವಿಟ್ಟಿದ್ದ ಚಿನ್ನವನ್ನು ಬ್ಯಾಂಕ್ ನ ವ್ಯವಸ್ಥಾಪಕ ಖಾಸಗಿ ಫೈನಾನ್ಸ್ ಕಂಪನಿಗೆ ಮಾರಾಟ ಮಾಡಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಿರುವುದು ಬೆಳಕಿಗೆ ಬಂದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮರಳವಾಡಿಯ ವ್ಯವಸಾಯೋತ್ಪನ್ನ ಮ... ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆ ದಾರುಣ ಸಾವು; ಇನ್ನೊಬ್ಬರ ಸ್ಥಿತಿ ಗಂಭೀರ ಚಿಕ್ಕಮಗಳೂರು(reporterkarnataka.com): ಕಾಫಿತೋಟದಲ್ಲಿ ಮೆಣಸು ಕೊಯ್ಯುವಾಗ ಇಬ್ಬರು ಕಾರ್ಮಿಕರ ಮೇಲೆ ಆನೆ ದಾಳಿ ಮಾಡಿದ್ದು ಮಹಿಳೆ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರಗೊಂಡಿರುವ ಘಟನೆ ತಾಲೂಕಿನ ಆಲ್ದೂರಿನಲ್ಲಿ ನಡೆದಿದೆ. ಮೃತರನ್ನ 45 ವರ್ಷದ ಸರೋಜಬಾಯಿ ಎಂದು ಗುರುತಿಸಲಾಗಿದ್ದು, ಮತೋರ್ವ ಕಾರ್... « Previous Page 1 …215 216 217 218 219 … 270 Next Page » ಜಾಹೀರಾತು