ಕಾರ್ಕಳ ಉತ್ಸವಕ್ಕೆ ಹಣದ ಹೊಳೆ: ತುಳು ಶಿಕ್ಷಕರ ಸೇವೆಗಿಲ್ಲ ಬೆಲೆ: 2 ವರ್ಷದಿಂದ ಗೌರವ ಧನ ಕೊಡದಿದ್ದರೂ ತುಟಿ ಬಿಚ್ಚದ ಸಂಸ್ಕೃತಿ ಸಚಿವರು!! ಮಂಗಳೂರು(reporterkarnataka.com): ನಮ್ಮ ರಾಜಕಾರಣಿಗಳಲ್ಲಿ, ಅಧಿಕಾರಸ್ಥರಲ್ಲಿ ಸೋಗಲಾಡಿತನ ಯಾವ ಮಟ್ಟದಲ್ಲಿ ಬೆಳೆದಿದೆ ಎನ್ನುವುದಕ್ಕೆ ಇದೊಂದು ತಾಜಾ ನಿದರ್ಶನ. ನಿಮಗೊತ್ತಿರುವಾಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ಅವರ ತವರು ಕ್ಷೇತ್ರದಲ್ಲಿ ಕಾರ್ಕಳ ಉತ್ಸವ ನಡೆಯುತ್ತ... ಸಂಪಾಜೆ: ಟಯರ್ ಸ್ಫೋಟಗೊಂಡು ಹೊಳೆಗೆ ಉರುಳಿದ ಬಸ್; 4 ಮಂದಿ ಗಂಭೀರ, ಹಲವರಿಗೆ ಗಾಯ ಸುಳ್ಯ(reporterkarnataka.com): ಮಾಣಿ – ಮೈಸೂರು ರಾಷ್ಟೀಯ ಹೆದ್ದಾರಿಯ ಸಂಪಾಜೆ ಗಡಿಕಲ್ಲು ಬಳಿ ಎದುರಿನ ಚಕ್ರ ಸ್ಫೋಟಗೊಂಡು ಸರಕಾರಿ ಬಸ್ಸೊಂದು ರಸ್ತೆ ಬದಿಯ ಹೊಳೆಗೆ ಉರುಳಿದ ಪರಿಣಾಮ ಬಸ್ಸಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡು 30ಕ್ಕೂ ಹೆಚ್ಚು ಮಂದಿ ಸಣ್ಣಪುಟ್ಟ ಗಾಯಗೊಂಡ ಘಟನೆ ನಡೆದಿದೆ. ಧ... ಕರಾವಳಿ ಕಾಲೇಜ್ ಆಫ್ ಹೊಟೇಲ್ ಮ್ಯಾನೇಜ್ ಮೆಂಟ್ ವಿದ್ಯಾರ್ಥಿ ಆತ್ಮಹತ್ಯೆ: ಫೀಸಿಗಾಗಿ ಪೀಡಿಸಲಾಗಿತ್ತೇ ಅಮಾಯಕನ? ಮಂಗಳೂರು(reporterkarnataka.com): ಮಂಗಳೂರಿನ ಕರಾವಳಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ ಮೆಂಟ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕಾಲೇಜಿನ ಪ್ರಾಧ್ಯಾಪಕರು ಹಾಗೂ ಅಧ್ಯಕ್ಷರು ನೀಡುತ್ತಿದ್ದ ಕಿರುಕುಳವೇ ಆತ್ಮಹತ್ಯೆಗ... ಜಪಾನ್ ನಲ್ಲಿ ತೀವ್ರ ಭೂಕಂಪ: ಸುನಾಮಿ ಎಚ್ಚರಿಕೆ; 20 ಲಕ್ಷ ಮನೆಗಳ ವಿದ್ಯುತ್ ಸಂಪರ್ಕ ಕಡಿತ ಟೋಕಿಯೋ(reporterkarnataka.com): ಜಪಾನ್ನ ಟೋಕಿಯೊದಲ್ಲಿ 7.3 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ವರದಿ ಮಾಡಿದೆ. ಭೂಕಂಪದ ಕೇಂದ್ರ ಬಿಂದು ಟೋಕಿಯೊದಿಂದ 297 ಕಿಮೀ ಈಶಾನ್ಯದ ಫುಕುಶಿಮಾ ಪ್ರದೇಶದ ಕರಾವಳಿಯಲ್ಲಿ 60 ಕಿಲೋಮೀಟರ್... ಇಡೀ ಮಂಗಳೂರನ್ನೇ ತುದಿಗಾಲಿನಲ್ಲಿ ನಿಲ್ಲಿಸಿದ್ದ ಬಾಂಬ್ ಪ್ರಕರಣ: ಆರೋಪಿ ಆದಿತ್ಯ ರಾವ್ ಗೆ 20 ವರ್ಷ ಜೈಲು ಮಂಗಳೂರು(reporterkarnataka.com): ಇಡೀ ಮಂಗಳೂರನ್ನೇ ತುದಿಗಾಲಿನಲ್ಲಿ ನಿಲ್ಲಿಸಿದ ಬಾಂಬ್ ಪ್ರಕರಣ ತೀರ್ಪು ಹೊರಬಿದ್ದಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣದ ಆರೋಪಿ ಆದಿತ್ಯ ರಾವ್ ಗೆ ದ.ಕ. ಜಿಲ್ಲಾ 4ನೇ ಹೆಚ್ಚುವರಿ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗ... ಎಸಿಬಿ ದಾಳಿ: ಮೆಸ್ಕಾಂ ಎಇಇ ದಯಾಳ್ ಸುಂದರ್ ಅವರ ಮಂಗಳೂರು ಮನೆಯಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ವಿವರ ಮಂಗಳೂರು(reporterkarnataka.com) : ರಾಜ್ಯದ ಹಲವೆಡೆ ಇಂದು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದ್ದು, ಮಂಗಳೂರಿನ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದಯಾಳ್ ಸುಂದರ್ ಅವರ ಮನೆ ಮತ್ತು ಕಚೇರಿಗೂ ದಾಳಿ ನಡೆದಿದೆ. ಅಕ್ರಮ ಆಸ್ತಿ ಆರೋಪ ಹೊಂದಿರುವ ದಯಾಳ್ ಸುಂದರ್ ಅವರ ಮನೆಯಲ್... ಬೆಳಗಾವಿ: ಮುಳ್ಳೂರ ಆಯಿಲ್ ಮಿಲ್ ನಲ್ಲಿ ಭಾರಿ ಅಗ್ನಿ ದುರಂತ; 20 ಲಕ್ಷ ರೂ. ಮೌಲ್ಯದ ಶೇಂಗಾ ಎಣ್ಣೆ ನಾಶ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಜಿಲ್ಲೆಯ ರಾಮದುರ್ಗ ಪಟ್ಟಣದ ಗಾಂಧಿನಗರದ ವೆಂಕಟೇಶ್ ಟಾಕೀಸ್ ಹಿಂದುಗಡೆ ಇರುವ ಸಿದ್ದೇಶ್ವರ ಆಯಿಲ್ ಇಂಡಸ್ಟ್ರಿಸ್ ಮುಳ್ಳೂರ ಆಯಿಲ್ ಮಿಲ್ ನಲ್ಲಿ ಬುಧವಾರ ತಡರಾತ್ರಿ ಅಗ್ನಿ ಅನಾಹುತ ಸಂಭವಿಸಿದ್ದು, ಸುಮಾರು 20 ಲಕ್ಷ ರೂ. ಮೌಲ್ಯದ... ಚಿಕ್ಕಮಗಳೂರಲ್ಲಿ ಎಸಿಬಿ ದಾಳಿ : ಪಿಡಬ್ಲ್ಯೂಡಿ ಎಂಜಿನಿಯರ್ ಮನೆಯಲ್ಲಿ ಚಿನ್ನದ ಗಟ್ಟಿ, ಬೆಳ್ಳಿ ಸೊತ್ತು, ನಗದು ಪತ್ತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಜ್ಯದ ಹಲವೆಡೆ ಇಂದು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದ್ದು, ಚಿಕ್ಕಮಗಳೂರಿ ಗಾಂಧಿನಗರ ಬಡಾವಣೆಯಲ್ಲಿ ಎಸಿಬಿ ಅಧಿಕಾರಿಗಳ ದಾಳಿ ವೇಳೆ ಅಕ್ರಮ ಸಂಪತ್ತು ಪತ್ತೆಯಾಗಿದೆ ಎಂದು ವರದಿಯಾಗಿದೆ. ಪ... ಕ್ರೂಸರ್ ಪಲ್ಟಿ: ವಿಜಯಪುರ ಜಿಲ್ಲೆಯ 5 ಮಂದಿ ಸಾವು; ರಾಮೇಶ್ವರಕ್ಕೆ ಹೋಗುತ್ತಿದ್ದಾಗ ದುರ್ಘಟನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬುಧವಾರ ಮುಂಜಾನೆ ಕ್ರೂಸರ್ ಪಲ್ಟಿಯಾದ ಪರಿಣಾಮ 5 ಮಂದಿ ಮೃತಪಟ್ಟಿದ್ದು, ಇತರ 9 ಮಂದಿ ಗಾಯಗೊಂಡಿದ್ದಾರೆ. ಹೊಸಪೇಟೆಯಿಂದ... ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ: 4 ತಾಸು ಬೆಂಕಿಯ ರೌದ್ರಾವತಾರ; ಕೋಟಿಗಟ್ಟಲೆ ಹಾನಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಪ್ರತಿಷ್ಠಿತ ಉಗಾರ ಸಕ್ಕರೆ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದರೆ. ಅಗ್ನಿ ಅನಾಹುತಕ್ಕೆ ಸಕ್ಕರೆ ಹೊತ್ತಿ ಉರಿ... « Previous Page 1 …226 227 228 229 230 … 279 Next Page » ಜಾಹೀರಾತು