ಕಾರ್ಕಳ: ಟಿಪ್ಪರ್ ಲಾರಿ ಅಡ್ಡವಿಟ್ಟು ಜ್ಯುವೆಲ್ಲರಿಯಿಂದ ಬೆಳ್ಳಿ ಆಭರಣ ಕಳವು ಕಾರ್ಕಳ( reporterkarnataka.com): ಟಿಪ್ಪರ್ ನಲ್ಲಿ ಆಗಮಿಸಿದ ಕಳ್ಳರು ಜ್ಯುವೆಲ್ಲರಿ ಶಾಪ್ ರಸ್ತೆಗೆ ಕಾಣದಂತೆ ಟಿಪ್ಪರ್ ಅಡ್ಡಯಿಟ್ಟು ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಕಳ್ಳತನ ಮಾಡಿ ಬಳಿಕ ಟಿಪ್ಪರ್ ಬಿಟ್ಟು ಹೋದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಫಾರೆವರ್ ಹೋಟೇಲ್ ಬಳಿಯ ಅರಾದ್ಯ ಜ್ಯುವೆ... ಮೂಡಿಗೆರೆ: ಮುಳ್ಳು ಹಂದಿ ಇದ್ದ ಸುರಂಗಕ್ಕೆ ಶಿಕಾರಿ ಮಾಡಲು ನುಗ್ಗಿದ ಇಬ್ಬರು ಕೂಲಿ ಕಾರ್ಮಿಕರು ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಮುಳ್ಳು ಹಂದಿ ಶಿಕಾರಿ ಮಾಡಲು ಸುರಂಗದ ಒಳಗೆ ಪ್ರವೇಶಿಸಿದ ಇಬ್ಬರು ಕೂಲಿ ಕಾರ್ಮಿಕರು ಉಸಿರಾಟ ಆಗದೆ ಸಾವನ್ನಪ್ಪಿದ ದಾರುಣ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ಮಾಳಿಗನಾಡು ಎಂಬಲ್ಲಿ ಘಟನೆ ನಡೆದಿದೆ. ಮಾಳಿಗ... ಬಣಕಲ್: ಬೈಕ್ – ಸ್ಕೂಟರ್ ಮುಖಾಮುಖಿ ಡಿಕ್ಕಿ; 3 ಮಂದಿ ಸವಾರರ ಕಾಲು ಮುರಿತ; ಮಂಗಳೂರು ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಮತ್ತು ಸ್ಕೂಟರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಇಬ್ಬರು ಹಾಗೂ ಬೈಕ್ ಸವಾರ ತೀವ್ರ ಗಾಯಗೊಂಡಿದ್ದಾರೆ. ಹೊಡ... ಚಿತ್ರಾಪುರ: ಗಾಂಜಾ ವ್ಯಸನಿ ದುಷ್ಕರ್ಮಿಗಳಿಂದ ತಲವಾರು ದಾಳಿ; ಆಟೋ ಚಾಲಕ ಗಂಭೀರ ಗಾಯ ಮಂಗಳೂರು(reporterkarnataka.com): ನಗರದ ಹೊರವಲಯದ ಚಿತ್ರಾಪುರ ಸಮೀಪದ ಗಾಂಜಾ ಸೇವಿಸಿದ ಇಬ್ಬರು ದುಷ್ಕರ್ಮಿಗಳು ಆಟೋ ಚಾಲಕರ ಮೇಲೆ ತಲವಾರಿನಿಂದ ದಾಳಿ ನಡೆಸಿ, ಗಂಭೀರ ಗಾಯಗೊಳಿಸಿದ ಘಟನೆ ನಡೆದಿದೆ. ಪಣಂಬೂರು ಮೊಗವೀರ ಮಹಾಸಭಾ ವ್ಯಾಪ್ತಿಯ ಕಡಲತೀರದಲ್ಲಿ ಈ ಘಟನೆ ನಡೆದಿದ್ದು, ತಲವಾರು ದಾಳಿಯಿಂದ ಗ... ಕಾರ್ಕಳದ ಅಜೆಕಾರು ಸಮೀಪದ ಬಾವಿಗೆ ಬಿದ್ದ ವ್ಯಕ್ತಿಯನ್ನು ಬಚಾವ್ ಮಾಡಿದ ಅಗ್ನಿಶಾಮಕ ದಳ ಕಾರ್ಕಳ(reporterkarnataka.com): ಅಜೆಕಾರು ಕೈಕಂಬ ಎಂಬಲ್ಲಿ ಬಾವಿಗೆ ಬಿದ್ದ ವ್ಯಕ್ತಿಯೊಬ್ಬರನ್ನು ಕಾರ್ಕಳ ಅಗ್ನಿ ಶಾಮಕ ದಳವು ರಕ್ಷಿಸಿದ ಘಟನೆ ಫೆ.26ರ ಬೆಳಿಗ್ಗೆ ನಡೆದಿದೆ. ಸುಕುಮಾರ(40) ಎಂಬವರು ಬಾವಿಗೆ ಬಿದ್ದು ಜೀವಾಪಾಯದಿಂದ ಪಾರಾದವರು. ಮಾಹಿತಿ ಪಡೆದ ಅಗ್ನಿಶಾಮಕ ದಳ ಸ್ಥಳಕ್ಕೆ ದೌ... ಮಣಿಪಾಲದ ಪ್ರೊಫೆಸರ್ ನೇಣು ಬಿಗಿದು ಆತ್ಮಹತ್ಯೆ: 4 ದಿನಗಳ ಬಳಿಕ ಘಟನೆ ಬೆಳಕಿಗೆ ಮಣಿಪಾಲ(reporterkarnataka.com): ಮಣಿಪಾಲ ದಶರಥನಗರದ ಖಾಸಗಿ ವಸತಿಗೃಹದ ನಾಲ್ಕನೇ ಮಹಡಿಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಪ್ರೊಫೆಸರ್ ಒಬ್ಬರ ಮೃತದೇಹವು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ನಡೆದಿದೆ. ಮೃತರನ್ನು ಉತ್ತರಪ್ರದೇಶದ ಅಹಮದ್ ಮಿರ್ಜಾ(38) ಎಂದು ಗುರುತಿಸಲಾಗಿದೆ. ಇವರು ಮಣ... ಉಡುಪಿ ಕ್ಲಾಕ್ ಟವರ್ ಬಳಿ ಅಸ್ವಸ್ಥಗೊಂಡಿದ್ದ ಗೋಪಾಡಿಯ ನಿವಾಸಿ ಚಿಕಿತ್ಸೆ ಫಲಿಸದೆ ಸಾವು ಉಡುಪಿ(reporterkarnataka.com): ಉಡುಪಿ ನಗರದ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ಬಳಿ ಅಸ್ವಸ್ಥಗೊಂಡು ಬಿದ್ದಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಅಜ್ಜರಕಾಡಿನ ಜಿಲ್ಲಾಸ್ಪತ್ರೆಯಲ್ಲಿ ಇಂದು ನಡೆದಿದೆ. ಕ್ಲಾಕ್ ಟವರ್ ಬಳಿ ಅಸ್ವಸ್ಥಗೊಂಡು ಬಿದ್ದಿದ್ದ ವ್ಯಕ್ತಿಯನ್ನು ಸಮ... ಪೊಲೀಸ್ ದಾಳಿ: ಭಾರಿ ಪ್ರಮಾಣದ ಅಕ್ರಮ ಬಂದೂಕು, ರಿವಾಲ್ವರ್ ಪತ್ತೆ; 6 ಮಂದಿ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು nfo.reporterkarnataka@gmail.ಕಾಂ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬಂದೂಕು ದುರಸ್ತಿಪಡಿಸುವ ಅಂಗಡಿಗಳಿಗೆ ದಾಳಿ ನಡೆಸಿದ ಪೊಲೀಸರು ಭಾರಿ ಪ್ರಮಾಣದ ಅಕ್ರಮ ಬಂದೂಕು, ರಿವಾಲ್ವರ್ ಪತ್ತೆ ಹಚ್ಚಿದ್ದು 6 ಮಂದಿಯನ್ನು ಬಂಧಿಸಿದ್ದಾರೆ. ಬಾಳೆಹೊನ್ನೂರು ,ಬಾಳೂರು, ಕ... ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ವರ್ಗಾವಣೆ: ಕುಲದೀಪ್ ಕುಮಾರ್ ಜೈನ್ ನೂತನ ಆಯುಕ್ತರು ಮಂಗಳೂರು(reporter Karnataka.com): ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ವರ್ಗಾವಣೆಗೊಂಡಿದ್ದು, ಕುಲದೀಪ್ ಕುಮಾರ್ ಜೈನ್ ಅವರು ನೂತನ ಕಮಿಷನರ್ ಆಗಿ ನಿಯುಕ್ತಗೊಂಡಿದ್ದಾರೆ. ಶಶಿ ಕುಮಾರ್ ಅವರು ಸುಮಾರು 2 ವರ್ಷಗಳಿಂದ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಇದೀಗ ರೈಲ್... ಬಾಳೆಹೊನ್ನೂರು: ಭದ್ರಾ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು; ಮುಳುಗು ತಜ್ಞರಿಂದ ಶವ ಪತ್ತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಾಳೆಹೊನ್ನೂರು ಹೋಬಳಿಯ ಕೊಳಲೆ ಗ್ರಾಮದ ಇಡುಕುನಿ ಶಿವಣ್ಣ (45)ಎಂಬುವರು ನಿನ್ನೆ ಭದ್ರಾ ನದಿಯಲ್ಲಿ ಮುಳುಗಿ ಸಾವನಪ್ಪಿದ್ದು, ಇಂದು ಮೃತದೇಹವನ್ನು ಪತ್ತೆ ಹಚ್ಚಲಾಗಿದೆ. ಮುಳುಗು ತಜ್ಞರಾದ ಬಾಳೆಹೊಳೆ ಭಾಸ್ಕರ ಹಾಗೂ ... « Previous Page 1 …220 221 222 223 224 … 309 Next Page » ಜಾಹೀರಾತು