ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಪಲ್ಟಿಯಾದ ಖಾಸಗಿ ಬಸ್; 6 ಮಂದಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದತ್ತಪೀಠ ಮಾರ್ಗದ ಅತ್ತಿಗುಂಡಿ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಪರಿಣಾಮ 6 ಮಂದಿ ಗಾಯಗೊಂಡಿದ್ದಾರೆ. ಚಿಕ್ಕಮಗಳೂರಿನಿಂದ-ದತ್ತಪೀಠಕ್ಕೆ ಸಂಚರಿಸುತ್ತಿದ ... ಕದ್ರಿ ದೇಗುಲ: ಊಟಕ್ಕೆ ಬಂದ ವಿದ್ಯಾರ್ಥಿಗಳಿಂದ ಹುಂಡಿ ಹಣ ಎಣಿಕೆ; ಕಳಂಕಿತ ಮಹಿಳಾ ಟ್ರಸ್ಟಿ ಆಗಮನಕ್ಕೆ ಆಕ್ಷೇಪ ಮಂಗಳೂರು(reporterkarnataka.com): ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಕದ್ರಿ ಮಂಜುನಾಥ ಕ್ಷೇತ್ರದಲ್ಲಿ ಈ ಬಾರಿ ಹುಂಡಿ ಎಣಿಕೆಗೆ ಜನ ಬಾರದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಊಟಕ್ಕೆ ಬಂದ ವಿದ್ಯಾರ್ಥಿಗಳಿಂದಲೇ ಕಾಣಿಕೆ ಹಣ ಲೆಕ್ಕ ಮಾಡಿಸಿದ ಘಟನೆ ಬೆಳಕಿಗೆ ಬಂದಿದೆ. ಕದ್ರಿ ಶ್ರೀ ಮಂಜುನಾಥ ಕ... ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿ ಇಲ್ಲ: ಇಂಧನ ಸಚಿವ ಸುನಿಲ್ ಕುಮಾರ್ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು, ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಜಾರಿ ಮಾಡುವುದಿಲ್ಲ. ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಸ್ಥಿತಿ ಎದುರಾಗಿಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ವಿಧ... ಬಟ್ಟೆ ಬ್ಯಾಗ್ ಖರೀದಿ ಹಗರಣ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೌರಾಡಳಿತ ಆದೇಶ ಮೈಸೂರು(reporterkarnataka.com): ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಗಳ ಸರಬರಾಜು ಸಂಬಂಧ ನಡೆದಿರುವ ಹಗರಣದ ಕುರಿತು ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಪೌರಾಡಳಿತ ನಿರ್ದೇಶನಾಲಯ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರಿಗೆ ಆದೇಶ ಹೊರಡಿಸಿದ್ದು,... ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಯುವತಿಯ ಅಪಹರಣಕ್ಕೆ ವಿಫಲ ಯತ್ನ; ಗುಂಡಿಕ್ಕಿ ಕೊಲೆ ಇಸ್ಲಾಮಾಬಾದ್(reporterkarnataka.com): ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 18 ವರ್ಷದ ಹಿಂದೂ ಯುವತಿಯೊಬ್ಬಳು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಆಕೆಯನ್ನು ಅಪಹರಿಸಲು ವಿಫಲ ಯತ್ನ ನಡೆದ ಬಳಿಕ ದುಷ್ಕರ್ಮಿಗಳು ಗುಂಡು ಹೊಡೆದು ಕೊಲೆ ಮಾಡಿದ್ದಾರೆ. ಕೊಲೆಗೀಡಾದ ಯುವತಿಯನ್ನು ಪೂಜಾ ಓಡ್ ಎಂದು ಗ... ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಇಬ್ಬರು ಸಜೀವ ದಹನ: 3 ಮಂದಿ ಗಂಭೀರ ಉಡುಪಿ(reporterkarnataka.com): ಇಲ್ಲಿಗೆ ಸಮೀಪದ ಕಾಪು ಬಳಿಯ ಗುಜರಿ ಅಂಗಡಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡ ಹೃದಯವಿದ್ರಾವಕ ಘಟನೆ ಇಂದು ಬೆಳಗ್ಗೆ ನಡೆದಿದೆ. ಇತರ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಚಂದ್ರ ನಗರದ ರಜಾಕ್ ಹಾಗೂ ರಜಾಬ್ ಎಂ... ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೆ ವಿರೋಧವಿಲ್ಲ: ಕಾಂಗ್ರೆಸ್ ಉಪ ನಾಯಕ ಯು.ಟಿ.ಖಾದರ್ ಬೆಂಗಳೂರು(reporterkarnataka.com): ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರಕ್ಕೆ ನಮ್ಮ ವಿರೋಧವಿಲ್ಲ, ಎಲ್ಲಾ ಧರ್ಮಗಳನ್ನೂ ನಾವು ಸಮಾನವಾಗಿ ಗೌರವಿಸುತ್ತೇವೆ ಎಂದು ಮಾಜಿ ಸಚಿವ ಯುಟಿ.ಖಾದರ್ ಹೇಳಿದ್ದಾರೆ. ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಾದರ್, ಭಗವ... ಕೋಲಾರದ ಕ್ಲಾಕ್ ಟವರ್ ನಲ್ಲಿ ರಾಷ್ಟ್ರಧ್ವಜ ಹಾರಾಟ: 74 ವರ್ಷಗಳ ಕನಸು ಕೊನೆಗೂ ಕನಸು; ಸಂಸದ ಸಂತಸ ಕೋಲಾರ(reporterkarnataka.com): ನಗರದ ಕ್ಲಾಕ್ ಟವರ್ ನಲ್ಲಿ ನಮ್ಮ ಹೆಮ್ಮೆಯ ರಾಷ್ಟ್ರ ಧ್ವಜದ ಹಾರಾಟದಿಂದ ಜಿಲ್ಲೆಯಲ್ಲಿ 74 ವರ್ಷಗಳ ಬಹುದಿನಗಳ ಪ್ರಯತ್ನ, ಹೋರಾಟ ಮತ್ತು ಕನಸು ಇಂದು ನನಸಾಗಿದೆಯೆಂದು ಸಂಸದ ಎಸ್. ಮುನಿಸ್ವಾಮಿ ಸಂತಸ ವ್ಯಕ್ತಪಡಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರ... ಕಾರ್ಕಳ ಉತ್ಸವ: ಕಲ್ಕುಡ -ಕಲ್ಲುರ್ಟಿ, ಗೋಮಟೇಶ್ವರ ಎಲ್ಲಿ?; ಸ್ಟಿಕರ್ ನಿಂದ ಹೋರ್ಡಿಂಗ್ಸ್ ವರೆಗೆ ಸಚಿವರದ್ದೇ ಮುಖ !! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಅಲ್ಲಿ ಎತ್ತ ನೋಡಿದರೂ ಗೋಚರಿಸುವುದು ಒಂದೇ ಮುಖ. ಅದು ಕನ್ನಡ ಮತ್ತು ಸಂಸ್ಕೃತಿ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರದ್ದು. ಸಣ್ಣ ಸ್ಟಿಕರ್ ನಿಂದ ಆರಂಭಗೊಂಡು ಬ್ಯಾನರ್,... ರಸ್ತೆ ಅಪಘಾತ: ಗಾಯಾಳು ಸಹಾಯಕ ಪೊಲೀಸ್ ಉಪ ನಿರೀಕ್ಷಕ ಸದಾಶಿವ ಮೃತ್ಯು ಮಂಗಳೂರು(reporterkarnataka.com): ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಸದಾಶಿವ ಅವರು ಮೃತಪಟ್ಟಿದ್ದಾರೆ. ಅವರು ಮಾ. 14 ರಂದು ರಾತ್ರಿ 9-10ರ ವೇಳೆಗೆ ಸಂಚಾರ ನಿಯಂತ್ರಣ ಕರ್ತವ್ಯದ ಬಗ್ಗೆ ಕೊಟ್... « Previous Page 1 …225 226 227 228 229 … 279 Next Page » ಜಾಹೀರಾತು