ಇಬ್ಬರು ಬೇಟೆಗಾರರ ಬಂಧನ: ಮಹಾರಾಷ್ಟ್ರದಲ್ಲಿ ಮಾರಾಟಕ್ಕೆ ಯತ್ನಿಸಿದ 3 ಜೀವಂತ ಕಾಡು ಹಂದಿ ವಶಕ್ಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದ ಹೊರವಲಯದಲ್ಲಿ ಕಾಡು ಹಂದಿ ಬೇಟೆಯಾಡುತ್ತಿದ್ದ ಇಬ್ಬರನ್ನು ಬೆಳಗಾವಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದವರು ಭಾನುವಾರ ಬಂಧಿಸಿ, ಮೂರು ಜೀವಂತ ಕಾಡುಹಂದಿ, ಹಗ್ಗ ಹಾಗೂ ವಿವಿಧ ಸಾಮಗ್ರಿ ವಶಪಡಿಸಿಕೊ... ಕಂಬಳ ಕ್ಷೇತ್ರದ ಮಹಾನ್ ಸಾಧಕ ಇರುವೈಲು ಪಾಣಿಲ ಬಾಡ ಪೂಜಾರಿ ಇನ್ನಿಲ್ಲ ಮಂಗಳೂರು(reporterkarnataka.com): ಕಂಬಳ ಕ್ಷೇತ್ರದ ಮಹಾನ್ ಸಾಧಕ ಇರುವೈಲು ಪಾಣಿಲ ಬಾಡ ಪೂಜಾರಿ ವಯೋಸಹಜ ಕಾಯಿಲೆ ಯಿಂದ ನಿಧನರಾಗಿದ್ದಾರೆ . ಕಂಬಳ ಕ್ಷೇತ್ರದಲ್ಲಿ ಇವರ ಯಜಮಾನ ನೇತೃತ್ವದಲ್ಲಿ ಕೋಣಗಳು ವಿಶೇಷ ಸಾಧನೆ ಮಾಡಿದ್ದರು. ಇವರ ಯಜಾಮಾನಿಕೆಯಲ್ಲಿ ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ಅಶ್... ಮಂಗಳೂರು: ಕೊಡಗು ಪ್ರವಾಸದಿಂದ ಹಿಂತಿರುಗಿದ ದಂಪತಿ ನೇಣಿಗೆ ಶರಣು; ಕಾರಣ ಇನ್ನೂ ನಿಗೂಢ ಮಂಗಳೂರು(reporterkarnataka.com): ಕೊಡಗು ಪ್ರವಾಸದಿಂದ ಹಿಂತಿರುಗಿದ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಂಕನಾಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಲ್ಲಿಕಾರ್ಜುನ್ (35) ಹಾಗೂ ಸೌಮ್ಯ (34) ದಡದ ಅವರು 2 ದಿನಗಳ ಪ್ರವಾಸಕ್ಕೆಂದು ಕೊಡಗು ಜಿಲ್ಲೆಗೆ ತೆರಳಿದ್ದರು. ನಂತರ ಹಿಂ... ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಕಾಶ್ಮೀರದ ವೈಷ್ಣೋದೇವಿ ದೇಗುಲ ದರ್ಶನ: ಟೆಕ್ಕಿಗೆ ಟೋಪಿ ಹಾಕಿದ ವಂಚಕ ಮಂಗಳೂರು(reporter Karnataka.com): ಜಮ್ಮು ಕಾಶ್ಮೀರದ ವೈಷ್ಣೋದೇವಿ ದೇಗುಲಕ್ಕೆ ಮಂಗಳೂರಿನಿಂದ ಖಾಸಗಿ ಹೆಲಿಕಾಪ್ಟರ್ ಸೇವೆ ಒದಗಿಸುವುದಾಗಿ ಬೆಂಗಳೂರು ಮೂಲದ ಟೆಕ್ಕಿಯೊಬ್ಬರಿಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಟೆಕ್ಕಿಗೆ ಮಂಗಳೂರಿನಿಂದ ವೈಷ್ಣೋದೇವಿ ದೇವಾಲಯದ ದರ್ಶನಕ್ಕೆ ನೇರ ಹೆ... ವಿಪರೀತ ತಲೆ ನೋವು: ಉದ್ಯಾವರ ಸಂಪಿಗೆ ನಗರದಲ್ಲಿ ವೃದ್ಧ ನೇಣು ಬಿಗಿದು ಆತ್ಮಹತ್ಯೆ ಉಡುಪಿ(reporterkarnataka.com): ತಲೆ ನೋವಿನಿಂದ ಬಳಲುತ್ತಿದ್ದ ವೃದ್ಧರೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉದ್ಯಾವರ ಸಂಪಿಗೆನಗರದಲ್ಲಿ ಇಂದು ನಡೆದಿದೆ. ಶಂಕರ ಮರಕಾಲ(77) ಆತ್ಮಹತ್ಯೆ ಮಾಡಿಕೊಂಡ ವೃದ್ಧ. ಇವರು 40 ವರ್ಷಗಳಿಂದ ತೀವ್ರವಾದ ತಲೆ ನೋವಿನಿಂದ ಬಳಲುತ್ತಿದ್ದು, ಇ... ಗಾಂಜಾ ಸೇವನೆ: ಮಣಿಪಾಲದಲ್ಲಿ 11 ಮಂದಿ ಕಾಲೇಜು ವಿದ್ಯಾರ್ಥಿಗಳ ಬಂಧನ ಮಣಿಪಾಲ(reporterkarnataka.com):ಗಾಂಜಾ ಸೇವನೆಗೆ ಸಂಬಂಧಿಸಿ 11 ಮಂದಿ ಕಾಲೇಜು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು, ಯಶ್ ಶರ್ಮಾ(19), ಪ್ರಥಮೇಶ್ ಬಿ. ಪೈ (20), ರೋಹನ್ ಖ್ಯಾನಿ (20), ಯಶ್ ... ಕಾಮುಕ ಶಿಕ್ಷಕನಿಗೆ ಗ್ರಾಮಸ್ಥರಿಂದ ಮೆರವಣಿಗೆ: ಮುಖಕ್ಕೆ ಕಪ್ಪು ಮಸಿ, ಚಪ್ಪಲಿಯಿಂದ ಧರ್ಮದೇಟು ಚೈಬಾಸಾ (reporterkarnataka.com ): ವಿದ್ಯಾರ್ಥಿನಿಯರಿಗೆ ಪಾಠದ ವೇಳೆಯಲ್ಲಿ ಅಶ್ಲೀಲ ವೀಡಿಯೊಗಳನ್ನು ತೋರಿಸಿ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಶಾಲಾ ಶಿಕ್ಷಕರೊಬ್ಬರ ಮುಖಕ್ಕೆ ಕಪ್ಪು ಬಣ್ಣ ಬಳಿದು ಗ್ರಾಮಸ್ಥರು ಮೆರವಣಿಗೆ ನಡೆಸಿದ ಘಟನೆ ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ನಡೆದಿದ... ರಾಜ್ಯದ ಹಲವೆಡೆ ಆರ್ ಟಿಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ: ಹಲವು ಅಧಿಕಾರಿಗಳು ಬಲೆಗೆ? ಬೆಂಗಳೂರು(reporterkarnataka.com): ಲೋಕಾಯುಕ್ತ ಅಧಿಕಾರಿಗಳ ತಂಡ ರಾಜ್ಯದ ಹಲವೆಡೆ ಚೆಕ್ ಪೋಸ್ಟ್ ಗಳ ಮೇಲೆ ಏಕಕಾಲದಲ್ಲಿ ಇಂದು ಧಿಡೀರ್ ದಾಳಿ ನಡೆಸಿದ್ದು, ಬೆಳ್ಳಂಬೆಳಗ್ಗೆ ಸಾರಿಗೆ ಇಲಾಖಾಧಿಕಾರಿಗಳಿಗೆ ಶಾಕ್ ನೀಡಿದೆ. ಬೀದರ್ ನ ಹುಮ್ನಾಬಾದ್, ಚೆಕ್ ಪೋಸ್ಟ್, ಬಳ್ಳಾರಿಯ ಹಗರಿ ಚೆಕ್ ಪೋಸ್ಟ್, ಅತ್... ಸುಳ್ಯ: ಅಪ್ರಾಪ್ತ ಬಾಲಕಿಯ ಅತ್ಯಾಚಾರ; ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ; ಕೇಸು ದಾಖಲು ಸುಳ್ಯ(reporterkarnataka.com): ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಆಕೆ ಗರ್ಭವತಿಯಾದ ಬಳಿಕ ಬೆಳಕಿಗೆ ಬಂದಿದ್ದು, ಯುವಕನೋರ್ವನ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಘಟನೆ ಸುಳ್ಯದಲ್ಲಿ ನಡೆದಿದೆ. ಆರೋಪಿಯನ್ನು ಸುಳ್ಯ ತಾಲೂಕಿನ ಉಬರಡ್ಕ ನಿವಾಸಿ ತೀರ್ಥಪ್ರಸಾದ್ ಎಂದು ಗುರ... ರಾಷ್ಟ್ರ ರಾಜಧಾನಿಯಲ್ಲಿ ಬೆಚ್ಚಿ ಬೀಳಿಸಿದ ಘಟನೆ: ಜೈಲಿನಲ್ಲೇ ವೈದ್ಯೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವಿಚಾರಣಾಧೀನ ಕೈದಿ ಹೊಸದಿಲ್ಲಿ(reporterkarnataka.com): ರಾಷ್ಟ್ರ ರಾಜಧಾನಿಯಲ್ಲಿ ಬೆಚ್ಚಿ ಬೀಳಿಸಿದ ಘಟನೆ ನಡೆದಿದೆ. ಅತ್ಯಾಚಾರ ಆರೋಪಿಯಾಗಿ ಜೈಲು ಸೇರಿದ್ದ ವಿಚಾರಣಾಧೀನ ಕೈದಿಯೊಬ್ಬ ಜೈಲು ಆವರಣದಲ್ಲೇ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ. ಮಂಡೋಲಿ ಜೈಲಿನಲ್ಲಿ ಸೋಮವಾರ ವೈದ... « Previous Page 1 …227 228 229 230 231 … 301 Next Page » ಜಾಹೀರಾತು