ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿ ಬಿದ್ದ ಲಾರಿ: ಸಂಚಾರ ಅಸ್ತವ್ಯಸ್ತ ಮಂಗಳೂರು(reporterkarnataka.com): ನಗರದ ಹೊರ ವಲಯದ ತೊಕ್ಕೊಟ್ಟು ಸಮೀಪದ ಕಲ್ಲಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ಭಾರಿ ಗಾತ್ರದ ಲಾರಿ ಉರುಳಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿದೆ. ಹೆದ್ದಾರಿಯಲ್ಲಿ ಅಡ್ಡಲಾಗಿ ಲಾರಿ ಉರುಳಿ ಬಿದ್ದು ಸುಗಮ ಸಂಚಾರಕ್ಕೆ ತಡೆಯುಂಟಾಯಿತು. ಸುಗ... ಕಾಗವಾಡ: ಮಹಿಳೆಗೆ ಹಲ್ಲೆ ನಡೆಸಿ ಮನೆಯಿಂದ ಚಿನ್ನಾಭರಣ ಕಳವು; ತಡರಾತ್ರಿ ನಡೆದ ದುಷ್ಕೃತ್ಯ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದಲ್ಲಿ ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಗಳ ತಂಡ ಹಲ್ಲೆ ಮಾಡಿ ಕಳುವು ಮಾಡಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಮಹಾರಾಷ್ಟ್ರ ಗಡಿ ಭಾಗದಲ್ಲಿ ಕಳ್ಳತನ ಪ್ರಕರಣ ಹೆಚ್ಚುತ್ತಿದ್ದು, ಮಹಿ... ಅಥಣಿ: ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ; ಪೊಲೀಸರಿಂದ ತನಿಖೆ ಶುರು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ಯುವಕನೊಬ್ಬನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ. ಆಕಾಶ ಮಹಾದೇವ ಮಿರ್ಜಿ(22) ಎಂಬ ವಿದ್ಯಾರ್ಥಿ ಯ ಶವ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಥಣ... ನಂತೂರು ಸರ್ಕಲ್: ಸ್ಕೂಟರ್ ಗೆ ಟಿಪ್ಪರ್ ಡಿಕ್ಕಿ; ತಂದೆ- ಮಗಳು ಸ್ಥಳದಲ್ಲೇ ದಾರುಣ ಸಾವು; ಚಾಲಕನ ಥಳಿಸಿದ ಸಾರ್ವಜನಿಕರು ಮಂಗಳೂರು(reporterkarnataka.com): ಸ್ಕೂಟರಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ತಂದೆ- ಮಗಳು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಗರದ ನಂತೂರು ವೃತ್ತದ ಬಳಿ ಶನಿವಾರ ನಡು ಮಧ್ಯಾಹ್ನ ನಡೆದಿದೆ. ಮೃತರನ್ನು ಬಲ್ಮಠದ ಸ್ಯಾಮುವೆಲ್ ಜೇಸುದಾಸ್ ಹಾಗೂ ಅವರ ಪುತ್ರಿ ಎಂದು ಗುರುತಿಸಲಾಗಿದೆ. ಸ್... ಹೆಬ್ರಿ: ಮಾನಸಿಕ ಖಿನ್ನತೆಯಿಂದ ವೃದ್ಧ ಮಹಿಳೆ ನೇಣಿಗೆ ಶರಣು ಕಾರ್ಕಳ(reporterkarnataka.com): ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ವೃದ್ಧೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಮಲ ಶೆಡ್ತಿ (86) ಆತ್ಮಹತ್ಯೆ ಶರಣಾದವರು. ಕಮಲ ಶೆಡ್ತಿ ಕಳೆದ 15 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ನೀಡ... ಉಪ್ಪಿನಂಗಡಿ: ಬಾಲಕಿಯ ಅತ್ಯಾಚಾರ ಯತ್ನ; ಇಬ್ಬರು ಆರೋಪಿಗಳ ಬಂಧನ, ಪೋಕ್ಸೋ ದಾಖಲು ಪುತ್ತೂರು(reporterkarnataka.com): ಮನೆಗೆ ನುಗ್ಗಿ ಬಾಲಕಿಯೋರ್ವಳನ್ನು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕೊಯಿಲ ಗ್ರಾಮದ ನಿವಾಸಿಗಳಾದ ಹಸೈನಾರ್ (24) ಹಾ... ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಕಾರು ಕಾರ್ಕಳ(reporterkarnataka.com): ನಾರಾವಿಯಿಂದ ಕಾರ್ಕಳ ದಾಚೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ಕಾರ್ಕಳ ತಾಲೂಕಿನ ಬಜಗೋಳಿ ಸಮೀಪದ ಪಾಜೆಗುಡ್ಡೆ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಉಡುಪಿ ವ್ಯಕ್ತಿ ಯೋರ್ವರಿಗೆ ಸೇರಿದ ಕಾರಾಗಿ... ಕಲ್ಲಡ್ಕ ಖಾಸಗಿ ಕಾಲೇಜಿನ ಪಿಯು ವಿದ್ಯಾರ್ಥಿನಿ ನೇಣಿಗೆ ಶರಣು: ಕಾಲೇಜಿಗೆ ಹೊರಟವಳು ಮನೆಗೆ ಹಿಂತಿರುಗಿ ಆತ್ಮಹತ್ಯೆ ಬಂಟ್ವಾಳ(reporterkarnataka.com): ಕಲ್ಲಡ್ಕದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ವೈಷ್ಣವಿ(18) ಎಂದು ಗುರುತಿಸಲಾಗಿದೆ. ಈಕೆ ಬಾಳ್ತಿ... ಹಾಸ್ಟೆಲ್ ನಲ್ಲಿ ಪಿಯು ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಸಿಬ್ಬಂದಿಗಳ ನಿರ್ಲಕ್ಷ್ಯ ಕಾರಣ; ಹೆತ್ತವರ ಆರೋಪ ದಾವಣಗೆರೆ(reporterkarnataka.com): ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಸಮಾಜ ಕಲ್ಯಾಣ ಇಲಾಖೆ ನಡೆಸುವ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ನಲ್ಲಿ ನೇಣು ಬೀಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ದಾರುಣ ಘಟನೆ ಹರಿಹರ ಸಮೀಪ ನಡೆದಿದೆ. ಡಾ. ಬಿಆರ್ ಅಂಬ... ಮೀಸಲು ಅರಣ್ಯದಲ್ಲಿ ಬಂದೂಕಿನ ಖಾಲಿ ಕಾಟ್ರೆಜ್ ಗಳು ಪತ್ತೆ: ಪ್ರಾಣಿಗಳ ಶಿಕಾರಿ ನಡೆದಿತ್ತೇ ಇಲ್ಲಿ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಾರಗೋಡು-ತತ್ಕೋಳ ಮೀಸಲು ಅರಣ್ಯದ ರಸ್ತೆಯಲ್ಲಿ ಫೈರಿಂಗ್ ಆದ ಬಂದೂಕಿನ ಖಾಲಿ ಕಾಟ್ರೆಜ್ ಗಳು ಪತ್ತೆಯಾಗಿದೆ. 60ಕ್ಕೂ ಹೆಚ್ಚು ಖಾಲಿ ಕಾಟ್ರೆಜ್ ಗಳು ಕಂಡು ಬಂದಿವೆ. ವಗೇರ್ ನಿಂದ ಕನ್ನಗದ್ದೆಗೆ ಸಂಪರ್ಕ ಕಲ್ಪಿಸುವ ರಸ... « Previous Page 1 …218 219 220 221 222 … 309 Next Page » ಜಾಹೀರಾತು