Chikkamagaluru | ಭಾರೀ ಮಳೆ, ಮಂಜು: ಎತ್ತಿನ ಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್; 1 ತಿಂಗಳು ನಿರ್ಬಂಧ ಚಿಕ್ಕಮಗಳೂರು(reporterkarnataka.com): ನಿರಂತರ ಮಳೆ, ಭಾರೀ ಮಂಜು ಕವಿಯುತ್ತಿರೋ ಕಾರಣದಿಂದ ಎತ್ತಿನ ಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್ ಕಲಾಗಿದೆ. ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಎತ್ತಿನಭುಜ ಪ್ರವಾಸಿ ತಾಣವಾಗಿದೆ. ಪ್ರವಾಸಿಗರ ಹಿತದೃಷ್ಟಿಯಿಂದ ಚಾರಣಕ್ಕೆ ಅರಣ್ಯ... ಚಿಕ್ಕಮಗಳೂರು: ಕುಡಿತದ ಮತ್ತಿನಲ್ಲಿ 2 ಗುಂಪುಗಳ ನಡುವೆ ಮಾರಾಮಾರಿ; ಇಬ್ಬರಿಗೆ ತೀವ್ರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕುಡಿದ ಮತ್ತಿನಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದ ಘಟನೆ ಚಿಕ್ಕಮಗಳೂರು ನಗರದ ಟೌನ್ ಕ್ಯಾಂಟೀನ್ ಸರ್ಕಲ್ ನಲ್ಲಿ ನಡೆದಿದೆ. ಹೊಡೆದಾಟದಲ್ಲಿ ಇಬ್ಬರು ಯುವಕರ ಗಂಭೀರ ಗಾಯಗೊಂಡು ಹಾಸನ ಆಸ್ಪತ್ರೆಗೆ ದಾ... Chikkamagaluru | ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ: ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ಬಾಲಕಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ದಾರುಣ ಘಟನೆ ಕೊಪ್ಪ ಪಟ್ಟಣದ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ. ಶಮಿತಾ (15) ಬೊಮ್ಲಾಪುರದ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ. ಕಳೆದ... Chikkamagaluru | ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರ ಬಸ್ ಪಲ್ಟಿ: 3 ಮಂದಿಗೆ ಗಾಯ; ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ಸೊಂದು ಕೊಪ್ಪ ತಾಲೂಕಿನ ಸೀಗೋಡು ಬಳಿ ಪಲ್ಟಿಯಾಗಿದ್ದು, ಮೂವರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಕಾರ್ತಿಕ್, ಮಧು ಹಾಗೂ ಚೈತ್ರಾ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗ... Kodagu | ವಿರಾಜಪೇಟೆ: ಜನವಸತಿ ಪ್ರದೇಶದಲ್ಲಿ ಒಂಟಿ ಸಲಗನ ವಾಕಿಂಗ್!; ಆತಂಕದಲ್ಲಿ ಸ್ಥಳೀಯರು ಮಡಿಕೇರಿ(reporterkarnataka.com): ಹಲಸಿನಹಣ್ಣು, ಮಾವಿನಹಣ್ಣಿನ ಆಸೆಗೆ ಕಾಡಾನೆಗಳು ಕಾಫೀ ತೋಟಕ್ಕೆ ಲಗ್ಗೆ ಹಾಕುವುದು ಮುಂದುವರೆದಿದ್ದು, ಕೊಡಗು ಜಿಲ್ಲೆಯ ವಿರಾಜಪೇಟೆ ಸಮೀಪ ಜನವಸತಿ ಪ್ರದೇಶಕ್ಕೆ ಸಲಗವೊಂದು ಲಗ್ಗೆ ಹಾಕಿದೆ. ಸಿದ್ದಾಪುರ ಕರಡಿಗೋಡು ಸಮೀಪದ ಕೆಸುವಿನಹಳ್ಳ, ಟೀಕ್ ವುಡ್ ಎಸ್ಟೇಟ... Mumbai | ಬಣ್ಣದ ಬದುಕಿಗೆ ನಟಿ, ರೂಪದರ್ಶಿ ಶೆಫಾಲಿ ಜರಿವಾಲಾ ವಿದಾಯ: ‘ತೊಂದ್ರೆ ಇಲ್ಲ ಪಂಕಜಾ’ ಖ್ಯಾತಿಯ ನಟಿ ಇನ್ನಿಲ್ಲ ಮುಂಬೈ(reporterkarnataka.com): ನಟಿ, ರೂಪದರ್ಶಿ ಶೆಫಾಲಿ ಜರಿವಾಲಾ ಅವರು ಹೃದಯಾಘಾತದಿಂದ ಇಂದು ಮುಂಬೈಯಲ್ಲಿ ನಿಧನರಾದರು. ಮಧ್ಯರಾತ್ರಿ ಎದೆನೋವು ಕಾಣಿಸಿಕೊಂಡ ನಟಿಯನ್ನು ತಕ್ಷಣ ಬೆಲ್ಲೆವ್ಯೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಅವರ ಪತಿ ಪರಾಗ್ ತ್ಯಾಗಿ ಮತ್ತು ಇತರ ಮೂವರು ಕರೆದೊಯ್ದರು. ನಂತರ ನಟಿ ಕ... National Innovation Movement | ಸ್ವಾವಲಂಬಿ ಭಾರತದ ನಿರ್ಮಾಣಕ್ಕೆ ನಾವಿನ್ಯತೆಯೇ ನೂತನ ಮಾರ್ಗ: ರಾಜ್ಯಪಾಲ ಗೆಹ್ಲೋಟ್ ಬೆಂಗಳೂರು(reporterkarnataka.com): ಪ್ರಪಂಚದಾದ್ಯಂತ ಸ್ಪರ್ಧೆಯು ಉತ್ತುಂಗದಲ್ಲಿರುವ ಇಂದಿನ ಸಮಯದಲ್ಲಿ, ಭಾರತವನ್ನು ಸ್ವಾವಲಂಬಿಯನ್ನಾಗಿ ಮತ್ತು ಜಾಗತಿಕ ನಾಯಕನನ್ನಾಗಿ ಮಾಡಲು ನಾವೀನ್ಯತೆಯ ಶಕ್ತಿಯ ಮೂಲಕ ಮಾತ್ರ ಸಾಧ್ಯ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿ... ಸಾಲದ ಒನ್ ಟೈಮ್ ಸೆಟಲ್ ಮೆಂಟ್: ರೈತರ ಜತೆ ಸೌಜನ್ಯದಿಂದ ವರ್ತಿಸುವಂತೆ ಬ್ಯಾಂಕುಗಳಿಗೆ ಕೇಂದ್ರ ಕುಮಾರಸ್ವಾಮಿ ಸೂಚನೆ *ಮಂಡ್ಯದಲ್ಲಿ ಜಿಲ್ಲಾ ಬ್ಯಾಂಕರುಗಳ ಸಭೆ* *ನರೇಂದ್ರ ಮೋದಿ ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ಮುಟ್ಟಿಸುವಲ್ಲಿ ಬ್ಯಾಂಕ್ ಗಳ ಪಾತ್ರಕ್ಕೆ ಮೆಚ್ಚುಗೆ* ಮಂಡ್ಯ(reporterkarnataka.com): ರೈತರು ತಾವು ಪಡೆದ ಸಾಲವನ್ನು ಒಮ್ಮೆಲೇ ಪಾವತಿ (ಒನ್ ಟೈಮ್ ಸೆಟಲ್ ಮೆಂಟ್) ಮಾಡುವ ಸಂದರ್ಭದಲ್ಲಿ... Chikkamagaluru | ಪೈಪ್ ಲೈನ್ ಕೊರೆದು ಪೆಟ್ರೋಲ್ ಕಳ್ಳತನ: ಮೂಡಿಗೆರೆ ಸಮೀಪ ಲಾರಿ ಪತ್ತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪೈಪ್ ಲೈನ್ ಕೊರೆದು ಪೆಟ್ರೋಲ್ ಕಳ್ಳತನಕ್ಕೆ ಸಂಬಂಧಿಸಿದಂತೆ ಲಾರಿಯೊಂದು ಮೂಡಿಗೆರೆ ತಾಲೂಕಿನ ಹಿರೇಶಿಗರ ಗ್ರಾಮದ ಬಳಿ ಪತ್ತೆಯಾಗಿದೆ. ಸುಮಾರು 2 ಸಾವಿರ ಲೀಟರ್ ಪೆಟ್ರೋಲ್ ಕಳ್ಳತನ ಮಾಡಲಾಗಿದೆ. ಹಿರೇಶಿಗರ ಗ್ರಾಮದ ಬಳ... ಸುಳ್ಯ: 2 ಕೆಎಸ್ಸಾರ್ಟಿಸಿ ಬಸ್ ಗಳು ಮುಖಾಮುಖಿ ಡಿಕ್ಕಿ; ಕುಶಾಲನಗರ ಮೂಲದ ಮಹಿಳೆ ಸ್ಥಳದಲ್ಲೇ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ ಸುಳ್ಯ(reporterkarnataka.com): ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಳ್ಯ ಸಮೀಪದ ಅರಂತೋಡಿನಲ್ಲಿ ಕೆಎಸ್ಆರ್ಟಿಸಿ ಬಸ್ಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಕುಶಾಲನಗರ ಮೂಲ... « Previous Page 1 …21 22 23 24 25 … 261 Next Page » ಜಾಹೀರಾತು